nammatumakuru

    Subscribe to Updates

    Get the latest creative news from FooBar about art, design and business.

    What's Hot

    ಒಳ ಮೀಸಲಾತಿ ವಿಚಾರದಲ್ಲಿ ಸಣ್ಣ ವ್ಯತ್ಯಾಸಕ್ಕೆ ಜಗಳ ಅನಾವಶ್ಯಕ: ಡಿ.ಕೆ.ಶಿವಕುಮಾರ್

    April 15, 2026

    ‘ಮಾನವೀಯತೆ ಇಲ್ಲದ ಶಿಕ್ಷಣ ಕೇವಲ ಬದುಕುವ ದಾರಿ ಮಾತ್ರ’: ಸಿಎಂ ಸಿದ್ದರಾಮಯ್ಯ

    April 15, 2026

    ಜಾತಿ ವ್ಯವಸ್ಥೆ ತೊಲಗಿದರಷ್ಟೇ ಹಿಂದೂ ಧರ್ಮ ಉಳಿಯಲು ಸಾಧ್ಯ: ಸಚಿವ ಡಾ.ಜಿ.ಪರಮೇಶ್ವರ್

    April 15, 2026
    Facebook Twitter Instagram
    ಟ್ರೆಂಡಿಂಗ್
    • ಒಳ ಮೀಸಲಾತಿ ವಿಚಾರದಲ್ಲಿ ಸಣ್ಣ ವ್ಯತ್ಯಾಸಕ್ಕೆ ಜಗಳ ಅನಾವಶ್ಯಕ: ಡಿ.ಕೆ.ಶಿವಕುಮಾರ್
    • ‘ಮಾನವೀಯತೆ ಇಲ್ಲದ ಶಿಕ್ಷಣ ಕೇವಲ ಬದುಕುವ ದಾರಿ ಮಾತ್ರ’: ಸಿಎಂ ಸಿದ್ದರಾಮಯ್ಯ
    • ಜಾತಿ ವ್ಯವಸ್ಥೆ ತೊಲಗಿದರಷ್ಟೇ ಹಿಂದೂ ಧರ್ಮ ಉಳಿಯಲು ಸಾಧ್ಯ: ಸಚಿವ ಡಾ.ಜಿ.ಪರಮೇಶ್ವರ್
    • ಡಾ.ಅಂಬೇಡ್ಕರ್ ಸಂವಿಧಾನ ದೇಶದ ಸಮಾನತೆ ಮತ್ತು ನ್ಯಾಯ ವ್ಯವಸ್ಥೆಗೆ ಬಲವಾದ ಅಡಿಪಾಯ: ಸಚಿವ ಸಂತೋಷ ಎಸ್.ಲಾಡ್
    • ಕೃಷಿ ಪ್ರಾಯೋಗಿಕ ಪರೀಕ್ಷೆ: ರೈತರ ಮಕ್ಕಳಿಗೆ ತುಮಕೂರಿನಲ್ಲಿ ಏಪ್ರಿಲ್ 19ರಂದು ಉಚಿತ ತರಬೇತಿ ಕಾರ್ಯಾಗಾರ
    • ತುಮಕೂರು: ಅಂಬೇಡ್ಕರ್, ಬಾಬು ಜಗಜೀವನ್ ರಾಮ್ ಜಯಂತಿ ಪ್ರಯುಕ್ತ ಅಮಾನಿಕೆರೆಯಲ್ಲಿ ಕಣ್ಮನ ಸೆಳೆದ ಭವ್ಯ ‘ಬೋಟ್ ಪರೇಡ್’
    • ಪರಿಶಿಷ್ಟರಿಗೆ ಬುದ್ಧ ಬಸವ ಅಂಬೇಡ್ಕರ್ ನಿವೇಶನ ಹಂಚಿಕೆ: ಖಾಸಗಿ ಮಾದರಿಯಲ್ಲಿ ಬಡಾವಣೆ ನಿರ್ಮಾಣ ಯೋಜನೆ: ಸಚಿವ ಸತೀಶ್ ಜಾರಕಿಹೊಳಿ
    • ಬಳ್ಳಾರಿಯಲ್ಲಿ 10 ಕೋಟಿ ರೂ. ವೆಚ್ಚದಲ್ಲಿ ಅಂಬೇಡ್ಕರ್ ಗ್ರಂಥಾಲಯ ನಿರ್ಮಿಸಲು ನಿರ್ಧಾರ: ಶಾಸಕ ನಾರಾ ಭರತ್ ರೆಡ್ಡಿ ಹೇಳಿಕೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕೊರಟಗೆರೆಯ ಹಲವು ಗ್ರಾ.ಪಂ. ವ್ಯಾಪ್ತಿಯ ಕಾಮಗಾರಿ ವೀಕ್ಷಿಸಿದ ಸಿಇಓ ಪ್ರಭು | ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆ
    ಕೊರಟಗೆರೆ July 18, 2024

    ಕೊರಟಗೆರೆಯ ಹಲವು ಗ್ರಾ.ಪಂ. ವ್ಯಾಪ್ತಿಯ ಕಾಮಗಾರಿ ವೀಕ್ಷಿಸಿದ ಸಿಇಓ ಪ್ರಭು | ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆ

    By adminJuly 18, 2024No Comments3 Mins Read
    koratagere 1

    ಕೊರಟಗೆರೆ: ಮುಖ್ಯಮಂತ್ರಿಗಳು ಇತ್ತೀಚೆಗೆ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಮುಖ್ಯ ನಿರ್ವಹಣಾಧಿಕಾರಿಗಳ ಸಭೆಯಲ್ಲಿ ಸ್ಪಷ್ಟ ಸೂಚನೆ ನೀಡಲಾಗಿ ಎಲ್ಲಾ ಅಧಿಕಾರಿಗಳು ಕ್ಷೇತ್ರದಲ್ಲಿದ್ದು ಕೆಲಸ ಮಾಡಬೇಕು ಎಂಬ ನಿರ್ದೇಶನದ ಮೇಲೆಗೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹಾಗೂ ಸಹಕಾರ ಸಚಿವ ಕೆ.ಎನ್.ರಾಜಣ್ಣನವರ ಸಭೆ ನಡೆಸಿ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ತಾಲೂಕು ಅಧಿಕಾರಿಗಳು ಗ್ರಾಮೀಣ ಪ್ರದೇಶದ ಅಭಿವೃದ್ಧಿಗೆ ಹೆಚ್ಚು ಹೊತ್ತು ನೀಡಬೇಕೆಂಬ ಆದೇಶದ ಅನ್ವಯ ಕೊರಟಗೆರೆ ತಾಲೂಕಿನ ಗ್ರಾಮೀಣ ಭಾಗದ ಎಲ್ಲಾ ಕಾಮಗಾರಿಗಳು ಮತ್ತು ಅಭಿವೃದ್ಧಿ ಕಾಮಗಾರಿಗಳನ್ನು ವೀಕ್ಷಿಸಲು ಬಂದಿದ್ದೇನೆ, ತಾಲೂಕು ಮಟ್ಟದ ಅಧಿಕಾರಿಗಳು ಜನರ ಪರವಾಗಿ ನಿಂತು ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಬೇಕು ಎಂದು ತುಮಕೂರು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ.ಪ್ರಭು ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆ ನೀಡಿದರು.

    ಕೊರಟಗೆರೆ ತಾಲೂಕಿನ ಕ್ಯಾಮೇನಹಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ ವಸತಿ ನಿವೇಶನ ಹಂಚಿಕೆ ಪ್ರದೇಶ, ಬಿಸಿಎಂ ಹಾಸ್ಟೆಲ್ ಬಳಿ ಗಿಡ ನೆಟ್ಟು ಹಸಿರು ಗ್ರಾಮಕ್ಕೆ ಚಾಲನೆ, ಮಾವತ್ತೂರು ಗ್ರಾಮ ಪಂಚಾಯತಿ ವ್ಯಾಪ್ತಿ ಲಿಂಗಾಪುರ ಗ್ರಾಮದ ಸರ್ಕಾರಿ ಶಾಲಾ ಅಭಿವೃದ್ಧಿ ಕಾಮಗಾರಿ ವೀಕ್ಷಣೆ, ಹಂಚಳ್ಳಿ ಗ್ರಾಮ ಪಂಚಾಯತ್ ಡಿಜಿಟಲ್ ಗ್ರಂಥಾಲಯ ಹಾಗೂ ಶಾಲಾ ಅಭಿವೃದ್ಧಿ ಕಾಮಗಾರಿ ವೀಕ್ಷಣೆ, ಜೆಜೆ ಎಂ ಕಾಮಗಾರಿ ವೀಕ್ಷಣೆ, ಹಕ್ಕಿರಾಂಪುರ ಕೆ ಆರ್ ಡಿ ಎಲ್ ಶಾಲಾ ಕಾಮಗಾರಿ ಸ್ಥಳ ಪರಿಶೀಲನೆ ಸೇರಿದಂತೆ ಹಲವು ಅಭಿವೃದ್ಧಿ ಕಾರ್ಯಗಳ ನಂತರ ಅಧಿಕಾರಿಗಳಿಗೆ ಕೇಂದ್ರ ಸ್ಥಾನದಲ್ಲಿದ್ದು ಅಭಿವೃದ್ಧಿ ಕಾರ್ಯಗಳಿಗೆ ಒಟ್ಟು ನೀಡುವಂತೆ ಎಚ್ಚರಿಕೆ ನೀಡಿದರು.


    Provided by
    Provided by

    ಜಿಲ್ಲಾ ಪಂಚಾಯತ್ ಜಿ. ಪ್ರಭು ಕ್ಯಾಮೇನಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಬಿಸಿಎಂ ಹಾಸ್ಟೆಲ್ ಬೇಟಿ ನೀಡಿ ಹಾಜರಾತಿ ಪರಿಶೀಲಿಸಿ 15 ದಿನಗಳ ಒಳಗೆ 50 ವಿದ್ಯಾರ್ಥಿಗಳನ್ನು ದಾಖಲಿಸಿ ಹಾಸ್ಟೆಲ್ ಸಮರ್ಪಕ ನಿರ್ವಹಣೆ ಮಾಡಬೇಕು ಎಂದು ಬಿಸಿಎಂ ಅಧಿಕಾರಿ ಅನಂತರಾಮು ಹಾಗೂ ವಾರ್ಡನ್ ಗೆ ವಾರ್ನಿಂಗ್ ಮಾಡಿದ್ರು, ಕ್ಯಾಮೇನಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಎಲ್ಲಾ ಸದಸ್ಯರು ಸಭೆ ಕರೆದು ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆ ಅಡಿಯಲ್ಲಿ ಹೆಚ್ಚು ಕಾಮಗಾರಿ ಹೊತ್ತು ನೀಡಬೇಕು, ರೈತರುಗಳನ್ನು ಕರೆದು ಪ್ರತಿ ರೈತರಿಗೆ 5 ಲಕ್ಷದಂತೆ ಜಮೀನಿನಲ್ಲಿ ಬದು ನಿರ್ಮಾಣ ಸೇರಿದಂತೆ ಇನ್ನಿತರ ಕಾಮಗಾರಿಗೆ ಹೆಚ್ಚು ಹೊತ್ತು ನೀಡಬೇಕು, ಕನಿಷ್ಠ ಪ್ರತಿ ಗ್ರಾಮ ಪಂಚಾಯಿತಿಯಲ್ಲಿ 5 ಕೋಟಿಗೂ ಹೆಚ್ಚು ಕಾಮಗಾರಿ ನಿರ್ವಹಣೆ ಮಾಡಬೇಕು, ಗ್ರಾಮೀಣ ಪ್ರದೇಶಗಳ ಅಂಗನವಾಡಿ ಹಾಗೂ ಶಾಲೆಗಳ ಅಭಿವೃದ್ಧಿಗೆ ಹೆಚ್ಚು ಒತ್ತು ನೀಡಬೇಕು, ಗ್ರಾಮ ನೈರ್ಮಲ್ಯ ದೃಷ್ಟಿಯಿಂದ ಒಳಚರಂಡಿ ವ್ಯವಸ್ಥೆಗೆ ಹೆಚ್ಚು ಅನುದಾನ ಬಳಕೆ ಮಾಡಬೇಕು ಎಂದು ಗ್ರಾಮ ಪಂಚಾಯಿತಿ ಪಿಡಿಒ ಹಾಗೂ ನರೇಗಾ ಸಮ್ಮಂದಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.

    ಲಿಂಗಾಪುರದ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಸಿ ಇ ಓ ಪ್ರಭು ಆಂಗ್ಲ ಮಾಧ್ಯಮದ ಕೆಲವೊಂದು ಪ್ರಶ್ನೆಗಳನ್ನು ಕೇಳಿ ವಿದ್ಯಾರ್ಥಿಗಳಿಂದ ಉತ್ತರ ಬಾರದಿದ್ದಾಗ ಶಿಕ್ಷಕರನ್ನ ತರಾಟೆಗೆ ತೆಗೆದುಕೊಂಡು…. ನಂತರ ವಿದ್ಯಾರ್ಥಿಗಳ ಹಾಜರಾತಿ ಪರೀಕ್ಷಿಸಿ ವಿದ್ಯಾರ್ಥಿ ಇರುವ ಕಳೆದ ಎರಡು ದಿನಗಳಿಂದ ಶಾಲೆಗೆ ಬಾರದೆ ಗೈರು ಹಾಜರಿದ್ದರು ಹಾಜರಾತಿ ತೋರಿಸಿದ ಶಿಕ್ಷಕ ಹಾಗೂ ಬಿಒ ನಟರಾಜಣ್ಣ ತರಾಟೆಗೆ ತೆಗೆದುಕೊಂಡು ಬಾರದ ವಿದ್ಯಾರ್ಥಿಗೆ ಹೇಗೆ ಅಟೆಂಡೆನ್ಸ್ ನೀಡುತ್ತೀರಾ ಎಂದು ಶಿಕ್ಷಕರು ಹಾಗೂ ಬಿಒ ಗೆ ತರಟಿಗೆ ತೆಗೆದುಕೊಂಡು, ಶಾಲೆಗೆ ಬಾರದ ವಿದ್ಯಾರ್ಥಿಗಳನ್ನು ಗುರುತಿಸಿ ಪೋಷಕರನ್ನ ಓಲೈಸಿ ವಿದ್ಯಾರ್ಥಿಗಳನ್ನು ಶಾಲೆಗೆ ಕರೆತರುವ ಕೆಲಸ ಮಾಡಿ ಅಕ್ಷರ ದಾಸೋಹಕ್ಕೆ ಹಾಜರಾತಿ ಬುಕ್ಕಿನಲ್ಲಿ ಹಾಜರಾತಿ ತೋರಿಸುವುದು ಸಮಂಜಸವಲ್ಲ ಎಂದು ತರಾಟೆಗೆ ತೆಗೆದುಕೊಂಡರು…

    ಕೂಸಿನ ಮನೆ ವೀಕ್ಷಿಸಿದ ಸಿಇಒ:

    ಕೂಸಿನ ಮನೆ ವೀಕ್ಷಿಸಿ ಅಲ್ಲಿನ ಪುಟಾಣಿ ಮಕ್ಕಳ ನಲಿ ಕಲಿ ಕಂಡು ಕೂಸಿನ ಮನೆ ಕಾರ್ಯಕ್ರಮ ಯಶಸ್ವಿಗೆ ಸಂಬಂಧಪಟ್ಟಂತ ಅಧಿಕಾರಿ ವರ್ಗ ಶ್ರಮವಹಿಸಬೇಕು ಎಂದು ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿದ್ದ ಲಿಂಗಪುರ ಕೂಸಿನ ಮನೆಗೆ ಸಮರ್ಪಕ ನಿರ್ವಹಣೆಗೆ ಪ್ರಶಂಸೆ ವ್ಯಕ್ತಪಡಿಸಿದರು.

    ಮುಖ್ಯಮಂತ್ರಿಗಳ ಆದೇಶದ ಮೇರೆಗೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಗೃಹ ಸಚಿವ ಡಾ. ಜಿ ಪರಮೇಶ್ವರ್, ಸಹಕಾರ ಸಚಿವ ಕೆ.ಎನ್.ರಾಜಣ್ಣನವರ ಮಾರ್ಗದರ್ಶನದಂತೆ ಪ್ರತಿ ಒಬ್ಬ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಕಚೇರಿಯಲ್ಲಿ ಕುಳಿತು ಕೆಲಸ ಮಾಡುವುದು ಒಂದೆಡೆಯಾದರೆ ಗ್ರಾಮೀಣ ಪ್ರದೇಶದ ಕ್ಷೇತ್ರದಲ್ಲಿದ್ದು ಕೆಲಸ ಮಾಡಬೇಕು, ನೈಜವಾಗಿ ಕ್ಷೇತ್ರದಲ್ಲಿದ್ದು ಸಾರ್ವಜನಿಕರಿಗೆ ನಾಗರಿಕರಿಗೆ ಸೇವೆಗಳು ಕಾರ್ಯಕರ್ತವಾಗುತ್ತಿದ್ದು ಮೇಲುಸ್ತುವಾರಿ ನೋಡಿಕೊಳ್ಳುವುದು ಅನಿವಾರ್ಯ ಅದೇ ಮಾರ್ಗದಲ್ಲಿ ತಾಲೂಕು ಮಟ್ಟದ ಅಧಿಕಾರಿಗಳಿಗೆ ಪ್ರತಿ ತಿಂಗಳು ಕ್ಷೇತ್ರ ಭೇಟಿ ಕಡ್ಡಾಯ ಮಾಡಲಾಗಿದೆ ಜಿಲ್ಲಾ ಮಟ್ಟದ ಅಧಿಕಾರಿಗಳು ಸಹ ಇದನ್ನ ಕಡ್ಡಾಯಗೊಳಿಸಲಾಗಿದೆ, ಕನಿಷ್ಠ 25,000 ನಿವೇಶನಗಳನ್ನ ಜಿಲ್ಲಾದ್ಯಂತ ಏಕಕಾಲದಲ್ಲಿ ಹಂಚಿಕೆ ಮಾಡಲು 1000 ಪ್ರಕರಣದಲ್ಲಿ 2300 ಎಕ್ರೆಗೂ ಹೆಚ್ಚು ಜಮೀನನ್ನ ಗುರುತಿಸಲು ಸೂಚಿಸಲಾಗಿದೆ. ಸುಸಜ್ಜಿತ ನಿವೇಶನ ನೀಡಲು ವ್ಯವಸ್ಥೆ ಮಾಡಲಾಗುತ್ತಿದೆ ಎಂದು ಇದೇ ವೇಳೆ ಅವರು ತಿಳಿಸಿದರು.

    ವರದಿ: ಮಂಜುಸ್ವಾಮಿ ಎಂ.ಎನ್. ಕೊರಟಗೆರೆ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA

    admin
    • Website

    Related Posts

    ಕೊರಟಗೆರೆ: ಶುದ್ಧ ಕುಡಿಯುವ ನೀರಿನ ಘಟಕಕ್ಕೆ ಸಚಿವ ವಿ.ಸೋಮಣ್ಣ ಶಂಕುಸ್ಥಾಪನೆ

    April 13, 2026

    ಮನೆ ಮುಂದೆ ನಿಲ್ಲಿಸಿದ್ದ ವಾಹನಗಳಿಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: ಕಾರು, ಬೈಕ್ ಗಳು ಸುಟ್ಟು ಭಸ್ಮ

    April 12, 2026

    ಎನ್‌ ಎಸ್‌ ಎಸ್ ವಿದ್ಯಾರ್ಥಿಗಳು ನಾಯಕತ್ವ ಮನೋಭಾವ ಬೆಳೆಸಿಕೊಳ್ಳಿ: ಈರಪ್ಪ ನಾಯಕ

    April 12, 2026

    Comments are closed.

    Our Picks

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಒಳ ಮೀಸಲಾತಿ ವಿಚಾರದಲ್ಲಿ ಸಣ್ಣ ವ್ಯತ್ಯಾಸಕ್ಕೆ ಜಗಳ ಅನಾವಶ್ಯಕ: ಡಿ.ಕೆ.ಶಿವಕುಮಾರ್

    April 15, 2026

    ಬೆಂಗಳೂರು: ರಾಜ್ಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿರುವ ಒಳ ಮೀಸಲಾತಿ ವಿಚಾರವಾಗಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮಹತ್ವದ ಪ್ರತಿಕ್ರಿಯೆ ನೀಡಿದ್ದಾರೆ.…

    ‘ಮಾನವೀಯತೆ ಇಲ್ಲದ ಶಿಕ್ಷಣ ಕೇವಲ ಬದುಕುವ ದಾರಿ ಮಾತ್ರ’: ಸಿಎಂ ಸಿದ್ದರಾಮಯ್ಯ

    April 15, 2026

    ಜಾತಿ ವ್ಯವಸ್ಥೆ ತೊಲಗಿದರಷ್ಟೇ ಹಿಂದೂ ಧರ್ಮ ಉಳಿಯಲು ಸಾಧ್ಯ: ಸಚಿವ ಡಾ.ಜಿ.ಪರಮೇಶ್ವರ್

    April 15, 2026

    ಡಾ.ಅಂಬೇಡ್ಕರ್ ಸಂವಿಧಾನ ದೇಶದ ಸಮಾನತೆ ಮತ್ತು ನ್ಯಾಯ ವ್ಯವಸ್ಥೆಗೆ ಬಲವಾದ ಅಡಿಪಾಯ: ಸಚಿವ ಸಂತೋಷ ಎಸ್.ಲಾಡ್

    April 15, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.