nammatumakuru

    Subscribe to Updates

    Get the latest creative news from FooBar about art, design and business.

    What's Hot

    ಹಾವೇರಿ: 7ಕ್ಕೂ ಹೆಚ್ಚು ಮನೆಗಳಲ್ಲಿ ಸರಣಿ ಕಳ್ಳತನ, ಚಹಾ ಕುಡಿದು ಹೋದ ಕಳ್ಳರು!

    December 23, 2025

    ಕೊರಟಗೆರೆ:  ಜಿ.ಎಂ.ಕಾಮರಾಜ್ ಪಶ್ಚಿಮ ರೈಲ್ವೆ ಬೋರ್ಡ್ ನಿರ್ದೇಶಕರಾಗಿ ಆಯ್ಕೆ

    December 23, 2025

    ಭ್ರಷ್ಟಾಚಾರ ಆರೋಪ: ಶ್ರವಣೂರು ಗ್ರಾಮ ಪಂಚಾಯಿತಿ ಪಿಡಿಒ ವಿರುದ್ಧ ತಮಟೆ ಚಳವಳಿ

    December 23, 2025
    Facebook Twitter Instagram
    ಟ್ರೆಂಡಿಂಗ್
    • ಹಾವೇರಿ: 7ಕ್ಕೂ ಹೆಚ್ಚು ಮನೆಗಳಲ್ಲಿ ಸರಣಿ ಕಳ್ಳತನ, ಚಹಾ ಕುಡಿದು ಹೋದ ಕಳ್ಳರು!
    • ಕೊರಟಗೆರೆ:  ಜಿ.ಎಂ.ಕಾಮರಾಜ್ ಪಶ್ಚಿಮ ರೈಲ್ವೆ ಬೋರ್ಡ್ ನಿರ್ದೇಶಕರಾಗಿ ಆಯ್ಕೆ
    • ಭ್ರಷ್ಟಾಚಾರ ಆರೋಪ: ಶ್ರವಣೂರು ಗ್ರಾಮ ಪಂಚಾಯಿತಿ ಪಿಡಿಒ ವಿರುದ್ಧ ತಮಟೆ ಚಳವಳಿ
    • ಚಿರತೆ ದಾಳಿಯಿಂದಾಗಿ ಮಹಿಳೆ ಸಾವು: ದಾಳಿ ನಡೆದ 24 ಗಂಟೆ ಒಳಗೆ  ಚಿರತೆ ಸೆರೆ
    • ತಿಪಟೂರು: ಡಿಸೆಂಬರ್ 24ರಂದು ‘ಸಾಂಸ್ಕೃತಿಕ ವೈಭವ’ ಬೃಹತ್ ಕಾರ್ಯಕ್ರಮ
    • ಪಾವಗಡ: ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ
    • ಡಿಸೆಂಬರ್ 31ರಂದು ಸಿರಿಧಾನ್ಯ ಪಾಕ ಸ್ಪರ್ಧೆಗೆ ಅರ್ಜಿ: ವಿಜೇತರಿಗೆ ನಗದು ಬಹುಮಾನ | ಯಾರೆಲ್ಲ ಭಾಗವಹಿಸಬಹುದು?
    • ಚಾಮರಾಜನಗರ: ಗ್ರಾಮದ ಬಳಿ ಐದು ಹುಲಿಗಳ ಪ್ರತ್ಯಕ್ಷ; ಆತಂಕದಲ್ಲಿ ಜನತೆ, ನಿಷೇಧಾಜ್ಞೆ ಜಾರಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸುಟ್ಟು ಭಸ್ಮವಾದ ಹಸು, ಕರು, ಕುರಿ, ಮೇಕೆಗಳು…!
    ತುಮಕೂರು March 31, 2025

    ಸುಟ್ಟು ಭಸ್ಮವಾದ ಹಸು, ಕರು, ಕುರಿ, ಮೇಕೆಗಳು…!

    By adminMarch 31, 2025No Comments1 Min Read
    tumakuru news

    ತುಮಕೂರು: ಯುಗಾದಿ ಹಬ್ಬದ ಸಂಭ್ರಮದ ಮಧ್ಯೆ ಬಡ ಕುಟುಂಬವೊಂದು ಆಕಸ್ಮಿಕ ಬೆಂಕಿ ಅವಘಡಕ್ಕೆ ಸಿಲುಕಿದ ದಾರುಣ ಘಟನೆ ನಡೆದಿದೆ. ಈ ದುರ್ಘಟನೆ ಶೋಕದ ಛಾಯೆ ಮೂಡಿಸಿದೆ.

    ಬುಕ್ಕಾಪಟ್ಟಣ ಹೋಬಳಿಯ ಹುಣಸೆಕಟ್ಟೆ ಗ್ರಾಮದ ಭೋವಿ ಜನಾಂಗದ ರತ್ನಮ್ಮ, ತಮ್ಮ ಇಬ್ಬರು ಮಕ್ಕಳ ಜೊತೆ ಊರಿನಿಂದ, ಎರಡು ಕಿಲೋ ಮೀಟರ್ ದೂರದಲ್ಲಿರುವ ತಮ್ಮ ಜಮೀನಿನಲ್ಲಿ ಗುಡಿಸಲು ಕಟ್ಟಿಕೊಂಡು ಜೀವನ ಸಾಗಿಸುತ್ತಿದ್ದರು. ಅವರ ಪತಿ ಸಿದ್ದಾಭೋವಿ ಸುಮಾರು 20 ವರ್ಷಗಳ ಹಿಂದೆ ಕುಟುಂಬವನ್ನು ಬಿಟ್ಟು ಎಲ್ಲೋ ತೆರಳಿದ್ದು, ಇದುವರೆಗೆ ಮರಳಿಲ್ಲ. ಈ ಕಾರಣದಿಂದ, ರತ್ನಮ್ಮ ಹೊಲದಲ್ಲಿಯೇ ಹಸು, ಕರು, ಕುರಿ, ಮೇಕೆಗಳನ್ನು ಮೇಯಿಸಿಕೊಂಡು ಜೀವನ ಸಾಗಿಸುತ್ತಿದ್ದರು.


    Provided by
    Provided by

    ಶುಕ್ರವಾರ ರಾತ್ರಿ ಎಲ್ಲರೂ ಮಲಗಿದ್ದ ಸಂದರ್ಭದಲ್ಲಿ, ಸುಮಾರು ರಾತ್ರಿ ಎರಡು ಗಂಟೆ ಸುಮಾರಿಗೆ ಗುಡಿಸಲಿಗೆ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡಿದೆ. ಬೆಂಕಿ ತೀವ್ರಗೊಳ್ಳುತ್ತಿದ್ದಂತೆ, ರತ್ನಮ್ಮ ಮತ್ತು ಅವರ ಮಕ್ಕಳು ಎಚ್ಚರಗೊಂಡು ಆರಿಸುವ ಪ್ರಯತ್ನ ನಡೆಸಿದರು. ಆದರೆ, ಊರಿನಿಂದ ದೂರವಾಗಿರುವ ಕಾರಣದಿಂದ, ಸ್ಥಳೀಯರು ಬರುವಷ್ಟರಲ್ಲಿ ಗುಡಿಸಲು ಸಂಪೂರ್ಣ ಸುಟ್ಟು ಭಸ್ಮವಾಗಿತ್ತು.

    ಎರಡು ಹಸುಗಳು, ಒಂದು ಕರು, ಎರಡು ಕುರಿ, ನಾಲ್ಕು ಮೇಕೆ, ಮನೆಯಲ್ಲಿದ್ದ ಬಟ್ಟೆಬರೆ, ಪಾತ್ರೆಗಳು, ದವಸ ಧಾನ್ಯಗಳು, ಎಲ್ಲವೂ ಸುಟ್ಟು ಹೋದವು. ಈ ದುರ್ಘಟನೆ, ಹೇಗೋ ಜೀವನ ಸಾಗಿಸುತ್ತಿದ್ದ ಕುಟುಂಬದ ಮೇಲೆ ಮತ್ತಷ್ಟು ಸಂಕಟವನ್ನು ತಂದೊಡ್ಡಿದೆ.

    ಘಟನೆ ತಿಳಿದು ಸ್ಥಳಕ್ಕೆ ಕಂದಾಯ ಇಲಾಖೆ ಮತ್ತು ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ, ಕಾನೂನು ರೀತ್ಯಾ ಕ್ರಮ ಕೈಗೊಂಡಿದ್ದಾರೆ. ಸರ್ಕಾರದಿಂದ ಅನುಗ್ರಹ ಯೋಜನೆಯಡಿ ಪರಿಹಾರ ಧನ ಶೀಘ್ರದಲ್ಲಿಯೇ ವಿತರಿಸಲಾಗುವುದೆಂದು ಭರವಸೆ ನೀಡಲಾಗಿದೆ. ಹೋಬಳಿಯ ಜೆಡಿಎಸ್ ಮುಖಂಡರಾದ ಹೆಚ್.ಜೆ. ಸತ್ಯನಾರಾಯಣ, ನೊಂದ ಕುಟುಂಬಕ್ಕೆ ಧನ ಸಹಾಯ ನೀಡಿದ್ದು, ತಾತ್ಕಾಲಿಕ ವಾಸಕ್ಕಾಗಿ ಟಾರ್ ಪಾಲ್, ಅಡಿಗೆ ಸ್ಟೋವ್, ಸಿಲಿಂಡರ್, ದವಸ ಧಾನ್ಯಗಳನ್ನು ನೀಡಿ ಸಾಂತ್ವನ ಹೇಳಿದ್ದಾರೆ. ಈ ಸಹಾಯದಿಂದ ಕುಟುಂಬಕ್ಕೆ ತಾತ್ಕಾಲಿಕ ನೆಮ್ಮದಿ ದೊರಕಲಿದೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

    admin
    • Website

    Related Posts

    ಡಿಸೆಂಬರ್ 31ರಂದು ಸಿರಿಧಾನ್ಯ ಪಾಕ ಸ್ಪರ್ಧೆಗೆ ಅರ್ಜಿ: ವಿಜೇತರಿಗೆ ನಗದು ಬಹುಮಾನ | ಯಾರೆಲ್ಲ ಭಾಗವಹಿಸಬಹುದು?

    December 22, 2025

    ಸಿದ್ದಗಂಗಾ ಶ್ರೀಗಳ ಮಿಂಚಿನ ಸಂಚಾರ ಸ್ಫೂರ್ತಿದಾಯಕ : ಸಸ್ಯಾಂದೋಲನ ನಡೆಸಲು ಎಂ.ಶಿವಕುಮಾರ್ ಮನವಿ

    December 22, 2025

    ಸಿದ್ದಗಂಗಾ ಮಠದ ಹಳೆಯ ವಿದ್ಯಾರ್ಥಿಗಳು ಭಕ್ತರು ಶ್ರೀಮಠದ ಆಸ್ತಿ : ಶ್ರೀ ಸಿದ್ಧಲಿಂಗ ಮಹಾ ಸ್ವಾಮೀಜಿ

    December 22, 2025

    Comments are closed.

    Our Picks

    ವಿಶ್ವಕಪ್ ಗೆದ್ದ ಭಾರತದ ಮಹಿಳಾ ತಂಡಕ್ಕೆ ಟಾಟಾ ಮೋಟಾರ್ಸ್‌ನಿಂದ ‘ಸಿಯೆರಾ’ ಕಾರು ಉಡುಗೊರೆ!

    December 17, 2025

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಹಾವೇರಿ: 7ಕ್ಕೂ ಹೆಚ್ಚು ಮನೆಗಳಲ್ಲಿ ಸರಣಿ ಕಳ್ಳತನ, ಚಹಾ ಕುಡಿದು ಹೋದ ಕಳ್ಳರು!

    December 23, 2025

    ಹಾವೇರಿ: ಜಿಲ್ಲೆಯ ನಾಗೇಂದ್ರಮಟ್ಟಿ ಬಡಾವಣೆಯಲ್ಲಿ ಕಳ್ಳರು ಸರಣಿ ಕಳ್ಳತನ ಮಾಡುವ ಮೂಲಕ ಜನರಲ್ಲಿ ಭೀತಿ ಹುಟ್ಟಿಸಿದ್ದಾರೆ. ಒಂದೇ ರಾತ್ರಿ ಸುಮಾರು…

    ಕೊರಟಗೆರೆ:  ಜಿ.ಎಂ.ಕಾಮರಾಜ್ ಪಶ್ಚಿಮ ರೈಲ್ವೆ ಬೋರ್ಡ್ ನಿರ್ದೇಶಕರಾಗಿ ಆಯ್ಕೆ

    December 23, 2025

    ಭ್ರಷ್ಟಾಚಾರ ಆರೋಪ: ಶ್ರವಣೂರು ಗ್ರಾಮ ಪಂಚಾಯಿತಿ ಪಿಡಿಒ ವಿರುದ್ಧ ತಮಟೆ ಚಳವಳಿ

    December 23, 2025

    ಚಿರತೆ ದಾಳಿಯಿಂದಾಗಿ ಮಹಿಳೆ ಸಾವು: ದಾಳಿ ನಡೆದ 24 ಗಂಟೆ ಒಳಗೆ  ಚಿರತೆ ಸೆರೆ

    December 23, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.