nammatumakuru

    Subscribe to Updates

    Get the latest creative news from FooBar about art, design and business.

    What's Hot

    ರಸ್ತೆ ಸುರಕ್ಷತಾ ನಿಯಮಗಳ ಪಾಲನೆಯಿಂದ ತಪ್ಪಲಿದೆ ಅನಾಹುತ: ಪಿಎಸ್‌ ಐ ತೀರ್ಥೇಶ್

    January 28, 2026

    ರೈತ ಸಂಘ, ಹಸಿರು ಸೇನೆ ತಾಲೂಕು ಅಧ್ಯಕ್ಷರಾಗಿ ಕಣಕೂರ್ ಚಂದ್ರಶೇಖರ್ ಆಯ್ಕೆ

    January 28, 2026

    ಆಂಬುಲೆನ್ಸ್ ಬಾಗಿಲು ಜಾಮ್; ಆಸ್ಪತ್ರೆಯ ಬಾಗಿಲುವರೆಗೆ ತಲುಪಿದರೂ, ರೋಗಿ ಸಾವು

    January 28, 2026
    Facebook Twitter Instagram
    ಟ್ರೆಂಡಿಂಗ್
    • ರಸ್ತೆ ಸುರಕ್ಷತಾ ನಿಯಮಗಳ ಪಾಲನೆಯಿಂದ ತಪ್ಪಲಿದೆ ಅನಾಹುತ: ಪಿಎಸ್‌ ಐ ತೀರ್ಥೇಶ್
    • ರೈತ ಸಂಘ, ಹಸಿರು ಸೇನೆ ತಾಲೂಕು ಅಧ್ಯಕ್ಷರಾಗಿ ಕಣಕೂರ್ ಚಂದ್ರಶೇಖರ್ ಆಯ್ಕೆ
    • ಆಂಬುಲೆನ್ಸ್ ಬಾಗಿಲು ಜಾಮ್; ಆಸ್ಪತ್ರೆಯ ಬಾಗಿಲುವರೆಗೆ ತಲುಪಿದರೂ, ರೋಗಿ ಸಾವು
    • ಮುಡಾ ಹಗರಣ: ಸಿಎಂ ಸಿದ್ದರಾಮಯ್ಯಗೆ ಬಿಗ್ ರಿಲೀಫ್; ಲೋಕಾಯುಕ್ತ ನೀಡಿದ್ದ ‘ಬಿ–ರಿಪೋರ್ಟ್’ ಅಂಗೀಕರಿಸಿದ ಕೋರ್ಟ್
    • ಪುಸ್ತಕಗಳು ಬದುಕಿನ ಶೈಲಿಯಾಗಬೇಕು: ಪ್ರಾಂಶುಪಾಲ ರಮಾನಂದ
    • ತುಮಕೂರಿನಲ್ಲಿ ‘ಸಂವಿಧಾನ ರಕ್ಷಣಾ ನೀಲಿ ಸೇನೆ’ ರಾಜ್ಯ ಮಟ್ಟದ ಸಂಘಟನೆ ಅದ್ದೂರಿ ಉದ್ಘಾಟನೆ
    • ಗುಬ್ಬಿ: ಗೋಕಟ್ಟೆ ಉಳಿವಿಗಾಗಿ ರೈತ ಸಂಘದ ಬೃಹತ್ ಪ್ರತಿಭಟನೆ — ಪಿಡಿಒ ವಿರುದ್ಧ ಆಕ್ರೋಶ
    • ಮೃತ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಪುತ್ರಿಗೆ ಸರ್ಕಾರಿ ನೌಕರಿ: ನೇಮಕಾತಿ ಆದೇಶ ಪತ್ರ ಹಸ್ತಾಂತರಿಸಿದ ಸಿಎಂ ಸಿದ್ದರಾಮಯ್ಯ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕಾರು ಬೈಕ್ ನಡುವೆ ಭೀಕರ ಅಪಘಾತ: ಓರ್ವ ಸ್ಥಳದಲ್ಲೇ ಸಾವು, ಮತ್ತೋರ್ವ ಗಂಭೀರ
    ತುರುವೇಕೆರೆ March 13, 2022

    ಕಾರು ಬೈಕ್ ನಡುವೆ ಭೀಕರ ಅಪಘಾತ: ಓರ್ವ ಸ್ಥಳದಲ್ಲೇ ಸಾವು, ಮತ್ತೋರ್ವ ಗಂಭೀರ

    By adminMarch 13, 2022No Comments1 Min Read
    accident

    ತುಮಕೂರು:  ಜಿಲ್ಲೆ,ತುರುವೇಕೆರೆ ತಾಲೋಕಿನ  ಮಾಯಸಂದ್ರ ,ಕೊಡಿನಾಗಸಂದ್ರ  ಟಿ.ಬಿ.ಕ್ರಾಸ್ ನಲ್ಲಿ, ಮಾರ್ಗ ಮದ್ಯೆ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ 151 ಎ ರಲ್ಲಿ ಭೀಕರ ಅಪಘಾತ ಸಂಭವಿಸಿದ್ದು,. ಪರಿಣಾಮವಾಗಿ ಓರ್ವ ಮೃತಪಟ್ಟು ಮತ್ತೋರ್ವ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ.

    ಡಸ್ಟರ್ ಕಾರು ಹಾಗೂ  ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು, ಬೈಕ್ ನ ಹಿಂಬದಿ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೋರ್ವನ ಕಾಲಿಗೆ ಗಂಭೀರ ಗಾಯವಾಗಿದ್ದು, ಕಾಲು ಮುರಿತಕ್ಕೊಳಗಾಗಿದೆ.


    Provided by
    Provided by

    ಗಾಯಾಳುವನ್ನ, ಶ್ರೀ ಆದಿ ಚುಂಚನಗಿರಿ ವೈದ್ಯಕೀಯ ಆಸ್ಪತ್ರೆಗೆ ಸೇರಿಸಲಾಗಿದೆ. ಈ ಘಟನೆಯಲ್ಲಿ ಮೃತಪಟ್ಟ ವ್ಯಕ್ತಿ ಮಾಯಸಂದ್ರ ಹೋಬಳಿ ಹರಳಹಳ್ಳಿ  ಗ್ರಾಮದ ಮಾಯಣ್ಣಗೌಡ ಮತ್ತು ಗಾಯಾಳು  ದಂಡಿನಶಿವರ ಹೋಬಳಿ ಹರಿಕಾರನ ಹಳ್ಳಿ ವಾಸಿ ದಯಾನಂದ್ ಎಂದು ಗುರುತಿಸಲಾಗಿದೆ.

    ದೊಡ್ಡಶೆಟ್ಟಿಕೆರೆ ಗ್ರಾಮದಲ್ಲಿ ನಡೆಯುತ್ತಿದ್ದ ಕಾರ್ಯಕ್ರಮಕ್ಕೆ ಹೋಗುತ್ತಿದ್ದ ವೇಳೆ ಈ ಅಪಘಾತ ನಡೆದಿದ್ದು, ಅಪಘಾತದ ಬಳಿಕ ಕಾರು ಡ್ರೈವರ್ ಕಾರನ್ನು ಸ್ಥಳದಲ್ಲೇ ಬಿಟ್ಟು ಪರಾರಿಯಾಗಿದ್ದಾನೆ.

    ಘಟನೆ  ಸಂಬಂಧ ತುರುವೇಕೆರೆಯ  ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ಕಾರು ಚಾಲಕನ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.

    ವರದಿ: ಸುರೇಶ್ ಬಾಬು.ಎಂ.ತುರುವೇಕೆರೆ


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

    admin
    • Website

    Related Posts

    ರೈತ ಸಂಘ, ಹಸಿರು ಸೇನೆ ತಾಲೂಕು ಅಧ್ಯಕ್ಷರಾಗಿ ಕಣಕೂರ್ ಚಂದ್ರಶೇಖರ್ ಆಯ್ಕೆ

    January 28, 2026

    ಬೀದಿಬದಿ ವ್ಯಾಪಾರ: ಜನತೆಯೊಂದಿಗೆ ಸೌಜನ್ಯವಿರಲಿ: ಸಂಘದ ಜಿಲ್ಲಾ ಅಧ್ಯಕ್ಷ ಶಂಕರಪ್ಪ

    January 24, 2026

    ತುರುವೇಕೆರೆ | ಡಿಸಿಸಿ ಬ್ಯಾಂಕ್ ನಿರ್ದೇಶಕ ಸಿದ್ದಲಿಂಗಪ್ಪನ ಭ್ರಷ್ಟಾಚಾರ ಪ್ರಶ್ನಿಸಿದ್ದಕ್ಕೆ ಅನರ್ಹ ಪಟ್ಟ: ಪಂಚಾಕ್ಷರಿ ಆರೋಪ

    January 23, 2026

    Leave A Reply Cancel Reply

    Our Picks

    ಆಂಬುಲೆನ್ಸ್ ಬಾಗಿಲು ಜಾಮ್; ಆಸ್ಪತ್ರೆಯ ಬಾಗಿಲುವರೆಗೆ ತಲುಪಿದರೂ, ರೋಗಿ ಸಾವು

    January 28, 2026

    ಬಾರಾಮತಿಯಲ್ಲಿ ಭೀಕರ ವಿಮಾನ ಅಪಘಾತ: ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಸೇರಿದಂತೆ ಆರು ಮಂದಿ ದುರ್ಮರಣ

    January 28, 2026

    77ನೇ ಗಣರಾಜ್ಯೋತ್ಸವ ಸಂಭ್ರಮ: ಗಮನಸೆಳೆದ ಭಾರತದ ಸೇನಾ ಶಕ್ತಿ ಮತ್ತು ಸಾಂಸ್ಕೃತಿಕ ವೈಭವ

    January 26, 2026

    ಆರ್ಡರ್ ಮಾಡಿದ್ದು ಕಸ್ಟಮರ್.. ಆದ್ರೆ ಹೊಟ್ಟೆ ತುಂಬಿದ್ದು ಡೆಲಿವರಿ ಬಾಯ್ ಗೆ! ರಾತ್ರಿ 2:30ಕ್ಕೆ ನಡೆದ ‘ಬಿರಿಯಾನಿ’ ಪುರಾಣ

    January 17, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ರಸ್ತೆ ಸುರಕ್ಷತಾ ನಿಯಮಗಳ ಪಾಲನೆಯಿಂದ ತಪ್ಪಲಿದೆ ಅನಾಹುತ: ಪಿಎಸ್‌ ಐ ತೀರ್ಥೇಶ್

    January 28, 2026

    ಕೊರಟಗೆರೆ: ರಸ್ತೆ ಸುರಕ್ಷತಾ ನಿಯಮಗಳನ್ನು ಎಲ್ಲರೂ ಕಡ್ಡಾಯವಾಗಿ ಪಾಲಿಸಿ ಕಾನೂನು ಪಾಲನೆ ಮಾಡಬೇಕೆಂದು ಎಂದು ಪೊಲೀಸ್ ಇಲಾಖೆಯ ಪಿಎಸ್‌ ಐ…

    ರೈತ ಸಂಘ, ಹಸಿರು ಸೇನೆ ತಾಲೂಕು ಅಧ್ಯಕ್ಷರಾಗಿ ಕಣಕೂರ್ ಚಂದ್ರಶೇಖರ್ ಆಯ್ಕೆ

    January 28, 2026

    ಆಂಬುಲೆನ್ಸ್ ಬಾಗಿಲು ಜಾಮ್; ಆಸ್ಪತ್ರೆಯ ಬಾಗಿಲುವರೆಗೆ ತಲುಪಿದರೂ, ರೋಗಿ ಸಾವು

    January 28, 2026

    ಮುಡಾ ಹಗರಣ: ಸಿಎಂ ಸಿದ್ದರಾಮಯ್ಯಗೆ ಬಿಗ್ ರಿಲೀಫ್; ಲೋಕಾಯುಕ್ತ ನೀಡಿದ್ದ ‘ಬಿ–ರಿಪೋರ್ಟ್’ ಅಂಗೀಕರಿಸಿದ ಕೋರ್ಟ್

    January 28, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.