nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕೃಷಿ ಇಲಾಖೆಯ 890 ಹುದ್ದೆಗಳಿಗೆ ಅರ್ಜಿ ಆಹ್ವಾನ: ಮೇ 10 ಅರ್ಜಿ ಸಲ್ಲಿಸಲು ಕೊನೆಯ ದಿನ

    April 21, 2026

    ಗುಬ್ಬಿ ಸಮೀಪ ಭೀಕರ ಅಪಘಾತ: ಎಲೆಕ್ಟ್ರಿಕ್ ಕಾರು ಡಿಕ್ಕಿಯಾಗಿ 12 ವರ್ಷದ ಬಾಲಕ ಸಾವು

    April 21, 2026

    ಪ್ರಧಾನಿ ಮೋದಿ ಜೊತೆಗಿನ ‘ರಹಸ್ಯ’ ಮಾತುಕತೆ ಏನಿತ್ತು? ಗುಟ್ಟು ಬಿಟ್ಟುಕೊಟ್ಟ ಸಿಎಂ ಸಿದ್ದರಾಮಯ್ಯ

    April 20, 2026
    Facebook Twitter Instagram
    ಟ್ರೆಂಡಿಂಗ್
    • ಕೃಷಿ ಇಲಾಖೆಯ 890 ಹುದ್ದೆಗಳಿಗೆ ಅರ್ಜಿ ಆಹ್ವಾನ: ಮೇ 10 ಅರ್ಜಿ ಸಲ್ಲಿಸಲು ಕೊನೆಯ ದಿನ
    • ಗುಬ್ಬಿ ಸಮೀಪ ಭೀಕರ ಅಪಘಾತ: ಎಲೆಕ್ಟ್ರಿಕ್ ಕಾರು ಡಿಕ್ಕಿಯಾಗಿ 12 ವರ್ಷದ ಬಾಲಕ ಸಾವು
    • ಪ್ರಧಾನಿ ಮೋದಿ ಜೊತೆಗಿನ ‘ರಹಸ್ಯ’ ಮಾತುಕತೆ ಏನಿತ್ತು? ಗುಟ್ಟು ಬಿಟ್ಟುಕೊಟ್ಟ ಸಿಎಂ ಸಿದ್ದರಾಮಯ್ಯ
    • 50 ಮಹಿಳಾ ಅಧಿಕಾರಿಗಳಿಗೆ ಬ್ಲ್ಯಾಕ್‌ಮೇಲ್; ಖತರ್ನಾಕ್ ಉದ್ಯಮಿ ಕೃಪಲಾನಿ ಅರೆಸ್ಟ್!
    • ಮಹಿಳಾ ಮೀಸಲಾತಿಗೆ ಕಾಂಗ್ರೆಸ್ ವಿರೋಧಿಸಿಲ್ಲ, ಬಿಜೆಪಿ ಸುಳ್ಳು ಹೇಳುತ್ತಿದೆ: ಸಿಎಂ ಸಿದ್ದರಾಮಯ್ಯ ಕಿಡಿ
    • ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರಿಗೆ 1.25 ಕೋಟಿ ರೂ. ಮೌಲ್ಯದ ಐಷಾರಾಮಿ ಕಾರು ಖರೀದಿಗೆ ಸರ್ಕಾರ ಅಸ್ತು
    • ತಿಪಟೂರು:  ಚಿನ್ನ ಕದ್ದು, ಮನೆಗೆ ಬೆಂಕಿ ಹಚ್ಚಿದ್ದ ಆರೋಪಿಗೆ ನ್ಯಾಯಾಂಗ ಬಂಧನ
    • ಜಯಂತಿ ಗ್ರಾಮದ ಬಳಿ ಸರ್ವೀಸ್ ರಸ್ತೆಗೆ ಆಗ್ರಹ: ತಿಪಟೂರು ಉಪ ವಿಭಾಗಾಧಿಕಾರಿಗೆ ಮನವಿ ಪತ್ರ ಸಲ್ಲಿಕೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಜಿನ ಭಜನೆಯಿಂದ ಸಮಾಜದಲ್ಲಿ ಬದಲಾವಣೆ : ಪಿ.ಅಜಿತ್ ಕುಮಾರ್
    ರಾಜ್ಯ ಸುದ್ದಿ December 8, 2024

    ಜಿನ ಭಜನೆಯಿಂದ ಸಮಾಜದಲ್ಲಿ ಬದಲಾವಣೆ : ಪಿ.ಅಜಿತ್ ಕುಮಾರ್

    By adminDecember 8, 2024No Comments2 Mins Read
    jina bhajana

    ಶಿವಮೊಗ್ಗ: ಭಾರತೀಯ ಸಂಸ್ಕೃತಿಯ ಪುರಾತನವಾದ ಜಿನ ಭಜನೆಯಿಂದ ಹೊಸ ಕ್ರಾಂತಿಯಾಗಿದ್ದು ಜಿನ ಭಜನೆಯಿಂದ ಸಮಾಜ ಹೊಸ ಹೊಸ ಬದಲಾವಣೆ ಕಂಡಿದೆ ಎಂದು ಜಿನ ಭಜನಾ ಕೇಂದ್ರ ಸಮಿತಿಯ ಸಂಯೋಜಕ ಪಿ. ಅಜಿತ್ ಕುಮಾರ್ ಅಭಿಪ್ರಾಯಪಟ್ಟರು.

    ಅವರಿಂದು ಇಲ್ಲಿನ ಹೊಂಬುಜ ಶ್ರೀ ಪದ್ಮಾವತಿ ಜೈನ ಸಮುದಾಯ ಭವನದಲ್ಲಿ ನಡೆದ ಭಾರತೀಯ ಜೈನ್ ಮಿಲನ್ ವಲಯ — 8 ರ ಮಲೆನಾಡು ವಿಭಾಗ ಮಟ್ಟದ ಜಿನ ಭಜನೆ ಸ್ಪರ್ಧೆ 2024 ರ ಸೀಜನ್ 8ರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.


    Provided by
    Provided by

    ಇದು ಅನಿತಾ ಸುರೇಂದ್ರ ಕುಮಾರ್ ಅವರು ಸಮಾಜಕ್ಕೆ ನೀಡಿದ ಮಹತ್ವದ ಕೊಡುಗೆ, ಇಂದು ಎಲ್ಲರ ಸಹಕಾರದಿಂದ ಮುನ್ನಡೆಯುತ್ತಿದೆ, ಇದು ಕೇವಲ ದೊಡ್ಡವರಿಗಾಗಿ ಸೀಮಿತವಾಗಿಲ್ಲ ಎಂದ ಅವರು, ಕಿರಿಯರು ಹೆಚ್ಚು ಹೆಚ್ಚು ಪಾಲ್ಗೊಳ್ಳುತ್ತಿರುವುದರಿಂದ ಬಹಳಷ್ಟು ಬದಲಾವಣೆ ಕಂಡಿದೆ, ಈಗ ವಯಸ್ಸಾದವರಿಗೆ ಸುವರ್ಣ ತಂಡ ರೂಪಿಸಲಾಗಿದೆ ಎಂದರು.

    ಭಾರತೀಯ ಜೈನ್ ಮಿಲನ್ ವಲಯ — 8ರ ದಾವಣಗೆರೆ ವಿಭಾಗದ ಉಪಾಧ್ಯಕ್ಷ ಹೊಸದುರ್ಗ ಸುಮತಿ ಕುಮಾರ್ ಮಾತನಾಡಿ, ಅನಿತಾ ಸುರೇಂದ್ರ ಕುಮಾರರವರ ಕನಸಿನ ಕೂಸಾಗಿದ್ದು, ಜಿನಭಜನೆ ಹೊಸ ಕ್ರಾಂತಿಯನ್ನು ಎಬ್ಬಿಸಿದೆ, ಜಿನಭಜನೆ ಹಬ್ಬ ಸಂಭ್ರಮದಿಂದ ಕೂಡಿದ್ದು, ಮನೆಮನೆಗಳಲ್ಲಿ ಹರ್ಷೋಲ್ಲಾಸ ತಂದಿದೆ, ಈ ಜಿನ ಭಜನೆಯಿಂದ ಜನ ತಲ್ಲಿನರಾಗಿ ಭಗವಂತನಲ್ಲಿ ಲೀನವಾದಂತೆ ಅನುಭವವಾಗುತ್ತದೆ ಎಂದರು .

    ಜಿನ ಭಜನೆಯ ಏಳು ವಿಭಾಗಗಳಿದ್ದು ,ಸಂಘಟನೆ ಸಮಾಜಕ್ಕೆ ಸಂದೇಶವಾಗಿದೆ, ಭಿನ್ನಭಿಪ್ರಾಯ ಮರೆತು ಜಿನಭಜನೆ ತೇರು ಎಳೆಯಬೇಕೆಂದರು. ಭಾರತೀಯ ಜೈನ್ ಮಿಲನ್ ವಲಯ ಎಂಟರ ಮಲೆನಾಡ ವಿಭಾಗದ ಉಪಾಧ್ಯಕ್ಷ ಕೆ. ಯಶೋಧರ ಹೆಗಡೆ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು.

    ಭಾರತೀಯ ಜೈನ್ ಮಿಲನ್ ವಲಯ –8 ರ ಮಂಗಳೂರು ವಿಭಾಗದ ಸೋಮಶೇಖರ ಶೆಟ್ಟಿ, ಶಿವಮೊಗ್ಗ ಜೈನ್ ಮಿಲನ್ ನ ಪದ್ಮ ಕುಮಾರ್, ಎ.ಪಿ. ಅಪ್ಪಣ್ಣಜ್ಜ, ಮಹಾವೀರ ಹೆಗಡೆ, ಪ್ರಶಾಂತ್ ಹಾರನಹಳ್ಳಿ, ಜ್ಯೋತಿ ನೇಮಿರಾಜು ಲಿಂಗನಮಕ್ಕಿ, ಎಸ.ಪ್ರಕಾಶ್ ,ದಕ್ಷಿಣಂಕ ,ಆರ್ .ಸಂಪತ್ ಕುಮಾರ್ ಪ್ರಕಾಶ್ . ಪಿ.ಗೋಗಿ, ನಿರ್ದೇಶಕರಾದ ಅಲ್ಪನಾ ರೇವಡಿ, ವೀಣಾ ವಿಜಯಕುಮಾರ್, ಜಯಶ್ರೀ ಅಪ್ಪಣ್ಣಜ್ಜ ,ರೋಹಿಣಿ ಪ್ರಶಾಂತ್ ,ಮಾಲತಿ ಕುಬೇರಪ್ಪ, ಸುಜಾತ ಪ್ರಶಾಂತ ಹೊರನಾಡು ಮಹಾವೀರ್ ಪ್ರಸಾದ್ ,ಜಯಶ್ರೀ ಹೊರನಾಡು ,ಸೇರಿದಂತೆ ಶಿವಮೊಗ್ಗ ದಿಗಂಬರ ಜೈನ ಸಮಾಜ ಹಾಗೂ ಪ್ರಿಯಕಾರಿಣಿ ಮಹಿಳಾ ಸಮಾಜದ ಸದಸ್ಯರುಗಳು ಭಾಗವಹಿಸಿದ್ದರು.

    ಪ್ರಿಯ ಕಾರಣಿ ಮಹಿಳಾ ಸಮಾಜದ ಅಧ್ಯಕ್ಷೇ ಯಶಸ್ಪತಿ ಹೆಗಡೆ, ಡಾ. ಜೀವoದರ ಜೈನ್, ಕೆ ಜೆ.ಎ.ನಿರ್ದೇಶಕ ರತ್ನಕುಮಾರ್ , ಶಿವಮೊಗ್ಗ ದಿಗಂಬರ ಜೈನ ಸಮಾಜದ ಅಧ್ಯಕ್ಷ ಜಯರಾಜು ಬಿ. ಪಾಂಡೆ, ಭಾರತೀಯ ಜೈನ್ ಮಿಲನ್ ವಲಯ — 8 ರ ಮಲೆನಾಡ ವಿಭಾಗದ ಉಪಾಧ್ಯಕ್ಷ ಯಶೋಧರ ಹೆಗಡೆ, ಕಾರ್ಯದರ್ಶಿ ಡಿ.ಪೂರ್ಣಿಮ ಅಶೋಕ್ ಕುಮಾರ್ , ನಿರ್ದೇಶಕರಾದ ಬಿ.ಡಿ. ಧರ್ಮಪಾಲ್ ಜೈನ್, ದೇವರಾಜು ಜೈನ್ ಕುಪ್ಪಾಡಿ– ವಗಕರೆ, ಸೇರಿದಂತೆ ಜೈನ್ ಮಿಲನ್ ಶಿವಮೊಗ್ಗ , ವಳಗೆರೆ -ಮಾದ್ಲುಗೋಡು, ಕಾನೂರು- -ಹೇರೂರು ,ಹಾರಿಗೆ , ವಗಕೆರೆ, ವಡನ ಬೈಲು– ಹೆನ್ನಿ ಕಳಸ ಸೇರಿದಂತೆ ಮಲೆನಾಡ ಜೈನ ಮಿಲನ್ ಶೃಂಗೇರಿ, ಸೃಷ್ಟಿ ಜೈನ್ ಮಿಲನ್ ಹಾರೇಕೊಪ್ಪ ಜೈನ್ ಮಿಲನ್ ಅಧ್ಯಕ್ಷರು, ಪದಾಧಿಕಾರಿಗಳು ಸೇರಿದಂತೆ ವಿವಿಧ ಜೈನ ಸಂಘಟನೆಗಳ ಪದಾಧಿಕಾರಿಗಳು, ಶ್ರಾವಕ — ಶ್ರಾವಕಿಯರು ಭಾಗವಹಿಸಿದ್ದರು.

    ವೀಣಾ ವಿಜಯ್ ಕುಮಾರ್ ಪ್ರಾರ್ಥಿಸಿದರು. ದೇವರಾಜು ಜೈನ್ ಕುಪ್ಪಡಿ ಸ್ವಾಗತಿಸಿದರು. ಮಾಲತಿ ಕುಬೇರಪ್ಪ ಕಾರ್ಯಕ್ರಮ ನಿರೂಪಿಸಿದರು.

    ವರದಿ: ಜೆ. ರಂಗನಾಥ- ತುಮಕೂರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    admin
    • Website

    Related Posts

    ಪ್ರಧಾನಿ ಮೋದಿ ಜೊತೆಗಿನ ‘ರಹಸ್ಯ’ ಮಾತುಕತೆ ಏನಿತ್ತು? ಗುಟ್ಟು ಬಿಟ್ಟುಕೊಟ್ಟ ಸಿಎಂ ಸಿದ್ದರಾಮಯ್ಯ

    April 20, 2026

    50 ಮಹಿಳಾ ಅಧಿಕಾರಿಗಳಿಗೆ ಬ್ಲ್ಯಾಕ್‌ಮೇಲ್; ಖತರ್ನಾಕ್ ಉದ್ಯಮಿ ಕೃಪಲಾನಿ ಅರೆಸ್ಟ್!

    April 20, 2026

    ಮಹಿಳಾ ಮೀಸಲಾತಿಗೆ ಕಾಂಗ್ರೆಸ್ ವಿರೋಧಿಸಿಲ್ಲ, ಬಿಜೆಪಿ ಸುಳ್ಳು ಹೇಳುತ್ತಿದೆ: ಸಿಎಂ ಸಿದ್ದರಾಮಯ್ಯ ಕಿಡಿ

    April 20, 2026

    Comments are closed.

    Our Picks

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಉದ್ಯೋಗ

    ಕೃಷಿ ಇಲಾಖೆಯ 890 ಹುದ್ದೆಗಳಿಗೆ ಅರ್ಜಿ ಆಹ್ವಾನ: ಮೇ 10 ಅರ್ಜಿ ಸಲ್ಲಿಸಲು ಕೊನೆಯ ದಿನ

    April 21, 2026

    ಬೆಂಗಳೂರು: ಉದ್ಯೋಗಾಕಾಂಕ್ಷಿಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA) ಸಿಹಿ ಸುದ್ದಿ ನೀಡಿದೆ. ರಾಜ್ಯ ಕೃಷಿ ಇಲಾಖೆಯಲ್ಲಿ ಖಾಲಿ ಇರುವ ಒಟ್ಟು…

    ಗುಬ್ಬಿ ಸಮೀಪ ಭೀಕರ ಅಪಘಾತ: ಎಲೆಕ್ಟ್ರಿಕ್ ಕಾರು ಡಿಕ್ಕಿಯಾಗಿ 12 ವರ್ಷದ ಬಾಲಕ ಸಾವು

    April 21, 2026

    ಪ್ರಧಾನಿ ಮೋದಿ ಜೊತೆಗಿನ ‘ರಹಸ್ಯ’ ಮಾತುಕತೆ ಏನಿತ್ತು? ಗುಟ್ಟು ಬಿಟ್ಟುಕೊಟ್ಟ ಸಿಎಂ ಸಿದ್ದರಾಮಯ್ಯ

    April 20, 2026

    50 ಮಹಿಳಾ ಅಧಿಕಾರಿಗಳಿಗೆ ಬ್ಲ್ಯಾಕ್‌ಮೇಲ್; ಖತರ್ನಾಕ್ ಉದ್ಯಮಿ ಕೃಪಲಾನಿ ಅರೆಸ್ಟ್!

    April 20, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.