nammatumakuru

    Subscribe to Updates

    Get the latest creative news from FooBar about art, design and business.

    What's Hot

    2 ತಿಂಗಳ ಗರ್ಭಿಣಿ ಪತ್ನಿಯನ್ನು ಕೊಲೆ ಮಾಡಿದ ಪತಿಗೆ ಜೀವಾವಧಿ ಶಿಕ್ಷೆ

    September 6, 2026

    ವಿದ್ಯೆಯ ಜೊತೆ ನೈತಿಕ ಮೌಲ್ಯ ಬೋಧಿಸಿ: ಸಿದ್ಧಗಂಗಾಮರ ಸನಿವಾಸ ಶಾಲೆಯ ಶಿಕ್ಷಕರ ದಿನಾಚರಣೆಯಲ್ಲಿ ಸಚಿವ ಈಶ್ವರ ಖಂಡ್ರೆ

    September 6, 2026

    ಮಧುಗಿರಿ: ತಿಂಗಳಲ್ಲಿ ಎರಡು ದಿನ ಪ್ರಜಾ ಸೇವೆ ಅಭಿಯಾನ

    September 6, 2026
    Facebook Twitter Instagram
    ಟ್ರೆಂಡಿಂಗ್
    • 2 ತಿಂಗಳ ಗರ್ಭಿಣಿ ಪತ್ನಿಯನ್ನು ಕೊಲೆ ಮಾಡಿದ ಪತಿಗೆ ಜೀವಾವಧಿ ಶಿಕ್ಷೆ
    • ವಿದ್ಯೆಯ ಜೊತೆ ನೈತಿಕ ಮೌಲ್ಯ ಬೋಧಿಸಿ: ಸಿದ್ಧಗಂಗಾಮರ ಸನಿವಾಸ ಶಾಲೆಯ ಶಿಕ್ಷಕರ ದಿನಾಚರಣೆಯಲ್ಲಿ ಸಚಿವ ಈಶ್ವರ ಖಂಡ್ರೆ
    • ಮಧುಗಿರಿ: ತಿಂಗಳಲ್ಲಿ ಎರಡು ದಿನ ಪ್ರಜಾ ಸೇವೆ ಅಭಿಯಾನ
    • ಪ್ರಜಾಸೇವಾ ಆಂದೋಲನದಲ್ಲಿ ಸಮಸ್ಯೆಗೆ ಪ್ರಾಮಾಣಿಕ ಸ್ಪಂದನೆ ಇಲ್ಲದಿದ್ದರೆ ಕ್ರಮ: ಅಧಿಕಾರಿಗಳಿಗೆ ಟಿ.ಬಿ.ಜಯಚಂದ್ರ ಎಚ್ಚರಿಕೆ
    • ಕಚೇರಿಗೆ ಅಲೆದಾಡುವುದನ್ನು ತಪ್ಪಿಸಲು ಹೊಸದಾಗಿ ಪ್ರಜಾ ಸೇವಾ ಇಲಾಖೆ ಸೃಜನೆ: ಡಿಸಿಎಂ ಡಾ.ಜಿ. ಪರಮೇಶ್ವರ
    • ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ 2026: ತುಮಕೂರು ನಗರದಲ್ಲಿ ಎಸ್ ಐಆರ್ ನೋಟೀಸ್ ವಿಚಾರಣೆ ಆರಂಭ
    • ಸೋಮಾರಿ ಅಧಿಕಾರಿಗಳನ್ನು ಬದಲಿಸದಿದ್ದರೆ ಸರ್ಕಾರದ ಯಾವ ಅಭಿಯಾನ ಬಂದು ಏನು ಪ್ರಯೋಜನ?
    • ಶೀಘ್ರದಲ್ಲೇ ಹಳೆಯ ಪಿಂಚಣಿ ಯೋಜನೆ (OPS) ಮರುಜಾರಿ: ಡಿಸಿಎಂ ಡಾ.ಜಿ. ಪರಮೇಶ್ವರ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಚಳಿಗಾಲದಲ್ಲಿ ಕಪ್ಪು ಎಳ್ಳಿನುಂಡೆ ಯಾಕೆ ತಿನ್ನಬೇಕು ಗೊತ್ತಾ? ಮಾಡೋ ವಿಧಾನ ಇಲ್ಲಿದೆ!
    ರಾಜ್ಯ ಸುದ್ದಿ November 17, 2022

    ಚಳಿಗಾಲದಲ್ಲಿ ಕಪ್ಪು ಎಳ್ಳಿನುಂಡೆ ಯಾಕೆ ತಿನ್ನಬೇಕು ಗೊತ್ತಾ? ಮಾಡೋ ವಿಧಾನ ಇಲ್ಲಿದೆ!

    By adminNovember 17, 2022No Comments1 Min Read
    ellunde

    ಚಳಿಗಾಲದಲ್ಲಿ ಎಳ್ಳಿಗೆ ಬೇಡಿಕೆ ಹೆಚ್ಚಾಗುತ್ತದೆ. ಅದರಲ್ಲೂ ಕಪ್ಪು ಎಳ್ಳಿಗೆ ಆದ್ಯ. ಚಳಿಗಾಲದಲ್ಲಿ ಎಳ್ಳು ಉಂಡೆ ಸೇವನೆ ಮೂಳೆಗಳನ್ನು ಬಲಪಡಿಸುತ್ತದೆ, ನೋವನ್ನು ಉಂಟು ಮಾಡುವುದಿಲ್ಲ ಎಂದು ಹಿರಿಯರು ಹೇಳುತ್ತಾರೆ.

    ಕಪ್ಪು ಎಳ್ಳು ಪ್ರೋಟೀನ್, ಕ್ಯಾಲ್ಸಿಯಂ, ಮೆಗ್ನೀಷಿಯಮ್, ತಾಮ್ರ, ಮ್ಯಾಂಗನೀಸ್ ಮತ್ತು ಫೈಬರ್ ಮೊದಲದ ಅಂಶಗಳನ್ನು ಹೊಂದಿರುತ್ತದೆ. ಇದು ರಕ್ತ ಪರಿಚಲನೆಯನ್ನು ಹೆಚ್ಚಿಸುತ್ತದೆ.

    ಚಳಿಗಾಲ ಬಂದ ತಕ್ಷಣ, ಮೂಳೆಗಳಲ್ಲಿ ನೋವು ಉಂಟಾಗುತ್ತದೆ. ಸಂಧಿವಾತದಿಂದ ಬಳಲುತ್ತಿರುವ ಜನರಿಗೆ ಚಳಿಗಾಲವು ತುಂಬಾ ನೋವಿನಿಂದ ಕೂಡಿರುತ್ತೆ. ಕಪ್ಪು ಎಳ್ಳನ್ನು ತಿನ್ನುವುದು ಅಥವಾ ಅದರ ಎಣ್ಣೆಯಿಂದ ಮಸಾಜ್ ಮಾಡುವುದರಿಂದ ಈ ನೋವಿಗೆ ಪರಿಹಾರ ಸಿಗುತ್ತದೆ. ಸಂಧಿವಾತದ ಸಮಸ್ಯೆಯನ್ನು ಹೋಗಲಾಡಿಸುತ್ತದೆ.

    ಎಳ್ಳು ಬೀಜಗಳಲ್ಲಿ ಉತ್ತಮ ಪ್ರಮಾಣದ ಕ್ಯಾಲ್ಸಿಯಂ ಇದೆ. ತಾಮ್ರ ಮತ್ತು ಕ್ಯಾಲ್ಸಿಯಂ ಒಟ್ಟಿಗೆ ಮೂಳೆಗಳನ್ನು ಬಲಪಡಿಸುತ್ತವೆ. ಕಪ್ಪು ಎಳ್ಳು ಬೆಳೆಯುತ್ತಿರುವ ಮಕ್ಕಳಿಗೆ ತುಂಬಾ ಪ್ರಯೋಜನಕಾರಿ. ಕಪ್ಪು ಎಳ್ಳು ಹೃದಯದ ಆರೋಗ್ಯಕ್ಕೂ ಉತ್ತಮವಂತೆ. ಚಳಿಗಾಲದಲ್ಲಿ ರಕ್ತ ಪರಿಚಲನೆ ಕಡಿಮೆಯಾಗುತ್ತದೆ. ಈ ಕಾರಣದಿಂದಾಗಿ ಹೃದಯದ ಸಮಸ್ಯೆಯ ಸಾಧ್ಯತೆ ಹೆಚ್ಚಾಗುತ್ತದೆ. ಕಪ್ಪು ಎಳ್ಳು ದೇಹವನ್ನು ಬೆಚ್ಚಗಿಡುವುದರ ಜೊತೆಗೆ ರಕ್ತ ಪರಿಚಲನೆಯನ್ನು ಸುಧಾರಿಸುತ್ತದೆ. ಎಳ್ಳು ಅಥವಾ ಅದರ ಎಣ್ಣೆಯನ್ನು ಸೇವಿಸೋದು ಸಕ್ಕರೆ ಮಟ್ಟವನ್ನು ಸಹ ನಿಯಂತ್ರಿಸುತ್ತದೆ ಎಂದು ಅನೇಕ ಸಂಶೋಧನೆಗಳು ಹೇಳಿವೆ.

    ಎಳ್ಳು ಹಲ್ಲುಗಳಿಗೂ ತುಂಬಾ ಒಳ್ಳೆಯದು. ಪ್ರತಿದಿನ ಬೆಳಿಗ್ಗೆ ಕಪ್ಪು ಎಳ್ಳನ್ನು ಅಗಿದರೆ ಹಲ್ಲು ಗಟ್ಟಿಗೊಳ್ಳುತ್ತದೆ. ಚಳಿಗಾಲದಲ್ಲಿ ಮುಖದ ಹೊಳಪು ಮತ್ತು ಕೂದಲಿನ ಹೊಳಪು ಕಾಪಡುವಲ್ಲಿ ಎಳ್ಳು ಸಹಕಾರಿ. ಎಳ್ಳು ಥಯಾಮಿನ್, ನಿಯಾಸಿನ್, ಪೈರಿಡಾಕ್ಸಿನ್, ಫೋಲಿಕ್ ಆಸಿಡ್ ಮತ್ತು ರೈಬೋಫ್ಲೇವಿನ್ ಅನ್ನು ಹೊಂದಿರುತ್ತದೆ.

    ಚಳಿಗಾಲದಲ್ಲಿ ಮೂಲವ್ಯಾಧಿ ಸಮಸ್ಯೆ ತೀವ್ರಗೊಳ್ಳುತ್ತದೆ. ಶೀತದಿಂದಾಗಿ, ರಕ್ತನಾಳಗಳು ಸಂಕುಚಿತಗೊಂಡು, ರಕ್ತ ಪರಿಚಲನೆಗೆ ಅಡ್ಡಿಯಾಗುತ್ತದೆ. ಇದರಿಂದಾಗಿ ಕರುಳಿನ ಚಲನೆಯಲ್ಲಿ ಸಾಕಷ್ಟು ನೋವು ಉಂಟಾಗುತ್ತದೆ. ಕೆಲವೊಮ್ಮೆ ರಕ್ತವು ಹೊರಬರಲು ಪ್ರಾರಂಭಿಸುತ್ತದೆ. ಎಳ್ಳು ಸೇವನೆಯು ಮೂಲವ್ಯಾಧಿ ಸಮಸ್ಯೆಯನ್ನು ನಿವಾರಿಸುತ್ತದೆ. ಕಪ್ಪು ಎಳ್ಳನ್ನು ಪ್ರತಿದಿನ ತಣ್ಣೀರಿನಲ್ಲಿ ಸೇವಿಸುವುದು ಉತ್ತಮ.

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಶೀಘ್ರದಲ್ಲೇ ಹಳೆಯ ಪಿಂಚಣಿ ಯೋಜನೆ (OPS) ಮರುಜಾರಿ: ಡಿಸಿಎಂ ಡಾ.ಜಿ. ಪರಮೇಶ್ವರ್

    September 6, 2026

    ನೇಪಾಳ ಪ್ರವಾಹ ದುರಂತ: ಸಂತ್ರಸ್ತ ಕುಟುಂಬಸ್ಥರ DNA ಮಾದರಿ ಸಂಗ್ರಹಕ್ಕೆ ಮುಂದಾದ ಸರ್ಕಾರ

    September 5, 2026

    ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಭರ್ಜರಿ ಗುಡ್‌ ನ್ಯೂಸ್: ಉನ್ನತ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಶೇ. 7.5 ರಷ್ಟು ಮೀಸಲಾತಿ ಘೋಷಿಸಿದ ಸರ್ಕಾರ!

    September 5, 2026

    Comments are closed.

    Our Picks

    ನೇಪಾಳ ಪ್ರವಾಹ: ತುಮಕೂರು ಮೂಲದ ಇಬ್ಬರು ನಾಪತ್ತೆ

    September 1, 2026

    ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ

    August 28, 2026

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    2 ತಿಂಗಳ ಗರ್ಭಿಣಿ ಪತ್ನಿಯನ್ನು ಕೊಲೆ ಮಾಡಿದ ಪತಿಗೆ ಜೀವಾವಧಿ ಶಿಕ್ಷೆ

    September 6, 2026

    ತುಮಕೂರು: ಪತ್ನಿಯನ್ನು ಮಾಡಿದ ಗಂಡನಿಗೆ ನಗರದ 1ನೇ ಅಧಿಕ ಮತ್ತು ಜಿಲ್ಲಾ ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ನೀಡಿ ತೀರ್ಪು…

    ವಿದ್ಯೆಯ ಜೊತೆ ನೈತಿಕ ಮೌಲ್ಯ ಬೋಧಿಸಿ: ಸಿದ್ಧಗಂಗಾಮರ ಸನಿವಾಸ ಶಾಲೆಯ ಶಿಕ್ಷಕರ ದಿನಾಚರಣೆಯಲ್ಲಿ ಸಚಿವ ಈಶ್ವರ ಖಂಡ್ರೆ

    September 6, 2026

    ಮಧುಗಿರಿ: ತಿಂಗಳಲ್ಲಿ ಎರಡು ದಿನ ಪ್ರಜಾ ಸೇವೆ ಅಭಿಯಾನ

    September 6, 2026

    ಪ್ರಜಾಸೇವಾ ಆಂದೋಲನದಲ್ಲಿ ಸಮಸ್ಯೆಗೆ ಪ್ರಾಮಾಣಿಕ ಸ್ಪಂದನೆ ಇಲ್ಲದಿದ್ದರೆ ಕ್ರಮ: ಅಧಿಕಾರಿಗಳಿಗೆ ಟಿ.ಬಿ.ಜಯಚಂದ್ರ ಎಚ್ಚರಿಕೆ

    September 6, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.