nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮನುಕುಲದ ಉದ್ದಾರವೇ ಶ್ರೇಷ್ಟವೆಂದು ಕೈವಾರ ತಾತಯ್ಯ ನಂಬಿದ್ದರು: ಎಸ್.ಎನ್.ಚನ್ನಬಸಪ್ಪ

    March 4, 2026

    ಧಾರವಾಡ: ಮಾ.5ರಂದು ಡಾ.ಬಿ.ಆರ್.ಅಂಬೇಡ್ಕರ್ ಅವರ ಸ್ಮರಣಾರ್ಥ ಭೀಮ ಗಾಯನ ಆಯೋಜನೆ

    March 4, 2026

    ಧಾರವಾಡ: ಶ್ರೀಯೋಗಿನಾರೇಯಣ ಯತೀಂದ್ರರ ಜಯಂತಿ ಕಾರ್ಯಕ್ರಮ

    March 4, 2026
    Facebook Twitter Instagram
    ಟ್ರೆಂಡಿಂಗ್
    • ಮನುಕುಲದ ಉದ್ದಾರವೇ ಶ್ರೇಷ್ಟವೆಂದು ಕೈವಾರ ತಾತಯ್ಯ ನಂಬಿದ್ದರು: ಎಸ್.ಎನ್.ಚನ್ನಬಸಪ್ಪ
    • ಧಾರವಾಡ: ಮಾ.5ರಂದು ಡಾ.ಬಿ.ಆರ್.ಅಂಬೇಡ್ಕರ್ ಅವರ ಸ್ಮರಣಾರ್ಥ ಭೀಮ ಗಾಯನ ಆಯೋಜನೆ
    • ಧಾರವಾಡ: ಶ್ರೀಯೋಗಿನಾರೇಯಣ ಯತೀಂದ್ರರ ಜಯಂತಿ ಕಾರ್ಯಕ್ರಮ
    • ಏಕಕಾಲಕ್ಕೆ ಇಬ್ಬರೊಂದಿಗೆ ಡೇಟಿಂಗ್; ಒಂದೇ ಮಂಟಪದಲ್ಲಿ ಇಬ್ಬರನ್ನೂ ವರಿಸಿದ ಮಹಿಳೆ!
    • ಖಾಲಿ ಹುದ್ದೆಗಳ ನೇಮಕಾತಿಗೂ ಮುನ್ನ ಒಳ ಮೀಸಲಾತಿ ಜಾರಿಗೆ ಎಲ್ಲರ ವಿಶ್ವಾಸ ತೆಗೆದುಕೊಳ್ಳಿ: ಬಸವರಾಜ ಬೊಮ್ಮಾಯಿ ಆಗ್ರಹ
    • ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ವತಿಯಿಂದ ವಿಜಲ್ ಬ್ಲೋವರ್  ಪಾಲಿಸಿ ಜಾರಿ: ಭ್ರಷ್ಟಾಚಾರದ ವಿರುದ್ಧ ದೂರು ನೀಡಲು ಮುಕ್ತ ಅವಕಾಶ
    • ಕೊರಟಗೆರೆ: ಜೂನ್–ಜುಲೈ ವೇಳೆಗೆ ತಲುಪಲಿದೆ ಎತ್ತಿನಹೊಳೆ ನೀರು: ಸಚಿವ ಡಾ.ಜಿ.ಪರಮೇಶ್ವರ್ ಭರವಸೆ
    • ತುರುವೇಕೆರೆ ರಾಗಿ ಖರೀದಿ ಕೇಂದ್ರ: ಎಪಿಎಂಸಿ ರಸ್ತೆಯುದ್ದಕ್ಕೂ ರಾಗಿ ತುಂಬಿದ ಟ್ರ್ಯಾಕ್ಟರ್‌ ಗಳ ಕ್ಯೂ!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಚಂದ್ರಬಾಬು ನಾಯ್ಡು ಜನರನ್ನು ವಂಚಿಸಲು ಹಲವು ಅವತಾರ ಎತ್ತಿದ್ದಾರೆ: ಜಗನ್‌ ಮೋಹನ್‌ ರೆಡ್ಡಿ
    ರಾಷ್ಟ್ರೀಯ ಸುದ್ದಿ November 11, 2024

    ಚಂದ್ರಬಾಬು ನಾಯ್ಡು ಜನರನ್ನು ವಂಚಿಸಲು ಹಲವು ಅವತಾರ ಎತ್ತಿದ್ದಾರೆ: ಜಗನ್‌ ಮೋಹನ್‌ ರೆಡ್ಡಿ

    By adminNovember 11, 2024No Comments1 Min Read
    chandra mohan naidu jagan mohan reddy

    ಅಮರಾವತಿ: ಆಂಧ್ರಪ್ರದೇಶ ಸಿಎಂ ಎನ್‌. ಚಂದ್ರಬಾಬು ನಾಯ್ಡು ವಿರುದ್ಧ  ಮಾಜಿ ಸಿಎಂ ವೈಎಸ್‌ಆರ್‌ಸಿಪಿ ಮುಖ್ಯಸ್ಥ ವೈ.ಎಸ್‌. ಜಗನ್‌ ಮೋಹನ್‌ ರೆಡ್ಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಚಂದ್ರಬಾಬು ನಾಯ್ಡು ಜನರನ್ನು ವಂಚಿಸಲು ಹಲವು ಅವತಾರಗಳನ್ನು ಎತ್ತಿದ್ದಾರೆ ಎಂದು ಜಗನ್‌ ಮೋಹನ್‌ ರೆಡ್ಡಿ ಆರೋಪಿಸಿದ್ದಾರೆ. ಮೊಬೈಲ್‌ ಫೋನ್‌ಗಳು ಮತ್ತು ಕಂಪ್ಯೂಟರ್‌ ಗಳನ್ನು ತಾವೇ ಆವಿಷ್ಕರಿಸಿದ್ದಾಗಿ ನಾಯ್ಡು ಅವರು ಎರಡು ದಶಕಗಳಿಂದ ಹೇಳಿಕೊಳ್ಳುತ್ತಿದ್ದಾರೆ ಎಂದು ಅವರು ವ್ಯಂಗ್ಯವಾಡಿದರು.


    Provided by
    Provided by

    ಎಕ್ಸ್‌/ಟ್ವಿಟರ್‌ ನಲ್ಲಿ ಬರೆದುಕೊಂಡಿರುವ ಜಗನ್‌, ಚಂದ್ರಬಾಬು ನಾಯ್ಡು ಅವರು ಜನರನ್ನು ವಂಚಿಸುವುದಕ್ಕಾಗಿ ಕಣ್ಣಿಗೆ ಕಟ್ಟುವಂತೆ ತಂತ್ರಗಳನ್ನು ಮಾಡಲಿದ್ದಾರೆ. ಆ ನಿಟ್ಟಿನಲ್ಲಿ ಹಲವು ಅವತಾರಗಳನ್ನು ಧರಿಸಲಿದ್ದಾರೆ. ಇತ್ತೀಚೆಗಿನ ಶ್ರೀಶೈಲಂ ಸೀ–ಪ್ಲೇನ್‌ ಭೇಟಿಯೂ ಅಂತಹದೇ ತಂತ್ರವಾಗಿತ್ತು ಎಂದು ಅವರು ಹೇಳಿದರು.

    114 ವರ್ಷಗಳಿಂದಲೂ ಕಾರ್ಯನಿರ್ವಹಿಸುತ್ತಿರುವ ಸೀ–ಪ್ಲೇನ್‌ ಯೋಜನೆಯಲ್ಲಿ ಹೊಸದೇನೂ ಇಲ್ಲ. ಭಾರತದಲ್ಲಿ ಕೇರಳವು ಮೊದಲ ಬಾರಿಗೆ ಸೀ–ಪ್ಲೇನ್‌ ಕಾರ್ಯಾಚರಣೆಯನ್ನು 2013ರಲ್ಲಿ ಆರಂಭಿಸಿತ್ತು. ಆದರೆ, ನಂತರ ಸ್ಥಗಿತಗೊಳಿಸಿತು. ಅದೇ ರೀತಿ, ಗುಜರಾತ್ ಸಹ 2020ರಲ್ಲಿ ಯೋಜನೆಯನ್ನು ಕಾರ್ಯಗತಗೊಳಿಸಿ ಹಿಂಪಡೆದಿತ್ತು ಎಂದು ಅವರು ಹೇಳಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

    admin
    • Website

    Related Posts

    ಇಸ್ರೇಲ್–ಇರಾನ್ ಸಂಘರ್ಷ: ದುಬೈನಲ್ಲಿರುವ ಕನ್ನಡಿಗರ ನೆರವಿಗೆ ಸಹಾಯವಾಣಿ ಆರಂಭ

    March 3, 2026

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    Comments are closed.

    Our Picks

    ಇಸ್ರೇಲ್–ಇರಾನ್ ಸಂಘರ್ಷ: ದುಬೈನಲ್ಲಿರುವ ಕನ್ನಡಿಗರ ನೆರವಿಗೆ ಸಹಾಯವಾಣಿ ಆರಂಭ

    March 3, 2026

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಮನುಕುಲದ ಉದ್ದಾರವೇ ಶ್ರೇಷ್ಟವೆಂದು ಕೈವಾರ ತಾತಯ್ಯ ನಂಬಿದ್ದರು: ಎಸ್.ಎನ್.ಚನ್ನಬಸಪ್ಪ

    March 4, 2026

    ಶಿವಮೊಗ್ಗ:  ಮಾನವರೆಲ್ಲರೂ ಒಂದೇ. ಮನುಕುಲದ ಉದ್ದಾರವೇ ಶ್ರೇಷ್ಟ ಎಂದು ಕೈವಾರ ತಾತಯ್ಯನವರು ನಂಬಿದ್ದು, ಮನುಕುಲದ ಉದ್ದಾರದ ಕುರಿತು ಸಾಕಷ್ಟು ಕೀರ್ತನೆಗಳನ್ನು…

    ಧಾರವಾಡ: ಮಾ.5ರಂದು ಡಾ.ಬಿ.ಆರ್.ಅಂಬೇಡ್ಕರ್ ಅವರ ಸ್ಮರಣಾರ್ಥ ಭೀಮ ಗಾಯನ ಆಯೋಜನೆ

    March 4, 2026

    ಧಾರವಾಡ: ಶ್ರೀಯೋಗಿನಾರೇಯಣ ಯತೀಂದ್ರರ ಜಯಂತಿ ಕಾರ್ಯಕ್ರಮ

    March 4, 2026

    ಏಕಕಾಲಕ್ಕೆ ಇಬ್ಬರೊಂದಿಗೆ ಡೇಟಿಂಗ್; ಒಂದೇ ಮಂಟಪದಲ್ಲಿ ಇಬ್ಬರನ್ನೂ ವರಿಸಿದ ಮಹಿಳೆ!

    March 3, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.