nammatumakuru

    Subscribe to Updates

    Get the latest creative news from FooBar about art, design and business.

    What's Hot

    ಪದವೀಧರ ಕ್ಷೇತ್ರದಲ್ಲಿ ಗೆದ್ದವರು ಪದವೀಧರರಿಗೆ ಅನುಕೂಲಕರ ಕೆಲಸ ಮಾಡಿಲ್ಲ: ಶಶಿ ಹುಲಿಕುಂಟೆ ಮಠ

    February 9, 2026

    ತಿಪಟೂರಿನಲ್ಲಿ ಹಿಂದೂ ಸಮಾಜೋತ್ಸವದ ಅದ್ದೂರಿ ಸಿದ್ಧತೆ: ಇಂದು ಬೃಹತ್ ಶೋಭಾಯಾತ್ರೆ

    February 9, 2026

    ಹೈಕಮಾಂಡ್ ಸುಮ್ಮನೆ ಇದ್ರೆ ನಾವೇನು ಅರ್ಥ ಮಾಡಿಕೊಳ್ಳೋದು?” :  ಸಿಎಂ ಬದಲಾವಣೆ ಬಗ್ಗೆ ಗೃಹ ಸಚಿವ ಜಿ. ಪರಮೇಶ್ವರ್ ಪ್ರತಿಕ್ರಿಯೆ

    February 8, 2026
    Facebook Twitter Instagram
    ಟ್ರೆಂಡಿಂಗ್
    • ಪದವೀಧರ ಕ್ಷೇತ್ರದಲ್ಲಿ ಗೆದ್ದವರು ಪದವೀಧರರಿಗೆ ಅನುಕೂಲಕರ ಕೆಲಸ ಮಾಡಿಲ್ಲ: ಶಶಿ ಹುಲಿಕುಂಟೆ ಮಠ
    • ತಿಪಟೂರಿನಲ್ಲಿ ಹಿಂದೂ ಸಮಾಜೋತ್ಸವದ ಅದ್ದೂರಿ ಸಿದ್ಧತೆ: ಇಂದು ಬೃಹತ್ ಶೋಭಾಯಾತ್ರೆ
    • ಹೈಕಮಾಂಡ್ ಸುಮ್ಮನೆ ಇದ್ರೆ ನಾವೇನು ಅರ್ಥ ಮಾಡಿಕೊಳ್ಳೋದು?” :  ಸಿಎಂ ಬದಲಾವಣೆ ಬಗ್ಗೆ ಗೃಹ ಸಚಿವ ಜಿ. ಪರಮೇಶ್ವರ್ ಪ್ರತಿಕ್ರಿಯೆ
    • ಸಿದ್ಧರಾಮಯ್ಯ ರಾಜ್ಯವನ್ನು ದಿವಾಳಿ ಮಾಡುತ್ತಿದ್ದಾರೆ: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಾಗ್ದಾಳಿ
    • ಸಿಎಂ ಸಿದ್ದರಾಮಯ್ಯ ಸುಳ್ಳಿನ ರಾಜ: ಕೇಂದ್ರ ಸಚಿವ ವಿ. ಸೋಮಣ್ಣ ವಾಗ್ದಾಳಿ
    • ಪಾವಗಡ: ಜಾತಿ ನಿಂದನೆ, ಆಯುಧ ತೋರಿಸಿ ಕೊಲೆ ಬೆದರಿಕೆ: ಇಬ್ಬರ ವಿರುದ್ಧ ದೂರು ದಾಖಲು
    • ತುಮಕೂರು ಕಾಂಗ್ರೆಸ್‌ ನಲ್ಲಿ ಭುಗಿಲೆದ್ದ ಆಕ್ರೋಶ: ‘ನಾಯಕರಿಂದಲೇ ಚುನಾವಣೆ ಗೆಲ್ಲಿಸಿಕೊಳ್ಳಿ’ ಎಂದು ಕಾರ್ಯಕರ್ತರ ಸವಾಲು
    • ಜೀತಕಾರ್ಮಿಕ ಪದ್ಧತಿ ನಿರ್ಮುಲನಾ ದಿನಾಚರಣೆ ದಿನಾಂಕ ಬದಲಿಸಲು ಒತ್ತಾಯ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಬುಡಕಟ್ಟು ಸಮುದಾಯಗಳ ಅರ್ಜಿಗಳನ್ನು ಪರಿಗಣನೆಗೆ ತೆಗೆದುಕೊಳ್ಳಿ:  ಬೃಹತ್ ಪ್ರತಿಭಟನೆ
    ಜಿಲ್ಲಾ ಸುದ್ದಿ May 24, 2022

    ಬುಡಕಟ್ಟು ಸಮುದಾಯಗಳ ಅರ್ಜಿಗಳನ್ನು ಪರಿಗಣನೆಗೆ ತೆಗೆದುಕೊಳ್ಳಿ:  ಬೃಹತ್ ಪ್ರತಿಭಟನೆ

    By adminMay 24, 2022No Comments2 Mins Read
    protest

    ಸರಗೂರು: ಅರಣ್ಯ ಹಕ್ಕು ಕಾಯಿದೆ 2006ರ ನಿಯಮ 2008ರ ತಿದ್ದುಪಡಿ 2012ರ ಕಾಯ್ದೆ ಅನುಷ್ಠಾನ ಹಾಗೂ ದರಖಾಸ್ಸು ಸಮಿತಿಗೆ ಬುಡಕಟ್ಟು ಸಮುದಾಯಗಳ ಅರ್ಜಿಗಳನ್ನು ಪರಿಗಣನೆಗೆ ತೆಗೆದುಕೊಳ್ಳುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಮೂಲ ಬುಡಕಟ್ಟು ಸಮುದಾಯಗಳ ಒಕ್ಕೂಟ ವತಿಯಿಂದ ಸೋಮವಾರ ತಾಲೂಕು ಕಚೇರಿ ಮುಂದೆ ಪ್ರತಿಭಟನೆ ನಡೆಸಲಾಯಿತು.

    ಸರಗೂರು ತಾಲೂಕು ವ್ಯಾಪ್ತಿಯಲ್ಲಿ 52 ಹಾಡಿಗಳಿದ್ದು, ಜೇನುಕುರುಬ, ಯರವ, ಸೋಲಿಗ, ಕಾಡುಕುರುಬ ಸಮುದಾಯಗಳು ಸ್ವತಂತ್ರ ಪೂರ್ವದಲ್ಲಿ ಬಂಡೀಪುರ, ನಾಗರಹೊಳೆ ಅರಣ್ಯ ಪ್ರದೇಶದಲ್ಲಿ ವಾಸಿಮಾಡುತ್ತಿದ್ದು, 1972ರ ವನ್ಯಜೀವಿ ಸಂರಕ್ಷಣೆ ಕಾಯಿದೆಯಡಿ ಹಾಗೂ ನುಗು ಅಣೆಕಟ್ಟೆ ನಿರ್ಮಿಸುವಾಗ ಸಮುದಾಯಗಳ ಅಭಿವೃದ್ಧಿ ಮತ್ತು ಪುನರ್ವಸತಿ ಬಗ್ಗೆ ಸರಕಾರ ಯಾವುದೇ ಯೋಜನೆ ರೂಪಿಸಿದೆ ಏಕಾಏಕಿ ಹೊರತಂದು ಸಮುದಾಯಗಳನ್ನು ಅತಂತ್ರ ಪರಿಸ್ಥಿತಿಗೆ ತಂದಿದೆ ಎಂದು ಆರೋಪಿಸಿದ ಪ್ರತಿಭಟನಾಕಾರರು ಸರಕಾರದ ವಿರುದ್ಧ ನಾನಾ ಘೋಷಣೆ ಕೂಗಿದರು.


    Provided by
    Provided by

    ನಿವಾಸಿಗಳಿಗೆ ಪುನರ್ವಸತಿ ಒದಗಿಸಲು ಕಾನೂನಿನಲ್ಲಿ ಅವಕಾಶವಿದ್ದರೂ ಜಡ್ಡುಕಟ್ಟಿದ ಆಡಳಿತ ವ್ಯವಸ್ಥೆ ನೊಂದ ಆದಿವಾಸಿ ಸಮುದಾಯಗಳಿಗೆ ನ್ಯಾಯ ಒದಗಿಸಲು ವಿಳಂಬನೀತಿ ಅನುಸರಿಸಿ ಅರಣ್ಯ ಹಕ್ಕು ಕಾಯಿದೆಯನ್ನು ಅನುಷ್ಠಾನಗೊಳಿಸುವಲ್ಲಿ ವಿಫಲವಾಗಿದೆ. ಅಲ್ಲದೆ ಹಾಡಿಗಳ ನಿವಾಸಿಗಳಿಂದ 1999ರಲ್ಲಿ ಅನುಭವದಲ್ಲಿದ್ದ ಭೂಮಿಗೆ ರದಖಾಸ್ ಸಮಿತಿಗೆ ನಮೂನೆ 53ರಲ್ಲಿ ಲಕ್ಷ್ಮಣಪುರ ಸರ್ವೇ ನಂ.17ಮತ್ತು 21ಕ್ಕೆ 250 ಅರ್ಜಿ ಸಲ್ಲಿಸಿದ್ದರೂ, ಈ ಭೂಮಿಯನ್ನು ಅರಣ್ಯ ಇಲಾಖೆ ವಶಕ್ಕೆ ಪಡೆದು ಅನ್ಯಾಯ ಮಾಡಿದೆ ಎಂದು ಪ್ರತಿಭಟನಾಕಾರರು ದೂರಿದರು.

    ಅರಣ್ಯ ಹಕ್ಕು ಕಾಯಿದೆ 2006ರ ನಿಯಮ 2008ರ ತಿದ್ದುಪಡಿ 2012ರ ಪ್ರಕಾರ ವೈಯಕ್ತಿಕ ಅರಣ್ಯ ಹಕ್ಕಿಗಾಗಿ ಹಾಗೂ ಸಮುದಾಯಕ ಅರಣ್ಯ ಹಕ್ಕಿಗಾಗಿ ಸಲ್ಲಿಸಿರುವ ಅರ್ಜಿಗಳನ್ನು ತುರ್ತಾಗಿ ಅನುಷ್ಠಾನಗೊಳಿಸಬೇಕು. ಯಶವಂತಪುರ, ಎತ್ತಿಗೆ ಎಂಸಿ ತಳಲು, ಅರಳಹಳ್ಳಿಹಾಡಿ ಹಾಗೂ ಚನ್ನಗುಂಡಿ ಹಾಡಿಗಳಿಂದ 1999ರಲ್ಲಿ ಧರಖಾಸ್ಸು ಸಮಿತಿಗೆ ಸಲ್ಲಿಸಿರುವ ಅರ್ಜಿಗಳನ್ನು ಪರಿಗಣಿಸಿ, ಸಮಿತಿ ಮೂಲಕ 250 ಅರ್ಜಿದಾರರಿಗೆ ಭೂಮಿ ಮಂಜುರಾತಿ ಮಾಡಬೇಕು ಎಂದು ಆಗ್ರಹಿಸಿ ಪ್ರತಿಭಟನಾಕಾರರು ತಹಶೀಲ್ದಾರ್ ಚಲುವರಾಜು ಅವರ ಮೂಲಕ ಸರಕಾರಕ್ಕೆ ಮನವಿ ಸಲ್ಲಿಸಿದರು.

    ಪ್ರತಿಭಟನೆಯಲ್ಲಿ ಕರ್ನಾಟಕ ರಾಜ್ಯ ಅರಣ್ಯ ಮೂಲಬುಡಕಟ್ಟು ಸಮುದಾಯಗಳ ಒಕ್ಕೂಟದ ರಾಜ್ಯಾಧ್ಯಕ್ಷ ಶೈಲೇಂದ್ರಕುಮಾರ್, ಕಾರ್ಯದರ್ಶಿ ಸಿದ್ದರಾಜು, ಪುಟ್ಟಬಸವ, ಅಯ್ಯಪ್ಪ, ಜೈರಾಜು, ಯಶವಂತಪುರ ನಾಗರಾಜು, ಬಸಪ್ಪ, ರಾಜೇಶ್, ನಿಂಗಣ್ಣ, ಬಸಪ್ಪ, ನಿಂಗಪ್ಪ, ಮಾದ, ಮಹದೇವಮ್ಮ, ಸುವರ್ಣಮ್ಮ, ಆಶಾ, ಬೇಬಿ ಸೇರಿದಂತೆ ತಾಲೂಕಿನ ಹಾಡಿ ನಿವಾಸಿಗಳು ಹಾಜರಿದ್ದರು.

    ವರದಿ: ಚಂದ್ರ ಹಾದನೂರು


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5


    admin
    • Website

    Related Posts

    ಜೀತಕಾರ್ಮಿಕ ಪದ್ಧತಿ ನಿರ್ಮುಲನಾ ದಿನಾಚರಣೆ ದಿನಾಂಕ ಬದಲಿಸಲು ಒತ್ತಾಯ

    February 8, 2026

    ಸರಗೂರು: ಕಾಡಾನೆ ದಾಳಿಗೆ ರೈತ ಬಲಿ; ಅರಣ್ಯ ಇಲಾಖೆ ವಿರುದ್ಧ ಗ್ರಾಮಸ್ಥರ ತೀವ್ರ ಆಕ್ರೋಶ

    February 5, 2026

    ರಾಚಯ್ಯ ಸಂವಿಧಾನ, ಕೊಡಲಿ ಕಾನೂನು: ಲ್ಯಾಂಡ್‌ ಲಾರ್ಡ್‌ ಸಿನಿಮಾ ಬಗ್ಗೆ ಸಮಾಜ ಸೇವಕ ಮದನ್ ಮ್ಯಾಡಿ

    February 4, 2026

    Leave A Reply Cancel Reply

    Our Picks

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026

    ದೈಹಿಕ ಸಂಬಂಧದಲ್ಲಿ ತೃಪ್ತಿಯಿಲ್ಲ: ಮದುವೆಯಾದ ಒಂದೇ ತಿಂಗಳಲ್ಲಿ ಗಂಡನನ್ನು ತೊರೆದ ಪತ್ನಿ!

    February 3, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಗುಬ್ಬಿ

    ಪದವೀಧರ ಕ್ಷೇತ್ರದಲ್ಲಿ ಗೆದ್ದವರು ಪದವೀಧರರಿಗೆ ಅನುಕೂಲಕರ ಕೆಲಸ ಮಾಡಿಲ್ಲ: ಶಶಿ ಹುಲಿಕುಂಟೆ ಮಠ

    February 9, 2026

    ಗುಬ್ಬಿ: ಆಗ್ನೇಯ ಪದವೀಧರ ಕ್ಷೇತ್ರದಲ್ಲಿ ಇದುವರೆಗೂ ಗೆದ್ದಂತ  ಜನ ಪ್ರತಿನಿಧಿಗಳು ಯಾರು ಸಹ ಪದವೀಧರರಿಗೆ ಅನುಕೂಲವಾಗುವಂತಹ ಕೆಲಸ ಮಾಡಿಲ್ಲ ಎಂದು…

    ತಿಪಟೂರಿನಲ್ಲಿ ಹಿಂದೂ ಸಮಾಜೋತ್ಸವದ ಅದ್ದೂರಿ ಸಿದ್ಧತೆ: ಇಂದು ಬೃಹತ್ ಶೋಭಾಯಾತ್ರೆ

    February 9, 2026

    ಹೈಕಮಾಂಡ್ ಸುಮ್ಮನೆ ಇದ್ರೆ ನಾವೇನು ಅರ್ಥ ಮಾಡಿಕೊಳ್ಳೋದು?” :  ಸಿಎಂ ಬದಲಾವಣೆ ಬಗ್ಗೆ ಗೃಹ ಸಚಿವ ಜಿ. ಪರಮೇಶ್ವರ್ ಪ್ರತಿಕ್ರಿಯೆ

    February 8, 2026

    ಸಿದ್ಧರಾಮಯ್ಯ ರಾಜ್ಯವನ್ನು ದಿವಾಳಿ ಮಾಡುತ್ತಿದ್ದಾರೆ: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಾಗ್ದಾಳಿ

    February 8, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.