nammatumakuru

    Subscribe to Updates

    Get the latest creative news from FooBar about art, design and business.

    What's Hot

    ಎಷ್ಟು ಹಣ ಕೊಟ್ಟರೂ ಆ ಒಂದು ಕೆಲಸ ಮಾಡುವುದಿಲ್ಲ ಎಂದ ರಶ್ಮಿಕಾ ಮಂದಣ್ಣ!

    July 1, 2025

    ಬೀದರ್ | ಭ್ರಷ್ಟಾಚಾರ ಆರೋಪ; ದ್ವಿತೀಯ ದರ್ಜೆ ಸಹಾಯಕ ಅಮಾನತು

    July 1, 2025

    ತುಮಕೂರು: ವಿವಿಧ ಪದವಿ ಕೋರ್ಸ್ ಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ

    July 1, 2025
    Facebook Twitter Instagram
    ಟ್ರೆಂಡಿಂಗ್
    • ಎಷ್ಟು ಹಣ ಕೊಟ್ಟರೂ ಆ ಒಂದು ಕೆಲಸ ಮಾಡುವುದಿಲ್ಲ ಎಂದ ರಶ್ಮಿಕಾ ಮಂದಣ್ಣ!
    • ಬೀದರ್ | ಭ್ರಷ್ಟಾಚಾರ ಆರೋಪ; ದ್ವಿತೀಯ ದರ್ಜೆ ಸಹಾಯಕ ಅಮಾನತು
    • ತುಮಕೂರು: ವಿವಿಧ ಪದವಿ ಕೋರ್ಸ್ ಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ
    • ಜುಲೈ 1:  ರಾಷ್ಟ್ರೀಯ ಪತ್ರಿಕಾ ದಿನ: ಪತ್ರಿಕಾ ದಿನಾಚರಣೆಯ ಶುಭಾಶಯಗಳು
    • ಮನೆ ಮುಂದೆ ಕಸ ಹಾಕಿದ್ದನ್ನು ಪ್ರಶ್ನಿಸಿದ್ದಕ್ಕೆ ಕಂಬಕ್ಕೆ ಕಟ್ಟಿಹಾಕಿ ಮಹಿಳೆಗೆ ಹಲ್ಲೆ!
    • ಬಿಗ್ ಬಾಸ್ ಸೀಸನ್ 12ಕ್ಕೂ ಕಿಚ್ಚ ಸುದೀಪ್ ನಿರೂಪಣೆ ಫಿಕ್ಸ್!
    • ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ: 8 ಕಾರ್ಮಿಕರು ಸಾವು
    • DIGITAL ARREST ಬಗ್ಗೆ ಎಚ್ಚರವಿರಲಿ!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » 87 ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ
    Uncategorized December 20, 2024

    87 ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ

    By adminDecember 20, 2024No Comments2 Mins Read
    mandya

    ಮಂಡ್ಯ: ಸಕ್ಕರೆ ನಗರಿ ಮಂಡ್ಯದಲ್ಲಿ ಮೂರು ದಿನಗಳ ಕಾಲ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ  ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಿದರು.

    ಕರ್ನಾಟಕದಲ್ಲಿ ಅತಿ ಹೆಚ್ಚು ಕನ್ನಡ ಮಾತನಾಡುವ ಜಿಲ್ಲೆಯೆಂದು ಹೆಸರು ಪಡೆದಿರುವ ಹಾಗೂ ಸಕ್ಕರೆ ನಗರಿ ಎಂದೇ ಪ್ರಸಿದ್ಧವಾಗಿರುವ ಮಂಡ್ಯದಲ್ಲಿ ಆಯೋಜಿಸಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಅತ್ಯಂತ ಅಭಿಮಾನದಿಂದ ಹಾಗೂ ಸಂತೋಷದಿಂದ ಉದ್ಘಾಟಿಸಿದರು.


    Provided by

    ಶ್ರೀ ಆದಿ ಚುಂಚನಗಿರಿ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಅವರು ದಿವ್ಯ ಸಾನಿಧ್ಯ ವಹಿಸಿದ್ದರು.  ಸಮ್ಮೇಳನಾಧ್ಯಕ್ಷರಾದ ನಾಡೋಜ ಡಾ. ಗೊ.ರು.ಚನ್ನಬಸಪ್ಪ, ಹಿರಿಯ ಸಾಹಿತಿಗಳಾದ ಡಾ. ದೊಡ್ಡರಂಗೇಗೌಡ, ಜ್ಞಾನ ಪೀಠ ಪ್ರಶಸ್ತಿ ಪುರಸ್ಕೃತರಾದ ಡಾ ಚಂದ್ರ ಶೇಖರ ಕಂಬಾರ, ವೇದಿಕೆಯ ಮೇಲೆ ಇದ್ದರು.

    ಈ ಸಂದರ್ಭದಲ್ಲಿ ಕೃಷಿ ಸಚಿವರಾದ ಚೆಲುವನಾರಾಯಣಸ್ವಾಮಿ, ಸಮಾಜ ಕಲ್ಯಾಣ ಇಲಾಖೆಯ ಸಚಿವರಾದ ಡಾ.ಹೆಚ್.ಸಿ.ಮಹದೇವಪ್ಪ, ಆಹಾರ ಮತ್ತು ನಾಗರಿಕ ಪೂರೈಕೆ ಸಚಿವರಾದ ಮುನಿಯಪ್ಪ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾದ ಶಿವರಾಜ್ ತಂಗಡಗಿ, ಕರ್ನಾಟಕ ವಿಧಾನಸಭೆ ಉಪ ಸಭಾಧ್ಯಕ್ಷರಾದ ರುದ್ರಪ್ಪ ಲಮಾಣಿ, ಶಾಸಕರಾದ ಪಿ.ಎಂ.ನರೇಂದ್ರ ಸ್ವಾಮಿ, ಪಿ.ರವಿಕುಮಾರ್, ಎಂ.ಬಿ‌,ರಮೇಶ್ ಬಂಡಿ ಸಿದ್ದೇಗೌಡ, ದರ್ಶನ್ ಪುಟ್ಟಣ್ಣಯ್ಯ, ಕೆ.ಎಂ.ಉದಯ ಹಾಗೂ ಗಣ್ಯರು ಉಪಸ್ಥಿತರಿದ್ದರು.

    ಅಕ್ಷರ ಜಾತ್ರೆಗೆ ಹರಿದು ಬಂದ ಜನಸಾಗರ:

    ಸಕ್ಕರೆ ನಗರಿ ಮಂಡ್ಯದಲ್ಲಿ ನಡೆಯುತ್ತಿರುವ 87 ನೆ ಅಖಿಲ ಭಾರತ ಸಾಹಿತ್ಯ ಸಮ್ಮೇಳನಕ್ಕೆ ನಿರೀಕ್ಷೆಗೂ ಮೀರಿ ಜನ ಸಾಗರ ಹರಿದು ಬಂತು.

    ಬೆಳಗ್ಗೆ 8 ಗಂಟೆಯಿಂದಲೇ ಸ್ಥಳೀಯ ನಾಗರಿಕರು, ಮಹಿಳೆಯರು, ವಿದ್ಯಾ ರ್ಥಿಗಳು ಸಾಹಿತ್ಯ ಸಮ್ಮೇಳನವನ್ನು ಕಣ್ಮನ ತುಂಬಿಕೊಳ್ಳಲು ತಂಡೋಪ ತಂಡವಾಗಿ ಆಗಮಿಸಿದರು. ರಾಜ್ಯದ ನಾನಾ ಜಿಲ್ಲೆಗಳಿಂದ ಕನ್ನಡಾಭಿಮಾನಿ ಗಳು, ಸಾಹಿತಿಗಳು, ಸಾಹಿತ್ಯಾಸಕ್ತರು ಗುರುವಾರವೇ ನಗರಕ್ಕೆ ಆಗಮಿಸಿದರು.

    ಸಾಹಿತ್ಯ ಸಮ್ಮೇಳನಕ್ಕೆ ಆಗಮಿಸಿದ ಪ್ರತಿನಿಧಿಗಳಿಗೆ ಅಚ್ಚುಕಟ್ಟಾಗಿ ವ್ಯವಸ್ಥೆಯನ್ನು ಜಿಲ್ಲಾಡಳಿತ ಮಾಡಿದ್ದು, ಸಮ್ಮೇಳನದ ಬಗ್ಗೆ ಜನರು ಮೆಚ್ಚುಗೆ ವ್ಯಕ್ತಪಡಿಸಿದರು.

    ಮೆರವಣಿಗೆಯಲ್ಲಿ ಹಾಗೂ ಮುಖ್ಯವೇದಿಕೆಯಲ್ಲಿ ಜನಸಾಗರ ಜಮಾಯಿಸಿದ್ದ ಕಾರಣ ಹಾಗೂ ಯಾವುದೇ ಅಹಿತಕರ ಘಟನೆ ನಡೆಯಬಾರದೆಂಬ ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲಾ ಪೊಲೀಸ್ ಇಲಾಖೆ ಭಾರೀ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿತ್ತು. ಒಟ್ಟು 3,200 ಪೊಲೀಸ್ ಸಿಬ್ಬಂದಿಯನ್ನು ಸಾಹಿತ್ಯ ಸಮ್ಮೇಳನಕ್ಕೆ ನಿಯೋಜಿಸಲಾಗಿದೆ.

    ಮಂಡ್ಯ ನಗರದಲ್ಲಿ  ನಗರ ಸಾರಿಗೆ ಬಸ್ ಉಚಿತವಾಗಿ ಬಿಟ್ಟಿರುವುದರಿಂದ ನಗರದ ಜನತೆಯೂ ಸಹಸ್ರಾರು ಸಂಖ್ಯೆಯಲ್ಲಿ ಭಾಗವ ಹಿಸಿದರು.

    ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿದ ಹಿನ್ನೆಲೆಯಲ್ಲಿ ನಗರ ಸೇರಿದಂತೆ ಜಿಲ್ಲೆಯ ಬಹುತೇಕ ವಿದ್ಯಾರ್ಥಿಗಳು, ಶಿಕ್ಷಕರು, ಉಪನ್ಯಾಸಕರು ಸಾಹಿತ್ಯ ಸಮ್ಮೇಳನದಲ್ಲಿ ಭಾಗವಹಿಸಿದ್ದರು. ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಹಾಗೂ ಸಮ್ಮೇಳನದ ಸರ್ವಾಧ್ಯಕ್ಷರು ವೇದಿಕೆಗೆ ಆಗಮಿಸುತ್ತಿದ್ದಂತೆ ಅಭೂತಪೂರ್ವ ಸ್ವಾಗತ ಕೋರಲಾಯಿತು.


     

    admin
    • Website

    Related Posts

    ನಿರುದ್ಯೋಗಿ ಯುವಕರಿಗೆ ಸಿಹಿ ಸುದ್ದಿ: ತುಮಕೂರಿನಲ್ಲಿದೆ ಉದ್ಯೋಗಾವಕಾಶ

    June 14, 2025

    ಬಸ್ ಫ್ರೀ ಅಂತ ಟಿಕೆಟ್ ಇಲ್ಲದೇ ಪ್ರಯಾಣಿಸುವಂತಿಲ್ಲ: ಕೆಎಸ್ ಆರ್ ಟಿಸಿ ವಿಧಿಸಿದ ದಂಡದ ಮೊತ್ತ ಎಷ್ಟು ಗೊತ್ತಾ?

    May 10, 2025

    ದಾಂಪತ್ಯ ಜೀವನಕ್ಕೆ ಕಾಲಿಟ್ಟ ಚೈತ್ರಾ ಕುಂದಾಪುರ: ಅಣ್ಣ ಸ್ಥಾನದಲ್ಲಿ ನಿಂತ ರಜತ್‌ ಬುಜ್ಜಿ

    May 9, 2025
    Our Picks

    ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ: 8 ಕಾರ್ಮಿಕರು ಸಾವು

    June 30, 2025

    ಇಸ್ರೇಲ್ ಪರ ಬೇಹುಗಾರಿಕೆ: ಮೂವರನ್ನು ಗಲ್ಲಿಗೇರಿಸಿದ ಇರಾನ್

    June 25, 2025

    ಕೆಲವರಿಗೆ ಮೋದಿಯೇ ಮೊದಲು: ಶಶಿ ತರೂರ್ ವಿರುದ್ಧ ಮಲ್ಲಿಕಾರ್ಜುನ ಖರ್ಗೆ ಟೀಕೆ

    June 25, 2025

    ಏಳು ಪ್ರಮುಖ ಮಸೂದೆಗಳಿಗೆ ಅನುಮೋದನೆ ನೀಡಲು ರಾಷ್ಟ್ರಪತಿಗೆ ಸಿಎಂ ಸಿದ್ದರಾಮಯ್ಯ ಮನವಿ

    June 24, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಎಷ್ಟು ಹಣ ಕೊಟ್ಟರೂ ಆ ಒಂದು ಕೆಲಸ ಮಾಡುವುದಿಲ್ಲ ಎಂದ ರಶ್ಮಿಕಾ ಮಂದಣ್ಣ!

    July 1, 2025

    ಬಿಗ್‌ ಬಜೆಟ್ ಚಿತ್ರಗಳ ನಾಯಕಿಯಾಗಿ ಮಿಂಚುತ್ತಿರುವ ಕನ್ನಡ ಹುಡುಗಿ ರಶ್ಮಿಕಾ ಮಂದಣ್ಣ ಸಾಮಾಜಿಕ ಪ್ರಜ್ಞೆ ಮೆರೆದಿದ್ದು, ಎಷ್ಟು ಹಣ ಕೊಟ್ಟರೂ,…

    ಬೀದರ್ | ಭ್ರಷ್ಟಾಚಾರ ಆರೋಪ; ದ್ವಿತೀಯ ದರ್ಜೆ ಸಹಾಯಕ ಅಮಾನತು

    July 1, 2025

    ತುಮಕೂರು: ವಿವಿಧ ಪದವಿ ಕೋರ್ಸ್ ಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ

    July 1, 2025

    ಜುಲೈ 1:  ರಾಷ್ಟ್ರೀಯ ಪತ್ರಿಕಾ ದಿನ: ಪತ್ರಿಕಾ ದಿನಾಚರಣೆಯ ಶುಭಾಶಯಗಳು

    July 1, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.