nammatumakuru

    Subscribe to Updates

    Get the latest creative news from FooBar about art, design and business.

    What's Hot

    ಚಿಕ್ಕ ದೇವಮ್ಮ ಬೆಟ್ಟಕ್ಕೆ ಸಚಿವ ರಾಜಣ್ಣ ಕುಟುಂಬ ಭೇಟಿ

    July 17, 2025

    ಸರಗೂರು:  ಕೋತಿಗಳ ಹಾವಳಿಯಿಂದ ಹೊರಗಡೆ ಬರಲು ಭಯವಾಗ್ತಿದೆ: ಸಾರ್ವಜನಿಕರಿಂದ ಆತಂಕ

    July 17, 2025

    ಶೇಂಬೆಳ್ಳಿ ಗ್ರಾ.ಪಂ. ಅವ್ಯವಹಾರ ಆರೋಪ: ತನಿಖೆಗೆ ಆಗ್ರಹ

    July 17, 2025
    Facebook Twitter Instagram
    ಟ್ರೆಂಡಿಂಗ್
    • ಚಿಕ್ಕ ದೇವಮ್ಮ ಬೆಟ್ಟಕ್ಕೆ ಸಚಿವ ರಾಜಣ್ಣ ಕುಟುಂಬ ಭೇಟಿ
    • ಸರಗೂರು:  ಕೋತಿಗಳ ಹಾವಳಿಯಿಂದ ಹೊರಗಡೆ ಬರಲು ಭಯವಾಗ್ತಿದೆ: ಸಾರ್ವಜನಿಕರಿಂದ ಆತಂಕ
    • ಶೇಂಬೆಳ್ಳಿ ಗ್ರಾ.ಪಂ. ಅವ್ಯವಹಾರ ಆರೋಪ: ತನಿಖೆಗೆ ಆಗ್ರಹ
    • ವಸತಿ ನಿಲಯಗಳ ಮಕ್ಕಳಲ್ಲಿ ಮಾನಸಿಕ ಸ್ಥೈರ್ಯ ಹೆಚ್ಚಿಸಲು ಸಮಾಲೋಚನೆ ನಡೆಸಿ : ಸಿಇಓ ಡಾ.ಗಿರೀಶ್ ಬದೋಲೆ
    • ವೇಶ್ಯಾವಾಟಿಕೆ ಮಾಡಲು ಒಪ್ಪದ ಸಂಗಾತಿಯ ಬರ್ಬರ ಹತ್ಯೆ!
    • ಶಾಲಾ ಬಸ್ ಚಾಲಕ ಹೃದಯಾಘಾತದಿಂದ ಸಾವು
    • ಹೆಣ್ಣು ಮಗು ಎಂದು 7 ವರ್ಷದ ಮಗಳನ್ನು ಕಾಲುವೆಗೆ ತಳ್ಳಿದ ಪಾಪಿ
    • ಸದ್ದಿಲ್ಲದೇ ಚಿತ್ರೀಕರಣ ಮುಗಿಸಿದ ‘ಜಸ್ಟಿಸ್ ಫಾರ್ ಸೌಮ್ಯ’ ಚಿತ್ರ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಶ್ರೀ ಸಿದ್ಧಾರ್ಥ ಕಾಲೇಜಿನಲ್ಲಿ ಚಾರ್ಟೆಡ್ ಅಕೌಂಟೆಂಟ್ ಒರಿಯೆಂಟೇಶನ್ ಕಾರ್ಯಕ್ರಮ
    ತುಮಕೂರು December 15, 2024

    ಶ್ರೀ ಸಿದ್ಧಾರ್ಥ ಕಾಲೇಜಿನಲ್ಲಿ ಚಾರ್ಟೆಡ್ ಅಕೌಂಟೆಂಟ್ ಒರಿಯೆಂಟೇಶನ್ ಕಾರ್ಯಕ್ರಮ

    By adminDecember 15, 2024No Comments2 Mins Read
    sidhartha

    ತುಮಕೂರು: ನಗರದ ಶ್ರೀ ಸಿದ್ಧಾರ್ಥ ಪ್ರಥಮ ದರ್ಜೆ ಕಾಲೇಜಿನ ಐಕ್ಯೂ ಎಸಿ, ವಾಣಿಜ್ಯ ವಿಭಾಗದ ವತಿಯಿಂದ ಚಾರ್ಟೆಡ್ ಅಕೌಂಟೆಂಟ್ ಒರಿಯೆಂಟೇಶನ್ ಕಾರ್ಯಕ್ರಮವನ್ನು ಐ ಸಿ ಏ ಐ ಜೊತೆ ಹಮ್ಮಿಕೊಳ್ಳಲಾಗಿತ್ತು.

    ವಿದ್ಯಾರ್ಥಿ ಜೀವನದಲ್ಲಿ ಎಲ್ಲ ವಿದ್ಯಾರ್ಥಿಗಳು ಕನಸು ಕಾಣ್ತಾರೆ ಅದನ್ನು ನನಸು ಮಾಡವುದು ಮುಖ್ಯ ಜವಾಬ್ದಾರಿ. ಎಲ್ಲರಿಗೂ ಕೆಲಸ ಸಿಗುತ್ತೆ ಆದರೆ ಕನಸು ಕಂಡ ಕೆಲಸ ಸಿಗಬೇಕೆಂದು ಕನಸನ್ನು ನನಸು ಮಾಡುವುದೇ ವಿದ್ಯಾರ್ಥಿಯ ಗುರಿಯಾಗಿರಬೇಕು. ಚಾರ್ಟೆಡ್ ಅಕೌಂಟ್ ಪರೀಕ್ಷೆ ಕ್ಲಿಯರ್ ಮಾಡೋದು ಸುಲಭದ ಮಾತಲ್ಲ ಆದರೆ “ಮನಸ್ಸಿದ್ದರೆ ಮಾರ್ಗ” ಎಂಬಂತೆ ನಿಮ್ಮ ಓದಿನಲ್ಲಿನ ಶ್ರಮ ,ಆಸಕ್ತಿ ಇದ್ದರೆ ಎಲ್ಲವೂ ಸಾಧ್ಯ ನಾಲ್ಕೈದು ವರ್ಷ ಕಷ್ಟಪಟ್ಟು ಜೊತೆಗೆ ಇಷ್ಟದಿಂದ ಓದಿನಲ್ಲಿ ಆಸಕ್ತಿ ವಹಿಸಿದರೆ ಪರೀಕ್ಷೆಯನ್ನು ಎದುರಿಸಲು ಯಾವುದೇ ತೊಂದರೆ ಇರುವುದಿಲ್ಲ. ಮೊದಲ ಬಾರಿಗೆ ಪ್ರಯತ್ನ ವಿಫಲವಾದರೂ ಆತ್ಮವಿಶ್ವಾಸ ಕಳೆದುಕೊಳ್ಳದೆ ಮರಳಿ ಯತ್ನವ ಮಾಡು ಎಂಬಂತೆ ಪ್ರಯತ್ನಿಸಿ ಮುಂದೆ ಒಂದಿನ ಸಿಎ ಆಗ್ತೀರಾ. ನಿಮ್ಮ ಓದಿನಲ್ಲಿ ಆತ್ಮವಿಶ್ವಾಸ ಮುಖ್ಯ ಜೊತೆಗೆ ಸಂಬಂಧಪಟ್ಟ ಟೆಸ್ಟ್ ಬುಕ್ ನಾಲೆಡ್ಜ್ ಬೆಳೆಸಿಕೊಳ್ಳುವುದು ಉತ್ತಮ ಸಂಗತಿ ಎಂದು ತುಮಕೂರಿನ ಎಸ್ ಎಸ್ ಇಎಸ್ ಅಡ್ಮಿನಿಸ್ಟ್ರೇಟಿವ್ ಆಫೀಸರ್ ಬಿ ನಂಜುಂಡಪ್ಪ ವಿದ್ಯಾರ್ಥಿಗಳಿಗೆ ಪ್ರೇರಣೆ ಮಾತುಗಳನ್ನಾಡಿದರು.


    Provided by
    Provided by

    ತುಮಕೂರಿನ ಶ್ರೀ ಸಿದ್ಧಾರ್ಥ ಪಿಯು ಕಾಲೇಜ್ ಸರಸ್ವತಿಪುರo ವಾಣಿಜ್ಯ ವಿಭಾಗದ ಮುಖ್ಯಸ್ಥರಾದ ಸುನಿಲ್.ಹೆಚ್, ವಿದ್ಯಾರ್ಥಿಗಳಿಗೆ ಶಿಕ್ಷಣದಲ್ಲಿ ಸಹಾಯ ಆಗಬೇಕೆಂಬ ಉದ್ದೇಶದಿಂದ ಚಾರ್ಟೆಡ್ ಅಕೌಂಟ್ ಓರಿಯೆಂಟೇಶನ್ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಸಿಕ್ಕಿರುವಂತ ಅವಕಾಶಗಳನ್ನು ಸದುಪಯೋಗ ಪಡೆದುಕೊಂಡು, ನಿಮ್ಮ ಜೀವನವನ್ನು ಯಾವ ರೀತಿ ನಿರ್ಮಿಸಿಕೊಳ್ತೀರಾ ಅನ್ನುವುದಕ್ಕೆ ನೀವೇ ಜವಾಬ್ದಾರಿ. ಋಣಾತ್ಮಕ ಅಂಶವನ್ನು ತೊರೆದು ಧನಾತ್ಮಕ ಅಂಶವನ್ನು ತಲೆಗೆ ಬಿತ್ತಿಕೊಳ್ಳಿ ಆಗ ಮಾತ್ರ ಜೀವನದಲ್ಲಿ ಒಳ್ಳೆ ಐಡೆಂಟಿಟಿ ಸಿಗುತ್ತೆ ಎಂದರು.

    ಶ್ರೀ ಸಿದ್ದಾರ್ಥ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಡಾ. ಪಿ ಹೇಮಲತಾ ಅಧ್ಯಕ್ಷತೆ ವಹಿಸಿ ಪ್ರಾಸ್ತಾವಿಕವಾಗಿ ಅಧ್ಯಕ್ಷತೆ ನುಡಿಗಳನ್ನಾಡಿದರು.
    ಕಾರ್ಯಕ್ರಮದಲ್ಲಿ ಸ್ಪೋಕ್ ಪರ್ಸನ್ ಸಿಎ ಛಾಯಾಶ್ರೀ TRG, ಶ್ರೀ ಸಿದ್ಧಾರ್ಥ ಪ್ರಥಮ ದರ್ಜೆ ಕಾಲೇಜಿನ ಆಡಳಿತ ಅಧಿಕಾರಿಗಳಾದ ಕಲಂದರ್ ಪಾಷ್, ಕನ್ನಡ ವಿಭಾಗದ ಮುಖ್ಯಸ್ಥರಾದ ರಮೇಶ್ ಮಣ್ಣೇ, ವಾಣಿಜ್ಯ ವಿಭಾಗದ ಮುಖ್ಯಸ್ಥರಾದ ವಿನಯ್ ಕುಮಾರ್ , ಐ ಕ್ಯೂ ಎಸಿ ಸಂಯೋಜಕರು ಹಾಗೂ ಎಂಕಾಂ ವಿಭಾಗದ ಮುಖ್ಯಸ್ಥರಾದ ಸಯ್ಯದ್ ಬಾಬು ಹಾಗೂ ಎಲ್ಲಾ ವಿಭಾಗದ ಬೋಧಕ ಬೋಧಕೇತರ ಸಿಬ್ಬಂದಿ ವರ್ಗದವರು ಜೊತೆಗೆ ಸಿದ್ಧಾರ್ಥ ಸಂಸ್ಥೆಯ ವಿವಿಧ ಪಿಯು ಕಾಲೇಜ ವಿದ್ಯಾರ್ಥಿಗಳು ಭಾಗಿಯಾಗಿದ್ದರು.

    ವರದಿ: ನಂದೀಶ್ ನಾಯ್ಕ ಪಿ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

    admin
    • Website

    Related Posts

    ಸದ್ದಿಲ್ಲದೇ ಚಿತ್ರೀಕರಣ ಮುಗಿಸಿದ ‘ಜಸ್ಟಿಸ್ ಫಾರ್ ಸೌಮ್ಯ’ ಚಿತ್ರ

    July 17, 2025

    ತುಮಕೂರಿಗೆ ಹೆಮ್ಮೆ: ಗೊಲನ ಎಂಟರ್‌ ಪ್ರೈಸಸ್‌ ಗೆ ಕೇಂದ್ರ ಸರ್ಕಾರದ ಮಾನ್ಯತೆ

    July 12, 2025

    ಅಕ್ರಮ ಭೂಕಬಳಿಕೆ ಆರೋಪ: ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಗೆ ಸನ್ಮಾನಿಸಲು ಯತ್ನಿಸಿದ KRS ಪಕ್ಷದ ಕಾರ್ಯಕರ್ತರು ಪೊಲೀಸ್ ವಶಕ್ಕೆ

    July 11, 2025
    Our Picks

    ವೇಶ್ಯಾವಾಟಿಕೆ ಮಾಡಲು ಒಪ್ಪದ ಸಂಗಾತಿಯ ಬರ್ಬರ ಹತ್ಯೆ!

    July 17, 2025

    ಯೆಮೆನ್ ನಲ್ಲಿ ನರ್ಸ್ ನಿಮಿಷಾ ಪ್ರಿಯಾ ಮರಣ ದಂಡನೆ ಮುಂದೂಡಿಕೆ

    July 16, 2025

    ಕರ್ನಾಟಕದ ಬೆಳವಣಿಗೆಗೆ ಹೊಸ ರಸ್ತೆಗಳ ಅಭಿವೃದ್ಧಿ: ನಿತಿನ್ ಗಡ್ಕರಿ

    July 15, 2025

    ಅಪಘಾತದಲ್ಲಿ ಪತ್ನಿ ಮಗ ಸಾವಿನ ಖಿನ್ನತೆಯಲ್ಲಿರುವಾಗಲೇ  ಹಿರಿಯ ಮ್ಯಾರಥಾನ್‌ ಓಟಗಾರ ಅಪಘಾತಕ್ಕೆ ಬಲಿ

    July 15, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಚಿಕ್ಕ ದೇವಮ್ಮ ಬೆಟ್ಟಕ್ಕೆ ಸಚಿವ ರಾಜಣ್ಣ ಕುಟುಂಬ ಭೇಟಿ

    July 17, 2025

    ಸರಗೂರು:  ತಾಲೂಕಿನ ಚಿಕ್ಕ ದೇವಮ್ಮ ಬೆಟ್ಟಕ್ಕೆ ಸಹಕಾರ ಸಚಿವ ಎನ್.ಕೆ.ರಾಜಣ್ಣ ಕುಟುಂಬ ಸದಸ್ಯರಾದ ಮಗಳು ರಶ್ಮಿ ಮತ್ತು ಸೊಸೆ ಭಾವನಾ…

    ಸರಗೂರು:  ಕೋತಿಗಳ ಹಾವಳಿಯಿಂದ ಹೊರಗಡೆ ಬರಲು ಭಯವಾಗ್ತಿದೆ: ಸಾರ್ವಜನಿಕರಿಂದ ಆತಂಕ

    July 17, 2025

    ಶೇಂಬೆಳ್ಳಿ ಗ್ರಾ.ಪಂ. ಅವ್ಯವಹಾರ ಆರೋಪ: ತನಿಖೆಗೆ ಆಗ್ರಹ

    July 17, 2025

    ವಸತಿ ನಿಲಯಗಳ ಮಕ್ಕಳಲ್ಲಿ ಮಾನಸಿಕ ಸ್ಥೈರ್ಯ ಹೆಚ್ಚಿಸಲು ಸಮಾಲೋಚನೆ ನಡೆಸಿ : ಸಿಇಓ ಡಾ.ಗಿರೀಶ್ ಬದೋಲೆ

    July 17, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.