nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬಿಸಿಲಿನ ತಾಪಕ್ಕೆ ಬ್ಯಾಟರಿಗಳ ಸ್ಫೋಟ : ಹೊತ್ತಿ ಉರಿದ ವಾಹನ

    September 9, 2026

    ಇ–ಕೆವೈಸಿ:  ಸರ್ವರ್ ಸಮಸ್ಯೆ ಬಗೆಹರಿಸುವಂತೆ ನ್ಯಾಯಬೆಲೆ ಅಂಗಡಿ ಮಾಲೀಕರಿಂದ ತಹಶೀಲ್ದಾರ್ ಅವರಿಗೆ ಮನವಿ

    September 9, 2026

    ಕೊಳಗೇರಿಗಳಲ್ಲಿ ವಾಸವಾಗಿರುವ ಕುಟುಂಬಗಳಿಗೆ ಹಕ್ಕು ಪತ್ರ ವಿತರಣೆಗೆ ಐತಿಹಾಸಿಕ ಹೆಜ್ಜೆ

    September 9, 2026
    Facebook Twitter Instagram
    ಟ್ರೆಂಡಿಂಗ್
    • ಬಿಸಿಲಿನ ತಾಪಕ್ಕೆ ಬ್ಯಾಟರಿಗಳ ಸ್ಫೋಟ : ಹೊತ್ತಿ ಉರಿದ ವಾಹನ
    • ಇ–ಕೆವೈಸಿ:  ಸರ್ವರ್ ಸಮಸ್ಯೆ ಬಗೆಹರಿಸುವಂತೆ ನ್ಯಾಯಬೆಲೆ ಅಂಗಡಿ ಮಾಲೀಕರಿಂದ ತಹಶೀಲ್ದಾರ್ ಅವರಿಗೆ ಮನವಿ
    • ಕೊಳಗೇರಿಗಳಲ್ಲಿ ವಾಸವಾಗಿರುವ ಕುಟುಂಬಗಳಿಗೆ ಹಕ್ಕು ಪತ್ರ ವಿತರಣೆಗೆ ಐತಿಹಾಸಿಕ ಹೆಜ್ಜೆ
    • ಆಧ್ಯಾತ್ಮಿಕ ಸಾಧನೆಯಿಂದ ಬದುಕಿಗೆ ಆನಂದ: ವೀರಭದ್ರ ಶಿವಾಚಾರ್ಯ ಮಹಾಸ್ವಾಮೀಜಿ
    • ಪಡಿತರ ಚೀಟಿ: 5 ವರ್ಷಗಳಿಗೊಮ್ಮೆ ಇ–ಕೆವೈಸಿ ಕಡ್ಡಾಯ
    • ಬಯಲಲ್ಲಿ ಗಣಪತಿ ಪ್ರತಿಷ್ಠಾಪನೆಗೆ ಅನುಮತಿ ಕಡ್ಡಾಯ: ಡಿಜೆ,  ಮಾಡಿಫೈಡ್ ವೆಹಿಕಲ್ ಟ್ಯಾಬ್ಲೋಗಳಿಗೆ ಅವಕಾಶವಿಲ್ಲ: ಎಸ್‌ ಪಿ ಅಶೋಕ್ ಕೆ.ವಿ.
    • ಬೀದರ್: ಮುಸ್ತಾಪೂರ ಸರ್ಕಾರಿ ಶಾಲೆಗೆ ಸುಣ್ಣ-ಬಣ್ಣ ಬಳಿಯುವಂತೆ ಆಗ್ರಹಿಸಿ ಪಿಡಿಒಗೆ ಮನವಿ ಪತ್ರ ಸಲ್ಲಿಕೆ
    • ಹೊಳವನಹಳ್ಳಿಗೆ ಬಸ್ ಬಾರದೆ ವಿದ್ಯಾರ್ಥಿಗಳ ಪರದಾಟ : ಸರ್ಕಾರಿ ಬಸ್ ಗಾಗಿ ವಿದ್ಯಾರ್ಥಿಗಳ ಆಗ್ರಹ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಭೂಮಿಗೆ ಅಪ್ಪಳಿಸಲಿದೆ 273 ಕೆಜಿ ತೂಕದ ಬೃಹತ್ ‘ಉಪಗ್ರಹ’ ; ನಾಸಾ ಎಚ್ಚರಿಕೆ
    ರಾಷ್ಟ್ರೀಯ ಸುದ್ದಿ April 19, 2023

    ಭೂಮಿಗೆ ಅಪ್ಪಳಿಸಲಿದೆ 273 ಕೆಜಿ ತೂಕದ ಬೃಹತ್ ‘ಉಪಗ್ರಹ’ ; ನಾಸಾ ಎಚ್ಚರಿಕೆ

    By adminApril 19, 2023No Comments2 Mins Read
    upagraha

    ನವದೆಹಲಿ : ಇಂದು ಏಪ್ರಿಲ್ 19 ರಂದು ಬೆಳಿಗ್ಗೆ 7 ಗಂಟೆಗೆ ನಿರುಪಯುಕ್ತ ಉಪಗ್ರಹವೊಂದು ಬಾಹ್ಯಾಕಾಶದಿಂದ ಭೂಮಿಯ ಮೇಲೆ ಬೀಳಲಿದೆ ಎಂದು ನಾಸಾ ಎಚ್ಚರಿಕೆ ನೀಡಿದೆ. ಈ ಉಪಗ್ರಹವನ್ನು 21 ವರ್ಷಗಳ ಹಿಂದೆ ಫೆಬ್ರವರಿ 2002ರಂದು ಉಡಾವಣೆ ಮಾಡಿತು ಇದರ ಹೆಸರು RHESSI ಸ್ಪೇಸ್‌ಕ್ರಾಫ್ಟ್.

    ಇದು ಪತನದ ಸಮಯ ಮತ್ತು ಮಾರ್ಗವನ್ನು ನಿಖರವಾಗಿ ಹೇಳಲು ವಿಜ್ಞಾನಿಗಳಿಗೆ ಸಾಧ್ಯವಾಗಲಿಲ್ಲ ಅದರಂತೆ ಬೆಳಿಗ್ಗೆ ಏಳು ಗಂಟೆಯಿಂದ 16 ಗಂಟೆಗಳ ಮೊದಲು ಅಥವಾ 16 ಗಂಟೆಗಳ ನಂತರ ಯಾವುದೇ ಸಮಯದಲ್ಲಿ ಭೂಮಿಯ ಮೇಲೆ ಬೀಳಬಹುದು ಎಂದು ವಿಜ್ಞಾನಿಗಳು ಹೇಳಿದ್ದಾರೆ.

    ಸಮುದ್ರದಲ್ಲಿ ಬಿದ್ದರೆ ತೊಂದರೆ ಆಗುವುದಿಲ್ಲ. ಆದರೆ 273 ಕೆಜಿ ತೂಕವಿರುವ ಈ ಉಪಗ್ರಹ ವಸತಿ ಪ್ರದೇಶದಲ್ಲಿ ಬಿದ್ದರೆ, ಸಾಕಷ್ಟು ತೊಂದರೆ ಉಂಟಾಗಬಹುದು. ಹಾಗು ಈ ಉಪಗ್ರಹದ ಹೆಚ್ಚಿನ ಭಾಗವು ವಾತಾವರಣಕ್ಕೆ ಬರುವಾಗ ಸುಟ್ಟು ಹೋಗುತ್ತದೆ ಎಂದು ವಿಜ್ಞಾನಿಗಳು ಹೇಳಿದ್ದಾರೆ. ಎಚ್ಚರ, ಭೂಮಿಗೆ ಅಪ್ಪಳಿಸಲಿದೆ 273 ಕೆಜಿ ತೂಕದ ಬೃಹತ್ ‘ಉಪಗ್ರಹ’, ಆಪತ್ತು ತಪ್ಪಿದ್ದಲ್ಲ ಎಂದು ನಾಸಾ ಎಚ್ಚರಿಕೆ ಕೊಟ್ಟಿದೆ

    ರೆಸಿ ಬಾಹ್ಯಾಕಾಶ ನೌಕೆಯ ಪೂರ್ಣ ಹೆಸರು ರೆವೆನ್ ರಾಮಟಿ ಹೈ ಎನರ್ಜಿ ಸೋಲಾರ್ ಸ್ಪೆಕ್ಟ್ರೋಸ್ಕೋಪಿಕ್ ಇಮೇಜರ್. ಇದು ತುಂಬಾ ದೊಡ್ಡ ಉಪಗ್ರಹವಲ್ಲ. ಆದರೆ ಬಾಹ್ಯಾಕಾಶದಿಂದ ಬರುವ ಸಣ್ಣ ವಸ್ತು ಕೂಡ ದೊಡ್ಡ ಹಾನಿಯನ್ನು ಉಂಟು ಮಾಡುತ್ತದೆ. ಏಕೆಂದರೆ ಈ ಉಪಗ್ರಹದ ಕೆಲವು ಭಾಗಗಳು ಭೂಮಿಯ ಮೇಲೆ ಬೀಳುತ್ತವೆ ಎಂದು ನಾಸಾ ಹೇಳಿದೆ. ರೆಸಿ ಬಾಹ್ಯಾಕಾಶ ನೌಕೆಯಿಂದ ಭೂಮಿ ಅಪಾಯದಲ್ಲಿದೆ ಎಂಬುದನ್ನು ನೆನಪಿಸುತ್ತದೆ.

    ಬಾಹ್ಯಾಕಾಶದಲ್ಲಿ ಹೆಚ್ಚಿನ ಉಪಗ್ರಹಗಳಿಂದ ಅವುಗಳ ನಡುವಿನ ಘರ್ಷಣೆಯೂ ಹೆಚ್ಚಾಗುತ್ತದೆ. ಅಂತಹ ಪರಿಸ್ಥಿತಿಯಲ್ಲಿ, ಭೂಮಿಯ ಮೇಲೆ ತ್ಯಾಜ್ಯ ಬರುವ ಅಪಾಯ ಹೆಚ್ಚಾಗುತ್ತದೆ. ಸದ್ಯ 30 ಸಾವಿರಕ್ಕೂ ಹೆಚ್ಚು ತ್ಯಾಜ್ಯದ ರಾಶಿ ಭೂಮಿಯ ಸುತ್ತ ಸುತ್ತುತ್ತಿದೆ ಎಂದು ಹೇಳಬಹುದು.

    ಯುರೋಪಿಯನ್ ಸ್ಪೇಸ್ ಪ್ರಕಾರ, ಒಂದು ಮಿಲಿಯನ್ ವಸ್ತುಗಳು ಬಾಹ್ಯಾಕಾಶದಲ್ಲಿ ಭೂಮಿಯ ಸುತ್ತ ಚಲಿಸುತ್ತಿರುತ್ತವೆ. ಆದರೆ ಈ ಸಣ್ಣ ತುಣುಕುಗಳು ನಮ್ಮ ಉಪಗ್ರಹಗಳನ್ನು ಸ್ಫೋಟಿಸಬಹುದು. ಅವುಗಳನ್ನ ಹಾಳುಮಾಡಬಹುದು ಎಂದಿದ್ದಾರೆ.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL

    ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

     

    admin
    • Website

    Related Posts

    ನೇಪಾಳ ಪ್ರವಾಹ: ತುಮಕೂರು ಮೂಲದ ಇಬ್ಬರು ನಾಪತ್ತೆ

    September 1, 2026

    ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ

    August 28, 2026

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    Comments are closed.

    Our Picks

    ನೇಪಾಳ ಪ್ರವಾಹ: ತುಮಕೂರು ಮೂಲದ ಇಬ್ಬರು ನಾಪತ್ತೆ

    September 1, 2026

    ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ

    August 28, 2026

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತಿಪಟೂರು

    ಬಿಸಿಲಿನ ತಾಪಕ್ಕೆ ಬ್ಯಾಟರಿಗಳ ಸ್ಫೋಟ : ಹೊತ್ತಿ ಉರಿದ ವಾಹನ

    September 9, 2026

    ತಿಪಟೂರು : ತೀವ್ರ ಬಿಸಿಲಿನ ತಾಪಕ್ಕೆ ಬ್ಯಾಟರಿ ಸ್ಫೋಟಗೊಂಡ ಪರಿಣಾಮ, ಬ್ಯಾಟರಿಗಳನ್ನು ಸಾಗಿಸುತ್ತಿದ್ದ ಮಹೇಂದ್ರ ಕಂಪನಿಯ ಸರಕು ಸಾಗಣೆ ವಾಹನ…

    ಇ–ಕೆವೈಸಿ:  ಸರ್ವರ್ ಸಮಸ್ಯೆ ಬಗೆಹರಿಸುವಂತೆ ನ್ಯಾಯಬೆಲೆ ಅಂಗಡಿ ಮಾಲೀಕರಿಂದ ತಹಶೀಲ್ದಾರ್ ಅವರಿಗೆ ಮನವಿ

    September 9, 2026

    ಕೊಳಗೇರಿಗಳಲ್ಲಿ ವಾಸವಾಗಿರುವ ಕುಟುಂಬಗಳಿಗೆ ಹಕ್ಕು ಪತ್ರ ವಿತರಣೆಗೆ ಐತಿಹಾಸಿಕ ಹೆಜ್ಜೆ

    September 9, 2026

    ಆಧ್ಯಾತ್ಮಿಕ ಸಾಧನೆಯಿಂದ ಬದುಕಿಗೆ ಆನಂದ: ವೀರಭದ್ರ ಶಿವಾಚಾರ್ಯ ಮಹಾಸ್ವಾಮೀಜಿ

    September 9, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.