nammatumakuru

    Subscribe to Updates

    Get the latest creative news from FooBar about art, design and business.

    What's Hot

    ನೋವಿನಲ್ಲೂ ಸುಖ ಅನುಭವಿಸುವ ಜನರಿದ್ದಾರಂತೆ!: ಏನಿದು ರೋಚಕ ಮನೋವಿಜ್ಞಾನ!

    July 9, 2026

    ರೈತರ ಕೈಹಿಡಿಯುವುದು ಸಿಲ್ಕು–ಮಿಲ್ಕು: ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್

    July 9, 2026

    ತುಮಕೂರು: ಪತ್ನಿ ಅಕ್ರಮ ಸಂಬಂಧದ ಶಂಕೆ: ಮನನೊಂದು ಪತಿ ಆತ್ಮಹತ್ಯೆ

    July 9, 2026
    Facebook Twitter Instagram
    ಟ್ರೆಂಡಿಂಗ್
    • ನೋವಿನಲ್ಲೂ ಸುಖ ಅನುಭವಿಸುವ ಜನರಿದ್ದಾರಂತೆ!: ಏನಿದು ರೋಚಕ ಮನೋವಿಜ್ಞಾನ!
    • ರೈತರ ಕೈಹಿಡಿಯುವುದು ಸಿಲ್ಕು–ಮಿಲ್ಕು: ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್
    • ತುಮಕೂರು: ಪತ್ನಿ ಅಕ್ರಮ ಸಂಬಂಧದ ಶಂಕೆ: ಮನನೊಂದು ಪತಿ ಆತ್ಮಹತ್ಯೆ
    • ತಿಪಟೂರು: ಜು.10ರಂದು ಮೀನು ಕೃಷಿಕರ ದಿನಾಚರಣೆ
    • ಸಮಾನತೆಯ ಆಡಳಿತ, ಶಾಂತಿ ಕಾಪಾಡುವ ಹೊಣೆ ಪಂಚಾಯತ್ ಆಡಳಿತಾಧಿಕಾರಿಗಳ ಮೇಲಿದೆ: ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಡಾ.ಜಿ.ಪರಮೇಶ್ವರ ಕರೆ
    • 175 ನೇರ ಪಾವತಿ ಪೌರಕಾರ್ಮಿಕರಿಗೆ ಆದೇಶ ಪತ್ರ: ತುಮಕೂರನ್ನು ದೇಶಕ್ಕೆ ಮಾದರಿ ನಗರವನ್ನಾಗಿಸೋಣ: ಡಿಸಿಎಂ ಡಾ.ಜಿ. ಪರಮೇಶ್ವರ
    • ಸರ್ಕಾರಿ ಆಸ್ಪತ್ರೆಯ ಆವರಣದಲ್ಲೇ ಪತ್ನಿಯ ಕತ್ತು ಸೀಳಿ ಕೊಂದ ಪತಿ ಬಂಧನ
    • ಕೋಟಾಗುಡ್ಡದಲ್ಲಿ ಕುಡಿಯುವ ನೀರಿನ ಸಮಸ್ಯೆಗೆ ಚೇತನ್ ಬಾಬು ಸ್ಪಂದನೆ: ಟ್ಯಾಂಕರ್ ಮೂಲಕ ನೀರು ಪೂರೈಕೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮಾಯಸಂದ್ರ:  ಮಹಾಕವಿ ಚೆನ್ನವೀರಕಣವಿ ಅವರಿಗೆ ನಮನ
    ತುರುವೇಕೆರೆ February 16, 2022

    ಮಾಯಸಂದ್ರ:  ಮಹಾಕವಿ ಚೆನ್ನವೀರಕಣವಿ ಅವರಿಗೆ ನಮನ

    By adminFebruary 16, 2022No Comments1 Min Read
    chenna veera kanavi

    ಮಾಯಸಂದ್ರ: ಕನ್ನಡದ ಸಮನ್ವಯಗಳ ಕವಿ, ಸುನೀತಗಳ ಸಾಮ್ರಾಟ್ ಎಂದೇ ಹೆಸರುವಾಸಿಯಾಗಿದ್ದ ನಾಡೋಜ ಡಾ. ಚೆನ್ನವೀರಕಣವಿಯವರ ನಿಧನ, ಕರ್ನಾಟಕ ಸಾಹಿತ್ಯ ಕ್ಷೇತ್ರಕ್ಕೆ ತುಂಬಲಾರದ ನಷ್ಟವಾಗಿದೆ.ಇಂದು ಮಾಯಸಂದ್ರದ ಕನ್ನಡ ಭವನದಲ್ಲಿ ಚೆನ್ನವೀರ ಕಣವಿಯವರ ನಿಧನಕ್ಕೆ ಭಾವಪೂರ್ಣ ಶ್ರದ್ಧಾಂಜಲಿ ಅರ್ಪಿಸಲಾಯಿತು.

    ಜೂನ್ 28, 1928ರಂದು ( 93 ವರ್ಷಗಳು ) ಗದಗ ಜಿಲ್ಲೆಯ ಹೊಂಬಳದಲ್ಲಿ ಜನಿಸಿದ ಕಣವಿಯವರು, ಜೀವಧ್ವನಿ, ಭೂಮಿ ಬದುಕು ಸೇರಿದಂತೆ ಅನೇಕ ಪುಸ್ತಕಗಳನ್ನು ರಚಿಸಿದ್ದರು. ಇವರಿಗೆ ರಾಜ್ಯೋತ್ಸವ ಪ್ರಶಸ್ತಿ,ಪಂಪ ಪ್ರಶಸ್ತಿ , ನಾಡೋಜ ಪ್ರಶಸ್ತಿ , ಕರ್ನಾಟಕ ಕವಿರತ್ನ ಪ್ರಶಸ್ತಿ ಸೇರಿದಂತೆ ಅನೇಕ ಪ್ರಶಸ್ತಿಗಳ ಸರಮಾಲೆಯೇ ಲಭಿಸಿದೆ ಎಂದು ಕಾರ್ಯಕ್ರಮದಲ್ಲಿ ಸ್ಮರಿಸಲಾಯಿತು.

    ಶ್ರದ್ಧಾಂಜಲಿ ಸಭೆಯಲ್ಲಿ ಕ.ಸಾ.ಪ ತುರುವೇಕೆರೆ ಘಟಕದ ಮಹಾಪೋಷಕರಾದ ಎನ್.ಆರ್.ಜಯರಾಮ್,  ಕ.ಸಾ.ಪ ಮಾಯಸಂದ್ರ ಘಟಕದ ನೂತನ ಅಧ್ಯಕ್ಷರಾದ ಜವರೇಗೌಡ, , ಶಿಕ್ಷಕರಾದ ಶ್ರೀಧರ ಮೂರ್ತಿ, CP ಪ್ರಕಾಶ್, ಶಿವಲಿಂಗಯ್ಯ, P.ಹನುಮಂತಯ್ಯ, ರಾಧಾಕೃಷ್ಣ , ಮುನಿರಾಜು ಮತ್ತಿತರರು ಭಾಗವಹಿಸಿದ್ದರು.

     ವರದಿ: ವೆಂಕಟೇಶ ಜೆ.ಎಸ್ ( ವಿಕ್ಕಿ ) ಮಾಯಸಂದ್ರ


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB


    Provided by
    Provided by
    admin
    • Website

    Related Posts

    ಹಸಿರು ಶಾಲು ರೈತರಿಗೆ ನ್ಯಾಯ ಕೊಡಿಸುವ ಅಸ್ತ್ರ: ಇಂದುವಾಳು ಚಂದ್ರಶೇಖರ್

    July 7, 2026

    ಹೊಸ ಮೊಬೈಲ್ ಆಪ್ ನಿಂದ ಗೊಂದಲ: ಹಳೇ ರಸಗೊಬ್ಬರ ಮಾರಾಟ ವ್ಯವಸ್ಥೆ ಮುಂದುವರಿಸಲು ಕೃಷಿ ಪರಿಕರ ಮಾರಾಟಗಾರರ ಒತ್ತಾಯ

    June 30, 2026

    ತುರುವೇಕೆರೆ: ವಿದ್ಯುತ್ ಖಾಸಗಿಕರಣ ತಿರಸ್ಕರಿಸಲು ಒತ್ತಾಯಿಸಿ ರೈತ ಸಂಘದಿಂದ ಮನವಿ

    June 30, 2026

    Leave A Reply Cancel Reply

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ನೋವಿನಲ್ಲೂ ಸುಖ ಅನುಭವಿಸುವ ಜನರಿದ್ದಾರಂತೆ!: ಏನಿದು ರೋಚಕ ಮನೋವಿಜ್ಞಾನ!

    July 9, 2026

    ಕೆಲವೊಮ್ಮೆ ತೀವ್ರವಾದ ಮಸಾಜ್ ಮಾಡಿಸಿಕೊಳ್ಳುವಾಗ, ಮೈತುಂಬಾ ಹಚ್ಚೆ (Tattoos) ಹಾಕಿಸಿಕೊಳ್ಳುವಾಗ ಅಥವಾ ಕಠಿಣವಾದ ಕ್ರೀಡೆಗಳಲ್ಲಿ ತೊಡಗಿಕೊಂಡಾಗ ಉಂಟಾಗುವ ನೋವಿನಲ್ಲಿ ಕೆಲವರು…

    ರೈತರ ಕೈಹಿಡಿಯುವುದು ಸಿಲ್ಕು–ಮಿಲ್ಕು: ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್

    July 9, 2026

    ತುಮಕೂರು: ಪತ್ನಿ ಅಕ್ರಮ ಸಂಬಂಧದ ಶಂಕೆ: ಮನನೊಂದು ಪತಿ ಆತ್ಮಹತ್ಯೆ

    July 9, 2026

    ತಿಪಟೂರು: ಜು.10ರಂದು ಮೀನು ಕೃಷಿಕರ ದಿನಾಚರಣೆ

    July 9, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.