nammatumakuru

    Subscribe to Updates

    Get the latest creative news from FooBar about art, design and business.

    What's Hot

    ಇತಿಹಾಸಕ್ಕೆ ಸಾಕ್ಷಿಯಾದ ಕ್ಯಾಮೇನಹಳ್ಳಿ ರಾಸುಗಳ ಜಾತ್ರೆ |  ಕಮನೀಯ ಕ್ಷೇತ್ರದಲ್ಲಿ ಕಾಮಧೇನುಗಳ ಜಾತ್ರೆ ಹಬ್ಬ

    January 19, 2026

    ಕುಡಿದು ಸುತ್ತಾಡುತ್ತಿದ್ದ ಕಾರ್ಮಿಕ ಏಕಾಏಕಿ ಸಾವು!

    January 19, 2026

    ವಿದ್ಯಾರ್ಥಿನಿಯರ ಸ್ಕಾಲರ್ ಶಿಪ್‌ ಗೆ ಅರ್ಜಿ ಆಹ್ವಾನ

    January 19, 2026
    Facebook Twitter Instagram
    ಟ್ರೆಂಡಿಂಗ್
    • ಇತಿಹಾಸಕ್ಕೆ ಸಾಕ್ಷಿಯಾದ ಕ್ಯಾಮೇನಹಳ್ಳಿ ರಾಸುಗಳ ಜಾತ್ರೆ |  ಕಮನೀಯ ಕ್ಷೇತ್ರದಲ್ಲಿ ಕಾಮಧೇನುಗಳ ಜಾತ್ರೆ ಹಬ್ಬ
    • ಕುಡಿದು ಸುತ್ತಾಡುತ್ತಿದ್ದ ಕಾರ್ಮಿಕ ಏಕಾಏಕಿ ಸಾವು!
    • ವಿದ್ಯಾರ್ಥಿನಿಯರ ಸ್ಕಾಲರ್ ಶಿಪ್‌ ಗೆ ಅರ್ಜಿ ಆಹ್ವಾನ
    • ಗಣರಾಜ್ಯೋತ್ಸವ ದಿನದಂದು ತಮಟೆ ಚಳುವಳಿಗೆ ಮನವಿ
    • ‘ಸೇ ನೋ ಡ್ರಗ್ಸ್ — ಯಸ್ ಟೂ ಸ್ಪೋರ್ಟ್ಸ್: ಫೆ.1 ರಂದು 2ನೇ ತುಮಕೂರು ಮ್ಯಾರಥಾನ್
    • ಶಿಕ್ಷಣದ ಜೊತೆಗೆ ಕಲೆಗೆ ಮಹತ್ವ ನೀಡಿದಾಗಲೇ ಸಂಪೂರ್ಣ ವ್ಯಕ್ತಿತ್ವ ನಿರ್ಮಾಣ
    • ಸರಗೂರು:  ಗುರುವಂದನಾ ಕಾರ್ಯಕ್ರಮ ಶ್ಲಾಘನೀಯ: ಮಹದೇವಸ್ವಾಮೀಜಿ
    • ಡಾ.ಶ್ರೀ ಶ್ರೀ ಶಿವಕುಮಾರ ಮಹಾಸ್ವಾಮೀಜಿಗಳ 7ನೇ ವರ್ಷದ ಪುಣ್ಯಸ್ಮರಣೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಬುದ್ಧ, ಬಸವ, ಅಂಬೇಡ್ಕರ್ ಜಗತ್ತಿನ ಬೆಳಕು: ಶ್ರೀ ರುದ್ರಮುನಿ ಸ್ವಾಮೀಜಿ
    ತಿಪಟೂರು January 2, 2026

    ಬುದ್ಧ, ಬಸವ, ಅಂಬೇಡ್ಕರ್ ಜಗತ್ತಿನ ಬೆಳಕು: ಶ್ರೀ ರುದ್ರಮುನಿ ಸ್ವಾಮೀಜಿ

    By adminJanuary 2, 2026No Comments2 Mins Read
    bheemothsava

    ತಿಪಟೂರು: ಬುದ್ಧ, ಬಸವ ಮತ್ತು ಅಂಬೇಡ್ಕರ್ ರವರು ಜಗತ್ತಿನ ಬೆಳಕು. ಇವರುಗಳು ಸಮಾಜದಲ್ಲಿ ದೊಡ್ಡ ಪಿಡುಗಾಗಿದ್ದ ಅಸಮಾನತೆಯ ವಿರುದ್ಧ ಹೋರಾಡಿದ ಮಹಾ ಪುರುಷರು ಎಂದು ತಿಪಟೂರು ಷಡಕ್ಷರ ಮಠದ ಶ್ರೀ ರುದ್ರಮುನಿ ಸ್ವಾಮೀಜಿ ತಿಳಿಸಿದರು.

    ಅವರು ಕಲ್ಪತರು ಕಾಲೇಜು ಆಡಿಟೋರಿಯಂನಲ್ಲಿ ಡಾ. ಅಂಬೇಡ್ಕರ್ ಸೇನೆ(ರಿ.) ವತಿಯಿಂದ ಹಮ್ಮಿಕೊಂಡಿದ್ದ ಭೀಮೋತ್ಸವ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮದ ದಿವ್ಯಸಾನ್ನಿಧ್ಯ ವಹಿಸಿ ಮಾತನಾಡಿ, ಡಾ.ಬಿ.ಆರ್. ಅಂಬೇಡ್ಕರ್ ತಮ್ಮ ಜೀವಿತದವರೆಗೂ ಅಸಮಾನತೆ, ಅಸ್ಪೃಶ್ಯತೆ ವಿರುದ್ಧ ಹೋರಾಡಿದರು. ಬುದ್ಧ ಶಾಂತಿ ಸಮಾನತೆಗೆ ಹೋರಾಟ ಮಾಡಿದರೆ, ಬಸವಣ್ಣ ಸಮಾನತೆಗೆ ಹೋರಾಟ ಮಾಡಿ ದಮನಿತರಿಗೆ ಧ್ವನಿಯಾದರು ಎಂದು ತಿಳಿಸಿದರು.


    Provided by
    Provided by

    ಡಾ.ಅಂಬೇಡ್ಕರ್ ಸೇನೆ ರಾಜ್ಯಧ್ಯಕ್ಷ ಪಿ.ಮೂರ್ತಿ ಮಾತನಾಡಿ, ಶೋಷಿತ ಸಮುದಾಯಗಳ ಆಶಾಕಿರಣ, ಭಾರತದ ಭಾಗ್ಯವಿಧಾತ ಡಾ.ಬಿ.ಆರ್.ಅಂಬೇಡ್ಕರ್ ತಾವು ಬಾಲ್ಯದಲ್ಲಿ ಅನುಭವಿಸಿದ ಅಸ್ಪೃಶ್ಯತೆ ನೋವು, ನಮ್ಮ ದೇಶದ ಜನ ಅನುಭವಿಸಬಾರದು, ದೇಶದಲ್ಲಿ ಅಸಮಾನತೆ ಸಂಪೂರ್ಣವಾಗಿ ಹೋಗಲಾಡಿಸಬೇಕು ಎಂದು ತಮ್ಮ ಸುಖ ದುಃಖವನ್ನೆಲ್ಲ ತ್ಯಾಗ ಮಾಡಿದ್ದಾರೆ ಎಂದರು.

    ಕೆಪಿಸಿಸಿ ಸದಸ್ಯ ಎ.ಯೋಗೇಶ್ ಮಾತನಾಡಿ, ಸಮಾಜದಲ್ಲಿ ಬಡವ ಬಲ್ಲಿದ ಎನ್ನದೆ, ಸಮ ಸಮಾಜ ನಿರ್ಮಾಣವಾಗಬೇಕು ಎನ್ನುವ ಅಂಬೇಡ್ಕರ್ ಕನಸು ನನಸಾಗಲು ಸುಶಿಕ್ಷಿತರಾಗಬೇಕು ಎಂದರು.

    ಸಮಾಜದಲ್ಲಿರುವುದು ಗಂಡು, ಹೆಣ್ಣು ಎರಡೇ ಜಾತಿ:

    ಶಾಸಕ ಕೆ.ಷಡಕ್ಷರಿ ಮಾತನಾಡಿ, ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಕೇವಲ ದಲಿತರಿಗೆ ಮಾತ್ರ ಸೀಮಿತವಲ್ಲ. ಅವರು ಸರ್ವ ಜನಾಂಗದ ಸ್ವತ್ತು. ಸರ್ಕಾರದ ಸವಲತ್ತು ಸದುಪಯೋಗಪಡಿಸಿಕೊಳ್ಳಿ. ಸಮಾಜದಲ್ಲಿ ಗಂಡು, ಹೆಣ್ಣು ಎರಡೇ ಜಾತಿ. ಸಮಾಜದಲ್ಲಿ ತಾರತಮ್ಯ ದೂರವಾಗಬೇಕು ಎಂದು ತಿಳಿಸಿದರು.

    ನಗರ ದೇವತೆ ಶ್ರೀ ಕೆಂಪಮ್ಮ ದೇವಾಲಯದಿಂದ ವೇದಿಕೆಯವರೆಗೆ ಬೈಕ್ ರ್ಯಾಲಿ ನಡೆಯಿತು. ವೈದ್ಯ ಡಾ. ಜಿ.ಎಸ್. ಶ್ರೀಧರ್, ಕೊಪ್ಪ ಶಾಂತಪ್ಪ, ಅಂಬೇಡ್ಕರ್ ಸೇನೆಯ ಜಿಲ್ಲಾ ಉಪಾಧ್ಯಕ್ಷ ಮತ್ತು ಗ್ರಾಪಂ ಸದಸ್ಯ ಆನಂದ್, ಪೌರ ಕಾರ್ಮಿಕರ ಸಂಘದ ಅಧ್ಯಕ್ಷ ಕಾಂತರಾಜು, ಬೆಸ್ಕಾಂ ನೌಕರರ ಸಂಘದ ಅಧ್ಯಕ್ಷ ನರಸಿಂಹಮೂರ್ತಿ, ಕುಪ್ಪಾಳು ರಂಗಸ್ವಾಮಿ, ಮಾರುತಿ ಗಂಗಹನುಮಯ್ಯ, ಚಂದನ್ ಮತ್ತು ಮೋಹನ್ ಬಾಬು ಸೇರಿದಂತೆ ಸೇನೆಯ ಪದಾಧಿಕಾರಿಗಳು ಹಾಗೂ ಮುಖಂಡರುಗಳಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ತಿಪಟೂರು:  ಟ್ಯೂಷನ್ ಗೆ ಹೋಗಿ ನಾಪತ್ತೆಯಾಗಿದ್ದ ಬಾಲಕ ಪತ್ತೆ | ನಮ್ಮ ತುಮಕೂರು ಫಲಶ್ರುತಿ

    January 13, 2026

    ತಿಪಟೂರು: ಟ್ಯೂಷನ್‌ಗೆ ಹೋದ ಬಾಲಕ ನಾಪತ್ತೆ: ಮಾಹಿತಿ ನೀಡಲು ಮನವಿ

    January 12, 2026

    ತಿಪಟೂರು: ಬೀದಿ ನಾಯಿಗಳ ಹಾವಳಿ ತಡೆಗೆ ಅಧಿಕಾರಿಗಳಿಗೆ ಉಪವಿಭಾಗಾಧಿಕಾರಿ ಸೂಚನೆ

    January 9, 2026

    Leave A Reply Cancel Reply

    Our Picks

    ಆರ್ಡರ್ ಮಾಡಿದ್ದು ಕಸ್ಟಮರ್.. ಆದ್ರೆ ಹೊಟ್ಟೆ ತುಂಬಿದ್ದು ಡೆಲಿವರಿ ಬಾಯ್ ಗೆ! ರಾತ್ರಿ 2:30ಕ್ಕೆ ನಡೆದ ‘ಬಿರಿಯಾನಿ’ ಪುರಾಣ

    January 17, 2026

    EPF ರಿಟರ್ನ್ ಸಲ್ಲಿಕೆಗೆ ಜನವರಿ 20ರವರೆಗೆ ಅವಧಿ ವಿಸ್ತರಣೆ

    January 17, 2026

    ಶಬರಿಮಲೆಯಲ್ಲಿ ಇಂದು ಮಕರ ಜ್ಯೋತಿ ದರ್ಶನ: ಅಯ್ಯಪ್ಪನ ಕಣ್ತುಂಬಿಕೊಳ್ಳಲು ಭಕ್ತರ ಸಾಗರ, ಕ್ಷಣಗಣನೆ ಆರಂಭ

    January 14, 2026

    ಆರ್‌ ಸಿಬಿ ತಂಡದ ಆಟಗಾರನಿಗೆ ಪೋಕ್ಸೋ ಸಂಕಷ್ಟ: ನಿರೀಕ್ಷಣಾ ಜಾಮೀನು ಅರ್ಜಿ ವಜಾ, ಬಂಧನ ಭೀತಿ

    December 25, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ಇತಿಹಾಸಕ್ಕೆ ಸಾಕ್ಷಿಯಾದ ಕ್ಯಾಮೇನಹಳ್ಳಿ ರಾಸುಗಳ ಜಾತ್ರೆ |  ಕಮನೀಯ ಕ್ಷೇತ್ರದಲ್ಲಿ ಕಾಮಧೇನುಗಳ ಜಾತ್ರೆ ಹಬ್ಬ

    January 19, 2026

    ವರದಿ: ಮಂಜುಸ್ವಾಮಿ ಎಂ.ಎನ್. ಕೊರಟಗೆರೆ : ಐತಿಹಾಸಿಕ ಇತಿಹಾಸ ಪ್ರಸಿದ್ಧ ಶ್ರೀಕ್ಯಾಮೇನಹಳ್ಳಿ ಆಂಜನೇಯ ಸ್ವಾಮಿ ರಥೋತ್ಸವಕ್ಕೂ ಮೊದಲು ಮಕರ ಸಂಕ್ರಾತಿ…

    ಕುಡಿದು ಸುತ್ತಾಡುತ್ತಿದ್ದ ಕಾರ್ಮಿಕ ಏಕಾಏಕಿ ಸಾವು!

    January 19, 2026

    ವಿದ್ಯಾರ್ಥಿನಿಯರ ಸ್ಕಾಲರ್ ಶಿಪ್‌ ಗೆ ಅರ್ಜಿ ಆಹ್ವಾನ

    January 19, 2026

    ಗಣರಾಜ್ಯೋತ್ಸವ ದಿನದಂದು ತಮಟೆ ಚಳುವಳಿಗೆ ಮನವಿ

    January 19, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.