nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬೆಳಕುಣಿ ಚೌದ್ರಿ ಗ್ರಾಮದಲ್ಲಿ ಸಾಹಿತ್ಯ ರತ್ನ ಅಣ್ಣಾಭಾವು ಸಾಠೆ 106ನೇ ಜಯಂತಿ ಆಚರಣೆ

    August 17, 2026

    ಸಚಿನ್ ಮನೋಲ್ಕರ್ ಕಲಾಕೃತಿಗಳಿಗೆ ಕಲಾಸಕ್ತರ ಮೆಚ್ಚುಗೆ: ಕಲಾ ಕ್ಷೇತ್ರಕ್ಕೆ ಪ್ರೋತ್ಸಾಹ ಅಗತ್ಯ ಎಂದ ದತ್ತಾತ್ರಿ ಬೆಳ್ಳೂರೆ

    August 17, 2026

    ತುಮಕೂರು–ಬೆಂಗಳೂರು ಮೆಟ್ರೋ ಸಂಪರ್ಕ ಯೋಜನೆ: ಕೇಂದ್ರದ ಅನುಮತಿಗೆ ರಾಜ್ಯ ಸರ್ಕಾರ ಪತ್ರ!

    August 16, 2026
    Facebook Twitter Instagram
    ಟ್ರೆಂಡಿಂಗ್
    • ಬೆಳಕುಣಿ ಚೌದ್ರಿ ಗ್ರಾಮದಲ್ಲಿ ಸಾಹಿತ್ಯ ರತ್ನ ಅಣ್ಣಾಭಾವು ಸಾಠೆ 106ನೇ ಜಯಂತಿ ಆಚರಣೆ
    • ಸಚಿನ್ ಮನೋಲ್ಕರ್ ಕಲಾಕೃತಿಗಳಿಗೆ ಕಲಾಸಕ್ತರ ಮೆಚ್ಚುಗೆ: ಕಲಾ ಕ್ಷೇತ್ರಕ್ಕೆ ಪ್ರೋತ್ಸಾಹ ಅಗತ್ಯ ಎಂದ ದತ್ತಾತ್ರಿ ಬೆಳ್ಳೂರೆ
    • ತುಮಕೂರು–ಬೆಂಗಳೂರು ಮೆಟ್ರೋ ಸಂಪರ್ಕ ಯೋಜನೆ: ಕೇಂದ್ರದ ಅನುಮತಿಗೆ ರಾಜ್ಯ ಸರ್ಕಾರ ಪತ್ರ!
    • ಅಂಗನವಾಡಿ ಮೇಲ್ಛಾವಣಿಯ ಸಿಮೆಂಟ್ ಪ್ಲಾಸ್ಟರ್ ಕುಸಿತ: ನಾಲ್ವರು ಮಕ್ಕಳು, ಕಾರ್ಯಕರ್ತೆಗೆ ಗಾಯ
    • RSS ಅಷ್ಟೊಂದು ಉತ್ತಮವಾಗಿದ್ದರೆ, ಬಿಜೆಪಿ ನಾಯಕರ ಮಕ್ಕಳು ಏಕೆ ಸ್ವಯಂ ಸೇವಕರಾಗುತ್ತಿಲ್ಲ?: ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ
    • ಸತ್ತವರು ಬೇಟೆಗಾರರಲ್ಲ, ರೈತರು: ಹನೂರು ಶೂಟೌಟ್ ಪ್ರಕರಣದಲ್ಲಿ ಅರಣ್ಯ ಸಿಬ್ಬಂದಿ ವಿರುದ್ಧ ಮೃತರ ಕುಟುಂಬಸ್ಥರ ಗಂಭೀರ ಆರೋಪ
    • ತುಮಕೂರಿಗೆ ಏರ್‌ ಪೋರ್ಟ್, ಮೆಡಿಕಲ್ ಕಾಲೇಜು: ಶೀಘ್ರ ಸಿಎಂ ಭೇಟಿ: ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್
    • 80ನೇ ಸ್ವಾತಂತ್ರ್ಯ ದಿನಾಚರಣೆ: ಹುತಾತ್ಮರ ಕನಸಿನ ಭಾರತ ನಿರ್ಮಿಸಲು ವಿದ್ಯಾರ್ಥಿಗಳಿಂದ ಪ್ರತಿಜ್ಞೆ!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಚಾರ್ಜ್‌ಶೀಟ್ ಗೌಪ್ಯ ದಾಖಲಾತಿ ಏನಲ್ಲ: ಗೃಹ ಸಚಿವ ಪರಮೇಶ್ವರ
    ರಾಜ್ಯ ಸುದ್ದಿ September 10, 2024

    ಚಾರ್ಜ್‌ಶೀಟ್ ಗೌಪ್ಯ ದಾಖಲಾತಿ ಏನಲ್ಲ: ಗೃಹ ಸಚಿವ ಪರಮೇಶ್ವರ

    By adminSeptember 10, 2024No Comments1 Min Read

    ಬೆಂಗಳೂರು: ರಾಮೇಶ್ವರಂ ಕೆಫೆ ಸ್ಪೋಟ ಪ್ರಕರಣದ ತನಿಖೆಯನ್ನು ಎನ್‌ ಐಎ ಕೈಗೊಂಡಿದ್ದು, ಚಾರ್ಜ್‌ಶೀಟ್‌ ನಲ್ಲಿ ಬಿಜೆಪಿ ಕಚೇರಿ ಸ್ಪೋಟಿಸುವ ಬಗ್ಗೆ ಸಂಚು ನಡೆಸಿದ್ದರು ಎಂಬ ಅಂಶ ಉಲ್ಲೇಖಿಸಿದ್ದಾರೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ ಅವರು ಹೇಳಿದರು.

    ಸದಾಶಿವನಗರದ ತಮ್ಮ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚಾರ್ಜ್‌ಶೀಟ್‌ ನಲ್ಲಿ ಉಲ್ಲೇಖವಾಗಿರುವ  ಮಿಕ್ಕ ವಿಚಾರಗಳು ಗೊತ್ತಿಲ್ಲ ಎಂದರು.

    ರೇಣುಕಾಸ್ವಾಮಿ ಕೊಲೆ‌ ಪ್ರಕರಣದ ಚಾರ್ಜ್‌ಶೀಟ್‌ ನಲ್ಲಿ ಅಂಶ ಬಹಿರಂಗವಾಗುತ್ತಿರುವ ಕುರಿತು ಮಾಧ್ಯಮದವರ ಪ್ರಶ್ನೆಗೆ ಪ್ರಶ್ನೆಗೆ ಪ್ರತಿಕ್ರಿಯಿಸಿ, ನ್ಯಾಯಾಲಯಕ್ಕೆ ಚಾರ್ಜ್‌ಶೀಟ್ ಸಲ್ಲಿಸಿದ ಬಳಿಕ ಅಪೋಸಿಟ್ ಲಾಯರ್‌ ಗು ಚಾರ್ಜ್‌ಶೀಟ್ ನೀಡಲಾಗುತ್ತದೆ. ಚಾರ್ಜ್‌ಶೀಟ್ ಗೌಪ್ಯ ದಾಖಲಾತಿ ಏನು ಅಲ್ಲ. ಅದನ್ನು ನಿಲ್ಲಿಸಲು ಯಾರಿಂದಲೂ ಆಗುವುದಿಲ್ಲ. ಸಹಜವಾಗಿ ಚಾರ್ಜ್‌ಶೀಟ್‌ ನಲ್ಲಿ ಮಾಹಿತಿ ಹೊರಗೆ ಬರುತ್ತದೆ. ಕೋರ್ಟ್‌ ಏನು ತೀರ್ಮಾನ ಮಾಡುತ್ತದೆ ನೋಡೋಣ ಎಂದು ಹೇಳಿದರು.

    ಸಾರ್ವಜನಿಕವಾಗಿ ಮಾತನಾಡುವುದನ್ನು ಕೋರ್ಟ್ ಪರಿಗಣಿಸುವುದಿಲ್ಲ. ಸಾಕ್ಷ್ಯ, ದಾಖಲೆಗಳ ಆಧಾರದ ಮೇಲೆ ಪ್ರಕರಣ ನಡೆಯುತ್ತದೆ. ಪೊಲೀಸರು ಚಾರ್ಜ್‌ಶೀಟ್ ಸಲ್ಲಿಸಿ, ಸಾಕ್ಷ್ಯಾಧಾರಗಳನ್ನು ಕೋರ್ಟ್‌ಗೆ ನೀಡುತ್ತಾರೆ.‌ ಆ ಆಧಾರದ ಮೇಲೆ ಪ್ರಕರಣದ ವಿಚಾರಣೆ ನಡೆಯುತ್ತದೆ ಎಂದು ಹೇಳಿದರು.

    ಮುಖ್ಯಮಂತ್ರಿ ಬದಲಾವಣೆ ಹೇಳಿಕೆಗೆ ಕಡಿವಾಣ ಹಾಕಲು ಹೈಕಮಾಂಡ್‌ಗೆ ಪತ್ರ ಬರೆದಿರುವ ಕುರಿತು ಮಾತನಾಡಿ, ಮುಖ್ಯಮಂತ್ರಿಗಳ ಸ್ಥಾನದ‌ ಬಗ್ಗೆ ಚರ್ಚೆ ಅನಗತ್ಯ ಎಂಬ ವಿಚಾರವನ್ನು ನಾನು ಸಹ ಹೇಳಿದ್ದೇನೆ. ಮಾಧ್ಯಮದವರು ಮುಖ್ಯಮಂತ್ರಿಯಾಗುತ್ತೀರ ಎಂದು ಕೇಳಿದಾಗ, ನಾವು ಬೇಡ ಅಂತ ಯಾಕೆ ಹೇಳಬೇಕು ಅಂತ ನನಗೆ ಆ ಸ್ನೇಹಿತರು ಹೇಳಿದ್ದಾರೆ. ಅಷ್ಟು ಬಿಟ್ಟರೆ ಬೇರೆ ಏನು ಇಲ್ಲ ಎಂದರು.

    ಸಚಿವ ಎಂ.ಬಿ.ಪಾಟೀಲ್ ಅವರು ಇಲಾಖೆಯ ಕೆಲಸದ ನಿಮಿತ್ತ ದೆಹಲಿಗೆ ಹೋಗಿದ್ದಾರೆ‌. ನಾನು ಸಹ ಗೃಹ ಇಲಾಖೆಗೆ ಸಂಬಂಧಿಸಿದ ಕೆಲಸ ಇದ್ದರೆ ದೆಹಲಿಗೆ ಹೋಗುತ್ತೇನೆ. ಹೋದಾಕ್ಷಣ ಮುಖ್ಯಮಂತ್ರಿ ಹುದ್ದೆಗೆ ಲಾಭಿ ಮಾಡಲು ಹೋಗಿದ್ದರು ಅಂತ ಹೇಳಿ ಬಿಟ್ಟರೆ ಹೇಗೆ? ಈ ಬಗ್ಗೆ ಚರ್ಚೆಯೇ ಅನಗತ್ಯ ಎಂದು ಹೇಳಿದರು‌.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

    admin
    • Website

    Related Posts

    RSS ಅಷ್ಟೊಂದು ಉತ್ತಮವಾಗಿದ್ದರೆ, ಬಿಜೆಪಿ ನಾಯಕರ ಮಕ್ಕಳು ಏಕೆ ಸ್ವಯಂ ಸೇವಕರಾಗುತ್ತಿಲ್ಲ?: ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ

    August 16, 2026

    ಪ್ರಜ್ವಲ್ ರೇವಣ್ಣ ಮೊಬೈಲ್ ಪ್ರಸಂಗ: ಶಿವ—ಪಾರ್ವತಿ ಹೆಸರಲ್ಲಿ ಅಪ್ಪ ಅಮ್ಮನ ನಂಬರ್ | 6 ಬಾರಿ ಬಚಾವಾಗಿದ್ದ ಪ್ರಜ್ವಲ್

    August 14, 2026

    ಮಹಿಳಾ ಪಿಎಸ್‌ ಐ ಮೇಲೆ ಕಪಾಳಮೋಕ್ಷ ಪ್ರಕರಣ: ಮಗಳ ವರ್ತನೆಗೆ ಸಾರ್ವಜನಿಕವಾಗಿ ಕ್ಷಮೆಯಾಚಿಸಿದ ಬಿಜೆಪಿ ಶಾಸಕ ಸುರೇಶ್ ಗೌಡ

    August 14, 2026

    Comments are closed.

    Our Picks

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಬೆಳಕುಣಿ ಚೌದ್ರಿ ಗ್ರಾಮದಲ್ಲಿ ಸಾಹಿತ್ಯ ರತ್ನ ಅಣ್ಣಾಭಾವು ಸಾಠೆ 106ನೇ ಜಯಂತಿ ಆಚರಣೆ

    August 17, 2026

    ಔರಾದ್: ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ಬೆಳಕುಣಿ ಚೌದ್ರಿ ಗ್ರಾಮದ ಮಾದಿಗ ಓಣಿಯಲ್ಲಿ ಲೋಕಶಾಹಿರ್ ಸಾಹಿತ್ಯ ರತ್ನ ಶ್ರೀ ಅಣ್ಣಾಭಾವು…

    ಸಚಿನ್ ಮನೋಲ್ಕರ್ ಕಲಾಕೃತಿಗಳಿಗೆ ಕಲಾಸಕ್ತರ ಮೆಚ್ಚುಗೆ: ಕಲಾ ಕ್ಷೇತ್ರಕ್ಕೆ ಪ್ರೋತ್ಸಾಹ ಅಗತ್ಯ ಎಂದ ದತ್ತಾತ್ರಿ ಬೆಳ್ಳೂರೆ

    August 17, 2026

    ತುಮಕೂರು–ಬೆಂಗಳೂರು ಮೆಟ್ರೋ ಸಂಪರ್ಕ ಯೋಜನೆ: ಕೇಂದ್ರದ ಅನುಮತಿಗೆ ರಾಜ್ಯ ಸರ್ಕಾರ ಪತ್ರ!

    August 16, 2026

    ಅಂಗನವಾಡಿ ಮೇಲ್ಛಾವಣಿಯ ಸಿಮೆಂಟ್ ಪ್ಲಾಸ್ಟರ್ ಕುಸಿತ: ನಾಲ್ವರು ಮಕ್ಕಳು, ಕಾರ್ಯಕರ್ತೆಗೆ ಗಾಯ

    August 16, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.