nammatumakuru

    Subscribe to Updates

    Get the latest creative news from FooBar about art, design and business.

    What's Hot

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ವಿದ್ಯಾರ್ಥಿನಿಯ ಪೋಷಕರಿಂದ ಲಂಚ ಸ್ವೀಕರಿಸುತ್ತಿದ್ದ ವಸತಿ ಶಾಲೆ ಪ್ರಿನ್ಸಿಪಾಲ್ ಲೋಕಾಯುಕ್ತ ಬಲೆಗೆ!

    July 20, 2026

    ಮಣ್ಣಲ್ಲಿ ಮಣ್ಣಾದ ಚೆನ್ನಮ್ಮ: ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಅಂತ್ಯಕ್ರಿಯೆ

    July 20, 2026
    Facebook Twitter Instagram
    ಟ್ರೆಂಡಿಂಗ್
    • ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ
    • ವಿದ್ಯಾರ್ಥಿನಿಯ ಪೋಷಕರಿಂದ ಲಂಚ ಸ್ವೀಕರಿಸುತ್ತಿದ್ದ ವಸತಿ ಶಾಲೆ ಪ್ರಿನ್ಸಿಪಾಲ್ ಲೋಕಾಯುಕ್ತ ಬಲೆಗೆ!
    • ಮಣ್ಣಲ್ಲಿ ಮಣ್ಣಾದ ಚೆನ್ನಮ್ಮ: ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಅಂತ್ಯಕ್ರಿಯೆ
    • ಸಂತಪೂರ ಗ್ರಾಮದಲ್ಲಿ ‘ಗೃಹಲಕ್ಷ್ಮಿ ದಿನ’: ಸಸಿ ನೆಟ್ಟು ಚಾಲನೆ
    • ದೇವೇಗೌಡ ಅವರ ಧರ್ಮಪತ್ನಿ ಚೆನ್ನಮ್ಮ ನಿಧನಕ್ಕೆ ಔರಾದ್ ತಾಲೂಕು ಜೆ.ಡಿ.ಎಸ್. ಸಂತಾಪ
    • ತುಮಕೂರು: ಬಂಟ್ವಾಳದಲ್ಲಿ ನಡೆದ ಯುವತಿಯ ಭೀಕರ ಹತ್ಯೆಗೆ ಮಹಿಳಾ ಸಾಂಸ್ಕೃತಿಕ ಸಂಘಟನೆ ಖಂಡನೆ
    • ಜು.25: ಕೆಂಪೇಗೌಡ ಜಯಂತಿ, ಪ್ರತಿಭಾ ಪುರಸ್ಕಾರ
    • ಮೊರಾರ್ಜಿ ವಸತಿ ಶಾಲೆಯಲ್ಲಿ ಸೌಲಭ್ಯಗಳ ಪರಿಶೀಲನೆ ನಡೆಸಿದ ಜಿಲ್ಲಾಧಿಕಾರಿ ಶುಭಕಲ್ಯಾಣ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕಾರು ಬೈಕ್ ನಡುವೆ ಭೀಕರ ಅಪಘಾತ: ಓರ್ವ ಸ್ಥಳದಲ್ಲೇ ಸಾವು, ಮತ್ತೋರ್ವ ಗಂಭೀರ
    ತುರುವೇಕೆರೆ March 13, 2022

    ಕಾರು ಬೈಕ್ ನಡುವೆ ಭೀಕರ ಅಪಘಾತ: ಓರ್ವ ಸ್ಥಳದಲ್ಲೇ ಸಾವು, ಮತ್ತೋರ್ವ ಗಂಭೀರ

    By adminMarch 13, 2022No Comments1 Min Read
    accident

    ತುಮಕೂರು:  ಜಿಲ್ಲೆ,ತುರುವೇಕೆರೆ ತಾಲೋಕಿನ  ಮಾಯಸಂದ್ರ ,ಕೊಡಿನಾಗಸಂದ್ರ  ಟಿ.ಬಿ.ಕ್ರಾಸ್ ನಲ್ಲಿ, ಮಾರ್ಗ ಮದ್ಯೆ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ 151 ಎ ರಲ್ಲಿ ಭೀಕರ ಅಪಘಾತ ಸಂಭವಿಸಿದ್ದು,. ಪರಿಣಾಮವಾಗಿ ಓರ್ವ ಮೃತಪಟ್ಟು ಮತ್ತೋರ್ವ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ.

    ಡಸ್ಟರ್ ಕಾರು ಹಾಗೂ  ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು, ಬೈಕ್ ನ ಹಿಂಬದಿ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೋರ್ವನ ಕಾಲಿಗೆ ಗಂಭೀರ ಗಾಯವಾಗಿದ್ದು, ಕಾಲು ಮುರಿತಕ್ಕೊಳಗಾಗಿದೆ.

    ಗಾಯಾಳುವನ್ನ, ಶ್ರೀ ಆದಿ ಚುಂಚನಗಿರಿ ವೈದ್ಯಕೀಯ ಆಸ್ಪತ್ರೆಗೆ ಸೇರಿಸಲಾಗಿದೆ. ಈ ಘಟನೆಯಲ್ಲಿ ಮೃತಪಟ್ಟ ವ್ಯಕ್ತಿ ಮಾಯಸಂದ್ರ ಹೋಬಳಿ ಹರಳಹಳ್ಳಿ  ಗ್ರಾಮದ ಮಾಯಣ್ಣಗೌಡ ಮತ್ತು ಗಾಯಾಳು  ದಂಡಿನಶಿವರ ಹೋಬಳಿ ಹರಿಕಾರನ ಹಳ್ಳಿ ವಾಸಿ ದಯಾನಂದ್ ಎಂದು ಗುರುತಿಸಲಾಗಿದೆ.

    ದೊಡ್ಡಶೆಟ್ಟಿಕೆರೆ ಗ್ರಾಮದಲ್ಲಿ ನಡೆಯುತ್ತಿದ್ದ ಕಾರ್ಯಕ್ರಮಕ್ಕೆ ಹೋಗುತ್ತಿದ್ದ ವೇಳೆ ಈ ಅಪಘಾತ ನಡೆದಿದ್ದು, ಅಪಘಾತದ ಬಳಿಕ ಕಾರು ಡ್ರೈವರ್ ಕಾರನ್ನು ಸ್ಥಳದಲ್ಲೇ ಬಿಟ್ಟು ಪರಾರಿಯಾಗಿದ್ದಾನೆ.

    ಘಟನೆ  ಸಂಬಂಧ ತುರುವೇಕೆರೆಯ  ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ಕಾರು ಚಾಲಕನ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.

    ವರದಿ: ಸುರೇಶ್ ಬಾಬು.ಎಂ.ತುರುವೇಕೆರೆ


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB


    Provided by
    Provided by
    admin
    • Website

    Related Posts

    ಬೆಳೆ ವಿಮೆ ನೋಂದಣಿ: ರೈತರಿಗೆ ಸಲಹೆ

    July 10, 2026

    ಹಸಿರು ಶಾಲು ರೈತರಿಗೆ ನ್ಯಾಯ ಕೊಡಿಸುವ ಅಸ್ತ್ರ: ಇಂದುವಾಳು ಚಂದ್ರಶೇಖರ್

    July 7, 2026

    ಹೊಸ ಮೊಬೈಲ್ ಆಪ್ ನಿಂದ ಗೊಂದಲ: ಹಳೇ ರಸಗೊಬ್ಬರ ಮಾರಾಟ ವ್ಯವಸ್ಥೆ ಮುಂದುವರಿಸಲು ಕೃಷಿ ಪರಿಕರ ಮಾರಾಟಗಾರರ ಒತ್ತಾಯ

    June 30, 2026

    Leave A Reply Cancel Reply

    Our Picks

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಷ್ಟ್ರೀಯ ಸುದ್ದಿ

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕುಣಿಗಲ್: ನೀಟ್ ಪರೀಕ್ಷೆ ಅಕ್ರಮ, ವಿದ್ಯಾರ್ಥಿಗಳ ಆತ್ಮಹತ್ಯೆಯ ನೈತಿಕ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ…

    ವಿದ್ಯಾರ್ಥಿನಿಯ ಪೋಷಕರಿಂದ ಲಂಚ ಸ್ವೀಕರಿಸುತ್ತಿದ್ದ ವಸತಿ ಶಾಲೆ ಪ್ರಿನ್ಸಿಪಾಲ್ ಲೋಕಾಯುಕ್ತ ಬಲೆಗೆ!

    July 20, 2026

    ಮಣ್ಣಲ್ಲಿ ಮಣ್ಣಾದ ಚೆನ್ನಮ್ಮ: ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಅಂತ್ಯಕ್ರಿಯೆ

    July 20, 2026

    ಸಂತಪೂರ ಗ್ರಾಮದಲ್ಲಿ ‘ಗೃಹಲಕ್ಷ್ಮಿ ದಿನ’: ಸಸಿ ನೆಟ್ಟು ಚಾಲನೆ

    July 20, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.