ಬೆಳಗಾವಿ: ಮಹಾರಾಷ್ಟ್ರ ಗಡಿಯ ಕೊಗನೋಳಿ ಚೆಕ್ ಪೋಸ್ಟ್ ನಲ್ಲಿ ಬಸ್ ಪ್ರಯಾಣಿಕನೋರ್ವನಿಂದ ಒಂದೂವರೆ ಕೋಟಿ ರೂ. ವಶಪಡಿಸಿಕೊಳ್ಳಲಾಗಿದೆ.
ಕರ್ತವ್ಯ ನಿರತ ಪೊಲೀಸರು ಮತ್ತು ಚುನಾವಣೆ ಸಿಬ್ಬಂದಿ ಖಾಸಗಿ ಬಸ್ ಒಂದರಲ್ಲಿ ಮುಂಬೈನಿಂದ ಬರುತ್ತಿದ್ದ ಪ್ರಯಾಣಿಕನಲ್ಲಿದ್ದ ಹಣವನ್ನು ವಶಕ್ಕೆ ಪಡೆದರು. ಈ ಹಣಕ್ಕೆ ಆತನ ಬಳಿ ಯಾವುದೇ ದಾಖಲೆಗಳಿರಲಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ಜಿಲ್ಲಾಧಿಕಾರಿ ನಿತೇಶ ಪಾಟೀಲ ಹಾಗೂ ಎಸ್ಪಿ ಸಂಜೀವ ಪಾಟೀಲ ಅವರು ಕರ್ತವ್ಯ ನಿರತ ಸಿಬ್ಬಂದಿ ಕಾರ್ಯವನ್ನು ಶ್ಲಾಘಿಸಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL
ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA


