nammatumakuru

    Subscribe to Updates

    Get the latest creative news from FooBar about art, design and business.

    What's Hot

    ಆಸ್ತಿ ಬರೆಸಿಕೊಂಡ ನಂತರ ತಂದೆಯನ್ನು ತಿರುಗಿ ನೋಡದ ಪುತ್ರಿಯರಿಗೆ ಕಾನೂನಿನ ಪಾಠ ಕಲಿಸಿದ ತಂದೆ!

    February 12, 2026

    ರಾಜಕೀಯ ಸಾಕಾಗಿದೆ ಅಂತ ನೀನು ಹೇಳ ಬೇಡ, ಅದನ್ನು ಜನ ಹೇಳುತ್ತಾರೆ: ಕೆ.ಎನ್.ರಾಜಣ್ಣಗೆ ಸಚಿವ ಪರಮೇಶ್ವರ್ ಕಿವಿಮಾತು

    February 12, 2026

    ಗಂಡನಿಂದ ಮಾರಣಾಂತಿಕ ಹಲ್ಲೆ: ಮಹಿಳಾ ಆಯೋಗದ ಅಧ್ಯಕ್ಷೆಯ ಕಾಲು ಹಿಡಿದು ಕಣ್ಣೀರು ಹಾಕಿದ ಸಂತ್ರಸ್ತೆಯರು

    February 11, 2026
    Facebook Twitter Instagram
    ಟ್ರೆಂಡಿಂಗ್
    • ಆಸ್ತಿ ಬರೆಸಿಕೊಂಡ ನಂತರ ತಂದೆಯನ್ನು ತಿರುಗಿ ನೋಡದ ಪುತ್ರಿಯರಿಗೆ ಕಾನೂನಿನ ಪಾಠ ಕಲಿಸಿದ ತಂದೆ!
    • ರಾಜಕೀಯ ಸಾಕಾಗಿದೆ ಅಂತ ನೀನು ಹೇಳ ಬೇಡ, ಅದನ್ನು ಜನ ಹೇಳುತ್ತಾರೆ: ಕೆ.ಎನ್.ರಾಜಣ್ಣಗೆ ಸಚಿವ ಪರಮೇಶ್ವರ್ ಕಿವಿಮಾತು
    • ಗಂಡನಿಂದ ಮಾರಣಾಂತಿಕ ಹಲ್ಲೆ: ಮಹಿಳಾ ಆಯೋಗದ ಅಧ್ಯಕ್ಷೆಯ ಕಾಲು ಹಿಡಿದು ಕಣ್ಣೀರು ಹಾಕಿದ ಸಂತ್ರಸ್ತೆಯರು
    • ಫೆ. 17, 18ರಂದು ಪ.ಜಾ., ಪ.ಪ. ಆಯೋಗದ ಅಧ್ಯಕ್ಷರ ಜಿಲ್ಲಾ ಪ್ರವಾಸ
    • ರಾಜ್ಯದಲ್ಲಿ 8 ಸರ್ಕಾರಿ ಆಸ್ಪತ್ರೆಗಳ ಖಾಸಗೀಕರಣ ವಿರೋಧಿಸಿ ಪ್ರತಿಭಟನೆ
    • ಮಹಿಳೆಯರಿಗೆ ಸುವರ್ಣಾವಕಾಶ: ಟೈಲರಿಂಗ್ ತರಬೇತಿಗೆ ಅರ್ಜಿ ಸಲ್ಲಿಸಿ
    • ಗುಂಪುಗಾರಿಕೆ ನಿಲ್ಲಿಸಿ | ದೊಡ್ಡಘಟ್ಟ ಚಂದ್ರೇಶ್ ಗೆ ಶಾಸಕ ಎಂ.ಟಿ.ಕೃಷ್ಣಪ್ಪ ಎಚ್ಚರಿಕೆ
    • ಬ್ರಾಹ್ಮಣ, ಇತರರಿಗೆ ಮೀಸಲಾತಿ ಜಾರಿ, ಪರಿಶಿಷ್ಟ ಜಾತಿ, ವರ್ಗಕ್ಕೆ ಮೀಸಲಾತಿ ಜಾರಿ ವಿಳಂಬ: ಉಗ್ರಪ್ಪ ಕಿಡಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಗ್ರಾಮೀಣ ವಿದ್ಯಾರ್ಥಿಗಳು ಸಂಶೋಧನೆ ಕೈಗೊಳ್ಳಲು ಕರೆ: ಪ್ರೊ.ಬಸವರಾಜ ಪದ್ಮಶಾಲಿ
    ತುಮಕೂರು March 28, 2025

    ಗ್ರಾಮೀಣ ವಿದ್ಯಾರ್ಥಿಗಳು ಸಂಶೋಧನೆ ಕೈಗೊಳ್ಳಲು ಕರೆ: ಪ್ರೊ.ಬಸವರಾಜ ಪದ್ಮಶಾಲಿ

    By adminMarch 28, 2025No Comments1 Min Read
    Spectroscopy

    ತುಮಕೂರು: ಪ್ರತಿನಿತ್ಯ ಮನುಷ್ಯರು ಬಳಸುವ ಎಲ್ಲಾ ಔಷಧಿಗಳಲ್ಲಿರುವ ರಾಸಾಯನಿಕಗಳನ್ನು ಆವಿಷ್ಕರಿಸುವಲ್ಲಿ ಹಾಗೂ ಅವುಗಳ ರಚನೆಯನ್ನು ಅಧ್ಯಯನ ಮಾಡುವಲ್ಲಿ ಸ್ಪೆಕ್ಟ್ರೋಸ್ಕೋಪಿ ಅತಿ ಅವಶ್ಯವಾದ ಪಾತ್ರವನ್ನು ವಹಿಸುತ್ತದೆ. ಅಂತಹ ಸ್ಪೆಕ್ಟ್ರೋಸ್ಕೋಪಿ ಕ್ಷೇತ್ರದ ಮೂಲತತ್ವಗಳು ಹಾಗೂ ನಿರಂತರವಾಗಿ ನಡೆಯುತ್ತಿರುವ ಆವಿಷ್ಕಾರಗಳ ಕುರಿತು ವಿದ್ಯಾರ್ಥಿಗಳಿಗೆ ತಿಳುವಳಿಕೆ ಅತ್ಯಗತ್ಯ ಎಂದು ಬೆಳಗಾವಿಯ ರಾಣಿ ಚನ್ನಮ್ಮ ವಿಶ್ವವಿದ್ಯಾನಿಲಯದ ಹಿರಿಯ ಪ್ರಾಧ್ಯಾಪಕರಾದ ಪ್ರೊ. ಬಸವರಾಜ ಪದ್ಮಶಾಲಿ ತಿಳಿಸಿದರು.

    ತುಮಕೂರು ವಿಶ್ವವಿದ್ಯಾನಿಲಯದ ಸಾವಯವ ರಸಾಯನಶಾಸ್ತ್ರ ಅಧ್ಯಯನ ಮತ್ತು ಸಂಶೋಧನಾ ವಿಭಾಗವು ಗುರುವಾರ ಆಯೋಜಿಸಿದ್ದ ‘ಸ್ಪೆಕ್ಟ್ರೋಸ್ಕೋಪಿ ಟೆಕ್ನಿಕ್ಸ್’ ಕುರಿತ ಒಂದು ದಿನದ ಕಾರ್ಯಾಗಾರದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡಿದರು.


    Provided by
    Provided by

    ವಿಜ್ಞಾನ ಮತ್ತು ತಂತ್ರಜ್ಞಾನ ನಿಕಾಯದ ಡೀನ್ ಪ್ರೊ.ಮನೋಹರ್ ಶಿಂದೆ ಮಾತನಾಡಿ, ಸ್ಪೆಕ್ಟ್ರೋಸ್ಕೋಪಿ ವಿಷಯವು ರಾಸಾಯನಿಕ ತಜ್ಞರ ದೈನಂದಿನ ಜೀವನಾಡಿಯಾಗಿದ್ದು, ಮನುಷ್ಯರಿಗೆ ಸಹಕಾರಿಯಾಗಿರುವ ಹಲವಾರು ಕ್ಷೇತ್ರಗಳಲ್ಲಿ ತುಂಬ ಉಪಯುಕ್ತವಾಗಿದೆ ಎಂದು ಹೇಳಿದರು.

    ಸಂಪನ್ಮೂಲ ವ್ಯಕ್ತಿಗಳಾದ ಪ್ರೊ. ರವೀಂದ್ರ ಕಾಂಬ್ಳೆ ಮಾತನಾಡಿ ಸ್ಪೆಕ್ಟ್ರೋಸ್ಕೋಪಿಯು ರಸಾಯನಶಾಸ್ತ್ರದ ಆತ್ಮವಾಗಿದೆ. ಗ್ರಾಮೀಣ ಪ್ರದೇಶವನ್ನು ಬಿಟ್ಟು ಬರಲು ವಿದ್ಯಾರ್ಥಿಗಳು ಮನಸ್ಸು ಮಾಡುತ್ತಿಲ್ಲವಾದ್ದರಿಂದ ಇಂತಹ ವಿಷಯಗಳಲ್ಲಿ ಹೆಚ್ಚಿನ ಸಂಶೋಧನೆ ನಡೆಯುತ್ತಿಲ್ಲ. ವಿದ್ಯಾರ್ಥಿಗಳು ಅಂತಹ ಮನಸ್ಥಿತಿಯಿಂದ ಹೊರಬಂದು ಮುಕ್ತವಾದ ಪ್ರಪಂಚವನ್ನು ನೋಡಬೇಕಿದೆ. ಕೃತಕ ಬುದ್ಧಿಮತ್ತೆಯನ್ನು ರಸಾಯನಶಾಸ್ತ್ರ ವಿಷಯದಲ್ಲಿ ಪರಿಣಾಮಕಾರಿಯಾಗಿ ಬಳಸುವ ಅವಶ್ಯಕತೆ ಇದೆ ಎಂದರು.

    ವಿಜ್ಞಾನ ಕಾಲೇಜಿನ ಪ್ರಾಂಶುಪಾಲ ಪ್ರೊ.ಶೇಟ್ ಪ್ರಕಾಶ್ ಎಂ. ಮಾತನಾಡಿ, ರಸಾಯನಶಾಸ್ತ್ರವು ಕಬ್ಬಿಣದ ಕಡಲೆಯಲ್ಲ. ಗಮನವಿಟ್ಟು ಅಧ್ಯಯನ ನಡೆಸಿದರೆ ಎಲ್ಲವೂ ಸುಲಭ. ಎಲ್ಲ ಕ್ಷೇತ್ರಗಳಿಗೂ ಈ ವಿಷಯ ಅನಿವಾರ್ಯವಾಗಿದೆ ಹಾಗೂ ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿಯೂ ಇದರ ಕುರಿತದ ಪ್ರಶ್ನೆಗಳು ಇರುತ್ತವೆ. ತರಗತಿಗಳ ಜೊತೆಗೆ ಪ್ರಯೋಗಾಲಯಗಳನ್ನು ವಿದ್ಯಾರ್ಥಿಗಳು ಸದುಪಯೋಗಪಡಿಸಿಕೊಳ್ಳಬೇಕು ಎಂದರು.

    ಸಾವಯವ ರಸಾಯನಶಾಸ್ತ್ರ ವಿಭಾಗದ ಸಂಯೋಜಕ ಡಾ.ಡಿ.ಸುರೇಶ್, ಪ್ರಾಧ್ಯಾಪಕ ಡಾ.ಎಸ್.ಶ್ರೀನಿವಾಸ, ಡಾ. ಅರುಣ್ ಕುಮಾರ್, ಡಾ. ನರೇಂದ್ರ ಮತ್ತಿತರರು ಉಪಸ್ಥಿತರಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

     

    admin
    • Website

    Related Posts

    ಆಸ್ತಿ ಬರೆಸಿಕೊಂಡ ನಂತರ ತಂದೆಯನ್ನು ತಿರುಗಿ ನೋಡದ ಪುತ್ರಿಯರಿಗೆ ಕಾನೂನಿನ ಪಾಠ ಕಲಿಸಿದ ತಂದೆ!

    February 12, 2026

    ಫೆ. 17, 18ರಂದು ಪ.ಜಾ., ಪ.ಪ. ಆಯೋಗದ ಅಧ್ಯಕ್ಷರ ಜಿಲ್ಲಾ ಪ್ರವಾಸ

    February 11, 2026

    ರಾಜ್ಯದಲ್ಲಿ 8 ಸರ್ಕಾರಿ ಆಸ್ಪತ್ರೆಗಳ ಖಾಸಗೀಕರಣ ವಿರೋಧಿಸಿ ಪ್ರತಿಭಟನೆ

    February 11, 2026

    Comments are closed.

    Our Picks

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026

    ದೈಹಿಕ ಸಂಬಂಧದಲ್ಲಿ ತೃಪ್ತಿಯಿಲ್ಲ: ಮದುವೆಯಾದ ಒಂದೇ ತಿಂಗಳಲ್ಲಿ ಗಂಡನನ್ನು ತೊರೆದ ಪತ್ನಿ!

    February 3, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಆಸ್ತಿ ಬರೆಸಿಕೊಂಡ ನಂತರ ತಂದೆಯನ್ನು ತಿರುಗಿ ನೋಡದ ಪುತ್ರಿಯರಿಗೆ ಕಾನೂನಿನ ಪಾಠ ಕಲಿಸಿದ ತಂದೆ!

    February 12, 2026

    ತುಮಕೂರು: 2.4 ಎಕರೆ ಜಮೀನನ್ನು ತಂದೆಯಿಂದ ತಮ್ಮ ಹೆಸರಿಗೆ ಬರೆಯಿಸಿ ಕೊಂಡು ನಂತರ ತಂದೆ ತಾಯಿಯನ್ನು ಆರೈಕೆ ಮಾಡದೇ, ಅಮಾನವೀಯತೆ…

    ರಾಜಕೀಯ ಸಾಕಾಗಿದೆ ಅಂತ ನೀನು ಹೇಳ ಬೇಡ, ಅದನ್ನು ಜನ ಹೇಳುತ್ತಾರೆ: ಕೆ.ಎನ್.ರಾಜಣ್ಣಗೆ ಸಚಿವ ಪರಮೇಶ್ವರ್ ಕಿವಿಮಾತು

    February 12, 2026

    ಗಂಡನಿಂದ ಮಾರಣಾಂತಿಕ ಹಲ್ಲೆ: ಮಹಿಳಾ ಆಯೋಗದ ಅಧ್ಯಕ್ಷೆಯ ಕಾಲು ಹಿಡಿದು ಕಣ್ಣೀರು ಹಾಕಿದ ಸಂತ್ರಸ್ತೆಯರು

    February 11, 2026

    ಫೆ. 17, 18ರಂದು ಪ.ಜಾ., ಪ.ಪ. ಆಯೋಗದ ಅಧ್ಯಕ್ಷರ ಜಿಲ್ಲಾ ಪ್ರವಾಸ

    February 11, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.