ಪಾವಗಡ: ತಾಲ್ಲೂಕು ನಿಡಗಲು ಹೋಬಳಿಯ ವಾಪ್ತಿಯಲಿ ಬರುವ ಚನ್ನಕೇಶವಪುರ ಗ್ರಾಮದಲ್ಲಿ ನೆಲೆಸಿರುವ ಶ್ರೀ ಚನ್ನಕೇಶವಸ್ವಾಮಿ ಮತ್ತು ಶ್ರೀ ಆಂಜನೇಯ ಸ್ವಾಮಿಯ ದೊಡ್ಡ ತೇರು ಉತ್ಸವ ಬಹಳ ಅದ್ದೂರಿಯಾಗಿ ಜಾತ್ರಾ ಮಹೋತ್ಸವ ನಡೆಯಿತು.
ಈ ಜಾತ್ರೆಯ ವಿಶೇಷವೇನೆಂದರೆ. ಪ್ರತಿವರ್ಷವೂ ಅಕ್ಕಪಕ್ಕದ ಗ್ರಾಮಸ್ಥರು ಈ ರಥೋತ್ಸವಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.ಹಾಗೂ ಬಂದಿರುವಂತಹ ಭಕ್ತಾದಿಗಳಿಗೆ ಮಜ್ಜಿಗೆ. ಪಾನಕ. ಹೆಸರುಬೇಳೆ ಅನ್ನ ದಾಸೋಹ. ಪ್ರಸಾದವಾಗಿ ಭಕ್ತಾದಿಗಳಿಗೆ ವಿತರಿಸಿದರು.
ಈ ಸಂದರ್ಭದಲ್ಲಿ ವೆಂಕಟಭೀಮ ರಾವ್ ವಂಶಸ್ಥರು ಆದಂತಹ ಸಿ.ಎನ್ ಆನಂದರಾವ್. ಗೋಪಾಲ್ ರಾವ್. ಮಾಜಿ ಪುರಸಭೆ ಅಧ್ಯಕ್ಷರು ಮಾನಂ ವೆಂಕಟಸ್ವಾಮಿ. Dr.ವೆಂಕ್ರಾಮಯ್ಯ. ನಾಗರಾಜ ಸ್ವಾಮಿ .ಅಜಯ್ ನಾಗೇಶ್. ಬಿಂದು ಮಾಧವ ರಾವ್. ಶೇಷಗಿರಿರಾವ್ ಮತ್ತು ಊರಿನ ಕೈವಾಡಸ್ಥರು. ಭಕ್ತಾದಿಗಳು ಪಾಲ್ಗೊಂಡಿದ್ದರು
ವರದಿ :ದೇವರಹಟ್ಟಿ ನಾಗರಾಜ, ಪಾವಗಡ ತಾಲೂಕು
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5