nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುಮಕೂರು: ದೇವರಾಯಪಟ್ಟಣದಲ್ಲಿ ಚಿರತೆ ಹಾವಳಿ, ಇಸ್ರೋ ಆವರಣದಲ್ಲಿ ಕುರಿ ಬಲಿ – ಬೋನು ಅಳವಡಿಕೆ

    August 1, 2026

    ಗೃಹಲಕ್ಷ್ಮಿ, ಯುವನಿಧಿ: 323 ಕೋಟಿ ರೂ. ಬಿಡುಗಡೆ

    August 1, 2026

    ಜಿಟಿಟಿಸಿ: ವಿವಿಧ ಕೋರ್ಸ್ ಗಳ ಪ್ರವೇಶಾತಿಗೆ ಅರ್ಜಿ

    August 1, 2026
    Facebook Twitter Instagram
    ಟ್ರೆಂಡಿಂಗ್
    • ತುಮಕೂರು: ದೇವರಾಯಪಟ್ಟಣದಲ್ಲಿ ಚಿರತೆ ಹಾವಳಿ, ಇಸ್ರೋ ಆವರಣದಲ್ಲಿ ಕುರಿ ಬಲಿ – ಬೋನು ಅಳವಡಿಕೆ
    • ಗೃಹಲಕ್ಷ್ಮಿ, ಯುವನಿಧಿ: 323 ಕೋಟಿ ರೂ. ಬಿಡುಗಡೆ
    • ಜಿಟಿಟಿಸಿ: ವಿವಿಧ ಕೋರ್ಸ್ ಗಳ ಪ್ರವೇಶಾತಿಗೆ ಅರ್ಜಿ
    • ರಾಜಕಾರಣದಷ್ಟೇ ಶಿಕ್ಷಣ ವ್ಯವಸ್ಥೆ ಕಲುಷಿತ: ಡಾ.ವೈ.ಎ.ನಾರಾಯಣಸ್ವಾಮಿ ಕಳವಳ
    • ತಮಿಳುನಾಡಿಗೆ ನೀರು ಹರಿಸುವ ಆದೇಶಕ್ಕೆ ಸಂಘಟನೆಗಳ ಆಕ್ರೋಶ: ಆದೇಶ ಧಿಕ್ಕರಿಸಿ ರಾಜ್ಯದ ಪರ ನಿಲ್ಲಲು ಒತ್ತಾಯ
    • ಸರಗೂರು: ಕೊಟ್ಟಿಗೆಗೆ ನುಗ್ಗಿ ಕಾಡು ಪ್ರಾಣಿ ದಾಳಿ: 6 ಕುರಿ ಬಲಿ, 12 ಕುರಿಗಳಿಗೆ ಗಂಭೀರ ಗಾಯ
    • ಸರಗೂರು: ಮೂರನೇ ಆಷಾಢ ಶುಕ್ರವಾರ -– ವಾಹನ ಚಾಲಕರ ಸಂಘದಿಂದ ವಿಶೇಷ ಪೂಜೆ ಹಾಗೂ ಖಾಕಿ ಸಮವಸ್ತ್ರ ವಿತರಣೆ
    • ಔರಾದ್: ಜೈ ಕಿಸಾನ್ ಶಾಲೆ ಶಿಕ್ಷಕ, ಬಿಎಲ್ ಒ ಮಲ್ಲಿಕಾರ್ಜುನ ಪಿಟ್ರೆ ನಿಧನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸ್ವಯಂ ಉದ್ಯೋಗಗಳಿಂದ ನೂರಾರು ಕುಟುಂಬಗಳಿಗೆ ಅನ್ನದಾತರಾಗಿ: ರಾಜೇಶ್ ಹಿರೇಮಠ್ ಕರೆ
    ತುಮಕೂರು August 28, 2024

    ಸ್ವಯಂ ಉದ್ಯೋಗಗಳಿಂದ ನೂರಾರು ಕುಟುಂಬಗಳಿಗೆ ಅನ್ನದಾತರಾಗಿ: ರಾಜೇಶ್ ಹಿರೇಮಠ್ ಕರೆ

    By adminAugust 28, 2024No Comments2 Mins Read
    Rajesh Hiremata

    ತುಮಕೂರು: ಸ್ವಯಂ ಉದ್ಯೋಗಗಳಿಂದ ನೂರಾರು ಕುಟುಂಬಗಳಿಗೆ ಅನ್ನದಾತರಾಗಿ ಬದುಕಿನ ಸಾರ್ಥಕತೆ ಕಂಡುಕೊಳ್ಳಬಹುದು ಎಂದು ರಾಜ್ ಟೆಕ್ನಾಲಜೀಸ್ ಸಂಸ್ಥೆಯ ಕಾರ್ಯನಿರ್ವಾಹಕ ನಿರ್ದೇಶಕ ರಾಜೇಶ್ ಹಿರೇಮಠ್ ಹೇಳಿದರು.

    ತುಮಕೂರು ವಿವಿ ಸ್ನಾತಕೋತ್ತರ ವ್ಯವಹಾರ ಆಡಳಿತ ಅಧ್ಯಯನ ವಿಭಾಗದ ವತಿಯಿಂದ ಆಯೋಜಿಸಿರುವ ‘ಉದ್ಯಮಶೀಲತಾ ಸಪ್ತಾಹ’ದ ಅಂಗವಾಗಿ ಮೂರು ದಿನಗಳ ವಿವಿಧ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟಗಳ ನವ್ಯೋದ್ಯಮ ಮಳಿಗೆಗಳನ್ನು ಮಂಗಳವಾರ ಉದ್ಘಾಟಿಸಿ ಮಾತನಾಡಿದರು.

    ಭಾರತೀಯರನ್ನು ಗುಲಾಮರನ್ನಾಗಿ, ಕೆಲಸಗಾರರನ್ನಾಗಿ ರೂಪಿಸಿದ ಬ್ರಿಟಿಷ್ ಶಿಕ್ಷಣ ವ್ಯವಸ್ಥೆಯನ್ನು ಹಿಮ್ಮೆಟ್ಟಿಸಿ, ನಮ್ಮಉತ್ಸಾಹಕ್ಕೆ ಪೂರಕವಾದ ಮಾರ್ಗವನ್ನು ಆರಿಸಿನಡೆಯುವ ಕಾಲವಿದು. ವಾಣಿಜ್ಯೋದ್ಯಮಿಗಳಾಗುವವರಿಗೆ ನಮ್ಯತೆ, ಸ್ವಾತಂತ್ರ್ಯ ಸ್ವಾಯತ್ತತೆ, ಸೃಜನಶೀಲತೆ, ಉತ್ಸಾಹವೇ ಬಂಡವಾಳ, ವಿವಿಧ ಸೇವೆ ಒದಗಿಸುವ ವ್ಯವಹಾರವನ್ನು ಪ್ರಾರಂಭಿಸುವುದೇ ಪ್ರಸ್ತುತ ಪ್ರವೃತ್ತಿಎಂದು ತಿಳಿಸಿದರು.

    ಉದ್ಯಮಿ ಡಾ.ಆರ್.ಎಲ್.ರಮೇಶ್ ಬಾಬು ಮಾತನಾಡಿ, ವಿಭಿನ್ನ ಆಲೋಚನೆಗಳೇ ಯಶಸ್ವಿ ಜೀವನಕ್ಕೆ ಮುನ್ನುಡಿ. ಸಮಾಜಮುಖಿ ಉದ್ಯಮಗಳನ್ನು ಆರಂಭಿಸಿದಾಗ ಜನರನ್ನು ಬೇಗ ತಲುಪಬಹುದು. ಪರಿಸರ ಸ್ನೇಹಿ, ಜನ ಸ್ನೇಹಿ ಉತ್ಪನ್ನಗಳನ್ನು ಜನರು ಬಯಸುತ್ತಾರೆ. ಉತ್ಪನ್ನದಗುಣಮಟ್ಟದ ಮೇಲೆ ಜನರ ನಂಬಿಕೆ ಗಳಿಸಿ ಉದ್ಯಮವನ್ನು ಎತ್ತರಕ್ಕೆಕೊಂಡೊಯ್ಯಬಹುದು ಎಂದರು.

    ವಿವಿ ಪರೀಕ್ಷಾಂಗ ಕುಲಸಚಿವ ಪ್ರೊ.ಪ್ರಸನ್ನಕುಮಾರ್ ಕೆ.ಮಾತನಾಡಿ, ಸ್ವಯಂಉದ್ಯಮ ಆರಂಭಿಸುವ ಮುನ್ನ ಮಾರುಕಟ್ಟೆಯ ವಾಸ್ತವ ಅನುಭವಗಳ ಪರಿಚಯವಾಗಬೇಕು. ಸ್ಪರ್ಧಾತ್ಮಕಯುಗದಲ್ಲಿಉದ್ಯಮದ ಮೇಲಿರುವ ಬದ್ಧತೆಯು ಯಶಸ್ಸಿಗೆ ಕಾರಣವಾಗುತ್ತದೆ ಎಂದು ಹೇಳಿದರು.

    ವಿವಿಯ ಸ್ನಾತಕೋತ್ತರ ವ್ಯವಹಾರ ಆಡಳಿತ ಅಧ್ಯಯನ ಮತ್ತು ಸಂಶೋಧನಾ ವಿಭಾಗದ ಮುಖ್ಯಸ್ಥೆ ಡಾ.ನೂರ್ ಅಫ್ಜಾ ಮಾತನಾಡಿ, ಪ್ರಾಯೋಗಿಕವಾಗಿ ನವೋದ್ಯಮಗಳನ್ನು ಆರಂಭಿಸಿ, ಉದ್ಯಮಿಗಳಾಗಲು ಈ ಸಪ್ತಾಹವು ಸಹಕಾರಿಯಾಗಲಿದೆ. ಗೋಡೆಗಳಾಚೆ ವಿಭಿನ್ನ ಕಲ್ಪನೆಗಳನ್ನು ಹುಡುಕುವುದು ಸಪ್ತಾಹದ ಮುಖ್ಯಉದ್ದೇಶ ಎಂದು ತಿಳಿಸಿದರು.

    ವಿದ್ಯಾರ್ಥಿಗಳೇ ಸಣ್ಣಬಂಡವಾಳದ ಆಹಾರ, ಸಿರಿಧಾನ್ಯ, ಫ್ಯಾಷನ್, ಗೃಹ ಅಲಂಕಾರ ಮಳಿಗೆಗಳನ್ನು ತೆರೆದಿದ್ದರು. ಮೂರು ದಿನಗಳ ವರೆಗೂ (ಆ.೨೭ರಿಂದ ಆ.೨೯ರ) ತೆರೆದಿರುವವಿವಿಧ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟಮಳಿಗೆಗಳಿಗೆ ಸಾರ್ವಜನಿಕರು ಮಧ್ಯಾಹ್ನ ೧ ಗಂಟೆಯ ನಂತರ ಭೇಟಿ ನೀಡಬಹುದಾಗಿದೆ.

    ವಿವಿ ಸ್ನಾತಕೋತ್ತರ ವ್ಯವಹಾರ ಆಡಳಿತ ಅಧ್ಯಯನ ವಿಭಾಗದ ಹಿರಿಯ ವಿದ್ಯಾರ್ಥಿ, ಚಂದ್ರಮೌಳೇಶ್ವರ ಟ್ರೇಡರ್ಸ್ ನ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಮತ್ತು ಮಾರುತಿಆಗ್ರೋ ನರ್ಸರಿ ಸಂಸ್ಥಾಪಕ ಕೋದಂಡರಾಮ ಎನ್., ಸ್ನಾತಕೋತ್ತರ ಕಾನೂನು ಅಧ್ಯಯನ ವಿಭಾಗದ ಸಂಯೋಜಕ ಪ್ರೊ.ಎ.ಮೋಹನ್‌ರಾಮ್ ಉಪಸ್ಥಿತರಿದ್ದರು. ಉಪನ್ಯಾಸಕಿ ಇಂಪಾ ನಿರೂಪಿಸಿದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

    admin
    • Website

    Related Posts

    ತುಮಕೂರು: ದೇವರಾಯಪಟ್ಟಣದಲ್ಲಿ ಚಿರತೆ ಹಾವಳಿ, ಇಸ್ರೋ ಆವರಣದಲ್ಲಿ ಕುರಿ ಬಲಿ – ಬೋನು ಅಳವಡಿಕೆ

    August 1, 2026

    ಜಿಟಿಟಿಸಿ: ವಿವಿಧ ಕೋರ್ಸ್ ಗಳ ಪ್ರವೇಶಾತಿಗೆ ಅರ್ಜಿ

    August 1, 2026

    ರಾಜಕಾರಣದಷ್ಟೇ ಶಿಕ್ಷಣ ವ್ಯವಸ್ಥೆ ಕಲುಷಿತ: ಡಾ.ವೈ.ಎ.ನಾರಾಯಣಸ್ವಾಮಿ ಕಳವಳ

    August 1, 2026

    Comments are closed.

    Our Picks

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ತುಮಕೂರು: ದೇವರಾಯಪಟ್ಟಣದಲ್ಲಿ ಚಿರತೆ ಹಾವಳಿ, ಇಸ್ರೋ ಆವರಣದಲ್ಲಿ ಕುರಿ ಬಲಿ – ಬೋನು ಅಳವಡಿಕೆ

    August 1, 2026

    ತುಮಕೂರು: ನಗರದ ದೇವರಾಯಪಟ್ಟಣ ಭಾಗದಲ್ಲಿ ಚಿರತೆಯೊಂದು ಪ್ರತ್ಯಕ್ಷವಾಗಿದ್ದು, ಸ್ಥಳೀಯ ನಿವಾಸಿಗಳಲ್ಲಿ ತೀವ್ರ ಆತಂಕ ಮೂಡಿಸಿದೆ. ದೇವರಾಯಪಟ್ಟಣದಿಂದ ಬಂಡೇಪಾಳ್ಯ ಸಂಪರ್ಕಿಸುವ ರಸ್ತೆಯಲ್ಲಿ…

    ಗೃಹಲಕ್ಷ್ಮಿ, ಯುವನಿಧಿ: 323 ಕೋಟಿ ರೂ. ಬಿಡುಗಡೆ

    August 1, 2026

    ಜಿಟಿಟಿಸಿ: ವಿವಿಧ ಕೋರ್ಸ್ ಗಳ ಪ್ರವೇಶಾತಿಗೆ ಅರ್ಜಿ

    August 1, 2026

    ರಾಜಕಾರಣದಷ್ಟೇ ಶಿಕ್ಷಣ ವ್ಯವಸ್ಥೆ ಕಲುಷಿತ: ಡಾ.ವೈ.ಎ.ನಾರಾಯಣಸ್ವಾಮಿ ಕಳವಳ

    August 1, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.