nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುಮಕೂರು: ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಮಾದಿಗ ಸಮುದಾಯದಿಂದ ಪ್ರತಿಭಟನೆ

    March 7, 2026

    ನಿರ್ವಹಣೆ ಕೊರತೆ: ಕೇವಲ 15 ವರ್ಷದಲ್ಲೇ ಶಿಥಿಲಾವಸ್ಥೆ ತಲುಪಿದ ಕೊರಟಗೆರೆ ಮಿನಿ ವಿಧಾನಸೌಧ

    March 7, 2026

    ರಾಜ್ಯ ಬಜೆಟ್ 2026: ತುಮಕೂರು ಜಿಲ್ಲೆಗೆ ತೀವ್ರ ನಿರಾಸೆ; ‘ಗ್ರೇಟರ್ ತುಮಕೂರು’ ಕನಸು ಭಗ್ನ

    March 7, 2026
    Facebook Twitter Instagram
    ಟ್ರೆಂಡಿಂಗ್
    • ತುಮಕೂರು: ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಮಾದಿಗ ಸಮುದಾಯದಿಂದ ಪ್ರತಿಭಟನೆ
    • ನಿರ್ವಹಣೆ ಕೊರತೆ: ಕೇವಲ 15 ವರ್ಷದಲ್ಲೇ ಶಿಥಿಲಾವಸ್ಥೆ ತಲುಪಿದ ಕೊರಟಗೆರೆ ಮಿನಿ ವಿಧಾನಸೌಧ
    • ರಾಜ್ಯ ಬಜೆಟ್ 2026: ತುಮಕೂರು ಜಿಲ್ಲೆಗೆ ತೀವ್ರ ನಿರಾಸೆ; ‘ಗ್ರೇಟರ್ ತುಮಕೂರು’ ಕನಸು ಭಗ್ನ
    • ನಿರುದ್ಯೋಗಿಗಳಿಗೆ ಸುವರ್ಣಾವಕಾಶ: ತುಮಕೂರಿನಲ್ಲಿ ಮಾ.11ಕ್ಕೆ ಬೃಹತ್ ನೇರ ಸಂದರ್ಶನ
    • ಸಾರಿಗೆ ಕ್ಷೇತ್ರಕ್ಕೆ ಬಂಪರ್ ಕೊಡುಗೆ: 2,000 ಕೋಟಿ ರೂ. ವೆಚ್ಚದಲ್ಲಿ 4,000 ಎಲೆಕ್ಟ್ರಿಕ್ ಬಸ್‌ ಗಳ ಸೇರ್ಪಡೆ
    • ಸಾಲವಿಲ್ಲದೆ ಯಾವುದೇ ದೇಶ–ರಾಜ್ಯದ ಅಭಿವೃದ್ಧಿ ಸಾಧ್ಯವಿಲ್ಲ; ಟೀಕಿಸುವ ನೈತಿಕ ಹಕ್ಕು ಬಿಜೆಪಿಗಿಲ್ಲ: ಸಿಎಂ ಸಿದ್ದರಾಮಯ್ಯ ತಿರುಗೇಟು
    • ಸಾಗರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ: ಅಧ್ಯಕ್ಷರಾಗಿ ರತ್ನಮ್ಮ ಶಿವರಾಜು, ಉಪಾಧ್ಯಕ್ಷರಾಗಿ ಪುಟ್ಟಸಿದ್ದಯ್ಯ ಅವಿರೋಧ ಆಯ್ಕೆ
    • ಮದ್ಯ ಪ್ರಿಯರಿಗೆ ಬೆಲೆ ಏರಿಕೆ ಶಾಕ್: ಆಲ್ಕೋಹಾಲ್ ಅಂಶದ ಮೇಲೆ ತೆರಿಗೆ; 45,000 ಕೋಟಿ ಗುರಿ!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಭೂಮಿಗೆ ಅಪ್ಪಳಿಸಲಿದೆ 273 ಕೆಜಿ ತೂಕದ ಬೃಹತ್ ‘ಉಪಗ್ರಹ’ ; ನಾಸಾ ಎಚ್ಚರಿಕೆ
    ರಾಷ್ಟ್ರೀಯ ಸುದ್ದಿ April 19, 2023

    ಭೂಮಿಗೆ ಅಪ್ಪಳಿಸಲಿದೆ 273 ಕೆಜಿ ತೂಕದ ಬೃಹತ್ ‘ಉಪಗ್ರಹ’ ; ನಾಸಾ ಎಚ್ಚರಿಕೆ

    By adminApril 19, 2023No Comments2 Mins Read
    upagraha

    ನವದೆಹಲಿ : ಇಂದು ಏಪ್ರಿಲ್ 19 ರಂದು ಬೆಳಿಗ್ಗೆ 7 ಗಂಟೆಗೆ ನಿರುಪಯುಕ್ತ ಉಪಗ್ರಹವೊಂದು ಬಾಹ್ಯಾಕಾಶದಿಂದ ಭೂಮಿಯ ಮೇಲೆ ಬೀಳಲಿದೆ ಎಂದು ನಾಸಾ ಎಚ್ಚರಿಕೆ ನೀಡಿದೆ. ಈ ಉಪಗ್ರಹವನ್ನು 21 ವರ್ಷಗಳ ಹಿಂದೆ ಫೆಬ್ರವರಿ 2002ರಂದು ಉಡಾವಣೆ ಮಾಡಿತು ಇದರ ಹೆಸರು RHESSI ಸ್ಪೇಸ್‌ಕ್ರಾಫ್ಟ್.

    ಇದು ಪತನದ ಸಮಯ ಮತ್ತು ಮಾರ್ಗವನ್ನು ನಿಖರವಾಗಿ ಹೇಳಲು ವಿಜ್ಞಾನಿಗಳಿಗೆ ಸಾಧ್ಯವಾಗಲಿಲ್ಲ ಅದರಂತೆ ಬೆಳಿಗ್ಗೆ ಏಳು ಗಂಟೆಯಿಂದ 16 ಗಂಟೆಗಳ ಮೊದಲು ಅಥವಾ 16 ಗಂಟೆಗಳ ನಂತರ ಯಾವುದೇ ಸಮಯದಲ್ಲಿ ಭೂಮಿಯ ಮೇಲೆ ಬೀಳಬಹುದು ಎಂದು ವಿಜ್ಞಾನಿಗಳು ಹೇಳಿದ್ದಾರೆ.


    Provided by
    Provided by

    ಸಮುದ್ರದಲ್ಲಿ ಬಿದ್ದರೆ ತೊಂದರೆ ಆಗುವುದಿಲ್ಲ. ಆದರೆ 273 ಕೆಜಿ ತೂಕವಿರುವ ಈ ಉಪಗ್ರಹ ವಸತಿ ಪ್ರದೇಶದಲ್ಲಿ ಬಿದ್ದರೆ, ಸಾಕಷ್ಟು ತೊಂದರೆ ಉಂಟಾಗಬಹುದು. ಹಾಗು ಈ ಉಪಗ್ರಹದ ಹೆಚ್ಚಿನ ಭಾಗವು ವಾತಾವರಣಕ್ಕೆ ಬರುವಾಗ ಸುಟ್ಟು ಹೋಗುತ್ತದೆ ಎಂದು ವಿಜ್ಞಾನಿಗಳು ಹೇಳಿದ್ದಾರೆ. ಎಚ್ಚರ, ಭೂಮಿಗೆ ಅಪ್ಪಳಿಸಲಿದೆ 273 ಕೆಜಿ ತೂಕದ ಬೃಹತ್ ‘ಉಪಗ್ರಹ’, ಆಪತ್ತು ತಪ್ಪಿದ್ದಲ್ಲ ಎಂದು ನಾಸಾ ಎಚ್ಚರಿಕೆ ಕೊಟ್ಟಿದೆ

    ರೆಸಿ ಬಾಹ್ಯಾಕಾಶ ನೌಕೆಯ ಪೂರ್ಣ ಹೆಸರು ರೆವೆನ್ ರಾಮಟಿ ಹೈ ಎನರ್ಜಿ ಸೋಲಾರ್ ಸ್ಪೆಕ್ಟ್ರೋಸ್ಕೋಪಿಕ್ ಇಮೇಜರ್. ಇದು ತುಂಬಾ ದೊಡ್ಡ ಉಪಗ್ರಹವಲ್ಲ. ಆದರೆ ಬಾಹ್ಯಾಕಾಶದಿಂದ ಬರುವ ಸಣ್ಣ ವಸ್ತು ಕೂಡ ದೊಡ್ಡ ಹಾನಿಯನ್ನು ಉಂಟು ಮಾಡುತ್ತದೆ. ಏಕೆಂದರೆ ಈ ಉಪಗ್ರಹದ ಕೆಲವು ಭಾಗಗಳು ಭೂಮಿಯ ಮೇಲೆ ಬೀಳುತ್ತವೆ ಎಂದು ನಾಸಾ ಹೇಳಿದೆ. ರೆಸಿ ಬಾಹ್ಯಾಕಾಶ ನೌಕೆಯಿಂದ ಭೂಮಿ ಅಪಾಯದಲ್ಲಿದೆ ಎಂಬುದನ್ನು ನೆನಪಿಸುತ್ತದೆ.

    ಬಾಹ್ಯಾಕಾಶದಲ್ಲಿ ಹೆಚ್ಚಿನ ಉಪಗ್ರಹಗಳಿಂದ ಅವುಗಳ ನಡುವಿನ ಘರ್ಷಣೆಯೂ ಹೆಚ್ಚಾಗುತ್ತದೆ. ಅಂತಹ ಪರಿಸ್ಥಿತಿಯಲ್ಲಿ, ಭೂಮಿಯ ಮೇಲೆ ತ್ಯಾಜ್ಯ ಬರುವ ಅಪಾಯ ಹೆಚ್ಚಾಗುತ್ತದೆ. ಸದ್ಯ 30 ಸಾವಿರಕ್ಕೂ ಹೆಚ್ಚು ತ್ಯಾಜ್ಯದ ರಾಶಿ ಭೂಮಿಯ ಸುತ್ತ ಸುತ್ತುತ್ತಿದೆ ಎಂದು ಹೇಳಬಹುದು.

    ಯುರೋಪಿಯನ್ ಸ್ಪೇಸ್ ಪ್ರಕಾರ, ಒಂದು ಮಿಲಿಯನ್ ವಸ್ತುಗಳು ಬಾಹ್ಯಾಕಾಶದಲ್ಲಿ ಭೂಮಿಯ ಸುತ್ತ ಚಲಿಸುತ್ತಿರುತ್ತವೆ. ಆದರೆ ಈ ಸಣ್ಣ ತುಣುಕುಗಳು ನಮ್ಮ ಉಪಗ್ರಹಗಳನ್ನು ಸ್ಫೋಟಿಸಬಹುದು. ಅವುಗಳನ್ನ ಹಾಳುಮಾಡಬಹುದು ಎಂದಿದ್ದಾರೆ.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL

    ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

     

    admin
    • Website

    Related Posts

    ಇಸ್ರೇಲ್–ಇರಾನ್ ಸಂಘರ್ಷ: ದುಬೈನಲ್ಲಿರುವ ಕನ್ನಡಿಗರ ನೆರವಿಗೆ ಸಹಾಯವಾಣಿ ಆರಂಭ

    March 3, 2026

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    Comments are closed.

    Our Picks

    ಇಸ್ರೇಲ್–ಇರಾನ್ ಸಂಘರ್ಷ: ದುಬೈನಲ್ಲಿರುವ ಕನ್ನಡಿಗರ ನೆರವಿಗೆ ಸಹಾಯವಾಣಿ ಆರಂಭ

    March 3, 2026

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ತುಮಕೂರು: ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಮಾದಿಗ ಸಮುದಾಯದಿಂದ ಪ್ರತಿಭಟನೆ

    March 7, 2026

    ತುಮಕೂರು: ರಾಜ್ಯ ಸರ್ಕಾರದ ವಿವಿಧ ಇಲಾಖೆಗಳ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿಯನ್ನು ಕಡ್ಡಾಯವಾಗಿ ಜಾರಿಗೊಳಿಸಬೇಕು ಎಂದು ಆಗ್ರಹಿಸಿ, ಒಳಮೀಸಲಾತಿ ಹೋರಾಟ ಸಮಿತಿ…

    ನಿರ್ವಹಣೆ ಕೊರತೆ: ಕೇವಲ 15 ವರ್ಷದಲ್ಲೇ ಶಿಥಿಲಾವಸ್ಥೆ ತಲುಪಿದ ಕೊರಟಗೆರೆ ಮಿನಿ ವಿಧಾನಸೌಧ

    March 7, 2026

    ರಾಜ್ಯ ಬಜೆಟ್ 2026: ತುಮಕೂರು ಜಿಲ್ಲೆಗೆ ತೀವ್ರ ನಿರಾಸೆ; ‘ಗ್ರೇಟರ್ ತುಮಕೂರು’ ಕನಸು ಭಗ್ನ

    March 7, 2026

    ನಿರುದ್ಯೋಗಿಗಳಿಗೆ ಸುವರ್ಣಾವಕಾಶ: ತುಮಕೂರಿನಲ್ಲಿ ಮಾ.11ಕ್ಕೆ ಬೃಹತ್ ನೇರ ಸಂದರ್ಶನ

    March 7, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.