nammatumakuru

    Subscribe to Updates

    Get the latest creative news from FooBar about art, design and business.

    What's Hot

    ಜೀತ ಪದ್ಧತಿ ನಿರ್ಮೂಲನೆ ಮಾಡುವುದು ಪ್ರತಿಯೊಬ್ಬರ ಜವಾಬ್ದಾರಿ: ನ್ಯಾ.ದಿವ್ಯಶ್ರೀ ಸಿ.ಎಂ.

    February 18, 2026

    ಅನಾಥ ಮಕ್ಕಳ ಬಾಳಿಗೆ ಆಸರೆಯಾಗಲಿ ‘ಪೋಷಕತ್ವ ಯೋಜನೆ’: ಬೀದರ್‌ ನಲ್ಲಿ ಶಿಕ್ಷಕರಿಗೆ ಜಾಗೃತಿ

    February 18, 2026

    ಸಿ.ಐ.ಎಸ್.ಎಫ್. ಕೋಸ್ಟಲ್ ಸೈಕ್ಲೋಥಾನ್ ರ್ಯಾಲಿಗೆ ಅದ್ದೂರಿ ಸ್ವಾಗತ

    February 18, 2026
    Facebook Twitter Instagram
    ಟ್ರೆಂಡಿಂಗ್
    • ಜೀತ ಪದ್ಧತಿ ನಿರ್ಮೂಲನೆ ಮಾಡುವುದು ಪ್ರತಿಯೊಬ್ಬರ ಜವಾಬ್ದಾರಿ: ನ್ಯಾ.ದಿವ್ಯಶ್ರೀ ಸಿ.ಎಂ.
    • ಅನಾಥ ಮಕ್ಕಳ ಬಾಳಿಗೆ ಆಸರೆಯಾಗಲಿ ‘ಪೋಷಕತ್ವ ಯೋಜನೆ’: ಬೀದರ್‌ ನಲ್ಲಿ ಶಿಕ್ಷಕರಿಗೆ ಜಾಗೃತಿ
    • ಸಿ.ಐ.ಎಸ್.ಎಫ್. ಕೋಸ್ಟಲ್ ಸೈಕ್ಲೋಥಾನ್ ರ್ಯಾಲಿಗೆ ಅದ್ದೂರಿ ಸ್ವಾಗತ
    • ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ
    • ಬೆಂಗಳೂರಿನ ಯಲಹಂಕದಲ್ಲಿ ದೇಶದ ಅತಿದೊಡ್ಡ ರೈಲ್ವೆ ಮೆಗಾ ಕೋಚಿಂಗ್ ಟರ್ಮಿನಲ್: ಸಚಿವ ವಿ. ಸೋಮಣ್ಣ ಘೋಷಣೆ
    • ಅಧಿಕಾರ ಹಂಚಿಕೆ: ಸಮಯ ಬಂದಾಗ ಸಿಎಂನವರೇ ಎಲ್ಲವನ್ನೂ ಬಹಿರಂಗ ಮಾಡುತ್ತಾರೆ: ಡಿಕೆಶಿ
    • ಜನರ ತೆರಿಗೆ ಹಣ ಜಾಹೀರಾತಿಗೆ ಪೋಲು: ರಾಜ್ಯ ಸರ್ಕಾರದ ವಿರುದ್ಧ ಎಚ್.ಡಿ. ಕುಮಾರಸ್ವಾಮಿ ವಾಗ್ದಾಳಿ
    • ಫೆಬ್ರವರಿ 28 ರಿಂದ ದ್ವಿತೀಯ ಪಿಯುಸಿ, ಮಾರ್ಚ್ 18 ರಿಂದ SSLC ಪರೀಕ್ಷೆ ಪ್ರಾರಂಭ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಗ್ರಾಮೀಣ ವಿದ್ಯಾರ್ಥಿಗಳು ಸಂಶೋಧನೆ ಕೈಗೊಳ್ಳಲು ಕರೆ: ಪ್ರೊ.ಬಸವರಾಜ ಪದ್ಮಶಾಲಿ
    ತುಮಕೂರು March 28, 2025

    ಗ್ರಾಮೀಣ ವಿದ್ಯಾರ್ಥಿಗಳು ಸಂಶೋಧನೆ ಕೈಗೊಳ್ಳಲು ಕರೆ: ಪ್ರೊ.ಬಸವರಾಜ ಪದ್ಮಶಾಲಿ

    By adminMarch 28, 2025No Comments1 Min Read
    Spectroscopy

    ತುಮಕೂರು: ಪ್ರತಿನಿತ್ಯ ಮನುಷ್ಯರು ಬಳಸುವ ಎಲ್ಲಾ ಔಷಧಿಗಳಲ್ಲಿರುವ ರಾಸಾಯನಿಕಗಳನ್ನು ಆವಿಷ್ಕರಿಸುವಲ್ಲಿ ಹಾಗೂ ಅವುಗಳ ರಚನೆಯನ್ನು ಅಧ್ಯಯನ ಮಾಡುವಲ್ಲಿ ಸ್ಪೆಕ್ಟ್ರೋಸ್ಕೋಪಿ ಅತಿ ಅವಶ್ಯವಾದ ಪಾತ್ರವನ್ನು ವಹಿಸುತ್ತದೆ. ಅಂತಹ ಸ್ಪೆಕ್ಟ್ರೋಸ್ಕೋಪಿ ಕ್ಷೇತ್ರದ ಮೂಲತತ್ವಗಳು ಹಾಗೂ ನಿರಂತರವಾಗಿ ನಡೆಯುತ್ತಿರುವ ಆವಿಷ್ಕಾರಗಳ ಕುರಿತು ವಿದ್ಯಾರ್ಥಿಗಳಿಗೆ ತಿಳುವಳಿಕೆ ಅತ್ಯಗತ್ಯ ಎಂದು ಬೆಳಗಾವಿಯ ರಾಣಿ ಚನ್ನಮ್ಮ ವಿಶ್ವವಿದ್ಯಾನಿಲಯದ ಹಿರಿಯ ಪ್ರಾಧ್ಯಾಪಕರಾದ ಪ್ರೊ. ಬಸವರಾಜ ಪದ್ಮಶಾಲಿ ತಿಳಿಸಿದರು.

    ತುಮಕೂರು ವಿಶ್ವವಿದ್ಯಾನಿಲಯದ ಸಾವಯವ ರಸಾಯನಶಾಸ್ತ್ರ ಅಧ್ಯಯನ ಮತ್ತು ಸಂಶೋಧನಾ ವಿಭಾಗವು ಗುರುವಾರ ಆಯೋಜಿಸಿದ್ದ ‘ಸ್ಪೆಕ್ಟ್ರೋಸ್ಕೋಪಿ ಟೆಕ್ನಿಕ್ಸ್’ ಕುರಿತ ಒಂದು ದಿನದ ಕಾರ್ಯಾಗಾರದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡಿದರು.


    Provided by
    Provided by

    ವಿಜ್ಞಾನ ಮತ್ತು ತಂತ್ರಜ್ಞಾನ ನಿಕಾಯದ ಡೀನ್ ಪ್ರೊ.ಮನೋಹರ್ ಶಿಂದೆ ಮಾತನಾಡಿ, ಸ್ಪೆಕ್ಟ್ರೋಸ್ಕೋಪಿ ವಿಷಯವು ರಾಸಾಯನಿಕ ತಜ್ಞರ ದೈನಂದಿನ ಜೀವನಾಡಿಯಾಗಿದ್ದು, ಮನುಷ್ಯರಿಗೆ ಸಹಕಾರಿಯಾಗಿರುವ ಹಲವಾರು ಕ್ಷೇತ್ರಗಳಲ್ಲಿ ತುಂಬ ಉಪಯುಕ್ತವಾಗಿದೆ ಎಂದು ಹೇಳಿದರು.

    ಸಂಪನ್ಮೂಲ ವ್ಯಕ್ತಿಗಳಾದ ಪ್ರೊ. ರವೀಂದ್ರ ಕಾಂಬ್ಳೆ ಮಾತನಾಡಿ ಸ್ಪೆಕ್ಟ್ರೋಸ್ಕೋಪಿಯು ರಸಾಯನಶಾಸ್ತ್ರದ ಆತ್ಮವಾಗಿದೆ. ಗ್ರಾಮೀಣ ಪ್ರದೇಶವನ್ನು ಬಿಟ್ಟು ಬರಲು ವಿದ್ಯಾರ್ಥಿಗಳು ಮನಸ್ಸು ಮಾಡುತ್ತಿಲ್ಲವಾದ್ದರಿಂದ ಇಂತಹ ವಿಷಯಗಳಲ್ಲಿ ಹೆಚ್ಚಿನ ಸಂಶೋಧನೆ ನಡೆಯುತ್ತಿಲ್ಲ. ವಿದ್ಯಾರ್ಥಿಗಳು ಅಂತಹ ಮನಸ್ಥಿತಿಯಿಂದ ಹೊರಬಂದು ಮುಕ್ತವಾದ ಪ್ರಪಂಚವನ್ನು ನೋಡಬೇಕಿದೆ. ಕೃತಕ ಬುದ್ಧಿಮತ್ತೆಯನ್ನು ರಸಾಯನಶಾಸ್ತ್ರ ವಿಷಯದಲ್ಲಿ ಪರಿಣಾಮಕಾರಿಯಾಗಿ ಬಳಸುವ ಅವಶ್ಯಕತೆ ಇದೆ ಎಂದರು.

    ವಿಜ್ಞಾನ ಕಾಲೇಜಿನ ಪ್ರಾಂಶುಪಾಲ ಪ್ರೊ.ಶೇಟ್ ಪ್ರಕಾಶ್ ಎಂ. ಮಾತನಾಡಿ, ರಸಾಯನಶಾಸ್ತ್ರವು ಕಬ್ಬಿಣದ ಕಡಲೆಯಲ್ಲ. ಗಮನವಿಟ್ಟು ಅಧ್ಯಯನ ನಡೆಸಿದರೆ ಎಲ್ಲವೂ ಸುಲಭ. ಎಲ್ಲ ಕ್ಷೇತ್ರಗಳಿಗೂ ಈ ವಿಷಯ ಅನಿವಾರ್ಯವಾಗಿದೆ ಹಾಗೂ ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿಯೂ ಇದರ ಕುರಿತದ ಪ್ರಶ್ನೆಗಳು ಇರುತ್ತವೆ. ತರಗತಿಗಳ ಜೊತೆಗೆ ಪ್ರಯೋಗಾಲಯಗಳನ್ನು ವಿದ್ಯಾರ್ಥಿಗಳು ಸದುಪಯೋಗಪಡಿಸಿಕೊಳ್ಳಬೇಕು ಎಂದರು.

    ಸಾವಯವ ರಸಾಯನಶಾಸ್ತ್ರ ವಿಭಾಗದ ಸಂಯೋಜಕ ಡಾ.ಡಿ.ಸುರೇಶ್, ಪ್ರಾಧ್ಯಾಪಕ ಡಾ.ಎಸ್.ಶ್ರೀನಿವಾಸ, ಡಾ. ಅರುಣ್ ಕುಮಾರ್, ಡಾ. ನರೇಂದ್ರ ಮತ್ತಿತರರು ಉಪಸ್ಥಿತರಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

     

    admin
    • Website

    Related Posts

    ಆಟದೊಂದಿಗೆ ಪಾಠ ಪ್ರವಚನಗಳ ಕಡೆ ಗಮನಹರಿಸಿ: ವಿದ್ಯಾರ್ಥಿಗಳಿಗೆ ಕೆ.ಎಸ್.ಹರೀಶ್ ಕಿವಿಮಾತು

    February 16, 2026

    ಮಕ್ಕಳ ಆಹಾರ ಮೇಳ:  ಮಕ್ಕಳು ಸಿದ್ಧಪಡಿಸಿದ ಆಹಾರ ಖರೀದಿಸಲು ಮುಗಿಬಿದ್ದ ಪೋಷಕರು

    February 16, 2026

    ಸಿದ್ಧಗಂಗಾ ಮಠದ ಸಿದ್ಧಲಿಂಗೇಶ್ವರ ಜಾತ್ರೆ:  ಪುರುಷರ ಹಾಗೂ ಮಹಿಳೆಯರ ಕಬಡ್ಡಿ ಪಂದ್ಯಾಟಕ್ಕೆ ಚಾಲನೆ

    February 16, 2026

    Comments are closed.

    Our Picks

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಜೀತ ಪದ್ಧತಿ ನಿರ್ಮೂಲನೆ ಮಾಡುವುದು ಪ್ರತಿಯೊಬ್ಬರ ಜವಾಬ್ದಾರಿ: ನ್ಯಾ.ದಿವ್ಯಶ್ರೀ ಸಿ.ಎಂ.

    February 18, 2026

    ಕಾರವಾರ:  ಜೀತ ಪದ್ದತಿ ನಿಷೇಧ ಕಾಯ್ದೆಯು 1976 ರಲ್ಲಿ ಜಾರಿಗೆ ಬಂದು 50 ವರ್ಷ ಕಳೆದರೂ ಸಹ ದೇಶದಲ್ಲಿ ಜೀತ…

    ಅನಾಥ ಮಕ್ಕಳ ಬಾಳಿಗೆ ಆಸರೆಯಾಗಲಿ ‘ಪೋಷಕತ್ವ ಯೋಜನೆ’: ಬೀದರ್‌ ನಲ್ಲಿ ಶಿಕ್ಷಕರಿಗೆ ಜಾಗೃತಿ

    February 18, 2026

    ಸಿ.ಐ.ಎಸ್.ಎಫ್. ಕೋಸ್ಟಲ್ ಸೈಕ್ಲೋಥಾನ್ ರ್ಯಾಲಿಗೆ ಅದ್ದೂರಿ ಸ್ವಾಗತ

    February 18, 2026

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.