nammatumakuru

    Subscribe to Updates

    Get the latest creative news from FooBar about art, design and business.

    What's Hot

    ಗರ್ಭ ಧರಿಸಿದ 325 ಬಾಲಕಿಯರು: ತುಮಕೂರಿನಲ್ಲಿ ಹೆಚ್ಚಿದ ಪೋಕ್ಸೋ ಪ್ರಕರಣಗಳು

    December 11, 2025

    ರಾಷ್ಟ್ರೀಯ ಗಣಿತ ದಿನಾಚರಣೆ: ಡಿ.21ರಂದು ಸರ್ವೋದಯ ಕಾಲೇಜಿನಲ್ಲಿ ಗಣಿತ–ವಿಜ್ಞಾನ ಒಲಂಪಿಯಾಡ್

    December 11, 2025

    ಡಿ.13ರಂದು ಜಿಲ್ಲಾ ಬಂಜಾರ ಭವನದ ಕಟ್ಟಡ ಉದ್ಘಾಟನೆ

    December 11, 2025
    Facebook Twitter Instagram
    ಟ್ರೆಂಡಿಂಗ್
    • ಗರ್ಭ ಧರಿಸಿದ 325 ಬಾಲಕಿಯರು: ತುಮಕೂರಿನಲ್ಲಿ ಹೆಚ್ಚಿದ ಪೋಕ್ಸೋ ಪ್ರಕರಣಗಳು
    • ರಾಷ್ಟ್ರೀಯ ಗಣಿತ ದಿನಾಚರಣೆ: ಡಿ.21ರಂದು ಸರ್ವೋದಯ ಕಾಲೇಜಿನಲ್ಲಿ ಗಣಿತ–ವಿಜ್ಞಾನ ಒಲಂಪಿಯಾಡ್
    • ಡಿ.13ರಂದು ಜಿಲ್ಲಾ ಬಂಜಾರ ಭವನದ ಕಟ್ಟಡ ಉದ್ಘಾಟನೆ
    • ಕಿತ್ತೂರು ರಾಣಿಚೆನ್ನಮ್ಮ, ವೀರ ಮಹಿಳೆ ಪ್ರಶಸ್ತಿಗೆ ಅರ್ಜಿ ಆಹ್ವಾನ
    • ಉದ್ಯಮಶೀಲತಾ ಅಭಿವೃದ್ಧಿ ತರಬೇತಿ: ಯುವನಿಧಿ ಫಲಾನುಭವಿಗಳಿಂದ ಅರ್ಜಿ ಆಹ್ವಾನ
    • ತುಮಕೂರು | ಡಿಸೆಂಬರ್ 13—14ರಂದು ಕನ್ನಡ ಭಾಷೆ ಮತ್ತು ಸಾಹಿತ್ಯ ಜಾಗೃತಿ ಕಾರ್ಯಾಗಾರ
    • ಆರೋಗ್ಯವಂತ ಸಮಾಜ ನಿರ್ಮಾಣಕ್ಕಾಗಿ ಮಾದಕ ವಸ್ತುಗಳಿಂದ ದೂರವಿರಿ: ಎಸಿಪಿ ಪುರುಷೋತ್ತಮ್
    • ಗುಬ್ಬಿ | ಡಿ.12ರಂದು ಅಡಿಕೆ ಬೆಳೆ: ರೈತರಿಗೆ ತರಬೇತಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » BPS: ಪದಾಧಿಕಾರಿಗಳ ಆಯ್ಕೆ, ಎಂಬಿಬಿಎಸ್ ವಿದ್ಯಾರ್ಥಿಗೆ ಸನ್ಮಾನ
    ಪಾವಗಡ November 10, 2025

    BPS: ಪದಾಧಿಕಾರಿಗಳ ಆಯ್ಕೆ, ಎಂಬಿಬಿಎಸ್ ವಿದ್ಯಾರ್ಥಿಗೆ ಸನ್ಮಾನ

    By adminNovember 10, 2025No Comments1 Min Read

    ಪಾವಗಡ: ಭಾರತೀಯ ಪರಿವರ್ತನ ಸಂಘ –BPS ಪಾವಗಡ ತಾಲ್ಲೂಕು ವತಿಯಿಂದ ಪಾವಗಡ ಟೌನ್ ಆದರ್ಶ ನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ತಾಲೂಕು ಹಾಗೂ ಹೋಬಳಿ ಪದಾಧಿಕಾರಿಗಳ ಆಯ್ಕೆ ಹಾಗೂ ಬೊಮ್ಮತನಹಳ್ಳಿ ಗ್ರಾಮದ ವಿದ್ಯಾರ್ಥಿ ಎಂಬಿಬಿಎಸ್ ವೈದ್ಯಕೀಯ ಸೀಟು ಪಡೆದಿರುವುದರಿಂದ ಸನ್ಮಾನ ಮಾಡಲಾಯಿತು.

    ಈ ವಿದ್ಯಾರ್ಥಿಯು ಕಡು ಬಡತನದಲ್ಲಿ ಬೆಳೆದು ಒಂದರಿಂದ ಹತ್ತನೇ ತರಗತಿಯನ್ನು ಕನ್ನಡ ಮಾಧ್ಯಮದಲ್ಲಿ ವ್ಯಾಸಂಗ ಮಾಡಿ, ಪಿಯುಸಿ ವಿಜ್ಞಾನ ವಿಭಾಗವನ್ನು ತೆಗೆದುಕೊಂಡು 94% ಅಂಕಗಳನ್ನು ಪಡೆದುಕೊಂಡು ಎಂಬಿಬಿಎಸ್ ಕೋರ್ಸ್ ಮಾಡಲು ಕನಸು ಹೊಂದಿದ್ದರು, ಇವರ ಪ್ರತಿಭೆಯನ್ನು ಗುರುತಿಸಿದ ಭಾರತೀಯ ಪರಿವರ್ತನ ಸಂಘ ಪಾವಗಡ ವತಿಯಿಂದ ಬಿಪಿಎಸ್ ರಾಜ್ಯಾಧ್ಯಕ್ಷರಾದ ಪ್ರೊ.ಹರಿರಾಮ್ ಮತ್ತು ದೇವನಹಳ್ಳಿಯ ಮಹೇಶ್ ದಾಸ್ ರವರು ಬೆಂಗಳೂರಿನ ಪ್ರತಿಷ್ಠಿತ ಪರಿಶ್ರಮ ನೀಟ್ ಅಕಾಡೆಮಿಯಲ್ಲಿ ಎರಡು ವರ್ಷ ತರಬೇತಿಯನ್ನು ಕೊಡಿಸಿದರ ಪರಿಣಾಮ ನೀಟ್ ಪರೀಕ್ಷೆ ಪಾಸ್ ಮಾಡಿ, ಈಗ ಬೆಂಗಳೂರಿನ ಬಿಜಿಎಸ್ ವೈದ್ಯಕೀಯ ಕಾಲೇಜಿನಲ್ಲಿ ಸೀಟು ಪಡೆದುಕೊಂಡಿದ್ದಾರೆ. ಮುಂದಿನ ದಿನಗಳಲ್ಲಿ ಪಾವಗಡ ತಾಲೂಕಿನಾದ್ಯಂತ ಎಲ್ಲಾ ಸಮುದಾಯದ ಬಡ ವಿದ್ಯಾರ್ಥಿಗಳನ್ನು ಉನ್ನತ ವ್ಯಾಸಂಗಕ್ಕೆ ಹಾಗೂ ಉನ್ನತ ಸರ್ಕಾರಿ ಹುದ್ದೆಗಳನ್ನು ಪಡೆಯುವಂತೆ ಬಿಪಿಎಸ್ ವತಿಯಿಂದ ಕೆಲಸ ಮಾಡುತ್ತೇವೆ ಎಂದು ಹರಿರಾಮ್ ರವರು ಹೇಳಿದರು.


    Provided by
    Provided by

    ಸನ್ಮಾನ ಕಾರ್ಯಕ್ರಮದಲ್ಲಿ ಪ್ರೊ.ಹರಿರಾಮ್, ಡಾ.ರಾಜೇಶ್, ತುಮಕೂರು ಜಿಲ್ಲಾಧ್ಯಕ್ಷರಾದ ಚಿಕ್ಕತಿಮ್ಮನಹಟ್ಟಿ ಗ್ರಾಮದ ಎಚ್.ಕೆಂಚರಾಯ, ತಾಲೂಕು ಅಧ್ಯಕ್ಷರಾಗಿ ಆಯ್ಕೆಯಾದ ಹರಿಹರಪುರ ಗ್ರಾಮದ ಎಚ್.ಡಿ.ಈರಣ್ಣ, ಕಾನೂನು ಸಲಹೆಗಾರರಾಗಿ ವಕೀಲರಾದ ಎ.ಎಸ್.ರಘುನಂದನ್ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.

    ಜಿಲ್ಲಾಧ್ಯಕ್ಷರಾದ ಎಚ್.ಕೆ.ಕೆಂಚರಾಯ ಮಾತನಾಡಿ, ಹರಿರಾಮ್ ಅವರ ಮಾರ್ಗದರ್ಶನದಲ್ಲಿ ತಾಲೂಕಿನ ಯುವಕರು ಪರಿವರ್ತನಾ ಶಿಬಿರದಲ್ಲಿ ಭಾಗಿಯಾದವರು, ಬದಲಾವಣೆಯಾಗಿ ಚಳುವಳಿ ಮಾಡಲು ತಮ್ಮ ಕೈಲಾದಷ್ಟು ಹಣವನ್ನು ಸಹಾಯ ಮಾಡುತ್ತಿದ್ದಾರೆ. ಬುದ್ಧ, ಬಸವ, ಪುಲೆ ದಂಪತಿಗಳು, ಡಾ.ಬಿ.ಆರ್.ಅಂಬೇಡ್ಕರ್, ಮಾನ್ಯವರ್ ಕಾನ್ಸಿರಾಂ ಜಿ ರವರ ತತ್ವ ಸಿದ್ಧಾಂತಗಳನ್ನು ಮುಂದುವರೆಸುತ್ತೇವೆ ಎಂದು ಹೇಳಿದರು.

    ವರದಿ: ನಂದೀಶ್ ನಾಯ್ಕ, ಪಾವಗಡ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಡ್ರಾಪ್ ನೀಡುವುದಾಗಿ ಕರೆದೊಯ್ದು ಟ್ರ್ಯಾಪ್: ಅಪರಿಚಿತರನ್ನು ನಂಬಿ ಚಿನ್ನಾಭರಣ ಕಳೆದುಕೊಂಡ ಮಹಿಳೆ!

    December 10, 2025

    ಪಾವಗಡ: ವಿಜ್ಞಾನ ವಸ್ತು ಪ್ರದರ್ಶನದಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ

    December 10, 2025

    ವಿವಿಧ ಸ್ಪರ್ಧೆಗಳಲ್ಲಿ ಸಹನಾ ಶಾಲಾ ವಿದ್ಯಾರ್ಥಿಗಳಿಂದ ಸಾಧನೆ

    December 8, 2025

    Leave A Reply Cancel Reply

    Our Picks

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಗರ್ಭ ಧರಿಸಿದ 325 ಬಾಲಕಿಯರು: ತುಮಕೂರಿನಲ್ಲಿ ಹೆಚ್ಚಿದ ಪೋಕ್ಸೋ ಪ್ರಕರಣಗಳು

    December 11, 2025

    ತುಮಕೂರು: ಜಿಲ್ಲೆಯಲ್ಲಿ ಜನವರಿಯಿಂದ ಈವರೆಗೆ 325 ಬಾಲಕಿಯರು ಗರ್ಭ ಧರಿಸಿದ್ದು, ಈ ಬಗ್ಗೆ ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿದೆ ಎಂದು ಜಿಲ್ಲಾ…

    ರಾಷ್ಟ್ರೀಯ ಗಣಿತ ದಿನಾಚರಣೆ: ಡಿ.21ರಂದು ಸರ್ವೋದಯ ಕಾಲೇಜಿನಲ್ಲಿ ಗಣಿತ–ವಿಜ್ಞಾನ ಒಲಂಪಿಯಾಡ್

    December 11, 2025

    ಡಿ.13ರಂದು ಜಿಲ್ಲಾ ಬಂಜಾರ ಭವನದ ಕಟ್ಟಡ ಉದ್ಘಾಟನೆ

    December 11, 2025

    ಕಿತ್ತೂರು ರಾಣಿಚೆನ್ನಮ್ಮ, ವೀರ ಮಹಿಳೆ ಪ್ರಶಸ್ತಿಗೆ ಅರ್ಜಿ ಆಹ್ವಾನ

    December 11, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.