nammatumakuru

    Subscribe to Updates

    Get the latest creative news from FooBar about art, design and business.

    What's Hot

    ಭಾರೀ ಮಳೆಗೆ ಮನೆ ಮೇಲೆ ಗೋಡೆ ಕುಸಿದು ಮಹಿಳೆ ಸಾವು

    May 19, 2025

    ಮಳೆ ಹಾನಿಯ ಪರಿಹಾರಕ್ಕೆ ಕ್ರಮವಹಿಸಿ : ಸಚಿವ ಈಶ್ವರ್ ಖಂಡ್ರೆ ಸೂಚನೆ

    May 19, 2025

    ಬೆಂಗಳೂರಿನಲ್ಲಿ ಮಳೆ ಆರ್ಭಟ: ಬರೊಬ್ಬರಿ 10 ಕಿ.ಮೀ ಟ್ರಾಫಿಕ್ ಜಾಮ್

    May 19, 2025
    Facebook Twitter Instagram
    ಟ್ರೆಂಡಿಂಗ್
    • ಭಾರೀ ಮಳೆಗೆ ಮನೆ ಮೇಲೆ ಗೋಡೆ ಕುಸಿದು ಮಹಿಳೆ ಸಾವು
    • ಮಳೆ ಹಾನಿಯ ಪರಿಹಾರಕ್ಕೆ ಕ್ರಮವಹಿಸಿ : ಸಚಿವ ಈಶ್ವರ್ ಖಂಡ್ರೆ ಸೂಚನೆ
    • ಬೆಂಗಳೂರಿನಲ್ಲಿ ಮಳೆ ಆರ್ಭಟ: ಬರೊಬ್ಬರಿ 10 ಕಿ.ಮೀ ಟ್ರಾಫಿಕ್ ಜಾಮ್
    • ಬೀದರ್‌: ಗುಡುಗು ಸಹಿತ ಭಾರೀ ಮಳೆ
    • ಎಫ್‌ ಎಸ್‌ ಟಿಪಿ ಘಟಕ ಸ್ಥಾಪನೆಗೆ ಸಾರ್ವಜನಿಕರ ವಿರೋಧ: ಕಂದಾಯ ಇಲಾಖೆಯಿಂದ ಹದ್ದುಬಸ್ತು ಕಾರ್ಯ ಯಶಸ್ವಿ
    • ಸಂತಪೂರ ಪೊಲೀಸ್ ಠಾಣೆ: ಅಪಘಾತ ತಡೆಗಟ್ಟಲು ಬ್ಯಾರಿಕೇಡ್ ಅಳವಡಿಕೆ
    • ಆಂಧ್ರಪ್ರದೇಶ ಕರ್ನೂಲ್ ಬಳಿ ಭೀಕರ ಅಪಘಾತ: ತುಮಕೂರು ಮೂಲದ ಮೂವರು ಸಾವು
    • ಅಲ್ಪಾವಧಿಯಲ್ಲಿ ವೃತ್ತಿ ಜೀವನ ನಡೆಸಲು ಡಿಪ್ಲೋಮಾ ಕೋರ್ಸುಗಳು ಉಪಯುಕ್ತ: ಜಯಪ್ರಕಾಶ್ ಜೆ.ಕೆ.
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಗುಬ್ಬಿ: ಸಿ.ಎಸ್. ಪುರ ನಾಡಕಛೇರಿಯಲ್ಲಿ ಸಂಭ್ರಮದ 73ನೇ ಗಣ ರಾಜ್ಯೋತ್ಸವ ಆಚರಣೆ
    ಗುಬ್ಬಿ January 26, 2022

    ಗುಬ್ಬಿ: ಸಿ.ಎಸ್. ಪುರ ನಾಡಕಛೇರಿಯಲ್ಲಿ ಸಂಭ್ರಮದ 73ನೇ ಗಣ ರಾಜ್ಯೋತ್ಸವ ಆಚರಣೆ

    By adminJanuary 26, 2022No Comments1 Min Read
    upatahashildar

    ಗುಬ್ಬಿ: ತಾಲ್ಲೂಕಿನ ಸಿ.ಎಸ್.ಪುರ ಕಂದಾಯ ಇಲಾಖೆಯ ನಾಡಕಛೇರಿಯಲ್ಲಿ 73ನೇ ಗಣರಾಜ್ಯೋತ್ಸವ ದಿನಾಚರಣೆಯನ್ನು ಸರಳವಾಗಿ ಹಾಗೂ ಸಂಭ್ರಮದಿಂದ  ಆಚರಿಸಿದರು.

    ಕಂದಾಯ ಇಲಾಖೆಯ ಉಪತಹಶೀಲ್ದರ್  ಮುತ್ತು ರಾಜ್  ಧ್ಜಜರೋಹಣ ನೆರವೇರಿಸಿ ಬಳಿಕ ಮಾತನಾಡಿದ ಅವರು, ಭಾರತದಲ್ಲಿ ಪ್ರತಿ ವರ್ಷ ಜನವರಿ 26ರಂದು ಗಣರಾಜ್ಯ ದಿನವೆಂದು ಸಂಭ್ರಮದಿಂದ ಆಚರಿಸಲಾಗುತ್ತದೆ. ಸಂವಿಧಾನ ಜಾರಿಗೆ ಬಂದ ಈ ದಿನ ಬಹಳ ವಿಶೇಷವಾಗಿದ್ದು. ಭಾರತ ಸ್ವಾತಂತ್ರ್ಯಕ್ಕೆ ಹೋರಾಡಿದ ಹಲವು ಪ್ರಮುಖ ನಾಯಕರನ್ನು ಮತ್ತು ಸಂವಿಧಾನ ಜಾರಿಗೆ ಶ್ರಮಿಸಿದಂತಹ ಪ್ರತಿಯೊಬ್ಬರು ನಮಗೆ ಸ್ಪೂರ್ತಿಯಾಗಿದ್ದಾರೆ ಎಂದರು.


    Provided by

    ಗಣರಾಜ್ಯೋತ್ಸವ ದಿನವನ್ನು ಭಾರತದ ಪ್ರತಿ ಸರ್ಕಾರಿ ಕಚೇರಿಗಳು, ಇಲಾಖೆಗಳು ಮತ್ತು ಸಂಸ್ಥೆಗಳು, ಹಾಗೂ  ಎಲ್ಲಾ ಶಾಲಾ, ಕಾಲೇಜುಗಳು ಸೇರಿದಂತೆ ವಿಶ್ವವಿದ್ಯಾಲಯಗಳಲ್ಲಿ ಅತ್ಯಂತ ವಿಶೇಷವಾಗಿ ವಿಜೃಂಭಣೆಯಿಂದ ಆಚರಣೆ ಮಾಡಲಾಗುತ್ತದೆ. ಭಾರತದ ಸರ್ವ ಪ್ರಜೆಗೂ ಸಮಾನ ಶಿಕ್ಷಣ, ಸರ್ವರಿಗೂ ಹಕ್ಕುಗಳನ್ನು ನೀಡಿರುವ ಸಂವಿಧಾನ ಜಾರಿಗೆ ತಂದ ಈ ದಿನವನ್ನು ನಾವೆಲ್ಲರೂ ವಿಶೇಷವಾಗಿ ಗೌರವಿಸಬೇಕು  ಹಬ್ಬದ ದಿನವಾಗಿ ಆಚರಿಸಬೇಕು ಮತ್ತು ಸಂವಿಧಾನ ಜಾರಿಗೆ ಶ್ರಮಿಸಿರುವ ಎಲ್ಲಾ ಮಹಾನ್ ನಾಯಕರನ್ನು, ಅವರ ಸೇವೆಯನ್ನು ನಾನು ಸದಾಕಾಲ ಸ್ಮರಿಸಬೇಕು ಎಂದರು.

    ಕಾರ್ಯಕ್ರಮದಲ್ಲಿ ಸಿ.ಎಸ್.ಪುರ ಗ್ರಾಮದ ಶಾಲೆಯ ವಿದ್ಯಾರ್ಥಿಗಳು ಶಿಕ್ಷಕರು. ಕಂದಾಯ ಇಲಾಖೆಯ ಅಧಿಕಾರಿಗಳು. ಗ್ರಾಮ ಸಹಾಯಕರು.ಸಿಬ್ಬಂದಿ ಹಾಜರಿದ್ದರು.

    ವರದಿ: ಡಿ.ಮಂಜುನಾಥ್. ಗುಬ್ಬಿ.

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

     

    admin
    • Website

    Related Posts

    ಸ್ನೇಹಿತನ ಜೊತೆ ಪತ್ನಿ ಪರಾರಿ : ಸೆಲ್ಫಿ ವಿಡಿಯೋ ಫೇಸ್ ಬುಕ್ ಗೆ ಹರಿಬಿಟ್ಟು ನೇಣಿಗೆ ಶರಣಾದ ಪತಿರಾಯ..!!.

    February 18, 2025

    ಕೆರೆಗೆ ಬಿದ್ದು ತಾಯಿ– ಮಗಳ ದಾರುಣ ಸಾವು

    January 10, 2025

    ಹಕ್ಕು ಪತ್ರ ವಿತರಣೆಯಲ್ಲಿ ಲೋಪ: ದಲಿತ ಕುಟುಂಬಗಳಿಂದ ಆಹೋರಾತ್ರಿ ಧರಣಿ

    December 4, 2024
    Our Picks

    ಆಂಧ್ರಪ್ರದೇಶ ಕರ್ನೂಲ್ ಬಳಿ ಭೀಕರ ಅಪಘಾತ: ತುಮಕೂರು ಮೂಲದ ಮೂವರು ಸಾವು

    May 19, 2025

    ನ್ಯೂಸ್ ಪೇಪರ್ ನ್ನೇ ಡ್ರೆಸ್ ಮಾಡಿಕೊಂಡು, “ನನ್ನನ್ನು ಓದುವಿರಾ?” ಎಂದು ಕೇಳಿದ ನಟಿ ಪೂನಂ ಪಾಂಡೆ

    May 17, 2025

    ಆಪರೇಷನ್ ಸಿಂಧೂರ ಬಗ್ಗೆ ಪಾಕಿಸ್ತಾನಕ್ಕೆ ಮಾಹಿತಿ: ಯುವಕ ಅರೆಸ್ಟ್

    May 17, 2025

    ಮೌಂಟ್ ಎವರೆಸ್ಟ್ ನಿಂದ ಇಳಿಯುತ್ತಿದ್ದ ವೇಳೆ ಭಾರತೀಯ ಪರ್ವತಾರೋಹಿ ಸಾವು

    May 17, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಭಾರೀ ಮಳೆಗೆ ಮನೆ ಮೇಲೆ ಗೋಡೆ ಕುಸಿದು ಮಹಿಳೆ ಸಾವು

    May 19, 2025

    ಬೆಂಗಳೂರು: ಭಾರೀ ಮಳೆಗೆ ಬೆಂಗಳೂರಲ್ಲಿ ಮನೆಯ ಗೋಡೆ ಕುಸಿದ ಪರಿಣಾಮ ಮಹಿಳೆಯೊಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದ್ದು, ವೈಟ್‌ ಫೀಲ್ಡ್‌ ನಲ್ಲಿ…

    ಮಳೆ ಹಾನಿಯ ಪರಿಹಾರಕ್ಕೆ ಕ್ರಮವಹಿಸಿ : ಸಚಿವ ಈಶ್ವರ್ ಖಂಡ್ರೆ ಸೂಚನೆ

    May 19, 2025

    ಬೆಂಗಳೂರಿನಲ್ಲಿ ಮಳೆ ಆರ್ಭಟ: ಬರೊಬ್ಬರಿ 10 ಕಿ.ಮೀ ಟ್ರಾಫಿಕ್ ಜಾಮ್

    May 19, 2025

    ಬೀದರ್‌: ಗುಡುಗು ಸಹಿತ ಭಾರೀ ಮಳೆ

    May 19, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.