nammatumakuru

    Subscribe to Updates

    Get the latest creative news from FooBar about art, design and business.

    What's Hot

    ಉದ್ಯೋಗ ಸಿಗದ ಅವಮಾನ: ನಿರುದ್ಯೋಗಿ ಸಾವಿಗೆ ಶರಣು

    November 24, 2025

    ಡಿ.14ರಂದು ಬಂಜಾರ ಭವನ ಅದ್ಧೂರಿ ಉದ್ಘಾಟನೆ: ಗೃಹ ಸಚಿವ ಡಾ.ಜಿ.ಪರಮೇಶ್ವರ್ ಆಗಮನ

    November 23, 2025

    ಮನೆಯ ಬಾಗಿಲು ಒಡೆದು ಕಳ್ಳರ ಕೈಚಳಕ:  ನಗನಗದು ದೋಚಿ ಪರಾರಿ

    November 23, 2025
    Facebook Twitter Instagram
    ಟ್ರೆಂಡಿಂಗ್
    • ಉದ್ಯೋಗ ಸಿಗದ ಅವಮಾನ: ನಿರುದ್ಯೋಗಿ ಸಾವಿಗೆ ಶರಣು
    • ಡಿ.14ರಂದು ಬಂಜಾರ ಭವನ ಅದ್ಧೂರಿ ಉದ್ಘಾಟನೆ: ಗೃಹ ಸಚಿವ ಡಾ.ಜಿ.ಪರಮೇಶ್ವರ್ ಆಗಮನ
    • ಮನೆಯ ಬಾಗಿಲು ಒಡೆದು ಕಳ್ಳರ ಕೈಚಳಕ:  ನಗನಗದು ದೋಚಿ ಪರಾರಿ
    • ಸರಗೂರು | ಶ್ರೀ ಹನುಮ ಜಯಂತ್ಯೋತ್ಸವ ಮೆರವಣಿಗೆ: ಕರಪತ್ರ ಬಿಡುಗಡೆ
    • ಜ್ಞಾನ ಮತ್ತು ಸಮುದಾಯದ ಪ್ರಗತಿಗೆ ಗ್ರಂಥಾಲಯಗಳು ಮೂಲಾಧಾರ: ಬಿಡುಗಲು ಶಿವಣ್ಣ
    • ಹುಲಿ ಕಾಣಿಸಿಕೊಂಡರೂ ಕೂಂಬಿಂಗ್ ಕಾರ್ಯಾಚರಣೆ ಇಲ್ಲ: ರೊಚ್ಚಿಗೆದ್ದ ರೈತರಿಂದ ರಸ್ತೆ ತಡೆದು ಪ್ರತಿಭಟನೆ
    • ಶೀಲ ಶಂಕಿಸಿ ಪತ್ನಿ, 5 ವರ್ಷದ ಮಗನ ಕೊಲೆ: ಅಪರಾಧಿಗೆ ಜೀವಾವಧಿ ಶಿಕ್ಷೆ, 50 ಸಾವಿರ ರೂ. ದಂಡ
    • ತುಮಕೂರು | ಬೀದಿ ನಾಯಿಗಳ ಮಾಹಿತಿ ನೀಡಲು ಪಾಲಿಕೆ ಸೂಚನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕರ್ನಾಟಕದಲ್ಲಿ ಇನ್ಮೆಲೇ ಕೇಕ್ ಬ್ಯಾನ್ ?
    ರಾಜ್ಯ ಸುದ್ದಿ August 31, 2024

    ಕರ್ನಾಟಕದಲ್ಲಿ ಇನ್ಮೆಲೇ ಕೇಕ್ ಬ್ಯಾನ್ ?

    By adminAugust 31, 2024No Comments2 Mins Read
    colour cake

    ಚಿಕ್ಕ ಮಕ್ಕಳಿಂದ ಹಿಡಿದು ಹಣ್ಣು ಹಣ್ಣು ಮುದುಕರವರೆಗೂ ಕೇಕ್​ ನ್ನು ಚಪ್ಪರಿಸಿಕೊಂಡು ತಿಂತಾರೆ. ಅದರಲ್ಲೂ ಈಗಂತೂ ಕೇಕ್ ಇಲ್ದೆ ಹೋದ್ರೆ ಬರ್ತೇಡೆ ಪಾರ್ಟಿಗಳನ್ನ ಊಹಿಸೋದು ಕೂಡ ಕಷ್ಟ. ಅಂತದ್ರಲ್ಲಿ ಇನ್ಮಂದೇ ಕರ್ನಾಟಕದಲ್ಲಿ ಕೇಕ್ ಸಿಗೋದಿಲ್ವಾ?

    ಅಚ್ಚರಿಯ ವಿಷ್ಯ ಅಂದ್ರೆ ಈಗಾಗಲೇ ಗೋಬಿ, ಕಬಾಬ್, ಬಾಂಬೆ ಮಿಠಾಯಿಗಳಿಗೆ ರಾಜ್ಯದಲ್ಲಿ ವಿಘ್ನ ಎದುರಾಗಿತ್ತು. ಅದ್ರೆ ಇದೀಗ ಕೇಕ್​ ಗೂ ಸಹ ಸಂಕಷ್ಟ ಎದುರಾಗಿದೆ. ಕೇಕ್​ನಲ್ಲಿ ಮನುಷ್ಯನ ಆರೋಗ್ಯಕ್ಕೆ ಹಾನಿಯಾಗುವ ಕೆಮಿಕಲ್ಸ್ ಪತ್ತೆಯಾಗಿದೆ ಎಂಬ ಸ್ಪೋಟಕ ಮಾಹಿತಿ ಹೊರಬಿದ್ದಿದೆ.


    Provided by
    Provided by

    ಆಘಾತಕಾರಿ ವಿಷ್ಯವೊಂದನ್ನ ಆಹಾರ ಮತ್ತು ಆರೋಗ್ಯ ತಜ್ಞರು ಪತ್ತೆ ಹಚ್ಚಿದ್ದಾರೆ. ವಿಶೇಷ ಅಂದ್ರೆ ಬಾಂಬೆ ಮಿಠಾಯಿಯಲ್ಲಿ ರೋಡಮೈನ್–ಬಿ ಎಂಬ ವಿಷಕಾರಿ ರಾಸಾಯನಿಕ ಅಂಶ ಇದ್ಯಂತೆ. ಅದಲ್ಲದೆ ಗೋಬಿ ತಯಾರಿಕೆಯಲ್ಲಿ ಬಳಸುವ ಕೃತಕ ಬಣ್ಣ, ರುಚಿಕಾರಕ, ಕಡಿಮೆ ಬೆಲೆಯ ಸಾಸ್ ಇವೆಲ್ಲಾ ಮಾನವನ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುತ್ತವೆ ಎಂಬ ಮಾಹಿತಿ ನೀಡಿದ್ದಾರೆ.

    ಇಂಟರೆಸ್ಟಿಂಗ್ ಅಂದ್ರೆ ಇದ್ರಲೆಲ್ಲ ಸಿಂಥೆಟಿಕ್ ಬಣ್ಣಗಳನ್ನು ಅತಿ ಹೆಚ್ಚು ಬಳಸಲಾಗುತ್ತೆ. ಅದರಲ್ಲೂ ಸಾಸ್ ​​ಗಳಲ್ಲಿ ನಾನಾ ಕೆಮಿಕಲ್​ ಗಳು ಇವೆ. ಇದನ್ನ ಬಟ್ಟೆ ಒಗೆಯಲು ಬಳಸುವ ಪೌಡರ್ ಗೆ ಬಳಸಾಗುತ್ತಂತೆ. ಹೀಗಾಗಿನೇ ಇದನ್ನು ತಿಂದವರಿಗೆ ರೋಗಗಳು ಹೆಚ್ಚಾಗಿ ಬರುತ್ತೆ ಎಂಬ ಆತಂಕಕಾರಿ ವರದಿಯನ್ನ ಆರೋಗ್ಯ ಮತ್ತು ಆಹಾರ ತಜ್ಞರು ಬಹಿರಂಗಪಡಿಸಿದ್ದಾರೆ.

    ಕೇಕ್‌ ಗೆ ಬಳಸುವ ಮೈದಾಹಿಟ್ಟು, ಕೋಕೋ ಪೌಡರ್, ಕ್ರೀಮ್‌ ಗಳಿಗೆ ಬಳಸುವ ಕೆಮಿಕಲ್, ಫ್ಲೇವರ್‌ ಗಳು ಹಾಗೂ ಕಲರ್‌ ಗಳು ಆರೋಗ್ಯಕ್ಕೆ ಹಾನಿ ಎನ್ನಲಾಗ್ತಾ ಇದೆ. ಹಾಗೂ ಇವುಗಳನ್ನು ಪರಿಶೀಲನೆಗೆ ಒಳಪಡಿಸಲು ನಿರ್ಧರಿಸಲಾಗಿದೆ. ಕೇಕ್ ​ಗಳು ಆಕರ್ಷಕವಾಗಿ ಕಾಣ್ಬೇಕು ಹಾಗೂ ತುಂಬಾ ಸಮಯ ಹಾಳಾಗದಂತೆ ಇರ್ಬೇಕು ಅನ್ನೋ ಕಾರಣಕ್ಕೆ ಬಳಸಲಾಗ್ತಾಯಿರುವ ಕಲರ್, ಟೇಸ್ಟಿಂಗ್ ಪೌಡರ್​ ಗಳು ಆರೋಗ್ಯಕ್ಕೆ ಮಾರಕವಾಗಿದೆ. ಹೀಗಾಗಿನೆ ಆ ಬಣ್ಣಗಳನ್ನು ನಿಷೇಧಿಸಬೇಕು ಅಂತಾ ಆಹಾರ ಇಲಾಖೆ ಅಧಿಕಾರಿಗಳು ಸರ್ಕಾರಕ್ಕೆ ಅರ್ಜಿ ಸಲ್ಲಿಸಲು ನಿರ್ಧರಿಸಿದ್ದಾರೆ.

    ಜನರು ಹೆಚ್ಚಾಗಿ ಇಷ್ಟ ಪಡುವ ಹನಿ, ಪೈನಾಪಲ್, ರೆಡ್ ವೆಲ್ವೆಟ್, ಚಾಕೋಲೇಟ್ ಫ್ಲೇವರ್​ಗಳ ತಯಾರಿಕೆಯಲ್ಲಿ ಮತ್ತು ಅವುಗಳ ತಯಾರಿಕೆಯಲ್ಲಿ ಬಳಸಲಾಗುತ್ತಿರುವ ಕೆಮಿಕಲ್ ಗಳು ಜನರ ಆರೋಗ್ಯಕ್ಕೆ ಹಾನಿಯಾಗುತ್ತೋ ಇಲ್ವೋ ಅನ್ನೋದನ್ನ ಕಾದು ನೋಡ್ಬೇಕಿದೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

    admin
    • Website

    Related Posts

    ಮೆಕ್ಕೆಜೋಳ, ಹೆಸರುಕಾಳು ಬೆಳೆಗಾರರ ನೆರವಿಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

    November 22, 2025

    ಕಬ್ಬು ಬೆಳೆಗಾರರ ಸಮಸ್ಯೆ ಸೇರಿ ಹಲವು ಸಮಸ್ಯೆ ಬಗ್ಗೆ ಪ್ರಧಾನಿಗಳ ಜತೆ ಸಿಎಂ ಚರ್ಚೆ: ಸಚಿವ ಪರಮೇಶ್ವರ್

    November 16, 2025

    ವೃಕ್ಷ ಮಾತೆ ಸಾಲುಮರದ ತಿಮ್ಮಕ್ಕ ನಿಧನ

    November 14, 2025

    Comments are closed.

    Our Picks

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಪಾವಗಡ

    ಉದ್ಯೋಗ ಸಿಗದ ಅವಮಾನ: ನಿರುದ್ಯೋಗಿ ಸಾವಿಗೆ ಶರಣು

    November 24, 2025

    ಪಾವಗಡ: ನಿರುದ್ಯೋಗಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತುಮಕೂರು ಜಿಲ್ಲೆಯ ಪಾವಗಡ ಪಟ್ಟಣದ ಕುವೆಂಪು ನಗರದ ಕೆಇಬಿ ಕಚೇರಿ ಪಕ್ಕದಲ್ಲಿ ಸೋಮವಾರ…

    ಡಿ.14ರಂದು ಬಂಜಾರ ಭವನ ಅದ್ಧೂರಿ ಉದ್ಘಾಟನೆ: ಗೃಹ ಸಚಿವ ಡಾ.ಜಿ.ಪರಮೇಶ್ವರ್ ಆಗಮನ

    November 23, 2025

    ಮನೆಯ ಬಾಗಿಲು ಒಡೆದು ಕಳ್ಳರ ಕೈಚಳಕ:  ನಗನಗದು ದೋಚಿ ಪರಾರಿ

    November 23, 2025

    ಸರಗೂರು | ಶ್ರೀ ಹನುಮ ಜಯಂತ್ಯೋತ್ಸವ ಮೆರವಣಿಗೆ: ಕರಪತ್ರ ಬಿಡುಗಡೆ

    November 23, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.