nammatumakuru

    Subscribe to Updates

    Get the latest creative news from FooBar about art, design and business.

    What's Hot

    ಹೊಸ ರಾಜಕೀಯ ಹಾದಿ ತುಳಿಯಲಿದ್ದಾರೆಯೇ ಯತ್ನಾಳ್? ಶುಭ ಮುಹೂರ್ತದಲ್ಲಿ ಹೊಸ ಪಯಣದ ಸುಳಿವು ನೀಡಿದ ಶಾಸಕ!

    April 21, 2026

    ನಾನು ಜೆಡಿಎಸ್‌ ಗೆ ಹೋಗ್ತೀನಿ ಅನ್ನೋದು ಕೇವಲ ಊಹಾಪೋಹ: ಸಚಿವ ಜಮೀರ್ ಅಹ್ಮದ್ ಸ್ಪಷ್ಟನೆ

    April 21, 2026

    ಬಸವಣ್ಣನವರ ವಿಚಾರಧಾರೆ ಸಂವಿಧಾನದಲ್ಲಿ ಅಡಕ: ಅಪರ ಜಿಲ್ಲಾಧಿಕಾರಿ ಡಾ.ಎನ್.ತಿಪ್ಪೇಸ್ವಾಮಿ

    April 21, 2026
    Facebook Twitter Instagram
    ಟ್ರೆಂಡಿಂಗ್
    • ಹೊಸ ರಾಜಕೀಯ ಹಾದಿ ತುಳಿಯಲಿದ್ದಾರೆಯೇ ಯತ್ನಾಳ್? ಶುಭ ಮುಹೂರ್ತದಲ್ಲಿ ಹೊಸ ಪಯಣದ ಸುಳಿವು ನೀಡಿದ ಶಾಸಕ!
    • ನಾನು ಜೆಡಿಎಸ್‌ ಗೆ ಹೋಗ್ತೀನಿ ಅನ್ನೋದು ಕೇವಲ ಊಹಾಪೋಹ: ಸಚಿವ ಜಮೀರ್ ಅಹ್ಮದ್ ಸ್ಪಷ್ಟನೆ
    • ಬಸವಣ್ಣನವರ ವಿಚಾರಧಾರೆ ಸಂವಿಧಾನದಲ್ಲಿ ಅಡಕ: ಅಪರ ಜಿಲ್ಲಾಧಿಕಾರಿ ಡಾ.ಎನ್.ತಿಪ್ಪೇಸ್ವಾಮಿ
    • ಮೂಲಭೂತ ಮೌಲ್ಯಗಳಲ್ಲಿ ಬಸವಣ್ಣನವರ ಸಮಾನತೆ, ನ್ಯಾಯ, ಮಾನವೀಯತೆಯ ಸಂದೇಶವಿದೆ: ಡಾ.ಜಿ.ಪರಮೇಶ್ವರ
    • ಬಸವಣ್ಣನವರ ಆದರ್ಶಗಳು ಇಂದಿನ ಸಮಾಜಕ್ಕೆ ಅತ್ಯಗತ್ಯ: ಜೆಡಿಎಸ್ ಮುಖಂಡ ಕೆ.ಟಿ.ಶಾಂತಕುಮಾರ್
    • ಕೃಷಿ ಇಲಾಖೆಯ 890 ಹುದ್ದೆಗಳಿಗೆ ಅರ್ಜಿ ಆಹ್ವಾನ: ಮೇ 10 ಅರ್ಜಿ ಸಲ್ಲಿಸಲು ಕೊನೆಯ ದಿನ
    • ಗುಬ್ಬಿ ಸಮೀಪ ಭೀಕರ ಅಪಘಾತ: ಎಲೆಕ್ಟ್ರಿಕ್ ಕಾರು ಡಿಕ್ಕಿಯಾಗಿ 12 ವರ್ಷದ ಬಾಲಕ ಸಾವು
    • ಪ್ರಧಾನಿ ಮೋದಿ ಜೊತೆಗಿನ ‘ರಹಸ್ಯ’ ಮಾತುಕತೆ ಏನಿತ್ತು? ಗುಟ್ಟು ಬಿಟ್ಟುಕೊಟ್ಟ ಸಿಎಂ ಸಿದ್ದರಾಮಯ್ಯ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕಾಂಗ್ರೆಸ್ ನನಗೆ ಕೆಟ್ಟದು ಮಾಡಿರಲಿಲ್ಲ, ಆ ವ್ಯಕ್ತಿಯ ಷಡ್ಯಂತ್ರದಿಂದ ನಾನು ಹೊರ ಬಂದೆ: ರಮೇಶ್ ಜಾರಕಿಹೊಳಿ
    ರಾಜ್ಯ ಸುದ್ದಿ November 30, 2024

    ಕಾಂಗ್ರೆಸ್ ನನಗೆ ಕೆಟ್ಟದು ಮಾಡಿರಲಿಲ್ಲ, ಆ ವ್ಯಕ್ತಿಯ ಷಡ್ಯಂತ್ರದಿಂದ ನಾನು ಹೊರ ಬಂದೆ: ರಮೇಶ್ ಜಾರಕಿಹೊಳಿ

    By adminNovember 30, 2024No Comments1 Min Read
    ramesh jarakiholi

    ಬೆಳಗಾವಿ:   ಕಾಂಗ್ರೆಸ್ ಪಕ್ಷ ನನಗೆ ಯಾವುದೇ ಕೆಟ್ಟದ್ದು ಮಾಡಿರಲಿಲ್ಲ. ಆದರೆ, ಒಬ್ಬ ವ್ಯಕ್ತಿಯ ಷಡ್ಯಂತ್ರದಿಂದ ನಾನು ಕಾಂಗ್ರೆಸ್ ನಿಂದ  ಹೊರ ಬಂದು ಬಿಜೆಪಿಗೆ ಸೇರ್ಪಡೆಗೊಂಡಿದ್ದೇನೆ ಎಂದು ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಹೇಳಿದರು.

    ಬೆಳಗಾವಿ ಜಿಲ್ಲೆಯ ಗೋಕಾಕ್ ನಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ನಲ್ಲಿದ್ದಾಗ ಎಲ್ಲರೂ ಸೇರಿ ಷಡ್ಯಂತರ ಮಾಡಿದರಿಂದ ಕಾಂಗ್ರೆಸ್ ಪಕ್ಷದಿಂದ ಹೊರಬಂದೆ. ಬಳಿಕ ಬಿಜೆಪಿ ಸೇರಿಕೊಂಡೆ ಆದರೆ ಬಿಜೆಪಿಯಲ್ಲಿ ಬೆಳೆಯುತ್ತಿದ್ದಂತೆ ಇಲ್ಲೂ ಕೂಡ ಷಡ್ಯಂತರ ಮಾಡಿದರು. ಅದಕ್ಕೂ ನಾನು ಹೆದರಲಿಲ್ಲ ಎಂದಿದ್ದಾರೆ.


    Provided by
    Provided by

    ಜನರಿಗೆ ಮೋಸ ಮಾಡಿದ್ದರೆ ಹೆದರುತ್ತಿದ್ದೆ. ಆದರೆ ಸಿಡಿಗೆ ಹೆದರಲ್ಲ ಎಂದು ನನಗೆ ಧೈರ್ಯ ಹೇಳಲು ಬಂದಿದ್ದ ಸ್ವಾಮೀಜಿಗಳಿಗೆ ನಾನು ಹೇಳಿದ್ದೆ. ನನ್ನ ವಿರುದ್ಧ ವೈಯಕ್ತಿಕ ಷಡ್ಯಂತರ ನಡೆದಿದೆ ಅಂತ ಹೇಳಿದ್ದೆ ಎಂದರು.

    ಒಡೆದು ಆಳುವ ನೀತಿಯಿಂದ ಹಿಂದುಳಿದ ಸಮುದಾಯಗಳಿಗೆ ಧಕ್ಕೆಯಾಗಿದೆ. ಕೊನೆ ಗಳಿಗೆಯಲ್ಲಿ ಹಿಂದುಳಿದ ಸಮುದಾಯ ಒಂದಾಗಿದೆ. ಎಸ್ಟಿ, ಕುರುಬರು ಹಾಗೂ ಉಪ್ಪಾರ ಸೇರಿದಂತೆ ಹಿಂದುಳಿದ ಸಮಾಜ ಶೇಕಡ 74 ರಷ್ಟಿದೆ ಕೇವಲ 26 ಪರ್ಸೆಂಟ್ ಇರುವ ಜನರು ಜನ ನಮ್ಮನ್ನು ಒಡೆದು ಆಳುತ್ತಿದ್ದಾರೆ. 74% ಇರುವ ಹಿಂದುಳಿದ ಸಮುದಾಯಕ್ಕೆ ನ್ಯಾಯ ಸಿಗಬೇಕು ಇಲ್ಲವಾದರೆ ನಾನು ಬಂಡಾಯ ಏಳುತ್ತೇನೆ. ಈವರೆಗೂ ನಮಗೆ ಎಲ್ಲರೂ ಮೋಸ ಮಾಡಿದ್ದಾರೆ. ಕುರುಬರು ಉಪ್ಪಾರ ಸುಣಗಾರ ಸಮಾಜದವರು ಅಧಿಕಾರಕ್ಕೆ ಬರಬೇಕು. ಓಬಿಸಿ ಗಿಂತ ಎಸ್‌ ಟಿಗೆ ಹೆಚ್ಚಿನ ಪ್ರಮಾಣ ಬರಬೇಕು ಅನ್ನೋದು ನನ್ನ ಬೇಡಿಕೆ ಎಂದು ಅವರು ಹೇಳಿದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

    admin
    • Website

    Related Posts

    ನಾನು ಜೆಡಿಎಸ್‌ ಗೆ ಹೋಗ್ತೀನಿ ಅನ್ನೋದು ಕೇವಲ ಊಹಾಪೋಹ: ಸಚಿವ ಜಮೀರ್ ಅಹ್ಮದ್ ಸ್ಪಷ್ಟನೆ

    April 21, 2026

    ಪ್ರಧಾನಿ ಮೋದಿ ಜೊತೆಗಿನ ‘ರಹಸ್ಯ’ ಮಾತುಕತೆ ಏನಿತ್ತು? ಗುಟ್ಟು ಬಿಟ್ಟುಕೊಟ್ಟ ಸಿಎಂ ಸಿದ್ದರಾಮಯ್ಯ

    April 20, 2026

    50 ಮಹಿಳಾ ಅಧಿಕಾರಿಗಳಿಗೆ ಬ್ಲ್ಯಾಕ್‌ಮೇಲ್; ಖತರ್ನಾಕ್ ಉದ್ಯಮಿ ಕೃಪಲಾನಿ ಅರೆಸ್ಟ್!

    April 20, 2026

    Comments are closed.

    Our Picks

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಹೊಸ ರಾಜಕೀಯ ಹಾದಿ ತುಳಿಯಲಿದ್ದಾರೆಯೇ ಯತ್ನಾಳ್? ಶುಭ ಮುಹೂರ್ತದಲ್ಲಿ ಹೊಸ ಪಯಣದ ಸುಳಿವು ನೀಡಿದ ಶಾಸಕ!

    April 21, 2026

    ವಿಜಯಪುರ: ರಾಜ್ಯ ರಾಜಕಾರಣದಲ್ಲಿ ಸದಾ ತಮ್ಮ ನೇರ ನುಡಿ ಹಾಗೂ ಭಿನ್ನ ನಿಲುವಿನಿಂದಲೇ ಗುರುತಿಸಿಕೊಂಡಿರುವ ವಿಜಯಪುರ ಶಾಸಕ ಬಸನಗೌಡ ಪಾಟೀಲ್…

    ನಾನು ಜೆಡಿಎಸ್‌ ಗೆ ಹೋಗ್ತೀನಿ ಅನ್ನೋದು ಕೇವಲ ಊಹಾಪೋಹ: ಸಚಿವ ಜಮೀರ್ ಅಹ್ಮದ್ ಸ್ಪಷ್ಟನೆ

    April 21, 2026

    ಬಸವಣ್ಣನವರ ವಿಚಾರಧಾರೆ ಸಂವಿಧಾನದಲ್ಲಿ ಅಡಕ: ಅಪರ ಜಿಲ್ಲಾಧಿಕಾರಿ ಡಾ.ಎನ್.ತಿಪ್ಪೇಸ್ವಾಮಿ

    April 21, 2026

    ಮೂಲಭೂತ ಮೌಲ್ಯಗಳಲ್ಲಿ ಬಸವಣ್ಣನವರ ಸಮಾನತೆ, ನ್ಯಾಯ, ಮಾನವೀಯತೆಯ ಸಂದೇಶವಿದೆ: ಡಾ.ಜಿ.ಪರಮೇಶ್ವರ

    April 21, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.