nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬರಗಾಲದ ಆತಂಕ ಬೇಡ, ಕಾಂಗ್ರೆಸ್ ಸರ್ಕಾರ, ನಾವೂ ಇದ್ದೇವೆ: ಕೆ.ಎನ್. ರಾಜಣ್ಣ

    August 13, 2026

    ತುರುವೇಕೆರೆ: ಜಿ.ಪರಮೇಶ್ವರ್ ಅವರಿಂದ ಬರ ಅಧ್ಯಯನದ ಆತುರದ ವೀಕ್ಷಣೆ: ರೈತರಿಗೆ ನಿರಾಸೆ

    August 13, 2026

    ಆ.29: ಪಾವಗಡದಲ್ಲಿ ಉದ್ಯೋಗ ಮೇಳ

    August 13, 2026
    Facebook Twitter Instagram
    ಟ್ರೆಂಡಿಂಗ್
    • ಬರಗಾಲದ ಆತಂಕ ಬೇಡ, ಕಾಂಗ್ರೆಸ್ ಸರ್ಕಾರ, ನಾವೂ ಇದ್ದೇವೆ: ಕೆ.ಎನ್. ರಾಜಣ್ಣ
    • ತುರುವೇಕೆರೆ: ಜಿ.ಪರಮೇಶ್ವರ್ ಅವರಿಂದ ಬರ ಅಧ್ಯಯನದ ಆತುರದ ವೀಕ್ಷಣೆ: ರೈತರಿಗೆ ನಿರಾಸೆ
    • ಆ.29: ಪಾವಗಡದಲ್ಲಿ ಉದ್ಯೋಗ ಮೇಳ
    • ದೇವೇಗೌಡರ ಪತ್ನಿ ಚೆನ್ನಮ್ಮ ನಿಧನಕ್ಕೆ ವಿಧಾನಸಭೆಯಲ್ಲಿ ಸಂತಾಪ; ಸರ್ಕಾರಿ ಗೌರವ ನಿರ್ಧಾರ ಸಮರ್ಥಿಸಿಕೊಂಡ ಸಿಎಂ ಡಿ.ಕೆ. ಶಿವಕುಮಾರ್
    • ಮೇಕೆ ಮೇಲೆ ದಾಳಿ ಮಾಡಲು ಬಂದ ಚಿರತೆ ಸೆರೆ
    • ವಿಐಪಿ ಸೆಲ್ ನಿಂದ ಸಾಮಾನ್ಯ ಕೈದಿಗಳ ಸೆಲ್ ಗೆ ಪ್ರಜ್ವಲ್ ರೇವಣ್ಣ ಶಿಫ್ಟ್: ಮೊಬೈಲ್ ನಲ್ಲಿ ಅಶ್ಲೀಲ ವಿಡಿಯೋಗಳು ಪತ್ತೆ!
    • ಸರಗೂರು: ತಳಮಟ್ಟದ ಕಾರ್ಯಕರ್ತರೇ ಪಕ್ಷದ ಶಕ್ತಿ – ಬಿಜೆಪಿ ಜಿಲ್ಲಾಧ್ಯಕ್ಷ ಕೆ. ಎನ್. ಸುಬ್ಬಣ್ಣ ಕರೆ
    • ವಿದ್ಯಾರ್ಥಿಗಳಲ್ಲಿ ಪ್ರತಿಭೆಗೆ ಕೊರತೆಯಿಲ್ಲ, ಪ್ರಾಮಾಣಿಕತೆ ಬೆಳೆಸಿಕೊಳ್ಳುವುದು ಮುಖ್ಯ: ಸಾಹಿತಿ ರಿಜ್ವಾನ್ ಪಾಷಾ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮಾಯಸಂದ್ರ:  ಮಹಾಕವಿ ಚೆನ್ನವೀರಕಣವಿ ಅವರಿಗೆ ನಮನ
    ತುರುವೇಕೆರೆ February 16, 2022

    ಮಾಯಸಂದ್ರ:  ಮಹಾಕವಿ ಚೆನ್ನವೀರಕಣವಿ ಅವರಿಗೆ ನಮನ

    By adminFebruary 16, 2022No Comments1 Min Read
    chenna veera kanavi

    ಮಾಯಸಂದ್ರ: ಕನ್ನಡದ ಸಮನ್ವಯಗಳ ಕವಿ, ಸುನೀತಗಳ ಸಾಮ್ರಾಟ್ ಎಂದೇ ಹೆಸರುವಾಸಿಯಾಗಿದ್ದ ನಾಡೋಜ ಡಾ. ಚೆನ್ನವೀರಕಣವಿಯವರ ನಿಧನ, ಕರ್ನಾಟಕ ಸಾಹಿತ್ಯ ಕ್ಷೇತ್ರಕ್ಕೆ ತುಂಬಲಾರದ ನಷ್ಟವಾಗಿದೆ.ಇಂದು ಮಾಯಸಂದ್ರದ ಕನ್ನಡ ಭವನದಲ್ಲಿ ಚೆನ್ನವೀರ ಕಣವಿಯವರ ನಿಧನಕ್ಕೆ ಭಾವಪೂರ್ಣ ಶ್ರದ್ಧಾಂಜಲಿ ಅರ್ಪಿಸಲಾಯಿತು.

    ಜೂನ್ 28, 1928ರಂದು ( 93 ವರ್ಷಗಳು ) ಗದಗ ಜಿಲ್ಲೆಯ ಹೊಂಬಳದಲ್ಲಿ ಜನಿಸಿದ ಕಣವಿಯವರು, ಜೀವಧ್ವನಿ, ಭೂಮಿ ಬದುಕು ಸೇರಿದಂತೆ ಅನೇಕ ಪುಸ್ತಕಗಳನ್ನು ರಚಿಸಿದ್ದರು. ಇವರಿಗೆ ರಾಜ್ಯೋತ್ಸವ ಪ್ರಶಸ್ತಿ,ಪಂಪ ಪ್ರಶಸ್ತಿ , ನಾಡೋಜ ಪ್ರಶಸ್ತಿ , ಕರ್ನಾಟಕ ಕವಿರತ್ನ ಪ್ರಶಸ್ತಿ ಸೇರಿದಂತೆ ಅನೇಕ ಪ್ರಶಸ್ತಿಗಳ ಸರಮಾಲೆಯೇ ಲಭಿಸಿದೆ ಎಂದು ಕಾರ್ಯಕ್ರಮದಲ್ಲಿ ಸ್ಮರಿಸಲಾಯಿತು.

    ಶ್ರದ್ಧಾಂಜಲಿ ಸಭೆಯಲ್ಲಿ ಕ.ಸಾ.ಪ ತುರುವೇಕೆರೆ ಘಟಕದ ಮಹಾಪೋಷಕರಾದ ಎನ್.ಆರ್.ಜಯರಾಮ್,  ಕ.ಸಾ.ಪ ಮಾಯಸಂದ್ರ ಘಟಕದ ನೂತನ ಅಧ್ಯಕ್ಷರಾದ ಜವರೇಗೌಡ, , ಶಿಕ್ಷಕರಾದ ಶ್ರೀಧರ ಮೂರ್ತಿ, CP ಪ್ರಕಾಶ್, ಶಿವಲಿಂಗಯ್ಯ, P.ಹನುಮಂತಯ್ಯ, ರಾಧಾಕೃಷ್ಣ , ಮುನಿರಾಜು ಮತ್ತಿತರರು ಭಾಗವಹಿಸಿದ್ದರು.

     ವರದಿ: ವೆಂಕಟೇಶ ಜೆ.ಎಸ್ ( ವಿಕ್ಕಿ ) ಮಾಯಸಂದ್ರ


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

    admin
    • Website

    Related Posts

    ತುರುವೇಕೆರೆ: ಜಿ.ಪರಮೇಶ್ವರ್ ಅವರಿಂದ ಬರ ಅಧ್ಯಯನದ ಆತುರದ ವೀಕ್ಷಣೆ: ರೈತರಿಗೆ ನಿರಾಸೆ

    August 13, 2026

    ನನ್ನ ಮತದಾನ ನನ್ನ ಹಕ್ಕು: ಎಸ್ಐಆರ್ ಜಾಗೃತಿ

    August 5, 2026

    ಬೆಳೆ ವಿಮೆ ನೋಂದಣಿ: ರೈತರಿಗೆ ಸಲಹೆ

    July 10, 2026

    Leave A Reply Cancel Reply

    Our Picks

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಮಧುಗಿರಿ

    ಬರಗಾಲದ ಆತಂಕ ಬೇಡ, ಕಾಂಗ್ರೆಸ್ ಸರ್ಕಾರ, ನಾವೂ ಇದ್ದೇವೆ: ಕೆ.ಎನ್. ರಾಜಣ್ಣ

    August 13, 2026

    ಮಧುಗಿರಿ: ತಾಲೂಕಿನ ರೈತರು, ಕೂಲಿ ಕಾರ್ಮಿಕರು ಬರಗಾಲ ಬರುತ್ತದೆ ಎಂದು ಭಯ ಪಡುವ ಅಗತ್ಯವಿಲ್ಲ, ನಮ್ಮ ಕಾಂಗ್ರೆಸ್ ಸರ್ಕಾರ ಹಾಗೂ…

    ತುರುವೇಕೆರೆ: ಜಿ.ಪರಮೇಶ್ವರ್ ಅವರಿಂದ ಬರ ಅಧ್ಯಯನದ ಆತುರದ ವೀಕ್ಷಣೆ: ರೈತರಿಗೆ ನಿರಾಸೆ

    August 13, 2026

    ಆ.29: ಪಾವಗಡದಲ್ಲಿ ಉದ್ಯೋಗ ಮೇಳ

    August 13, 2026

    ದೇವೇಗೌಡರ ಪತ್ನಿ ಚೆನ್ನಮ್ಮ ನಿಧನಕ್ಕೆ ವಿಧಾನಸಭೆಯಲ್ಲಿ ಸಂತಾಪ; ಸರ್ಕಾರಿ ಗೌರವ ನಿರ್ಧಾರ ಸಮರ್ಥಿಸಿಕೊಂಡ ಸಿಎಂ ಡಿ.ಕೆ. ಶಿವಕುಮಾರ್

    August 13, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.