nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕೂಡ್ಲಿಗಿ: ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ:  ಪ್ರತಿಯೊಬ್ಬರೂ ಕಾನೂನು ಅರಿವು ಹೊಂದಲು ನ್ಯಾಯಾಧೀಶರಾದ ಹೆಚ್.ಜೆ. ಶಿಲ್ಪ ಕರೆ

    June 14, 2026

    ತುಮಕೂರು: ಡಿಪ್ಲೊಮಾ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ

    June 14, 2026

    ಸಿದ್ದರಬೆಟ್ಟ: ಜೂನ್ 21ರಂದು ಉಚಿತ ಸಾಮೂಹಿಕ ವಿವಾಹ, ಜನ ಜಾಗೃತಿ ಧರ್ಮ ಸಮಾರಂಭ, ಜಗಜ್ಯೋತಿ ಬಸವೇಶ್ವರ ಜಯಂತೋತ್ಸವ

    June 14, 2026
    Facebook Twitter Instagram
    ಟ್ರೆಂಡಿಂಗ್
    • ಕೂಡ್ಲಿಗಿ: ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ:  ಪ್ರತಿಯೊಬ್ಬರೂ ಕಾನೂನು ಅರಿವು ಹೊಂದಲು ನ್ಯಾಯಾಧೀಶರಾದ ಹೆಚ್.ಜೆ. ಶಿಲ್ಪ ಕರೆ
    • ತುಮಕೂರು: ಡಿಪ್ಲೊಮಾ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ
    • ಸಿದ್ದರಬೆಟ್ಟ: ಜೂನ್ 21ರಂದು ಉಚಿತ ಸಾಮೂಹಿಕ ವಿವಾಹ, ಜನ ಜಾಗೃತಿ ಧರ್ಮ ಸಮಾರಂಭ, ಜಗಜ್ಯೋತಿ ಬಸವೇಶ್ವರ ಜಯಂತೋತ್ಸವ
    • ತುಮಕೂರು: ಜೂನ್ 26 ರಿಂದ ಪುಸ್ತಕ ಸಂತೆ
    • ರುಡ್‌ ಸೆಟ್ ಸಂಸ್ಥೆ: ಅಣಬೆ ಬೇಸಾಯ ತರಬೇತಿಗೆ ಅರ್ಜಿ ಆಹ್ವಾನ
    • ನಾಳೆ ಕೊರಟಗೆರೆಯಲ್ಲಿ ಡಿಸಿಎಂ ಡಾ.ಜಿ.ಪರಮೇಶ್ವರಗೆ ಮತದಾರರಿಂದ ಅಭಿನಂದನೆ
    • ತುಮಕೂರು: ಸರ್ಕಾರಿ ಐಟಿಐ ಆ.31 ರವರೆಗೆ ಪ್ರವೇಶಾವಕಾಶ | SSLC ಫೇಲ್ ಆದವರಿಗೂ ಅವಕಾಶ
    • ತುಮಕೂರು: ಹೆತ್ತೇನಹಳ್ಳಿ, ಹೊಳಕಲ್ಲು ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಜೂನ್ 14ರಂದು ವಿದ್ಯುತ್ ವ್ಯತ್ಯಯ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕೇಂದ್ರ ಬಜೆಟ್: ಆದಾಯ ತೆರಿಗೆದಾರರರಿಗೆ ಬಂಪರ್ ಆಫರ್
    ರಾಷ್ಟ್ರೀಯ ಸುದ್ದಿ February 1, 2025

    ಕೇಂದ್ರ ಬಜೆಟ್: ಆದಾಯ ತೆರಿಗೆದಾರರರಿಗೆ ಬಂಪರ್ ಆಫರ್

    By adminFebruary 1, 2025No Comments1 Min Read
    nirmala

    ನವದೆಹಲಿ: ಕೇಂದ್ರ ಬಜೆಟ್ನಲ್ಲಿ ಆದಾಯ ತೆರಿಗೆ ದಾರರರಿಗೆ ಬಂಪರ್ ಆಫರ್ ನೀಡಲಾಗಿದೆ. 12 ಲಕ್ಷದವರೆಗೆ ಸಂಪೂರ್ಣ ತೆರಿಗೆಯಲ್ಲಿ ಡೊಡ್ಡ ವಿನಾಯತಿ ನೀಡಲಾಗಿದೆ.

    12 ಲಕ್ಷ ರೂಪಾಯಿವರೆಗೂ ಆದಾಯ ತೆರಿಗೆ ಇಲ್ಲ 4 ಲಕ್ಷದಿಂದ 8 ಲಕ್ಷದವರೆಗೆ ಶೇ.5ರಷ್ಟು ತೆರಿಗೆ 8 ಲಕ್ಷದಿಂದ 11 ಲಕ್ಷದವರೆಗೆ ಶೇ.10ರಷ್ಟು ತೆರಿಗೆ 12 ಲಕ್ಷದಿಂದ 15 ಲಕ್ಷದವರೆಗೆ ಶೇ.15ರಷ್ಟು ತೆರಿಗೆ 15 ಲಕ್ಷದಿಂದ 20 ಲಕ್ಷದವರೆಗೆ ಶೇ.20ರಷ್ಟು ತೆರಿಗೆ 20 ಲಕ್ಷದಿಂದ 24 ಲಕ್ಷದರೆಗೆ ಶೇ.25ರಷ್ಟು ತೆರಿಗೆ 24 ಲಕ್ಷ ಮೇಲ್ಪಟ್ಟ ಆದಾಯಕ್ಕೆ ಶೇ.30ರಷ್ಟು ತೆರಿಗೆ ಇರಲಿದೆ.
    ಟಿವಿ, ಮೊಬೈಲ್, ಎಲೆಕ್ಟ್ರಿಕ್ ಕಾರುಗಳು, ಔಷಧಿ ಮತ್ತು ಭಾರತದಲ್ಲಿ ತಯಾರಿಸಿದ ಬಟ್ಟೆಗಳು, ಚರ್ಮದ ವಸ್ತುಗಳೂ ಅಗ್ಗವಾಗಲಿವೆ ಎಂದು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.


    Provided by
    Provided by

    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

    admin
    • Website

    Related Posts

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    Comments are closed.

    Our Picks

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಕೂಡ್ಲಿಗಿ: ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ:  ಪ್ರತಿಯೊಬ್ಬರೂ ಕಾನೂನು ಅರಿವು ಹೊಂದಲು ನ್ಯಾಯಾಧೀಶರಾದ ಹೆಚ್.ಜೆ. ಶಿಲ್ಪ ಕರೆ

    June 14, 2026

    ವಿಜಯನಗರ (ಕೂಡ್ಲಿಗಿ): “ಸಮಾಜದಲ್ಲಿ ಬಾಲಕಾರ್ಮಿಕ ಪದ್ಧತಿಯು ಒಂದು ದೊಡ್ಡ ಪಿಡುಗಾಗಿದ್ದು, ಇದರ ಸಂಪೂರ್ಣ ನಿರ್ಮೂಲನೆಗೆ ಸಾರ್ವಜನಿಕರು, ನಾಗರಿಕರು ಹಾಗೂ ವಿದ್ಯಾರ್ಥಿಗಳು…

    ತುಮಕೂರು: ಡಿಪ್ಲೊಮಾ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ

    June 14, 2026

    ಸಿದ್ದರಬೆಟ್ಟ: ಜೂನ್ 21ರಂದು ಉಚಿತ ಸಾಮೂಹಿಕ ವಿವಾಹ, ಜನ ಜಾಗೃತಿ ಧರ್ಮ ಸಮಾರಂಭ, ಜಗಜ್ಯೋತಿ ಬಸವೇಶ್ವರ ಜಯಂತೋತ್ಸವ

    June 14, 2026

    ತುಮಕೂರು: ಜೂನ್ 26 ರಿಂದ ಪುಸ್ತಕ ಸಂತೆ

    June 14, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.