nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬೀದರ್  | ಪೋಷಕತ್ವ ಯೋಜನೆ ಜಾಗೃತಿ ತರಬೇತಿಯ ಕಾರ್ಯಕ್ರಮ

    September 27, 2025

    ಸರಗೂರು | ಉಚಿತ ಬೃಹತ್ ಆರೋಗ್ಯ ತಪಾಸಣಾ ಶಿಬಿರ ಕಾರ್ಯಕ್ರಮ

    September 27, 2025

    ಪೋತಗಾನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷರ ಅವಿರೋಧ ಆಯ್ಕೆ

    September 27, 2025
    Facebook Twitter Instagram
    ಟ್ರೆಂಡಿಂಗ್
    • ಬೀದರ್  | ಪೋಷಕತ್ವ ಯೋಜನೆ ಜಾಗೃತಿ ತರಬೇತಿಯ ಕಾರ್ಯಕ್ರಮ
    • ಸರಗೂರು | ಉಚಿತ ಬೃಹತ್ ಆರೋಗ್ಯ ತಪಾಸಣಾ ಶಿಬಿರ ಕಾರ್ಯಕ್ರಮ
    • ಪೋತಗಾನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷರ ಅವಿರೋಧ ಆಯ್ಕೆ
    • ಸೆ.28ರಂದು ಪಾವಗಡದಲ್ಲಿ ಹಿಂದೂ ಮಹಾಗಣಪತಿ ವಿಸರ್ಜನೆ: ಯತ್ನಾಳ್ ಭಾಗಿ
    • ಇಳಿಯುವ ಮುನ್ನವೇ ಚಲಿಸಿದ ಬಸ್: ಮಗಳ ಮನೆಗೆ ಹೋಗಿ ಬರುತ್ತಿದ್ದ ಮಹಿಳೆ ಸಾವು!
    • ಬೀದರ್ | 1. 34 ಕೋಟಿ ರೂ.ಗೂ ಅಧಿಕ ಮೌಲ್ಯದ ಮಾದಕ ವಸ್ತು ನಾಶ
    • ತುಮಕೂರು | ಆಮೆ ವೇಗದಲ್ಲಿ ಸಾಗಿದ ಜಾತಿವಾರು ಸಮೀಕ್ಷೆ: ಕಾಡುತ್ತಿರುವ ಸಮಸ್ಯೆಗಳೇನು?
    • ಕಾವೇರಿ ಆರತಿಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಚಾಲನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಪ್ರೀತಿಗೆ ಅಡ್ಡವಾದ ಜಾತಿ: ಜೀವನಕ್ಕೆ ಅಂತ್ಯ ಹಾಡಿದ ಪ್ರೇಮಿಗಳು!
    ರಾಜ್ಯ ಸುದ್ದಿ September 25, 2025

    ಪ್ರೀತಿಗೆ ಅಡ್ಡವಾದ ಜಾತಿ: ಜೀವನಕ್ಕೆ ಅಂತ್ಯ ಹಾಡಿದ ಪ್ರೇಮಿಗಳು!

    By adminSeptember 25, 2025No Comments1 Min Read
    love marege

    ಬೆಂಗಳೂರು: ಪೋಷಕರು ಮದುವೆಗೆ ವಿರೋಧ ವ್ಯಕ್ತಪಡಿಸಿದ ಕಾರಣ ಪ್ರೇಮಿಗಳು ರೈಲಿಗೆ ಸಿಕ್ಕಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಮಾಲೂರು ತಾಲ್ಲೂಕಿನ ಬ್ಯಾಟರಾಯನಹಳ್ಳಿ ನಿಲ್ದಾಣದ ಬಳಿ ನಡೆದಿದೆ.

    ಕೋಲಾರ ಜಿಲ್ಲೆ ಮಾಲೂರು ತಾಲ್ಲೂಕಿನ ಶೆಟ್ಟಹಳ್ಳಿ ನಿವಾಸಿಗಳಾದ ಸತೀಶ್‌ (19) ಹಾಗೂ ಶ್ವೇತಾ (18) ಆತಹತ್ಯೆಗೆ ಶರಣಾದ ಪ್ರೇಮಿಗಳು.


    Provided by
    Provided by
    Provided by

    ಸತೀಶ್‌ ಐಟಿಐ ವ್ಯಾಸಂಗ ಮಾಡಿದ್ದು, ಶ್ವೇತಾ ಮೊದಲ ವರ್ಷದ ಬಿಎ ವ್ಯಾಸಂಗ ಮಾಡುತ್ತಿದ್ದಳು. ಇವರಿಬ್ಬರು ಒಬ್ಬರನ್ನೊಬ್ಬರು ಬಿಟ್ಟಿರಲಾರದಷ್ಟು ಪ್ರೀತಿಸುತ್ತಿದ್ದರು. ಮನೆಯವರ ಒಪ್ಪಿಗೆ ಪಡೆದೇ ಮದುವೆ ಆಗೋಣವೆಂದು ನಿರ್ಧರಿಸಿದ್ದರು. ಅದರಂತೆ ಪರಸ್ಪರ ಪ್ರೀತಿಯನ್ನು ಪೋಷಕರ ಬಳಿ ಇಬ್ಬರೂ ಹೇಳಿಕೊಂಡಿದ್ದಾರೆ. ಆದರೆ ಜಾತಿ ಕಾರಣವೊಡ್ಡಿ ಮದುವೆಗೆ ಪೋಷಕರು ವಿರೋಧ ವ್ಯಕ್ತಪಡಿಸಿದ್ದಾರೆ.

    ಮದುವೆಗೆ ಪೋಷಕರು ಒಪ್ಪದ ಕಾರಣ ನೊಂದಿದ್ದ ಪ್ರೇಮಿಗಳು ಆತಹತ್ಯೆಗೆ ನಿರ್ಧರಿಸಿದ್ದಾರೆ. ನಿನ್ನೆ ಸತೀಶ್‌ ತನ್ನ ಹುಟ್ಟುಹಬ್ಬವನ್ನು ಸ್ನೇಹಿತರೊಂದಿಗೆ ಆಚರಿಸಿಕೊಂಡಿದ್ದಾನೆ. ಇಂದು ಬೆಳಗ್ಗೆ ಇಬ್ಬರು ಮನೆಯಿಂದ ಹೊರಬಂದಿದ್ದಾರೆ. ನಂತರ ಬೈಕ್‌ ನಲ್ಲಿ ತನ್ನ ಪ್ರಿಯತಮೆ ಶ್ವೇತಾಳನ್ನು ಸತೀಶ್‌ ಕರೆದುಕೊಂಡು ಮಾಲೂರಿನ ಬ್ಯಾಟರಾಯನಹಳ್ಳಿ ರೈಲ್ವೆ ನಿಲ್ದಾಣದ ಬಳಿಹೋಗಿ ಬೈಕ್‌ ನಿಲ್ಲಿಸಿದ್ದಾನೆ. ನಂತರ 6.30 ರ ಸುಮಾರಿನಲ್ಲಿ ಇಬ್ಬರೂ ಕೈ-ಕೈ ಹಿಡಿದು ಹಳಿ ಮೇಲೆ ಹಾರಿ ರೈಲಿಗೆ ಸಿಕ್ಕಿ ಆತಹತ್ಯೆ ಮಾಡಿಕೊಂಡಿದ್ದಾರೆ.

    ಕಂಟೋನೆಂಟ್‌ ರೈಲ್ವೆ ಠಾಣೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲಿಸಿ, ಇಬ್ಬರ ಮೃತದೇಹಗಳನ್ನು ಆಸ್ಪತ್ರೆಗೆ ರವಾನಿಸಿ ಅವರ ಪೋಷಕರುಗಳಿಗೆ ಮಾಹಿತಿ ರವಾನಿಸಿದ್ದಾರೆ. ಈ ಬಗ್ಗೆ ಕಂಟೋನೆಂಟ್‌ ರೈಲ್ವೆ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಕಾವೇರಿ ಆರತಿಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಚಾಲನೆ

    September 27, 2025

    ಸೀರೆ ಕದ್ದವಳಿಗೆ ಒದ್ದ ಅಂಗಡಿ ಮಾಲಿಕ: ಮಾಲಿಕ, ಸಹಾಯಕನ ಬಂಧನ

    September 26, 2025

    ನಟ ಉಪೇಂದ್ರ, ಪ್ರಿಯಾಂಕಾ ದಂಪತಿಯ ಮೊಬೈಲ್ ಹ್ಯಾಕ್ ಕೇಸ್: ಹ್ಯಾಕರ್ ಗಳ ಮೂಲ ಪತ್ತೆ

    September 26, 2025

    Comments are closed.

    Our Picks

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025

    ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇಲಿ ಕಚ್ಚಿ ನವಜಾತ ಶಿಶು ಸಾವು!

    September 4, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಬೀದರ್  | ಪೋಷಕತ್ವ ಯೋಜನೆ ಜಾಗೃತಿ ತರಬೇತಿಯ ಕಾರ್ಯಕ್ರಮ

    September 27, 2025

    ಔರಾದ: ಬೀದರ್ ಜಿಲ್ಲಾ ಮಕ್ಕಳ ಕಲ್ಯಾಣ ಇಲಾಖೆ ಹಾಗೂ ಬೋಸ್ಕೋ ಬೆಂಗಳೂರು ಹಾಗೂ ಡಾನ್ ಬೋಸ್ಕೋ ಬೀದರ್  ಇವರ ಸಂಯುಕ್ತ…

    ಸರಗೂರು | ಉಚಿತ ಬೃಹತ್ ಆರೋಗ್ಯ ತಪಾಸಣಾ ಶಿಬಿರ ಕಾರ್ಯಕ್ರಮ

    September 27, 2025

    ಪೋತಗಾನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷರ ಅವಿರೋಧ ಆಯ್ಕೆ

    September 27, 2025

    ಸೆ.28ರಂದು ಪಾವಗಡದಲ್ಲಿ ಹಿಂದೂ ಮಹಾಗಣಪತಿ ವಿಸರ್ಜನೆ: ಯತ್ನಾಳ್ ಭಾಗಿ

    September 27, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.