nammatumakuru

    Subscribe to Updates

    Get the latest creative news from FooBar about art, design and business.

    What's Hot

    ಯೋಗೀಶ್‌ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿ ಸೇರಿ 17 ಆರೋಪಿಗಳು ದೋಷಿ; ಶಿಕ್ಷೆಯ ಪ್ರಮಾಣ ಇಂದು ಪ್ರಕಟ

    April 16, 2026

    ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಪಿಡಿಓಗೆ 7 ವರ್ಷ ಜೈಲು ಶಿಕ್ಷೆ: ಸುಳ್ಳು ಸಾಕ್ಷಿ ನುಡಿದ ರೈತನ ವಿರುದ್ಧವೂ ಕೇಸ್!

    April 16, 2026

    ಬೆಂಗಳೂರು: ಹೆತ್ತ ತಾಯಿಯನ್ನೇ ಬಹುಮಹಡಿ ಕಟ್ಟಡದಿಂದ ತಳ್ಳಿ ಕೊಂದ ಪಾಪಿ ಮಗ!

    April 16, 2026
    Facebook Twitter Instagram
    ಟ್ರೆಂಡಿಂಗ್
    • ಯೋಗೀಶ್‌ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿ ಸೇರಿ 17 ಆರೋಪಿಗಳು ದೋಷಿ; ಶಿಕ್ಷೆಯ ಪ್ರಮಾಣ ಇಂದು ಪ್ರಕಟ
    • ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಪಿಡಿಓಗೆ 7 ವರ್ಷ ಜೈಲು ಶಿಕ್ಷೆ: ಸುಳ್ಳು ಸಾಕ್ಷಿ ನುಡಿದ ರೈತನ ವಿರುದ್ಧವೂ ಕೇಸ್!
    • ಬೆಂಗಳೂರು: ಹೆತ್ತ ತಾಯಿಯನ್ನೇ ಬಹುಮಹಡಿ ಕಟ್ಟಡದಿಂದ ತಳ್ಳಿ ಕೊಂದ ಪಾಪಿ ಮಗ!
    • ತೃತೀಯ ಭಾಷೆಗೆ ಅಂಕವನ್ನೇ ನೀಡಿ:  ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ
    • 8 ವರ್ಷಗಳ ಕಾಲ ನಾಪತ್ತೆಯಾಗಿದ್ದ ನಟ ದರ್ಶನ್ ಮಾಜಿ ಮ್ಯಾನೇಜರ್ ಮಲ್ಲಿಕಾರ್ಜುನ್ ದಿಢೀರ್ ಪ್ರತ್ಯಕ್ಷ!
    • ಮಧುಗಿರಿ: ಹೃದಯಾಘಾತದಿಂದ ಸಿವಿಲ್ ನ್ಯಾಯಾಧೀಶೆ ಎ.ಎನ್.ಕಾಂತಮ್ಮ ನಿಧನ
    • ಮಹಿಳಾ ಮೀಸಲಾತಿ ಶೇ.33 ಬದಲು ಶೇ. 50 ನೀಡುವುದು ಒಳ್ಳೆಯದು: ಗುಬ್ಬಿ ಶಾಸಕ ಎಸ್.ಆರ್.ಶ್ರೀನಿವಾಸ್
    • ಸಂವಿಧಾನ ಪೀಠಿಕೆಯಲ್ಲಿ ಶಿಕ್ಷಣ ಕ್ಷೇತ್ರವನ್ನು ಸೇರಿಸಲು  ಶಾಸಕ ಸಿ.ಬಿ.ಸುರೇಶ್ ಬಾಬು ಒತ್ತಾಯ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ದಲಿತ ಬಾಲಕನಿಂದ ಮಲ ಸ್ವಚ್ಛಗೊಳಿಸಿದ ಪ್ರಕರಣ:  ಕ್ರಮ ಕೈಗೊಳ್ಳುವಂತೆ ಕೇಂದ್ರ ಸಫಾಯಿ ಕರ್ಮಚಾರಿ ಆಯೋಗದ ಸದಸ್ಯ ವಿವಿ ವಾವಾಗೆ ಮನವಿ
    ತುಮಕೂರು November 12, 2024

    ದಲಿತ ಬಾಲಕನಿಂದ ಮಲ ಸ್ವಚ್ಛಗೊಳಿಸಿದ ಪ್ರಕರಣ:  ಕ್ರಮ ಕೈಗೊಳ್ಳುವಂತೆ ಕೇಂದ್ರ ಸಫಾಯಿ ಕರ್ಮಚಾರಿ ಆಯೋಗದ ಸದಸ್ಯ ವಿವಿ ವಾವಾಗೆ ಮನವಿ

    By adminNovember 12, 2024No Comments3 Mins Read
    koratagere

    ತುಮಕೂರು: ದಲಿತ ಬಾಲಕನಿಂದ ಮಲ ಸ್ವಚ್ಚಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸಫಾಯಿ ಕರ್ಮಚಾರಿ ಆಯೋಗದ ಸದಸ್ಯರಾದ ವಿವಿ ವಾವಾ ಅವರನ್ನು ಸಾಮಾಜಿಕ ಹೋರಾಟಗಾರ ಜೆಟ್ಟಿ ಅಗ್ರಹಾರ ನಾಗರಾಜು ನೇತೃತ್ವದ ತಂಡ ಭೇಟಿಯಾಗಿ  ನ್ಯಾಯ ದೊರಕಿಸಿಕೊಡುವಂತೆ ಮನವಿ ಮಾಡಲಾಯಿತು.

    ತುಮಕೂರಿನ ಖಾಸಗಿ ಹೋಟೆಲ್ ಗೆ ಆಗಮಿಸಿದ ವಿವಿ ವಾವಾ ಅವರಿಗೆ ಸಾಮಾಜಿಕ ಹೋರಾಟಗಾರ ಜೆಟ್ಟಿ ಅಗ್ರಹಾರ ನಾಗರಾಜು ನೇತೃತ್ವದ ತಂಡ ಭೇಟಿಯಾಗಿ  ದಲಿತ ಬಾಲಕನಿಂದ ಮಲ ಸ್ವಚ್ಚಗೊಳಿಸಿದ ಪ್ರಕರಣ ಕುರಿತಂತೆ ಘಟನಾ ಸ್ಥಳಕ್ಕೆ ಭೇಟಿ‌ ನೀಡಿ ಪರಿಶೀಲನೆ ನಡೆಸುವಂತೆ ಒತ್ತಾಯಿಸಿದರು.


    Provided by
    Provided by

    ರಾಜ್ಯ ಸಫಾಯಿ‌ ಕರ್ಮಚಾರಿ ಆಯೋಗದ ಸದಸ್ಯರಾದ ಓಬಳೇಶ್  ಘಟನೆಯನ್ನ ವಾವಾ ಅವರಿಗೆ ಸವಿಸ್ತಾರವಾಗಿ ವಿವರಿಸಿ ಎಫ್ ಐ ಆರ್ ನಲ್ಲಿನ ಲೋಪದೋಷಗಳನ್ನ‌ ವಿವರಿಸಿದರು.

    ಜೆಟ್ಟಿ ಅಗ್ರಹಾರ ನಾಗರಾಜು ಮಾತನಾಡಿ, ಪ್ರಕರಣವನ್ನ ಮುಚ್ಚಿಹಾಕುವ ಯತ್ನ ನಡೆದಿದೆ, ಎಫ್ ಐ ಆರ್ ನಲ್ಲಿ ಬಾಲಕಾರ್ಮಿಕ ಆಕ್ಟ್, ಹಾಗೂ ಅಟ್ರಾಸಿಟಿ ಆಕ್ಟ್ ಗಳನ್ನ ಉಲ್ಲೆಖಿಸಿಲ್ಲ, ಸರ್ಕಾರ ಈ ಪ್ರಕಣವನ್ನ ಗಂಭೀರವಾಗಿ ಪರಿಗಣಿಸುತ್ತಿಲ್ಲ ಹಾಗಾಗಿ ದಯವಿಟ್ಟು ತಾವು ಕೊರಟಗೆರೆಗೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿ ದಲಿತ ಸಮುದಾಯಕ್ಕೆ ನ್ಯಾಯ ಕೊಡಿಸುವಂತೆ ಮನವಿ ಮಾಡಿದರು.

    ಇದೆ ಸಂದರ್ಭದಲ್ಲಿ ಮುಖಂಡರಾದ ದಾಡಿ ವೆಂಕಟೇಶ್ ಮೂರ್ತಿ, ಜಟ್ಟಿ ಅಗ್ರಹಾರ ನಾಗರಾಜು, ಅರುಣ್ ಕೃಷ್ಣಯ್ಯ ಕರ್ನಾಟಕ ಕಾಡುಗೊಲ್ಲರ ಪರಿಷತ್ ರಾಜ್ಯ ಅದ್ಯಕ್ಷ, ಮಾದಿಗ ದಂಡೋರ ರಾಜ್ಯ ಪ್ರಧಾನ ಕಾರ್ಯದರ್ಶಿ ಸೊರೆಕುಂಟೆ ಯೋಗಿಶ್ , ರಘು ದಾಸಲಕುಂಟೆ ಮತ್ತಿತ್ತರು ಉಪಸ್ಥಿತರಿದ್ದರು.

    ಗೌರವಾನ್ವಿತ ರಾಜ್ಯದ ಎಲ್ಲಾ ಪ್ರಗತಿಪರ, ದಲಿತಪರ, ಮಹಿಳಾಪರ, ಅಹಿಂದಪರ, ಕನ್ನಡಪರ, ಸಾಮಾಜಿಕ ಹಾಗೂ ಸಂಘಟನೆಗಳ ನನ್ನೆಲ್ಲಾ ಮುಖಂಡರುಗಳೇ, ತುಮಕೂರು ಜಿಲ್ಲೆ ಕೊರಟಗೆರೆ ತಾಲ್ಲೂಕಿನ ಕೆಎಸ್ ಆರ್ಟಿಸಿ ಬಸ್ ನಿಲ್ದಾಣದಲ್ಲಿ ದಲಿತ ಸಮುದಾಯದ ಅಪ್ರಾಪ್ತ ಯುವಕನನ್ನು ಬಳಸಿಕೊಂಡು ಬರಿಗೈ ಬರಿಗಾಲಿನಲ್ಲಿ ಮಲ ಸ್ವಚ್ಛಗೊಳಿಸಿದ ಘಟನೆ ಇದೇ ತಿಂಗಳು 6 ನೇ ತಾರೀಕಿನಂದು ನಡೆದಿದೆ, ಈ ಪ್ರಕರಣವನ್ನು ವರದಿ ಮಾಡಿದ ಪತ್ರಕರ್ತನಿಗೆ ವರದಿ ಮಾಡದಂತೆ ಅಧಿಕಾರಿಗಳಿಂದ ಬೆದರಿಕೆ ಬಂದಿತ್ತು.  ಆದರೂ ಒಂದಷ್ಟು ಜನಪರ ಕಾಳಜಿ ಇರುವ ಪತ್ರಕರ್ತರು ಸುದ್ದಿ ಮಾಡಿದ್ದರು,  ಈ  ಪ್ರಕರಣಕ್ಕೆ ಸಂಬಂಧಿಸಿದಂತೆ ನಾನು ನಿರಂತರ ಹೋರಾಟ ನಡೆಸುತ್ತಾನೆ ಬಂದಿದ್ದ ಕಾರಣ  ಈಗ ನೆಪ ಮಾತ್ರಕ್ಕೆ ಇದೇ ತಿಂಗಳು 9 ನೇ ತಾರೀಖು ಎಫ್ ಐಆರ್ ದಾಖಲಾಗಿದೆ, ಎಫ್ ಐ ಆರ್ ನಲ್ಲಿ ನೈಜ್ಯ ಅಂಶ ಮರೆಮಾಚಿದೆ ಎಂದು ಅವರು ತಿಳಿಸಿದರು.

    ಕೈ ಬಿಟ್ಟಿರುವ ಅಂಶಗಳು:

    1) ದಲಿತ ಅಪ್ರಾಪ್ತ ಹುಡುಗ ಎಸ್ ಸಿ ಎಂದು ತಿಳಿದಿದ್ದರು ಅಟ್ರಾಸಿಟಿ ದಾಖಲು ಮಾಡಿಕೊಳ್ಳದೆ ಇರುವುದು,

    2) ಎಸಿ ತಹಶೀಲ್ದಾರ್ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಕೆಎಸ್ ಆರ್ಟಿಸಿ ಆರೋಗ್ಯ ಇಲಾಖೆ ಸೇರಿದಂತೆ ತಂಡ ರಚಿಸಿ ನೀಡಿದ ವರದಿಯಂತೆ ಪ್ರಕರಣ ದಾಖಲಾಗದೆ ಇರುವುದು.

    3) ಸ್ಪಷ್ಟವಾಗಿ ಮಲ ಸ್ವಚ್ಛಗೊಳಿಸುತ್ತಿರುವ ವಿಡಿಯೋ ಸಾಕ್ಷಿ ಇದ್ದರೂ ಮಲ ಎಂಬ ಪದವನ್ನೇ ಬಿಟ್ಟು ಪ್ರಕರಣ ದಾಖಲಿಸಿರುವುದು,

    4) ಇದೇ ಪ್ರಕರಣದಲ್ಲಿ ಮತ್ತೊಬ್ಬ ದಲಿತ ವ್ಯಕ್ತಿಯನ್ನು ಬಳಸಿಕೊಂಡಿದ್ದು ಆ ವ್ಯಕ್ತಿಯ ಹೆಸರನ್ನೇ ಎಲ್ಲೂ ಉಲ್ಲೇಖ ಮಾಡದೆ ಪ್ರಕರಣದಲ್ಲಿ ಕೈ ಬಿಟ್ಟಿರುವುದು.

    5) ಚೈಲ್ಡ್  ಆಕ್ಟ್ ಪ್ರಕಾರ ಪ್ರಕರಣ ದಾಖಲಿಸಿಕೊಳ್ಳದೆ ಇರುವುದು.

    6) ತುಮಕೂರು ಕೆಎಸ್ ಆರ್ಟಿಸಿ ಡಿಸಿ ಸರ್ಟಿಫಿಕೇಟ್ ಅಥವಾ ಪೂರ್ಣಪ್ರಮಾಣದ ಮಾಹಿತಿ ಇಲ್ಲದೆ ಪ್ರಕರಣಕ್ಕೆ ಬಳಸಿಕೊಂಡಿದ್ದ ಅಪ್ರಾಪ್ತ ದಲಿತ ಹುಡುಗನನ್ನ ಮಾನಸಿಕ ಅಸ್ವಸ್ಥ ಎಂದು ಅಧಿಕೃತ ಘೋಷಣೆ ಮಾಡಿದ್ದರು ಆತನ ಮೇಲೆ ಪ್ರಕರಣ ದಾಖಲಿಸದೆ ಕೈ ಬಿಟ್ಟಿರುವುದು.

    7) ಪ್ರಕರಣದ ಸ್ಥಳ ಮಾಜರು ಸಮಯದಲ್ಲೇ ಜೆಸಿಪಿ ಯಂತ್ರವನ್ನು ಬಳಸಿ ಸಾಕ್ಷಿ ನಾಶಪಡಿಸಿದ್ದ ವ್ಯಕ್ತಿಗಳ ಮೇಲೆ ಪ್ರಕರಣ ದಾಖಲಿಸದೆ ಇರುವುದು

    8) ದೇಶವೇ ತಲೆತಗ್ಗಿಸುವಂತಹ ಹೀನಾಕೃತಿಯ ನಡೆದರು ಯಾವುದೇ ಆರೋಪಿಯನ್ನ ಬಂಧಿಸದೆ ಇರುವುದು.

    ಇಷ್ಟು ಅಂಶಗಳನ್ನ ಚಾರ್ಜ್ ಶೀಟ್ ನಲ್ಲಿ ದಾಖಲಾಗಬೇಕು, ಜಿಲ್ಲೆಯ ಅಧಿಕಾರಿಗಳು ಪ್ರತಿಷ್ಠಿತಗಾಗಿ ಒತ್ತಡಕ್ಕೆ ಮಣಿದು ಇಂಥ ಘೋರ ಕೃತ್ಯವನ್ನ  ನೆಪ ಮಾತ್ರಕ್ಕೆ ಪ್ರಕರಣ ದಾಖಲು ಮಾಡಿದ್ದಾರೆ ಲೋಪವೇಸಗಿದ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮಕ್ಕಾಗಿ ಈ ಪ್ರಕರಣದ ವಿಷಯವಾಗಿ ಇಂಥ ಘಟನೆಗಳು ಮತ್ತೆ ನಡೆಯದಂತೆ ರಾಜ್ಯ ಮಟ್ಟದಲ್ಲಿ ಸಂವಿಧಾನ ಬದ್ಧ ಹೋರಾಟ ರೂಪಿಸುವುದು ಧ್ವನಿಯೆತ್ತುವುದು ಅನಿವಾರ್ಯವಾಗಿದೆ ಎಂದು  ಜೆಟ್ಟಿ ಅಗ್ರಹಾರ ನಾಗರಾಜು ಎಚ್ಚರಿಸಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

    admin
    • Website

    Related Posts

    ತುಮಕೂರು ತಾಲೂಕು ಪ್ರಾಥಮಿಕ ಶಿಕ್ಷಕರ ಸಂಘ: ನಾಮಪತ್ರ ಸಲ್ಲಿಸಿದವರೆಲ್ಲ ಅವಿರೋಧ ಆಯ್ಕೆ

    April 16, 2026

    ಜಾತಿ ವ್ಯವಸ್ಥೆ ತೊಲಗಿದರಷ್ಟೇ ಹಿಂದೂ ಧರ್ಮ ಉಳಿಯಲು ಸಾಧ್ಯ: ಸಚಿವ ಡಾ.ಜಿ.ಪರಮೇಶ್ವರ್

    April 15, 2026

    ಕೃಷಿ ಪ್ರಾಯೋಗಿಕ ಪರೀಕ್ಷೆ: ರೈತರ ಮಕ್ಕಳಿಗೆ ತುಮಕೂರಿನಲ್ಲಿ ಏಪ್ರಿಲ್ 19ರಂದು ಉಚಿತ ತರಬೇತಿ ಕಾರ್ಯಾಗಾರ

    April 15, 2026

    Comments are closed.

    Our Picks

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಯೋಗೀಶ್‌ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿ ಸೇರಿ 17 ಆರೋಪಿಗಳು ದೋಷಿ; ಶಿಕ್ಷೆಯ ಪ್ರಮಾಣ ಇಂದು ಪ್ರಕಟ

    April 16, 2026

    ಬೆಂಗಳೂರು: ಧಾರವಾಡ ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೀಶ್‌ಗೌಡ ಗೌಡರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಧಾರವಾಡ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್‌ ಶಾಸಕ…

    ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಪಿಡಿಓಗೆ 7 ವರ್ಷ ಜೈಲು ಶಿಕ್ಷೆ: ಸುಳ್ಳು ಸಾಕ್ಷಿ ನುಡಿದ ರೈತನ ವಿರುದ್ಧವೂ ಕೇಸ್!

    April 16, 2026

    ಬೆಂಗಳೂರು: ಹೆತ್ತ ತಾಯಿಯನ್ನೇ ಬಹುಮಹಡಿ ಕಟ್ಟಡದಿಂದ ತಳ್ಳಿ ಕೊಂದ ಪಾಪಿ ಮಗ!

    April 16, 2026

    ತೃತೀಯ ಭಾಷೆಗೆ ಅಂಕವನ್ನೇ ನೀಡಿ:  ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ

    April 16, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.