nammatumakuru

    Subscribe to Updates

    Get the latest creative news from FooBar about art, design and business.

    What's Hot

    ತಾಳ್ಮೆ ಕಳೆದುಕೊಳ್ಳದೇ ಒರಟು ಸ್ವಭಾವದವರ ಜೊತೆಗೆ ವ್ಯವಹರಿಸುವುದು ಹೇಗೆ?: ಇಲ್ಲಿದೆ 7 ಟಿಪ್ಸ್

    January 11, 2026

    ಬಿಸಿಯೂಟ ತಯಾರಕರ ಫೆಡರೇಷನ್ ತಾಲೂಕು ಅಧ್ಯಕ್ಷರಿಗೆ ಸನ್ಮಾನ

    January 11, 2026

    ಮಾಜಿ ಸಚಿವ ಭೀಮಣ್ಣ ಖಂಡ್ರೆ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು

    January 11, 2026
    Facebook Twitter Instagram
    ಟ್ರೆಂಡಿಂಗ್
    • ತಾಳ್ಮೆ ಕಳೆದುಕೊಳ್ಳದೇ ಒರಟು ಸ್ವಭಾವದವರ ಜೊತೆಗೆ ವ್ಯವಹರಿಸುವುದು ಹೇಗೆ?: ಇಲ್ಲಿದೆ 7 ಟಿಪ್ಸ್
    • ಬಿಸಿಯೂಟ ತಯಾರಕರ ಫೆಡರೇಷನ್ ತಾಲೂಕು ಅಧ್ಯಕ್ಷರಿಗೆ ಸನ್ಮಾನ
    • ಮಾಜಿ ಸಚಿವ ಭೀಮಣ್ಣ ಖಂಡ್ರೆ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು
    • ಪಕ್ಷಕ್ಕೆ ಡ್ಯಾಮೇಜ್ ಆಗೋ ಕೆಲಸ ಯಾವತ್ತೂ ಮಾಡಿಲ್ಲ: ಶಾಸಕ ಎಸ್.ಆರ್.ಶ್ರೀನಿವಾಸ್
    • ಕೇರಳದಲ್ಲಿ ಮಲಯಾಳಂ ಕಡ್ಡಾಯ ವಿರೋಧಿಸಿ ಹೋರಾಟದ ಎಚ್ಚರಿಕೆ ನೀಡಿದ ಸಿಎಂ ಸಿದ್ದರಾಮಯ್ಯ
    • ಸದೃಢ ದೇಹ ಮತ್ತು ಮಾಂಸಖಂಡಗಳ ಬೆಳವಣಿಗೆಗೆ ಇಲ್ಲಿವೆ 7 ಅದ್ಭುತ ಆಹಾರಗಳು!
    • ವಿಜಯಪುರ ಸೈನಿಕ ಶಾಲೆಯಲ್ಲಿ ಬೃಹತ್ ನೇಮಕಾತಿ: ಶಿಕ್ಷಕರು ಹಾಗೂ ವಾರ್ಡ್ ಬಾಯ್ ಹುದ್ದೆಗಳಿಗೆ ಅರ್ಜಿ ಆಹ್ವಾನ
    • ಸರಗೂರು: ಅರ್ಜುನ ಯೂತ್ಸ್ ಸ್ಪೋರ್ಟ್ ಕ್ಲಬ್  ಮಾದರಿ: ಪುರಸಭೆ ಸದಸ್ಯ ಎಚ್.ಸಿ.ನರಸಿಂಹಮೂರ್ತಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಜನವರಿ 21 ರಂದು ಮತದಾನ ಜಾಗೃತಿ ಕುರಿತು ವ್ಯಂಗ್ಯಚಿತ್ರ ಪ್ರದರ್ಶನ
    Uncategorized January 19, 2024

    ಜನವರಿ 21 ರಂದು ಮತದಾನ ಜಾಗೃತಿ ಕುರಿತು ವ್ಯಂಗ್ಯಚಿತ್ರ ಪ್ರದರ್ಶನ

    By adminJanuary 19, 2024No Comments1 Min Read
    election

    ಬೆಂಗಳೂರು: ಮುಂಬರುವ ಲೋಕಸಭೆ ಚುನಾವಣೆ-2024 ರ ಹಿನ್ನೆಲೆಯಲ್ಲಿ ಮತದಾರರಲ್ಲಿ ಮತದಾನದ ಕುರಿತು ಜಾಗೃತಿ ಮೂಡಿಸಲು ಕರ್ನಾಟಕ ಮುಖ್ಯ ಚುನಾವಣಾಧಿಕಾರಿಗಳ ಕಚೇರಿವತಿಯಿಂದ ಜನವರಿ 21 ರಂದು ಬೆಳಗ್ಗೆ 9 ಗಂಟೆಯಿಂದ ಕಲಾವಿದರಿಗಾಗಿ ‘ವ್ಯಂಗ್ಯಚಿತ್ರ ಪ್ರದರ್ಶನ ಮತ್ತು ಕಾರ್ಯಾಗಾರ’ವನ್ನು ವಿಧಾನಸೌಧ ಪೂರ್ವದಿಕ್ಕಿನ ಬಸವಣ್ಣನ ಪ್ರತಿಮೆ ಎದುರುಗಡೆಯಲ್ಲಿ ಏರ್ಪಡಿಸಲಾಗಿದೆ.

    ವೃತ್ತಿಪರ ಮತ್ತು ಹವ್ಯಾಸಿ ವ್ಯಂಗ್ಯಚಿತ್ರಕಾರರು, ಹವ್ಯಾಸಿ ಕಲಾವಿದರು, ಕಲಾ ವಿದ್ಯಾರ್ಥಿಗಳು ಈ ಜಾಗೃತಿ ಅಭಿಯಾನದಲ್ಲಿ ಭಾಗವಹಿಸಬಹುದಾಗಿದೆ.


    Provided by
    Provided by

    ಚುನಾವಣೆ, ಮತದಾನದ ಮಹತ್ವ ಸಾರುವ, ಮತದಾನ ಪ್ರಕ್ರಿಯೆಯಲ್ಲಿ ನಾಗರಿಕರು ಭಾಗವಹಿಸುವುದನ್ನು ಪ್ರೋತ್ಸಾಹಿಸುವಂತಹ ವ್ಯಂಗ್ಯಚಿತ್ರಗಳನ್ನು ರಚಿಸಬೇಕು. ಆಯ್ಕೆಯಾದ 100 ವ್ಯಂಗ್ಯಚಿತ್ರಗಳನ್ನು ಜ.21ರಂದು ಪ್ರದರ್ಶನಕ್ಕೆ ಇರಿಸಲಾಗುತ್ತದೆ. ಅತ್ಯುತ್ತಮ 25 ಚಿತ್ರಗಳನ್ನು ಮತದಾನ ಜಾಗೃತಿ, ಪ್ರಚಾರಕ್ಕಾಗಿ ಬಳಸಿಕೊಳ್ಳಲಾಗುತ್ತದೆ ಹಾಗೂ ಆ ವ್ಯಂಗ್ಯಚಿತ್ರಗಳಿಗೆ ಗೌರವಧನವನ್ನು ಸಹ ನೀಡಲಾಗುತ್ತದೆ.

    ಷರತ್ತು ಹಾಗು ನಿಬಂಧನೆಗಳು:

    • ಚಿತ್ರಗಳಲ್ಲಿ ಯಾವುದೇ ರಾಜಕೀಯ ಪಕ್ಷಗಳ ಪ್ರಚಾರ ಮತ್ತು ವ್ಯಂಗ್ಯ ಇರಬಾರದು

    • ಚಿತ್ರಗಳು ಹೊಸದಾಗಿದ್ದು, ಈ ಹಿಂದೆ ಯಾವುದೇ ಪ್ರಚಾರದಲ್ಲಿ ಬಳಸಿಕೊಂಡಿರಬಾರದು.

    • ಚಿತ್ರಗಳು ಸ್ವಂತ ರಚನೆಯಲ್ಲಿರಬೇಕು. (ಗ್ರಾಫಿಕ್ಸ್, ಕುಂಚ, ಪೆನ್ಸಿಲ್, ಪೆನ್ ಇತ್ಯಾದಿ) ಚಿತ್ರಗಳನ್ನು 1800X2400 ಅಳೆತೆಯ ಡಿಜಿಟಲ್ ಆವೃತ್ತಿಯಲ್ಲಿ ಸಲ್ಲಿಸಬೇಕು.

    • ಆಯ್ಕೆಯಾದ ಚಿತ್ರಗಳ ಅಸಲಿ ಪ್ರತಿಗಳನ್ನು ಚುನಾವಣಾ ಆಯೋಗಕ್ಕೆ ಸಲ್ಲಿಸಬೇಕು. ಆಯ್ಕೆಯಾದ ಮೊದಲ 25 ಚಿತ್ರಗಳಿಗೆ ಗೌರವಧನ ನೀಡಲಾಗುವುದು.

    • ಚಿತ್ರಗಳನ್ನು mediacellceokarnataka@gmail.com ವಿಳಾಸಕ್ಕೆ ಕಳುಹಿಸ ಬೇಕು ಹಾಗೂ ಇಮೇಲ್ನಲ್ಲಿ ತಮ್ಮ ಹೆಸರು, ವಿಳಾಸ ಹಾಗೂ ಮೋಬೈಲ್ ಸಂಖ್ಯೆಯನ್ನು ತಪ್ಪದೇ ನಮೂದಿಸಿರಬೇಕು.

    • ಚಿತ್ರಗಳನ್ನು ಕಳುಹಿಸಲು ಕೊನೆಯ ದಿನಾಂಕ 19-01-2024 ಸಂಜೆ 5:00 ಗಂಟೆಯ ಒಳಗಾಗಿ

    • ಚಿತ್ರಗಳನ್ನು ಆಯ್ಕೆ ಮಾಡುವ ಹಾಗೂ ತಿರಸ್ಕರಿಸುವ ಅಧಿಕಾರ ಮುಖ್ಯ ಚುನಾವಣಾಧಿಕಾರಿ ಕರ್ನಾಟಕ, ಇವರಿಗೆ ಇರುತ್ತದೆ.

    • ಸ್ಥಳದಲ್ಲೇ ಚಿತ್ರ ರಚನೆ ಮಾಡುವ ಕಲಾವಿದರು ದಿನಾಂಕ 21-01-2024 ರಂದು ಬೆಳಗ್ಗೆ 9:00 ಗಂಟೆಗೆ ಹಾಜರಿರಬೇಕು.

    ಹೆಚ್ಚಿನ ಮಾಹಿತಿಗೆ ಸಂಪರ್ಕಿಸಿ: ಮಾಧ್ಯಮ ಘಟಕ, ಮುಖ್ಯ ಚುನಾವಣಾಧಿಕಾರಿಗಳ ಕಚೇರಿ, ಶೇಷಾದ್ರಿ ರಸ್ತೆ, ಬೆಂಗಳೂರು. ದೂರವಾಣಿ: 9480841211.

    admin
    • Website

    Related Posts

    ಡ್ರಾಪ್ ಕೊಡುವ ನೆಪದಲ್ಲಿ ಚಿನ್ನದ ಆಭರಣ ದೋಚುತ್ತಿದ್ದ ಕಳ್ಳನ ಬಂಧನ

    January 1, 2026

    ಕೊರಟಗೆರೆ ಇತಿಹಾಸದಲ್ಲೇ ಮೊದಲ ಬಾರಿಗೆ ಲೋಕ ಕಲ್ಯಾಣಕ್ಕಾಗಿ ಶ್ರೀನಿವಾಸ ಕಲ್ಯಾಣೋತ್ಸವ

    December 21, 2025

    ಪೊಲೀಸ್ ಠಾಣೆ ಆವರಣದಲ್ಲಿ ಕಾರಿನೊಳಗೆ ಅವಿತುಕೊಂಡ ಚಿರತೆ

    December 12, 2025

    Comments are closed.

    Our Picks

    ಆರ್‌ ಸಿಬಿ ತಂಡದ ಆಟಗಾರನಿಗೆ ಪೋಕ್ಸೋ ಸಂಕಷ್ಟ: ನಿರೀಕ್ಷಣಾ ಜಾಮೀನು ಅರ್ಜಿ ವಜಾ, ಬಂಧನ ಭೀತಿ

    December 25, 2025

    ಇಸ್ರೊ ಮೈಲಿಗಲ್ಲು: ಅತ್ಯಂತ ಭಾರವಾದ ಎಲ್‌ ವಿಎಂ3 ರಾಕೆಟ್ ಮೂಲಕ ‘ಬ್ಲೂಬರ್ಡ್’ ಉಪಗ್ರಹ ಉಡಾವಣೆ

    December 24, 2025

    ವಿಶ್ವಕಪ್ ಗೆದ್ದ ಭಾರತದ ಮಹಿಳಾ ತಂಡಕ್ಕೆ ಟಾಟಾ ಮೋಟಾರ್ಸ್‌ನಿಂದ ‘ಸಿಯೆರಾ’ ಕಾರು ಉಡುಗೊರೆ!

    December 17, 2025

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಲೇಖನ

    ತಾಳ್ಮೆ ಕಳೆದುಕೊಳ್ಳದೇ ಒರಟು ಸ್ವಭಾವದವರ ಜೊತೆಗೆ ವ್ಯವಹರಿಸುವುದು ಹೇಗೆ?: ಇಲ್ಲಿದೆ 7 ಟಿಪ್ಸ್

    January 11, 2026

    ನಮ್ಮ ಜೀವನದಲ್ಲಿ ನಾನಾ ರೀತಿಯ ವ್ಯಕ್ತಿಗಳು ಎದುರಾಗುತ್ತಾರೆ. ಕೆಲವರು ಸೌಮ್ಯ ಸ್ವಭಾವದವರಾಗಿದ್ದರೆ, ಇನ್ನು ಕೆಲವರು ನಮ್ಮ ತಾಳ್ಮೆಯನ್ನು ಪರೀಕ್ಷಿಸುವಂತಿರುತ್ತಾರೆ. ಕಚೇರಿಯಲ್ಲಿ…

    ಬಿಸಿಯೂಟ ತಯಾರಕರ ಫೆಡರೇಷನ್ ತಾಲೂಕು ಅಧ್ಯಕ್ಷರಿಗೆ ಸನ್ಮಾನ

    January 11, 2026

    ಮಾಜಿ ಸಚಿವ ಭೀಮಣ್ಣ ಖಂಡ್ರೆ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು

    January 11, 2026

    ಪಕ್ಷಕ್ಕೆ ಡ್ಯಾಮೇಜ್ ಆಗೋ ಕೆಲಸ ಯಾವತ್ತೂ ಮಾಡಿಲ್ಲ: ಶಾಸಕ ಎಸ್.ಆರ್.ಶ್ರೀನಿವಾಸ್

    January 11, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.