nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮನೆ ಮುಂದೆ ಕಸ ಹಾಕಿದ್ದನ್ನು ಪ್ರಶ್ನಿಸಿದ್ದಕ್ಕೆ ಕಂಬಕ್ಕೆ ಕಟ್ಟಿಹಾಕಿ ಮಹಿಳೆಗೆ ಹಲ್ಲೆ!

    June 30, 2025

    ಬಿಗ್ ಬಾಸ್ ಸೀಸನ್ 12ಕ್ಕೂ ಕಿಚ್ಚ ಸುದೀಪ್ ನಿರೂಪಣೆ ಫಿಕ್ಸ್!

    June 30, 2025

    ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ: 8 ಕಾರ್ಮಿಕರು ಸಾವು

    June 30, 2025
    Facebook Twitter Instagram
    ಟ್ರೆಂಡಿಂಗ್
    • ಮನೆ ಮುಂದೆ ಕಸ ಹಾಕಿದ್ದನ್ನು ಪ್ರಶ್ನಿಸಿದ್ದಕ್ಕೆ ಕಂಬಕ್ಕೆ ಕಟ್ಟಿಹಾಕಿ ಮಹಿಳೆಗೆ ಹಲ್ಲೆ!
    • ಬಿಗ್ ಬಾಸ್ ಸೀಸನ್ 12ಕ್ಕೂ ಕಿಚ್ಚ ಸುದೀಪ್ ನಿರೂಪಣೆ ಫಿಕ್ಸ್!
    • ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ: 8 ಕಾರ್ಮಿಕರು ಸಾವು
    • DIGITAL ARREST ಬಗ್ಗೆ ಎಚ್ಚರವಿರಲಿ!
    • ಆಷಾಢ ಏಕಾದಶಿ ಪ್ರಯುಕ್ತ ಪಂಢರಪುರಕ್ಕೆ ವಿಶೇಷ ರೈಲು
    • ತುಮಕೂರು: 3ನೇ ರಾಜ್ಯ ಮಟ್ಟದ ಕನ್ನಡ ಸಾಹಿತ್ಯ ಸಮ್ಮೇಳನ ಯಶಸ್ವಿ
    • ಕ್ಯಾಂಟರ್ – ಕಾರಿನ ನಡುವೆ ಡಿಕ್ಕಿ: ಒಂದೇ ಕುಟುಂಬದ ನಾಲ್ವರು ಸಾವು
    • “ಪ್ರತಿಯೊಬ್ಬರೂ ಪರಿಸರ ಸಂರಕ್ಷಿಸಬೇಕು”: ವಿಶ್ವ ಪರಿಸರ ದಿನಾಚರಣೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ದಲಿತ ನೌಕರೆ ತಂದ ಚಾ ತಿಂಡಿ ತಿನ್ನಲ್ಲ:  ಗ್ರಾ.ಪಂ. ಸದಸ್ಯೆ ವಿರುದ್ಧ ಜಾತಿ ನಿಂದನೆ ಆರೋಪ
    ಪಾವಗಡ September 20, 2022

    ದಲಿತ ನೌಕರೆ ತಂದ ಚಾ ತಿಂಡಿ ತಿನ್ನಲ್ಲ:  ಗ್ರಾ.ಪಂ. ಸದಸ್ಯೆ ವಿರುದ್ಧ ಜಾತಿ ನಿಂದನೆ ಆರೋಪ

    By adminSeptember 20, 2022No Comments2 Mins Read
    ck pura

    ಪಾವಗಡ: ದಲಿತ ನೌಕರೆ ತಂದ ತಿಂಡಿ, ಚಾ ಕಾಫಿ ಇವರ ಗಂಟಲಲ್ಲಿ ಇಳಿಯಲ್ವಂತೆ? ನೀನು ಚಾ ತಿಂಡಿ ತಂದ್ರೆ, ನಾನು ತಿನ್ನಲ್ಲ ಎಂದು ಜಾತಿಯ ಹೆಸರೆತ್ತಿ ದಲಿತ ನೌಕರರೊಬ್ಬರನ್ನು  ಗ್ರಾಮ ಪಂಚಾಯತ್ನ ಸದಸ್ಯೆ ನಿಂದಿಸಿರುವ ಘಟನೆ ತಾಲೂಕು ನಿಡಗಲ್ ಹೋಬಳಿ ಸಿ.ಕೆ.ಪುರ ಗ್ರಾಮ ಪಂಚಾಯಿತಿಯಲ್ಲಿ ನಡೆದಿದೆ.

    ಹರಿಹರಪುರ  ಸದಸ್ಯೆ ಅರುಂಧತಿ ನಾಗಲಿಂಗಪ್ಪ ಅವರ ವಿರುದ್ಧ ಈ ಗಂಭೀರ ಆರೋಪ ಕೇಳಿ ಬಂದಿದ್ದು, ಗ್ರಾಮ ಪಂಚಾಯತ್ ಸಭೆಗಳು ನಡೆದಾಗ ನೌಕರೆ ದಲಿತ ಹೆಣ್ಣು ಮಗಳಾದ ಧಾಮಸ ಅವರು, ಹೊಟೇಲ್ ನಿಂದ ತಿಂಡಿ ತಂದು ಕೊಟ್ಟಾಗ ನೀನು ತಂದ ಊಟ ತಿಂಡಿಯನ್ನು ನಾವು ತಿನ್ನುವುದಿಲ್ಲ, ಎಂದು ಜಾತಿಯ ಹೆಸರೆತ್ತಿ ಅವಮಾನಿಸಿದ್ದಾರೆ. ಅವರ ವಿರುದ್ಧ ಕಾನೂನು ಕ್ರಮಕೈಗೊಳ್ಳುವುದೇ ಅಲ್ಲದೇ ಅವರ ಸದಸ್ಯತ್ವವನ್ನು ರದ್ದುಪಡಿಸಬೇಕು ಎಂಬ ಆಕ್ರೋಶ ಕೇಳಿ ಬಂದಿದೆ.


    Provided by

    ಘಟನೆಯ ಹಿನ್ನೆಲೆ:

    ತಾಲೂಕು ನಿಡಗಲ್ ಹೋಬಳಿ ಸಿ.ಕೆ.ಪುರ ಗ್ರಾಮ ಪಂಚಾಯಿತಿಯಲ್ಲಿ ಮಾರಣ್ಣ ಎಂಬುವವರು 15 ವರ್ಷಗಳ ಹಿಂದೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬೀದಿ ದೀಪಗಳನ್ನು ಅಳವಡಿಸಲು ನೇಮಕ ಮಾಡಿಕೊಂಡಿದ್ದರು. ಮಾರಣ್ಣ ಎಂಬವರು ಕಂಬ ಹತ್ತಿ ಲೈಟ್ ಹಾಕುವ ಈಸಂದರ್ಭದಲ್ಲಿ ವಿದ್ಯುತ್ ಶಾಕ್ ಹೊಡೆದು ದಾರುಣವಾಗಿ ಮೃತಪಟ್ಟಿದ್ದರು. ಹೀಗಾಗಿ ಅವರ ಬಡ ಕುಟುಂಬಕ್ಕೆ ಅನುಕಂಪದ ಆಧಾರದಲ್ಲಿ ಕೆಲಸ ನೀಡಲಾಯಿತು. ಮಾರಪ್ಪನವರ ಪತ್ನಿ ಜಯಮ್ಮನವರು ಮಾರಪ್ಪನವರ ಕೆಲಸವನ್ನು ನಿರ್ವಹಿಸಲು ಆರಂಭಿಸಿದ್ದರು.  ಎರಡು ವರ್ಷಗಳ ಹಿಂದೆ ಜಯಮ್ಮನವರಿಗೆ ಅನಾರೋಗ್ಯವಾಗಿದ್ದರಿಂದಾಗಿ ಅವರ ಮಗಳಾದ ದಾಮಸ ಅವರು ಪಂಚಾಯತ್ ಅಧ್ಯಕ್ಷರು, ಗ್ರಾಮಸ್ಥರ ಒಪ್ಪಿಗೆಯಿಂದಲೇ ಜಯಮ್ಮನವರ ಕೆಲಸವನ್ನು ಮಾಡುತ್ತಿದ್ದಾರೆ.

    ಗ್ರಾಮ ಪಂಚಾಯತ್ ಸಭೆ ನಡೆದಾಗ ದಾಮಸ ಅವರು ಸದಸ್ಯರಿಗೆ ಹೊಟೇಲ್ ನಿಂದ ತಿಂಡಿ ಮತ್ತು ಕಾಫಿ, ಊಟ ತರುತ್ತಿದ್ದರು. ಆದರೆ ಅರುಂಧತಿ ನಾಗಲಿಂಗಪ್ಪ ಅವರು ಧಾಮಸ ಅವರಿಗೆ ಜಾತಿ ನಿಂದನೆ ಮಾಡಿ, ಮನಸ್ಸಿಗೆ ಆಘಾತವನ್ನುಂಟು ಮಾಡಿದ್ದಾರೆ. ಜಾತಿಯ ಬೇಧವನ್ನು ತಲೆಯಲ್ಲಿ ತುಂಬಿಕೊಂಡವರು, ಅಸ್ಪೃಶ್ಯತೆಯನ್ನು ಪ್ರತಿಪಾದಿಸುವವರು ಸದಸ್ಯರಾಗಿದ್ದು, ಸಂವಿಧಾನದ ವಿರುದ್ಧ ಮನಸ್ಥಿತಿಯವರು ಸದಸ್ಯರಾಗಲು ಅನರ್ಹರು ಅವರ ಸದಸ್ಯತ್ವ ರದ್ದುಪಡಿಸಬೇಕು ಎಂಬ ಆಕ್ರೋಶ ಕೇಳಿ ಬಂದಿದೆ.

    ಘಟನೆ ಸಂಬಂಧ ಡಿ. ಎಸ್. ಎಸ್. ಸಂಚಾಲಕರಾದ ಹನುಮಂತರಾಯಪ್ಪ ಆಕ್ರೋಶ ವ್ಯಕ್ತಪಡಿಸಿದ್ದು, ಜಾತಿ ನಿಂದನೆ ಮಾಡಿದವರ ಮೇಲೆಕಾನೂನು ಕ್ರಮ ಕೈಗೊಳ್ಳಬೇಕು. ಅಂಥವರ ಸದಸ್ಯತ್ವವನ್ನು ರದ್ದು ಮಾಡಬೇಕು. ಸಂಬಂಧಪಟ್ಟ ಮೇಲಾಧಿಕಾರಿಗಳು ಇದನ್ನು ಸೂಕ್ಷ್ಮ ವಾಗಿ ಪರಿಶೀಲನೆ ಮಾಡಿ ಸೂಕ್ತ ಕಾನೂನು ರೀತಿಯ ಕ್ರಮ ಜರುಗಿಸಿ ನ್ಯಾಯ ದೊರಕಿಸಿ ಕೊಡಬೇಕು ಎಂದು ಮನವಿ ಮಾಡಿದ್ದಾರೆ.

    ವರದಿ: ರಾಮಪ್ಪ ಸಿ.ಕೆ.ಪುರ ಪಾವಗಡ ತಾಲೂಕು


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಆಗಸ್ಟ್ 1 ರಿಂದ ಆಟೋ ದಾಖಲಾತಿಗಳು ಕಡ್ಡಾಯ: ಸಿ.ಐ.ಸುರೇಶ್ ಖಡಕ್ ಎಚ್ಚರಿಕೆ

    June 16, 2025

    ಗಡಿನಾಡ ಕನ್ನಡಿಗರಿಗೆ ರಾಜ್ಯ ಸರ್ಕಾರ ಸವಲತ್ತು ಒದಗಿಸಿ: ಸಾಹಿತ್ಯ ಸಮ್ಮೇಳನದಲ್ಲಿ ಅಂಜನ್ ಕುಮಾರ್ ಆಗ್ರಹ

    June 2, 2025

    ಮಾಜಿ ಶಾಸಕ ಕೆ.ಎಂ.ತಿಮ್ಮರಾಯಪ್ಪ ಹುಟ್ಟುಹಬ್ಬ ಆಚರಣೆ

    June 2, 2025
    Our Picks

    ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ: 8 ಕಾರ್ಮಿಕರು ಸಾವು

    June 30, 2025

    ಇಸ್ರೇಲ್ ಪರ ಬೇಹುಗಾರಿಕೆ: ಮೂವರನ್ನು ಗಲ್ಲಿಗೇರಿಸಿದ ಇರಾನ್

    June 25, 2025

    ಕೆಲವರಿಗೆ ಮೋದಿಯೇ ಮೊದಲು: ಶಶಿ ತರೂರ್ ವಿರುದ್ಧ ಮಲ್ಲಿಕಾರ್ಜುನ ಖರ್ಗೆ ಟೀಕೆ

    June 25, 2025

    ಏಳು ಪ್ರಮುಖ ಮಸೂದೆಗಳಿಗೆ ಅನುಮೋದನೆ ನೀಡಲು ರಾಷ್ಟ್ರಪತಿಗೆ ಸಿಎಂ ಸಿದ್ದರಾಮಯ್ಯ ಮನವಿ

    June 24, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಮನೆ ಮುಂದೆ ಕಸ ಹಾಕಿದ್ದನ್ನು ಪ್ರಶ್ನಿಸಿದ್ದಕ್ಕೆ ಕಂಬಕ್ಕೆ ಕಟ್ಟಿಹಾಕಿ ಮಹಿಳೆಗೆ ಹಲ್ಲೆ!

    June 30, 2025

    ಶಿವಮೊಗ್ಗ: ಮನೆಯ ಮುಂದೆ‌ ಕಸ ಹಾಕಿದ್ದನ್ನು ಪ್ರಶ್ನಿಸಿದಕ್ಕೆ 67 ವರ್ಷದ ವೃದ್ಧೆಯನ್ನು ಕಂಬಕ್ಕೆ ಕಟ್ಟಿ ಹಾಕಿ ಥಳಿಸಿದ ಅಮಾನವೀಯ ಘಟನೆ…

    ಬಿಗ್ ಬಾಸ್ ಸೀಸನ್ 12ಕ್ಕೂ ಕಿಚ್ಚ ಸುದೀಪ್ ನಿರೂಪಣೆ ಫಿಕ್ಸ್!

    June 30, 2025

    ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ: 8 ಕಾರ್ಮಿಕರು ಸಾವು

    June 30, 2025

    DIGITAL ARREST ಬಗ್ಗೆ ಎಚ್ಚರವಿರಲಿ!

    June 30, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.