nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುಮಕೂರು | ಡಿಸೆಂಬರ್ 7ರಂದು ಕನ್ನಡ ಕವಿತೆಗಳ ಗೀತ ಗಾಯನ ಕಾರ್ಯಕ್ರಮ

    December 6, 2025

    ಉದ್ಘಾಟನೆಗೆ ಸಿದ್ದವಾಗಿರುವ ರೋಪ್ ವೇನಲ್ಲಿ ಜಾರಿ, ತೇಲಿ ಸಂಭ್ರಮಿಸಿದ ಶಾಸಕ ಬಿ.ಸುರೇಶ್‌ ಗೌಡ

    December 6, 2025

    ಕೊರಟಗೆರೆ | ಮೊದಲ ಬಾರಿಗೆ ಹಂಚಿಹಳ್ಳಿ ಗ್ರಾ.ಪಂಗೆ ಗಾಂಧಿ ಗ್ರಾಮ ಪುರಸ್ಕಾರ

    December 6, 2025
    Facebook Twitter Instagram
    ಟ್ರೆಂಡಿಂಗ್
    • ತುಮಕೂರು | ಡಿಸೆಂಬರ್ 7ರಂದು ಕನ್ನಡ ಕವಿತೆಗಳ ಗೀತ ಗಾಯನ ಕಾರ್ಯಕ್ರಮ
    • ಉದ್ಘಾಟನೆಗೆ ಸಿದ್ದವಾಗಿರುವ ರೋಪ್ ವೇನಲ್ಲಿ ಜಾರಿ, ತೇಲಿ ಸಂಭ್ರಮಿಸಿದ ಶಾಸಕ ಬಿ.ಸುರೇಶ್‌ ಗೌಡ
    • ಕೊರಟಗೆರೆ | ಮೊದಲ ಬಾರಿಗೆ ಹಂಚಿಹಳ್ಳಿ ಗ್ರಾ.ಪಂಗೆ ಗಾಂಧಿ ಗ್ರಾಮ ಪುರಸ್ಕಾರ
    • ತುರುವೇಕೆರೆ: ಕೋಟ್ಯಂತರ ರೂಪಾಯಿ ಸರ್ಕಾರಿ ಜಾಮೀನು ಪರಭಾರೆ: ಲೋಕಾಯುಕ್ತ ತನಿಖೆ ಚುರುಕು
    • ಕುಣಿಗಲ್: ಕಾರ್ಯಾರಂಭಕ್ಕೂ ಮುನ್ನವೇ ಶಿಥಿಲಾವಸ್ಥೆಗೆ ತಲುಪಿದ ಚಿತಾಗಾರ
    • ದೃಷ್ಠಿ ಚೇತನ ಮಹಿಳಾ ಟಿ20 ವಿಶ್ವಕಪ್: ಆಟಗಾರ್ತಿ ಕಾವ್ಯ ಅವರಿಗೆ ಸನ್ಮಾನ
    • ಜಲಮೂಲ ಬರಿದಾದರೆ ಮನುಕುಲ, ಜೀವ ಸಂಕುಲಕ್ಕೆ ಅಪಾಯ: ಕೆ.ಜೈಪ್ರಕಾಶ್
    • ತುರುವೇಕೆರೆ ಪಟ್ಟಣಕ್ಕೆ ಜಿಲ್ಲಾಧಿಕಾರಿ ಶುಭಕಲ್ಯಾಣ್ ಭೇಟಿ: ಕಾರ್ಯವೈಖರಿ ಪರಿಶೀಲನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕಾರು ಬೈಕ್ ನಡುವೆ ಭೀಕರ ಅಪಘಾತ: ಓರ್ವ ಸ್ಥಳದಲ್ಲೇ ಸಾವು, ಮತ್ತೋರ್ವ ಗಂಭೀರ
    ತುರುವೇಕೆರೆ March 13, 2022

    ಕಾರು ಬೈಕ್ ನಡುವೆ ಭೀಕರ ಅಪಘಾತ: ಓರ್ವ ಸ್ಥಳದಲ್ಲೇ ಸಾವು, ಮತ್ತೋರ್ವ ಗಂಭೀರ

    By adminMarch 13, 2022No Comments1 Min Read
    accident

    ತುಮಕೂರು:  ಜಿಲ್ಲೆ,ತುರುವೇಕೆರೆ ತಾಲೋಕಿನ  ಮಾಯಸಂದ್ರ ,ಕೊಡಿನಾಗಸಂದ್ರ  ಟಿ.ಬಿ.ಕ್ರಾಸ್ ನಲ್ಲಿ, ಮಾರ್ಗ ಮದ್ಯೆ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ 151 ಎ ರಲ್ಲಿ ಭೀಕರ ಅಪಘಾತ ಸಂಭವಿಸಿದ್ದು,. ಪರಿಣಾಮವಾಗಿ ಓರ್ವ ಮೃತಪಟ್ಟು ಮತ್ತೋರ್ವ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ.

    ಡಸ್ಟರ್ ಕಾರು ಹಾಗೂ  ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು, ಬೈಕ್ ನ ಹಿಂಬದಿ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೋರ್ವನ ಕಾಲಿಗೆ ಗಂಭೀರ ಗಾಯವಾಗಿದ್ದು, ಕಾಲು ಮುರಿತಕ್ಕೊಳಗಾಗಿದೆ.


    Provided by
    Provided by

    ಗಾಯಾಳುವನ್ನ, ಶ್ರೀ ಆದಿ ಚುಂಚನಗಿರಿ ವೈದ್ಯಕೀಯ ಆಸ್ಪತ್ರೆಗೆ ಸೇರಿಸಲಾಗಿದೆ. ಈ ಘಟನೆಯಲ್ಲಿ ಮೃತಪಟ್ಟ ವ್ಯಕ್ತಿ ಮಾಯಸಂದ್ರ ಹೋಬಳಿ ಹರಳಹಳ್ಳಿ  ಗ್ರಾಮದ ಮಾಯಣ್ಣಗೌಡ ಮತ್ತು ಗಾಯಾಳು  ದಂಡಿನಶಿವರ ಹೋಬಳಿ ಹರಿಕಾರನ ಹಳ್ಳಿ ವಾಸಿ ದಯಾನಂದ್ ಎಂದು ಗುರುತಿಸಲಾಗಿದೆ.

    ದೊಡ್ಡಶೆಟ್ಟಿಕೆರೆ ಗ್ರಾಮದಲ್ಲಿ ನಡೆಯುತ್ತಿದ್ದ ಕಾರ್ಯಕ್ರಮಕ್ಕೆ ಹೋಗುತ್ತಿದ್ದ ವೇಳೆ ಈ ಅಪಘಾತ ನಡೆದಿದ್ದು, ಅಪಘಾತದ ಬಳಿಕ ಕಾರು ಡ್ರೈವರ್ ಕಾರನ್ನು ಸ್ಥಳದಲ್ಲೇ ಬಿಟ್ಟು ಪರಾರಿಯಾಗಿದ್ದಾನೆ.

    ಘಟನೆ  ಸಂಬಂಧ ತುರುವೇಕೆರೆಯ  ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ಕಾರು ಚಾಲಕನ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.

    ವರದಿ: ಸುರೇಶ್ ಬಾಬು.ಎಂ.ತುರುವೇಕೆರೆ


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

    admin
    • Website

    Related Posts

    ತುರುವೇಕೆರೆ: ಕೋಟ್ಯಂತರ ರೂಪಾಯಿ ಸರ್ಕಾರಿ ಜಾಮೀನು ಪರಭಾರೆ: ಲೋಕಾಯುಕ್ತ ತನಿಖೆ ಚುರುಕು

    December 5, 2025

    ತುರುವೇಕೆರೆ ಪಟ್ಟಣಕ್ಕೆ ಜಿಲ್ಲಾಧಿಕಾರಿ ಶುಭಕಲ್ಯಾಣ್ ಭೇಟಿ: ಕಾರ್ಯವೈಖರಿ ಪರಿಶೀಲನೆ

    December 5, 2025

    ಏತ ನೀರಾವರಿ ಯೋಜನೆಗೆ ಹೆಚ್ಚುವರಿ ಅನುದಾನ ಮಂಜೂರು ಮಾಡಿ: ಶಾಸಕ ಎಂ.ಟಿ.ಕೃಷ್ಣಪ್ಪ ಒತ್ತಾಯ

    November 20, 2025

    Leave A Reply Cancel Reply

    Our Picks

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ತುಮಕೂರು | ಡಿಸೆಂಬರ್ 7ರಂದು ಕನ್ನಡ ಕವಿತೆಗಳ ಗೀತ ಗಾಯನ ಕಾರ್ಯಕ್ರಮ

    December 6, 2025

    ತುಮಕೂರು: ಸೃಜನ ವೇದಿಕೆ ತುಮಕೂರು, ಕನ್ನಡ ಸಾಹಿತ್ಯ ಪರಿಷತ್ತು ತುಮಕೂರು, ದಿ. ಶ್ರೀ ಮತಿ ಲತಾ ಜಿ.ಕುಲಕರ್ಣಿ ಸಾಂಸ್ಕೃತಿಕ ವೇದಿಕೆ…

    ಉದ್ಘಾಟನೆಗೆ ಸಿದ್ದವಾಗಿರುವ ರೋಪ್ ವೇನಲ್ಲಿ ಜಾರಿ, ತೇಲಿ ಸಂಭ್ರಮಿಸಿದ ಶಾಸಕ ಬಿ.ಸುರೇಶ್‌ ಗೌಡ

    December 6, 2025

    ಕೊರಟಗೆರೆ | ಮೊದಲ ಬಾರಿಗೆ ಹಂಚಿಹಳ್ಳಿ ಗ್ರಾ.ಪಂಗೆ ಗಾಂಧಿ ಗ್ರಾಮ ಪುರಸ್ಕಾರ

    December 6, 2025

    ತುರುವೇಕೆರೆ: ಕೋಟ್ಯಂತರ ರೂಪಾಯಿ ಸರ್ಕಾರಿ ಜಾಮೀನು ಪರಭಾರೆ: ಲೋಕಾಯುಕ್ತ ತನಿಖೆ ಚುರುಕು

    December 5, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.