nammatumakuru

    Subscribe to Updates

    Get the latest creative news from FooBar about art, design and business.

    What's Hot

    ಹಾಸ್ಯ ಡ್ರಾಮ: ಅರಳಿ ಕಟ್ಟೆ ಮಿತ್ರರು

    February 18, 2026

    ಹೆಚ್‌ ಐವಿ ಪೀಡಿತರೊಂದಿಗೆ ಮಾನವೀಯತೆಯಿಂದ ವರ್ತಿಸಿ: ಗಿರೀಶ್

    February 18, 2026

    ಜೀತ ಪದ್ಧತಿ ನಿರ್ಮೂಲನೆ ಮಾಡುವುದು ಪ್ರತಿಯೊಬ್ಬರ ಜವಾಬ್ದಾರಿ: ನ್ಯಾ.ದಿವ್ಯಶ್ರೀ ಸಿ.ಎಂ.

    February 18, 2026
    Facebook Twitter Instagram
    ಟ್ರೆಂಡಿಂಗ್
    • ಹಾಸ್ಯ ಡ್ರಾಮ: ಅರಳಿ ಕಟ್ಟೆ ಮಿತ್ರರು
    • ಹೆಚ್‌ ಐವಿ ಪೀಡಿತರೊಂದಿಗೆ ಮಾನವೀಯತೆಯಿಂದ ವರ್ತಿಸಿ: ಗಿರೀಶ್
    • ಜೀತ ಪದ್ಧತಿ ನಿರ್ಮೂಲನೆ ಮಾಡುವುದು ಪ್ರತಿಯೊಬ್ಬರ ಜವಾಬ್ದಾರಿ: ನ್ಯಾ.ದಿವ್ಯಶ್ರೀ ಸಿ.ಎಂ.
    • ಅನಾಥ ಮಕ್ಕಳ ಬಾಳಿಗೆ ಆಸರೆಯಾಗಲಿ ‘ಪೋಷಕತ್ವ ಯೋಜನೆ’: ಬೀದರ್‌ ನಲ್ಲಿ ಶಿಕ್ಷಕರಿಗೆ ಜಾಗೃತಿ
    • ಸಿ.ಐ.ಎಸ್.ಎಫ್. ಕೋಸ್ಟಲ್ ಸೈಕ್ಲೋಥಾನ್ ರ್ಯಾಲಿಗೆ ಅದ್ದೂರಿ ಸ್ವಾಗತ
    • ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ
    • ಬೆಂಗಳೂರಿನ ಯಲಹಂಕದಲ್ಲಿ ದೇಶದ ಅತಿದೊಡ್ಡ ರೈಲ್ವೆ ಮೆಗಾ ಕೋಚಿಂಗ್ ಟರ್ಮಿನಲ್: ಸಚಿವ ವಿ. ಸೋಮಣ್ಣ ಘೋಷಣೆ
    • ಅಧಿಕಾರ ಹಂಚಿಕೆ: ಸಮಯ ಬಂದಾಗ ಸಿಎಂನವರೇ ಎಲ್ಲವನ್ನೂ ಬಹಿರಂಗ ಮಾಡುತ್ತಾರೆ: ಡಿಕೆಶಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಬಿಜೆಪಿಯೇತರ ಸರ್ಕಾರಗಳ ವಿರುದ್ಧ ಹರಿಹಾಯ್ದ ಸಚಿವ ಡಾ.ಸಿ.ಎನ್.ಅಶ್ವತ್ಥ ನಾರಾಯಣ!
    ರಾಜ್ಯ ಸುದ್ದಿ April 28, 2022

    ಬಿಜೆಪಿಯೇತರ ಸರ್ಕಾರಗಳ ವಿರುದ್ಧ ಹರಿಹಾಯ್ದ ಸಚಿವ ಡಾ.ಸಿ.ಎನ್.ಅಶ್ವತ್ಥ ನಾರಾಯಣ!

    By adminApril 28, 2022No Comments1 Min Read
    ashwath narayan

    ಬೆಂಗಳೂರು: ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ತೆರಿಗೆ ಇಳಿಸಿ, ಜನರ ಮೇಲಿನ ಹೊರೆಯನ್ನು ಕಡಿಮೆ ಮಾಡುವಂತೆ ಪ್ರಧಾನಿ ಮೋದಿ ನೀಡಿದ ರಾಷ್ಟ್ರಹಿತದ ಕರೆಗೆ ಬಿಜೆಪಿಯೇತರ ರಾಜ್ಯ ಸರಕಾರಗಳು ಸ್ಪಂದಿಸುವ ಅವಕಾಶವನ್ನು ಕ್ಷುಲ್ಲಕ ರಾಜಕಾರಣಕ್ಕಾಗಿ ಕೈಚೆಲ್ಲಿವೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥ ನಾರಾಯಣ ಆರೋಪಿಸಿದರು.

    ಮಾಧ್ಯಮಗಳ ಜೊತೆಗೆ ಗುರುವಾರ ಮಾತನಾಡಿದ ಅವರು, ಪ್ರತಿಪಕ್ಷಗಳು ರಚನಾತ್ಮಕ ಕಾರ್ಯಕ್ರಮಗಳ ಬಗ್ಗೆ ಗಂಭೀರವಾಗಿಲ್ಲ. ಬದಲಿಗೆ ತುಷ್ಟೀಕರಣ ಮತ್ತು ವೋಟ್ ಬ್ಯಾಂಕ್ ರಾಜಕೀಯದಲ್ಲಿ ಅವು ಮುಳುಗಿವೆ ಎಂದು ಆರೋಪಿಸಿದರು.


    Provided by
    Provided by

    ಕೋವಿಡ್ ಸಂಕಷ್ಟದ ನಡುವೆಯೂ ಮೋದಿಯವರು ಅಭಿವೃದ್ಧಿಪರ ರಾಜಕಾರಣಕ್ಕೆ ತಮ್ಮ ಬದ್ಧತೆಯನ್ನು ಪ್ರದರ್ಶಿಸಿಕೊಂಡು ಬರುತ್ತಿದ್ದಾರೆ.  ಹಿಂದೊಮ್ಮೆ ಕೇಂದ್ರ ಸರಕಾರ ತೈಲೋತ್ಪನ್ನಗಳ ಮೇಲಿನ ತೆರಿಗೆ ಇಳಿಸಿತ್ತು. ಆಗ ಕರ್ನಾಟಕ ಸರಕಾರ ಕೂಡ ಅದಕ್ಕೆ ಪೂರಕವಾಗಿ ಸ್ಪಂದಿಸಿ, ತನ್ನ ಜನಪರತೆಯನ್ನು ತೋರಿಸಿತ್ತು ಎಂದರು.

    ದೇಶವು ಕಳೆದ ಎಂಟು ವರ್ಷಗಳಲ್ಲಿ ವಿಶ್ವದ ಮೂರನೇ ಬೃಹತ್ ಆರ್ಥಿಕ ಶಕ್ತಿಯಾಗಿ ಹೊರಹೊಮ್ಮಿದ್ದು, 10 ಟ್ರಿಲಿಯನ್ ಮೊತ್ತದ ಆರ್ಥಿಕತೆಯನ್ನು ಬೆಳೆಸುವ ಮಹತ್ವಾಕಾಂಕ್ಷೆಯನ್ನು ಇಟ್ಟುಕೊಂಡಿದೆ. ಇದು ಕೆಲವೇ ವರ್ಷಗಳಲ್ಲಿ ಸಾಕಾರಗೊಳ್ಳಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5

     

    admin
    • Website

    Related Posts

    ಬೆಂಗಳೂರಿನ ಯಲಹಂಕದಲ್ಲಿ ದೇಶದ ಅತಿದೊಡ್ಡ ರೈಲ್ವೆ ಮೆಗಾ ಕೋಚಿಂಗ್ ಟರ್ಮಿನಲ್: ಸಚಿವ ವಿ. ಸೋಮಣ್ಣ ಘೋಷಣೆ

    February 17, 2026

    ಅಧಿಕಾರ ಹಂಚಿಕೆ: ಸಮಯ ಬಂದಾಗ ಸಿಎಂನವರೇ ಎಲ್ಲವನ್ನೂ ಬಹಿರಂಗ ಮಾಡುತ್ತಾರೆ: ಡಿಕೆಶಿ

    February 17, 2026

    ಫೆಬ್ರವರಿ 28 ರಿಂದ ದ್ವಿತೀಯ ಪಿಯುಸಿ, ಮಾರ್ಚ್ 18 ರಿಂದ SSLC ಪರೀಕ್ಷೆ ಪ್ರಾರಂಭ

    February 17, 2026

    Leave A Reply Cancel Reply

    Our Picks

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಲೇಖನ

    ಹಾಸ್ಯ ಡ್ರಾಮ: ಅರಳಿ ಕಟ್ಟೆ ಮಿತ್ರರು

    February 18, 2026

    ಊರು: ಸುರಪುರವೆಂಬ ಹಳ್ಳಿ, ಮಿತ್ರರ ಹೆಸರು: ಸೋಮ, ಭೀಮ, ವರ್ಗ: ಸ್ವಲ್ಪ ಮಧ್ಯಮ ವರ್ಗದ ಬಡತನದ ಜೀವನ, ಮಾತಿಗೆ ಸೇರುವ…

    ಹೆಚ್‌ ಐವಿ ಪೀಡಿತರೊಂದಿಗೆ ಮಾನವೀಯತೆಯಿಂದ ವರ್ತಿಸಿ: ಗಿರೀಶ್

    February 18, 2026

    ಜೀತ ಪದ್ಧತಿ ನಿರ್ಮೂಲನೆ ಮಾಡುವುದು ಪ್ರತಿಯೊಬ್ಬರ ಜವಾಬ್ದಾರಿ: ನ್ಯಾ.ದಿವ್ಯಶ್ರೀ ಸಿ.ಎಂ.

    February 18, 2026

    ಅನಾಥ ಮಕ್ಕಳ ಬಾಳಿಗೆ ಆಸರೆಯಾಗಲಿ ‘ಪೋಷಕತ್ವ ಯೋಜನೆ’: ಬೀದರ್‌ ನಲ್ಲಿ ಶಿಕ್ಷಕರಿಗೆ ಜಾಗೃತಿ

    February 18, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.