ಪಾವಗಡ: ತಾಲ್ಲೂಕು ನೀಡಗಲು ಹೋಬಳಿಯ ವಾಪ್ತಿಯಲಿ ಬರುವ ಚನ್ನಕೇಶವಪುರ ಗ್ರಾಮದಲ್ಲಿ ನೆಲೆಸಿರುವ ಶ್ರೀ ಚನ್ನಕೇಶವಸ್ವಾಮಿ. ಮತ್ತು ಶ್ರೀ ಆಂಜನೇಯ ಸ್ವಾಮಿಯ ದೊಡ್ಡ ತೇರು ಉತ್ಸವ ಬಹಳ ಅದ್ದೂರಿಯಾಗಿ ಜಾತ್ರಾ ಮಹೋತ್ಸವ ನಡೆಯಿತು.
ಈ ಜಾತ್ರೆಯ ವಿಶೇಷವೇನೆಂದರೆ. ಪ್ರತಿವರ್ಷವೂ ಈ ಜಾತ್ರೆಯ ಕೊನೆಯ ದಿನವಾಗಿ. ಹುಟ್ಟಲು ಪರಿಷೆಯನ್ನು ಕಳೆದ ಏಳು ದಿನಗಳಿಂದ ನಡೆಯುತ್ತಿದ್ದಂತಹ ಜಾತ್ರೆ ಇಂದು ತೆರೆ ಬಿದ್ದಿದೆ.
ಈ ಸಂದರ್ಭದಲ್ಲಿ ವೆಂಕಟಭೀಮ ರಾವ್ ವಂಶಸ್ಥರು ಆದಂತಹ ಸಿ.ಎನ್ ಆನಂದರಾವ್. ಗೋಪಾಲ್ ರಾವ್ ನಾಗರಾಜ ಸ್ವಾಮಿ .ಅಜಯ್ ನಾಗೇಶ್. ಬಿಂದು ಮಾಧವ ರಾವ್. ಶೇಷಗಿರಿರಾವ್. ಯರ್ರಪ್ಪ ಕೆಇಬಿ. ಗ್ರಾಮ ಪಂಚಾಯತಿ ಅಧ್ಯಕ್ಷರಾದ ಲಕ್ಷ್ಮಮ್ಮ ಈರಣ್ಣ. ಹನುಮಂತರಾಯಪ್ಪ ಗೌಡರು. ನೀರಗಂಟೆ ಶಿವಪ್ಪ. ಪಾಂಡುರಂಗಪ್ಪ ತಳವಾರ್ ಮತ್ತು ಊರಿನ ಕೈವಾಡಸ್ಥರು. ಅಕ್ಕಪಕ್ಕದ ಗ್ರಾಮಸ್ಥರು ಭಕ್ತಾದಿಗಳು ಪಾಲ್ಗೊಂಡಿದ್ದರು
ವರದಿ :ರಾಮಪ್ಪ ಸಿ. ಕೆ. ಪುರ, ಪಾವಗಡ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5