nammatumakuru

    Subscribe to Updates

    Get the latest creative news from FooBar about art, design and business.

    What's Hot

    ಒಳಮೀಸಲಾತಿ:  ರಾಜ್ಯ ಸರ್ಕಾರ ಮಾದಿಗರ ತಾಳ್ಮೆ ಪರೀಕ್ಷಿಸುತ್ತಿದೆ: ಪಿ.ಎನ್.ರಾಮಯ್ಯ ಕಿಡಿ

    March 30, 2026

    ಸಂತಪುರ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಭಗವಾನ್ ಮಹಾವೀರ ಜಯಂತಿ ಆಚರಣೆ

    March 30, 2026

    ವೈ.ಎನ್.ಹೊಸಕೋಟೆ ಗ್ರಾಮ ಪಂಚಾಯಿತಿಯಲ್ಲಿ ರಾಷ್ಟ್ರಧ್ವಜಕ್ಕೆ ಅಪಮಾನ: ನಿಯಮ ಗಾಳಿಗೆ ತೂರಿದ ಸಿಬ್ಬಂದಿ

    March 30, 2026
    Facebook Twitter Instagram
    ಟ್ರೆಂಡಿಂಗ್
    • ಒಳಮೀಸಲಾತಿ:  ರಾಜ್ಯ ಸರ್ಕಾರ ಮಾದಿಗರ ತಾಳ್ಮೆ ಪರೀಕ್ಷಿಸುತ್ತಿದೆ: ಪಿ.ಎನ್.ರಾಮಯ್ಯ ಕಿಡಿ
    • ಸಂತಪುರ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಭಗವಾನ್ ಮಹಾವೀರ ಜಯಂತಿ ಆಚರಣೆ
    • ವೈ.ಎನ್.ಹೊಸಕೋಟೆ ಗ್ರಾಮ ಪಂಚಾಯಿತಿಯಲ್ಲಿ ರಾಷ್ಟ್ರಧ್ವಜಕ್ಕೆ ಅಪಮಾನ: ನಿಯಮ ಗಾಳಿಗೆ ತೂರಿದ ಸಿಬ್ಬಂದಿ
    • ಮುಕ್ತ ವಿವಿ ಪ್ರವೇಶಾತಿಗೆ ಆನ್‌ ಲೈನ್ ಮೂಲಕ ಅರ್ಜಿ ಆಹ್ವಾನ
    • ಮಾ.31ರಂದು ಭಗವಾನ್ 1008 ಶ್ರೀ ಮಹಾವೀರ ಸ್ವಾಮಿಯವರ ಜನ್ಮ ಜಯಂತಿ ಮಹೋತ್ಸವ
    • ಕೆಪಿಎಸ್ ಮ್ಯಾಗ್ನೆಟ್ ಯೋಜನೆಗೆ ವಿರೋಧ: ರಾಜ್ಯಮಟ್ಟದ ಸಮಾವೇಶದ ಪೋಸ್ಟರ್ ಬಿಡುಗಡೆ
    • ಏ.15ರಿಂದ 29ರವರೆಗೆ ಮಕ್ಕಳ ಬೇಸಿಗೆ ಶಿಬಿರ: 60 ಮಕ್ಕಳಿಗೆ ಅವಕಾಶ, ನೋಂದಾಯಿಸುವುದು ಹೇಗೆ?
    • ಶಾಸಕ ಅನಿಲ್ ಚಿಕ್ಕಮಾದು ಅಭಿವೃದ್ಧಿ ಕಾರ್ಯ ಸಹಿಸಲಾಗದೇ ವಿರೋಧ ಪಕ್ಷಗಳಿಂದ ಟೀಕೆ: ಪ.ಪಂ. ಸದಸ್ಯ ಶ್ರೀನಿವಾಸ ಕಿಡಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕಾರು ಬೈಕ್ ನಡುವೆ ಭೀಕರ ಅಪಘಾತ: ಓರ್ವ ಸ್ಥಳದಲ್ಲೇ ಸಾವು, ಮತ್ತೋರ್ವ ಗಂಭೀರ
    ತುರುವೇಕೆರೆ March 13, 2022

    ಕಾರು ಬೈಕ್ ನಡುವೆ ಭೀಕರ ಅಪಘಾತ: ಓರ್ವ ಸ್ಥಳದಲ್ಲೇ ಸಾವು, ಮತ್ತೋರ್ವ ಗಂಭೀರ

    By adminMarch 13, 2022No Comments1 Min Read
    accident

    ತುಮಕೂರು:  ಜಿಲ್ಲೆ,ತುರುವೇಕೆರೆ ತಾಲೋಕಿನ  ಮಾಯಸಂದ್ರ ,ಕೊಡಿನಾಗಸಂದ್ರ  ಟಿ.ಬಿ.ಕ್ರಾಸ್ ನಲ್ಲಿ, ಮಾರ್ಗ ಮದ್ಯೆ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ 151 ಎ ರಲ್ಲಿ ಭೀಕರ ಅಪಘಾತ ಸಂಭವಿಸಿದ್ದು,. ಪರಿಣಾಮವಾಗಿ ಓರ್ವ ಮೃತಪಟ್ಟು ಮತ್ತೋರ್ವ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ.

    ಡಸ್ಟರ್ ಕಾರು ಹಾಗೂ  ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು, ಬೈಕ್ ನ ಹಿಂಬದಿ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೋರ್ವನ ಕಾಲಿಗೆ ಗಂಭೀರ ಗಾಯವಾಗಿದ್ದು, ಕಾಲು ಮುರಿತಕ್ಕೊಳಗಾಗಿದೆ.


    Provided by
    Provided by

    ಗಾಯಾಳುವನ್ನ, ಶ್ರೀ ಆದಿ ಚುಂಚನಗಿರಿ ವೈದ್ಯಕೀಯ ಆಸ್ಪತ್ರೆಗೆ ಸೇರಿಸಲಾಗಿದೆ. ಈ ಘಟನೆಯಲ್ಲಿ ಮೃತಪಟ್ಟ ವ್ಯಕ್ತಿ ಮಾಯಸಂದ್ರ ಹೋಬಳಿ ಹರಳಹಳ್ಳಿ  ಗ್ರಾಮದ ಮಾಯಣ್ಣಗೌಡ ಮತ್ತು ಗಾಯಾಳು  ದಂಡಿನಶಿವರ ಹೋಬಳಿ ಹರಿಕಾರನ ಹಳ್ಳಿ ವಾಸಿ ದಯಾನಂದ್ ಎಂದು ಗುರುತಿಸಲಾಗಿದೆ.

    ದೊಡ್ಡಶೆಟ್ಟಿಕೆರೆ ಗ್ರಾಮದಲ್ಲಿ ನಡೆಯುತ್ತಿದ್ದ ಕಾರ್ಯಕ್ರಮಕ್ಕೆ ಹೋಗುತ್ತಿದ್ದ ವೇಳೆ ಈ ಅಪಘಾತ ನಡೆದಿದ್ದು, ಅಪಘಾತದ ಬಳಿಕ ಕಾರು ಡ್ರೈವರ್ ಕಾರನ್ನು ಸ್ಥಳದಲ್ಲೇ ಬಿಟ್ಟು ಪರಾರಿಯಾಗಿದ್ದಾನೆ.

    ಘಟನೆ  ಸಂಬಂಧ ತುರುವೇಕೆರೆಯ  ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ಕಾರು ಚಾಲಕನ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.

    ವರದಿ: ಸುರೇಶ್ ಬಾಬು.ಎಂ.ತುರುವೇಕೆರೆ


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

    admin
    • Website

    Related Posts

    ಮಾ. 24 ರಂದು ತುರುವೇಕೆರೆಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಭೇಟಿ: ಕುಂದು ಕೊರತೆ ಸಭೆ

    March 22, 2026

    ಒಳಮೀಸಲಾತಿ ಜಾರಿಗೆ ಆಗ್ರಹ: ತುರುವೇಕೆರೆಯಲ್ಲಿ ಮಾದಿಗ ಸಮುದಾಯದಿಂದ ಬೃಹತ್ ಪ್ರತಿಭಟನೆ

    March 11, 2026

    ಹಂಪಲಾಪುರ: ಭೂಮಿ ಹಕ್ಕಿಗಾಗಿ ಆಗ್ರಹಿಸಿ ಅಹೋರಾತ್ರಿ ಪ್ರತಿಭಟನೆ

    March 10, 2026

    Leave A Reply Cancel Reply

    Our Picks

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026

    ದಾಖಲೆ ಬರೆದ ನರೇಂದ್ರ ಮೋದಿ: ಮುಖ್ಯಮಂತ್ರಿ, ಪ್ರಧಾನಿಯಾಗಿ ದೀರ್ಘಾವಧಿ ಆಡಳಿತ ನಡೆಸಿದ ನಾಯಕ

    March 23, 2026

    ದೇವೇಗೌಡರು ಹಾಗೂ ಕುಮಾರಸ್ವಾಮಿಯವರಿಗೆ ವಿಶಾಲ ಹೃದಯವಿರಲಿಲ್ಲ: ಡಿ.ಕೆ.ಶಿವಕುಮಾರ್ ವಾಗ್ದಾಳಿ

    March 20, 2026

    ನಮ್ಮೊಂದಿಗೆ ಪ್ರೇಮ, ಆದ್ರೆ ಮದುವೆಯಾಗಿದ್ದು ಮೋದಿಯವರನ್ನು: ದೇವೇಗೌಡರ ಕಾಲೆಳೆದ ಮಲ್ಲಿಕಾರ್ಜುನ ಖರ್ಗೆ

    March 18, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಒಳಮೀಸಲಾತಿ:  ರಾಜ್ಯ ಸರ್ಕಾರ ಮಾದಿಗರ ತಾಳ್ಮೆ ಪರೀಕ್ಷಿಸುತ್ತಿದೆ: ಪಿ.ಎನ್.ರಾಮಯ್ಯ ಕಿಡಿ

    March 30, 2026

    ತುಮಕೂರು: ರಾಜ್ಯ ಸರ್ಕಾರ ಮಾ.27 ರಂದು ಸಚಿವ ಸಂಪುಟದ ಸಭೆ ನಡೆಸಿ, ಒಳಮೀಸಲಾತಿಗೆ ಸಂಬಂಧಿಸಿದಂತೆ ಸುದೀರ್ಘ ಚರ್ಚೆ ನಡೆಸಿ, ಜಾರಿ…

    ಸಂತಪುರ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಭಗವಾನ್ ಮಹಾವೀರ ಜಯಂತಿ ಆಚರಣೆ

    March 30, 2026

    ವೈ.ಎನ್.ಹೊಸಕೋಟೆ ಗ್ರಾಮ ಪಂಚಾಯಿತಿಯಲ್ಲಿ ರಾಷ್ಟ್ರಧ್ವಜಕ್ಕೆ ಅಪಮಾನ: ನಿಯಮ ಗಾಳಿಗೆ ತೂರಿದ ಸಿಬ್ಬಂದಿ

    March 30, 2026

    ಮುಕ್ತ ವಿವಿ ಪ್ರವೇಶಾತಿಗೆ ಆನ್‌ ಲೈನ್ ಮೂಲಕ ಅರ್ಜಿ ಆಹ್ವಾನ

    March 30, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.