nammatumakuru

    Subscribe to Updates

    Get the latest creative news from FooBar about art, design and business.

    What's Hot

    ಡ್ರಗ್ಸ್ ಕಂಟ್ರೋಲ್ ಆಗುವವರೆಗೂ ದಂಧೆಕೋರರ ವಿರುದ್ಧ ಸಮರ: ಗೃಹ ಸಚಿವ ಪರಮೇಶ್ವರ್

    December 11, 2025

    ಗರ್ಭ ಧರಿಸಿದ 325 ಬಾಲಕಿಯರು: ತುಮಕೂರಿನಲ್ಲಿ ಹೆಚ್ಚಿದ ಪೋಕ್ಸೋ ಪ್ರಕರಣಗಳು

    December 11, 2025

    ರಾಷ್ಟ್ರೀಯ ಗಣಿತ ದಿನಾಚರಣೆ: ಡಿ.21ರಂದು ಸರ್ವೋದಯ ಕಾಲೇಜಿನಲ್ಲಿ ಗಣಿತ–ವಿಜ್ಞಾನ ಒಲಂಪಿಯಾಡ್

    December 11, 2025
    Facebook Twitter Instagram
    ಟ್ರೆಂಡಿಂಗ್
    • ಡ್ರಗ್ಸ್ ಕಂಟ್ರೋಲ್ ಆಗುವವರೆಗೂ ದಂಧೆಕೋರರ ವಿರುದ್ಧ ಸಮರ: ಗೃಹ ಸಚಿವ ಪರಮೇಶ್ವರ್
    • ಗರ್ಭ ಧರಿಸಿದ 325 ಬಾಲಕಿಯರು: ತುಮಕೂರಿನಲ್ಲಿ ಹೆಚ್ಚಿದ ಪೋಕ್ಸೋ ಪ್ರಕರಣಗಳು
    • ರಾಷ್ಟ್ರೀಯ ಗಣಿತ ದಿನಾಚರಣೆ: ಡಿ.21ರಂದು ಸರ್ವೋದಯ ಕಾಲೇಜಿನಲ್ಲಿ ಗಣಿತ–ವಿಜ್ಞಾನ ಒಲಂಪಿಯಾಡ್
    • ಡಿ.13ರಂದು ಜಿಲ್ಲಾ ಬಂಜಾರ ಭವನದ ಕಟ್ಟಡ ಉದ್ಘಾಟನೆ
    • ಕಿತ್ತೂರು ರಾಣಿಚೆನ್ನಮ್ಮ, ವೀರ ಮಹಿಳೆ ಪ್ರಶಸ್ತಿಗೆ ಅರ್ಜಿ ಆಹ್ವಾನ
    • ಉದ್ಯಮಶೀಲತಾ ಅಭಿವೃದ್ಧಿ ತರಬೇತಿ: ಯುವನಿಧಿ ಫಲಾನುಭವಿಗಳಿಂದ ಅರ್ಜಿ ಆಹ್ವಾನ
    • ತುಮಕೂರು | ಡಿಸೆಂಬರ್ 13—14ರಂದು ಕನ್ನಡ ಭಾಷೆ ಮತ್ತು ಸಾಹಿತ್ಯ ಜಾಗೃತಿ ಕಾರ್ಯಾಗಾರ
    • ಆರೋಗ್ಯವಂತ ಸಮಾಜ ನಿರ್ಮಾಣಕ್ಕಾಗಿ ಮಾದಕ ವಸ್ತುಗಳಿಂದ ದೂರವಿರಿ: ಎಸಿಪಿ ಪುರುಷೋತ್ತಮ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ತಾಯಂದಿರ ಮರಣ ತಡೆಗೆ ಅಭಿಯಾನ: ಸಿಎಂ ಸಿದ್ದರಾಮಯ್ಯ
    ರಾಜ್ಯ ಸುದ್ದಿ January 8, 2025

    ತಾಯಂದಿರ ಮರಣ ತಡೆಗೆ ಅಭಿಯಾನ: ಸಿಎಂ ಸಿದ್ದರಾಮಯ್ಯ

    By adminJanuary 8, 2025No Comments1 Min Read
    siddaramaiah

    ಬೆಂಗಳೂರು: ತಾಯಂದಿರ ಮರಣ ತಡೆಗೆ ಸರ್ಕಾರ ಶೀಘ್ರವೇ ಕೇಂದ್ರೀಕೃತ ಅಭಿಯಾನ ಮಾಡಲಿದೆ ಎಂದು ಸಿಎಂ ಸಿದ್ದರಾಮಯ್ಯ ಮಂಗಳವಾರ ತಿಳಿಸಿದ್ದಾರೆ.
    ಆರೋಗ್ಯ ಇಲಾಖೆಯ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ರಾಷ್ಟ್ರಕ್ಕೆ ಹೋಲಿಸಿದರೆ ರಾಜ್ಯದಲ್ಲಿ ತಾಯಂದಿರ ಮರಣ ಪ್ರಮಾಣ ಕಡಿಮೆ ಇದೆ. 2018–20ರ ಅವಧಿಯಲ್ಲಿ ಮರಣ ಪ್ರಮಾಣ ಲಕ್ಷಕ್ಕೆ 69 ಇತ್ತು. ಈಗಲೂ ದೇಶದ ಅನುಪಾತ 97 ಇದೆ. 2022–24ರ ಅವಧಿಯಲ್ಲಿ ರಾಜ್ಯದಲ್ಲಿ ಮರಣ ಪ್ರಮಾಣ 55ಕ್ಕೆ ಇಳಿದಿದೆ ಎಂದು ಹೇಳಿದರು.

    ಪ್ರಸಕ್ತ ಸಾಲಿನಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ 11,182 ಕೋಟಿ ರೂ.ಅನುದಾನ ಒದಗಿಸಲಾಗಿದೆ. ಇದುವರೆಗೆ 6,593 ಕೋಟಿ ರೂ.ವೆಚ್ಚ ಮಾಡಲಾಗಿದೆ. ನಿಧಿ ಬಳಕೆಯಲ್ಲಿ ಶೇ.58.96ರಷ್ಟು ಪ್ರಗತಿ ಸಾಧಿಸಲಾಗಿದೆ, ಹೆರಿಗೆ ಪ್ರಮಾಣಕ್ಕೆ ಅನುಗುಣವಾಗಿ ಆಸ್ಪತ್ರೆಗಳಲ್ಲಿ ಪ್ರಸೂತಿ ಮತ್ತು ಅರಿವಳಿಕೆ ತಜ್ಞರನ್ನು ನೇಮಕ ಮಾಡಬೇಕು. ಹೆರಿಗೆ ಪ್ರಮಾಣ ಕಡಿಮೆ ಇರುವ ಆಸ್ಪತ್ರೆಗಳ ವೈದ್ಯರನ್ನು ಅಗತ್ಯ ಇರುವ ಕಡೆ ನಿಯೋಜಿಸಬೇಕು. ತಾಲೂಕು ಆಸ್ಪತ್ರೆಗಳಲ್ಲಿ ತಜ್ಞ ವೈದ್ಯರ ಲಭ್ಯತೆ ಖಾತರಿಪಡಿಸಬೇಕು ಎಂದು ಸೂಚಿಸಿದರು.


    Provided by
    Provided by

    ಹೆಣ್ಣು ಭ್ರೂಣ ಹತ್ಯೆ ತಡೆಗೆ ಸಂಬಂಧಪಟ್ಟ ಇಲಾಖೆಗಳ ನಡುವೆ ಉತ್ತಮ ಸಮನ್ವಯತೆಯೊಂದಿಗೆ ಕಠಿಣ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದರು.

    ಔಷಧ ಖರೀದಿ ಪ್ರಕ್ರಿಯೆಯನ್ನು ಇನ್ನಷ್ಟು ಪಾರದರ್ಶಕಗೊಳಿಸಬೇಕು. ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ಅಡಿಯಲ್ಲಿ ಪ್ಯಾಕೇಜ್ಗಳ ಪರಿಶೀಲನೆ ನಡೆಸಲಾಗುವುದು, ಸರ್ಕಾರಿ ಆಸ್ಪತ್ರೆಗಳಲ್ಲಿ ಗುಣಮಟ್ಟದ ಚಿಕಿತ್ಸೆಯನ್ನು ಖಚಿತಪಡಿಸಿಕೊಳ್ಳಲು ಸಾರ್ವಜನಿಕ ಆರೋಗ್ಯ ವ್ಯವಸ್ಥೆಯಲ್ಲಿ ಸಮಗ್ರ ಸುಧಾರಣೆಗಳನ್ನು ಪರಿಚಯಿಸಲಾಗುವುದು ಎಂದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

    admin
    • Website

    Related Posts

    ಡ್ರಗ್ಸ್ ಕಂಟ್ರೋಲ್ ಆಗುವವರೆಗೂ ದಂಧೆಕೋರರ ವಿರುದ್ಧ ಸಮರ: ಗೃಹ ಸಚಿವ ಪರಮೇಶ್ವರ್

    December 11, 2025

    ಆರ್ ಎಸ್ ಎಸ್ ಪಥ ಸಂಚಲನ: ಗೃಹ ಸಚಿವರ ವರದಿ ಉಲ್ಲೇಖಿಸಿ ಪ್ರಿಯಾಂಕ್ ಖರ್ಗೆ ವಿರುದ್ಧ ವಿ.ಸೋಮಣ್ಣ ಕಿಡಿ

    December 10, 2025

    ರಾಜ್ಯದಲ್ಲಿ ಬಿಯರ್ ಮಾರಾಟ ಕುಸಿತ: ಕಾರಣ ಏನು?

    December 9, 2025

    Comments are closed.

    Our Picks

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಡ್ರಗ್ಸ್ ಕಂಟ್ರೋಲ್ ಆಗುವವರೆಗೂ ದಂಧೆಕೋರರ ವಿರುದ್ಧ ಸಮರ: ಗೃಹ ಸಚಿವ ಪರಮೇಶ್ವರ್

    December 11, 2025

    ಬೆಂಗಳೂರು: ಡ್ರಗ್ಸ್ ತಡೆಗೆ ಮತ್ತು ಅಂತಹ ದಂಧೆಗಳಿಗೆ ಸಂಪೂರ್ಣವಾಗಿ ಕಡಿವಾಣ ಹಾಕಲು ರಾಜ್ಯ ಸರ್ಕಾರವು ಕಠಿಣ ನಿರ್ಧಾರ ತೆಗೆದುಕೊಂಡಿದೆ. ಡ್ರಗ್ಸ್…

    ಗರ್ಭ ಧರಿಸಿದ 325 ಬಾಲಕಿಯರು: ತುಮಕೂರಿನಲ್ಲಿ ಹೆಚ್ಚಿದ ಪೋಕ್ಸೋ ಪ್ರಕರಣಗಳು

    December 11, 2025

    ರಾಷ್ಟ್ರೀಯ ಗಣಿತ ದಿನಾಚರಣೆ: ಡಿ.21ರಂದು ಸರ್ವೋದಯ ಕಾಲೇಜಿನಲ್ಲಿ ಗಣಿತ–ವಿಜ್ಞಾನ ಒಲಂಪಿಯಾಡ್

    December 11, 2025

    ಡಿ.13ರಂದು ಜಿಲ್ಲಾ ಬಂಜಾರ ಭವನದ ಕಟ್ಟಡ ಉದ್ಘಾಟನೆ

    December 11, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.