nammatumakuru

    Subscribe to Updates

    Get the latest creative news from FooBar about art, design and business.

    What's Hot

    ಐಸಿಡಿಎಸ್ ಸುವರ್ಣ ಮಹೋತ್ಸವ: ಅರಮನೆ ಮೈದಾನದಲ್ಲಿ ಉದ್ಘಾಟನೆ

    November 28, 2025

    LIVE | ICDS ಸುವರ್ಣ ಮಹೋತ್ಸವ: ಬೆಂಗಳೂರು ಅರಮನೆ ಮೈದಾನ

    November 28, 2025

    ತುಮಕೂರು ಉಪ ವಿಭಾಗಾಧಿಕಾರಿ ಮೇಲೆ ಸುಳ್ಳು ಆರೋಪ: ತುಮಕೂರು ಜಿಲ್ಲಾ ನಾಗರಿಕರ ಹಿತರಕ್ಷಣಾ ಸಮಿತಿ ಖಂಡನೆ

    November 28, 2025
    Facebook Twitter Instagram
    ಟ್ರೆಂಡಿಂಗ್
    • ಐಸಿಡಿಎಸ್ ಸುವರ್ಣ ಮಹೋತ್ಸವ: ಅರಮನೆ ಮೈದಾನದಲ್ಲಿ ಉದ್ಘಾಟನೆ
    • LIVE | ICDS ಸುವರ್ಣ ಮಹೋತ್ಸವ: ಬೆಂಗಳೂರು ಅರಮನೆ ಮೈದಾನ
    • ತುಮಕೂರು ಉಪ ವಿಭಾಗಾಧಿಕಾರಿ ಮೇಲೆ ಸುಳ್ಳು ಆರೋಪ: ತುಮಕೂರು ಜಿಲ್ಲಾ ನಾಗರಿಕರ ಹಿತರಕ್ಷಣಾ ಸಮಿತಿ ಖಂಡನೆ
    • ಕಲಾವಿದರಿಗೆ ಧನ ಸಹಾಯಕ್ಕಾಗಿ ಆನ್‌ ಲೈನ್‌ ಅರ್ಜಿ ಆಹ್ವಾನ
    • ಆಗ್ನೆಯ ಪದವೀಧರರ ಕ್ಷೇತ್ರದ ಚುನಾವಣೆ: ಮತದಾರರ ಪಟ್ಟಿಗೆ ನೋಂದಾಯಿಸಲು ಡಿ.10 ಕೊನೆಯ ದಿನ
    • ನ.28 ರಂದು ಪತ್ರಿಕಾ ವಿತರಕರ ಕ್ರೀಡಾಕೂಟದ ಬಹುಮಾನ ವಿತರಣೆ, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಿಗೆ ಸನ್ಮಾನ
    • ಡಿ.6–7ರಂದು ಶ್ರೀ ಅಯ್ಯಪ್ಪಸ್ವಾಮಿಯ ಚರಬಿಂಬ ಪ್ರತಿಷ್ಠಾಪನಾ ಮಹೋತ್ಸವ
    • ಮಹಿಳೆಗೆ ಚಾಕು ತೋರಿಸಿ ಚಿನ್ನದ ಸರ ಕಳವು!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಪ್ರಥಮ ಬಾರಿಗೆ ನವದೆಹಲಿ ಪುರಪ್ರವೇಶ ಮಾಡಿದ ಚಾರುಶ್ರೀಗಳಿಗೆ ಅದ್ಧೂರಿ ಸ್ವಾಗತ
    ತುಮಕೂರು March 6, 2025

    ಪ್ರಥಮ ಬಾರಿಗೆ ನವದೆಹಲಿ ಪುರಪ್ರವೇಶ ಮಾಡಿದ ಚಾರುಶ್ರೀಗಳಿಗೆ ಅದ್ಧೂರಿ ಸ್ವಾಗತ

    By adminMarch 6, 2025No Comments1 Min Read
    charu shri

    ಶ್ರವಣಬೆಳಗೊಳ: ಶ್ರೀಕ್ಷೇತ್ರದ ಪರಮಪೂಜ್ಯ ಜಗದ್ಗುರು ಅಭಿನವ ಚಾರುಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮೀಜಿಗಳು ಪಟ್ಟಾಭಿಷಕ್ತರಾಗಿ ಎರಡು ವಸಂತ ಸಂದಿದೆ. ಇದೇ ಮೊದಲ ಬಾರಿಗೆ ರಾಷ್ಟ್ರ ರಾಜಧಾನಿ ನವದೆಹಲಿ ಪುರಪ್ರವೇಶ ಮಾಡಿದರು.

    ಶ್ರೀಗಳ ಆಗಮನ ಹಿನ್ನೆಲೆಯಲ್ಲಿಅವರನ್ನು ಭವ್ಯ ಹಾಗೂ ಭಕ್ತಿಪೂರ್ವಕ ಮೆರವಣಿಗೆಯೊಂದಿಗೆ ಸ್ವಾಗತಿಸಲಾಯಿತು. ತರುವಾಯ ದೇಶದ ಅತಿದೊಡ್ಡ ಬ್ರಹ್ಮಕಮಲ ಆಡಿಟೋರಿಯಂನ ಯಶೋಭೂಮಿ ಕನ್ವೆಷನ್ಹಾಲ್ ನಲ್ಲಿ ಮಹಾಸ್ವಾಮೀಜಿ ಅವರ ಅದ್ಧೂರಿ ಹಾಗೂ ಭಕ್ತಿಪೂರ್ವಕ ಸ್ವಾಗತ ಸಮಾರಂಭವನ್ನು ಆಯೋಜಿಸಿ ಅಪಾರ ಮಂದಿ ಸೇರಿ ಅಭಿನಂದಿಸಿ ಸತ್ಕರಿಸಿದರು.


    Provided by
    Provided by

    ಸ್ವಾಮೀಜಿ ಅವರು ಪ್ರಪ್ರಥಮವಾಗಿ ದೆಹಲಿಗೆ ಪದಾರ್ಪಣೆ ಮಾಡಿದ ಹಿನ್ನೆಲೆಯಲ್ಲಿ ದೆಹಲಿಯ ನೂತನ ಮುಖ್ಯಮಂತ್ರಿ ರೇಖಾಗುಪ್ತಾ ಅವರು, ಲೋಕಸಭಾಧ್ಯಕ್ಷರಾದ ಓಂ ಬಿರ್ಲಾ ಮೊದಲಾದವರು ಸೇರಿ ಪೂಜ್ಯಶ್ರೀ ಸ್ವಾಮೀಜಿ ಅವರನ್ನು ವಿನಮ್ರವಾಗಿ ಸ್ವಾಗತಿಸಿ ಅಭಿನಂದಿಸಿದರು.

    ಈ ಸಂದರ್ಭದಲ್ಲಿ ದೆಹಲಿಯ ಮೂವರು ಸಂಸದರು, ಶಾಸಕರು, ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಹಾಗೆಯೇ ದೆಹಲಿಯ ಅನೇಕ ಸಮಾಜ, ಸಮುದಾಯಗಳ ಪ್ರಮುಖರು, ಉದ್ಯಮಿಗಳು, ಅಧಿಕಾರಿಗಳು ಹಾಗೂ ದೆಹಲಿಯಲ್ಲಿ ನೆಲೆಸಿರುವ ಮೂರು ಸಾವಿರಕ್ಕೂ ಹೆಚ್ಚು ಶ್ರವಣಬೆಳಗೊಳದ ಭಕ್ತ ಜನರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದು, ಶ್ರೀಗಳನ್ನು ಕಂಡು ಸಂತಸಗೊಂಡರು.

    ಈ ವೇಳೆ ಆಶೀರ್ವಚನ ನೀಡಿದ ಶ್ರೀಗಳು, ದೇಶದ ರಾಜಧಾನಿಗೆ ಇದೇ ಮೊದಲ ಬಾರಿಗೆ ಭೇಟಿ ಕೊಟ್ಟಿದ್ದು ಅತೀವ ಸಂತಸ ಸಂದಿದೆ. ಅದರಲ್ಲೂ ನೀವೆಲ್ಲರೂ ಸೇರಿ ಸತ್ಕರಿಸಿದ್ದು ಅವಿಸ್ಮರಣೀಯ ಕ್ಷಣ. ಶ್ರೀಕ್ಷೇತ್ರದ ಸಾವಿರಾರು ಮಂದಿ ಇಲ್ಲಿ ನೆಲೆಸಿರುವುದು ಮತ್ತೊಂದು ಸಂತಸ ಉಂಟು ಮಾಡಿದೆ ಎಂದು ನುಡಿದರು. ಒಟ್ಟಿನಲ್ಲಿ ಶ್ರೀಗಳು ಪ್ರಥಮ ಬಾರಿಗೆ ದೆಹಲಿಯ ಪುರಪ್ರವೇಶ ಹಾಗೂ ಸ್ವಾಗತ ಸಮಾರಂಭ ಅರ್ಥಪೂರ್ಣ ಹಾಗೂ ಅದ್ಧೂರಿಯಿಂದ ನೆರವೇರಿತು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

    admin
    • Website

    Related Posts

    ತುಮಕೂರು ಉಪ ವಿಭಾಗಾಧಿಕಾರಿ ಮೇಲೆ ಸುಳ್ಳು ಆರೋಪ: ತುಮಕೂರು ಜಿಲ್ಲಾ ನಾಗರಿಕರ ಹಿತರಕ್ಷಣಾ ಸಮಿತಿ ಖಂಡನೆ

    November 28, 2025

    ಕಲಾವಿದರಿಗೆ ಧನ ಸಹಾಯಕ್ಕಾಗಿ ಆನ್‌ ಲೈನ್‌ ಅರ್ಜಿ ಆಹ್ವಾನ

    November 28, 2025

    ಆಗ್ನೆಯ ಪದವೀಧರರ ಕ್ಷೇತ್ರದ ಚುನಾವಣೆ: ಮತದಾರರ ಪಟ್ಟಿಗೆ ನೋಂದಾಯಿಸಲು ಡಿ.10 ಕೊನೆಯ ದಿನ

    November 28, 2025

    Comments are closed.

    Our Picks

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಐಸಿಡಿಎಸ್ ಸುವರ್ಣ ಮಹೋತ್ಸವ: ಅರಮನೆ ಮೈದಾನದಲ್ಲಿ ಉದ್ಘಾಟನೆ

    November 28, 2025

    ಬೆಂಗಳೂರು: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ಆಯೋಜಿಸಲಾದ ಸಮಗ್ರ ಶಿಶು…

    LIVE | ICDS ಸುವರ್ಣ ಮಹೋತ್ಸವ: ಬೆಂಗಳೂರು ಅರಮನೆ ಮೈದಾನ

    November 28, 2025

    ತುಮಕೂರು ಉಪ ವಿಭಾಗಾಧಿಕಾರಿ ಮೇಲೆ ಸುಳ್ಳು ಆರೋಪ: ತುಮಕೂರು ಜಿಲ್ಲಾ ನಾಗರಿಕರ ಹಿತರಕ್ಷಣಾ ಸಮಿತಿ ಖಂಡನೆ

    November 28, 2025

    ಕಲಾವಿದರಿಗೆ ಧನ ಸಹಾಯಕ್ಕಾಗಿ ಆನ್‌ ಲೈನ್‌ ಅರ್ಜಿ ಆಹ್ವಾನ

    November 28, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.