nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುಮಕೂರು | ದಲಿತ ಯುವಕರ ಕೊಲೆ ಖಂಡಿಸಿ ದಲಿತ ಸಂಘರ್ಷ ಸಮಿತಿ ಪ್ರತಿಭಟನೆ

    October 31, 2025

    ಬೀದರ್‌ | ಇಂದಿನಿಂದ ರೈತರ ಖಾತೆಗೆ ಬೆಳೆ ಹಾನಿ ಪರಿಹಾರ ಜಮಾ: ಸಚಿವ ಈಶ್ವರ ಖಂಡ್ರೆ

    October 31, 2025

    ಅಲೆಮಾರಿ ಸಮುದಾಯಗಳಿಗೆ ಸಾಮಾಜಿಕ ನ್ಯಾಯ ಕಲ್ಪಿಸಲು ಸರ್ಕಾರ ಬದ್ಧ: ಸಿಎಂ ಸಿದ್ದರಾಮಯ್ಯ

    October 31, 2025
    Facebook Twitter Instagram
    ಟ್ರೆಂಡಿಂಗ್
    • ತುಮಕೂರು | ದಲಿತ ಯುವಕರ ಕೊಲೆ ಖಂಡಿಸಿ ದಲಿತ ಸಂಘರ್ಷ ಸಮಿತಿ ಪ್ರತಿಭಟನೆ
    • ಬೀದರ್‌ | ಇಂದಿನಿಂದ ರೈತರ ಖಾತೆಗೆ ಬೆಳೆ ಹಾನಿ ಪರಿಹಾರ ಜಮಾ: ಸಚಿವ ಈಶ್ವರ ಖಂಡ್ರೆ
    • ಅಲೆಮಾರಿ ಸಮುದಾಯಗಳಿಗೆ ಸಾಮಾಜಿಕ ನ್ಯಾಯ ಕಲ್ಪಿಸಲು ಸರ್ಕಾರ ಬದ್ಧ: ಸಿಎಂ ಸಿದ್ದರಾಮಯ್ಯ
    • ವಾರದ ಸಂತೆಗೆ ವ್ಯಾಪಾರಿಗಳಿಗೆ ಜಾಗ ಹಂಚಿಕೆಗೆ ನಿರ್ಧಾರ!
    • ಮೈದಾಳದ ಕೆರೆಯ ಕಟ್ಟೆಯಲ್ಲಿ ನೀರು ಸೋರಿಕೆ: ಸ್ಥಳಕ್ಕೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಭೇಟಿ
    • ನವೆಂಬರ್ ತಿಂಗಳಲ್ಲಿ ‘ಸರ್ದಾರ್ 150’ ಏಕತಾ ಜಾಥಾ
    • ಹುಳಿಯಾರು: ಆಹೋರಾತ್ರಿ ಧರಣಿಗೆ ಕರ್ನಾಟಕ ರಾಜ್ಯ ರೈತ ಸಂಘ ಬೆಂಬಲ
    • ಕೊರಟಗೆರೆ |ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರಿಗೆ ತಾಲ್ಲೂಕು ರಾಜ್ಯೋತ್ಸವ ಪ್ರಶಸ್ತಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕುರಿಗಳಂತೆ ಟಾಟಾಏಸ್ ವಾಹನದಲ್ಲಿ ಮಕ್ಕಳ ಸಾಗಾಟ: ವಾಹನ ರಸ್ತೆಗೆ ಪಲ್ಟಿಯಾಗಿ ಮಕ್ಕಳು ವಿಲವಿಲನೇ ಒದ್ದಾಟ
    ಕೊರಟಗೆರೆ January 3, 2025

    ಕುರಿಗಳಂತೆ ಟಾಟಾಏಸ್ ವಾಹನದಲ್ಲಿ ಮಕ್ಕಳ ಸಾಗಾಟ: ವಾಹನ ರಸ್ತೆಗೆ ಪಲ್ಟಿಯಾಗಿ ಮಕ್ಕಳು ವಿಲವಿಲನೇ ಒದ್ದಾಟ

    By adminJanuary 3, 2025No Comments2 Mins Read
    koratagere

    ಕೊರಟಗೆರೆ: ಮಿನಿ ಲಾಲ್‌ ಬಾಗ್‌ ಗೆ ವನಬೇಟಿ ಕಾರ್ಯಕ್ರಮಕ್ಕೆ ಸರ್ಕಾರಿ ಶಾಲೆ 35 ಮಕ್ಕಳನ್ನು  ಕುರಿಗಳಂತೆ ಟಾಟಾ ಎಸ್ ವಾಹನದಲ್ಲಿ ತುಂಬಿಕೊಂಡು ಹೋಗಿದ್ದು, ಈ ವೇಳೆ ವಾಹನ ಪಲ್ಟಿಯಾದ ಪರಿಣಾಮ  15 ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿರುವ ಘಟನೆ ಕೊರಟಗೆರೆ ತಾಲೂಕು ಕೋಳಾಲ ಹೋಬಳಿ ದೊಡ್ಡಸಾಗ್ಗೆರೆ ಮತ್ತು ಮಾವತ್ತೂರು ಮುಖ್ಯರಸ್ತೆಯ ಗೌಡನಕುಂಟೆ ಬಳಿ ನಡೆದಿದೆ.

    ಚಿಂಪುಗಾನಹಳ್ಳಿ ಸರಕಾರಿ ಪ್ರಾಥಮಿಕ ಪಾಠಶಾಲೆಯಿಂದ ದೊಡ್ಡಸಾಗ್ಗೆರೆ ಬಳಿಯ ಮಿನಿ ಲಾಲ್‌ ಬಾಗ್ ವೀಕ್ಷಣೆಗೆ  ಶಾಲಾ ಆಡಳಿತ ಮಕ್ಕಳನ್ನು ಟಾಟಾ ಏಸ್ ವಾಹನದಲ್ಲಿ ತುಂಬಿಕೊಂಡು ಹೋಗಿದ್ದಾರೆ.  ಕಾರ್ಯಕ್ರಮಕ್ಕೆ ಹೋಗಿ ವಾಪಸ್ ಬರುತ್ತಿದ್ದ ವೇಳೆ ವಾಹನ ಮಗುಚಿ ಬಿದ್ದಿದೆ. ಪರಿಣಾಮವಾಗಿ ವಾಹನದಲ್ಲಿದ್ದ ಮಕ್ಕಳು ರಸ್ತೆಗೆಸೆಯಲ್ಪಟ್ಟಿದ್ದು, ಚೆಲ್ಲಾಪಿಲ್ಲಿಯಾಗಿ ರಸ್ತೆಯಲ್ಲಿ ಬಿದ್ದು ಗಂಭೀರವಾಗಿ ಗಾಯಗೊಂಡು ವಿದ್ಯಾರ್ಥಿಗಳು ನರಳಾಡಿದ್ದಾರೆ.


    Provided by
    Provided by

    ಮಾಹಿತಿ ತಿಳಿದು ಸ್ಥಳಕ್ಕೆ ಧಾವಿಸಿದ ಕೋಳಾಲ ಪಿಎಸೈ ಯೋಗೀಶ್ ಮಕ್ಕಳನ್ನು ತಾವೇ ಎತ್ತಿ ತಮ್ಮ ಕಾರಿನಲ್ಲೇ ದೊಡ್ಡ ಸಾಗ್ಗೆರೆ ಹಾಗೂ ಕೊರಟಗೆರೆ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದಿದ್ದಾರೆ.

    ಈ ಘಟನೆಯಲ್ಲಿ ಶಿಕ್ಷಣ ಇಲಾಖೆ ಬಿಇಓ ಮತ್ತು ಚಿಂಪುಗಾನಹಳ್ಳಿ ಶಾಲೆಯ ಮುಖ್ಯಶಿಕ್ಷಕರ ದಿವ್ಯ ನಿರ್ಲಕ್ಷ ಕಂಡು ಬಂದಿದೆ.  ಭದ್ರತೆಯೇ ಇಲ್ಲದ ಟಾಟಾ ಎಸಿ ವಾಹನದಲ್ಲಿ ಸರಕಾರಿ ಶಾಲೆಯ ಮಕ್ಕಳನ್ನು ಕರೆದುಕೊಂಡು ಹೋಗಲು ಬಿಇಓ ಅನುಮತಿ ನೀಡಿದ್ದಾದರೂ ಏಕೆ ಎಂಬುದೇ ಪ್ರಶ್ನೆ ಕೇಳಿ ಬಂದಿದೆ.

    ಕೊರಟಗೆರೆ ಸಾರ್ವಜನಿಕ ಆಸ್ಪತ್ರೆಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಭೇಟಿ ನೀಡಿ ಮಕ್ಕಳ ಆರೋಗ್ಯ ವಿಚಾರಿಸಿ ಹೆಚ್ಚಿನ ಚಿಕಿತ್ಸೆಗೆ ನೆರವು ಮಾಡಿದ್ದಾರೆ.

    ಕ್ರಮಕ್ಕೆ ಒತ್ತಾಯ:

    ಶಿವಕುಮಾರ್ ಮೇಷ್ಟ್ರು ಮನೆ

    ಘಟನೆ ಸಂಬಂಧ ನಮ್ಮತುಮಕೂರು ಜೊತೆಗೆ ಮಾತನಾಡಿದ ಕಾಳಜಿ ಫೌಂಡೇಶನ್ ತುಮಕೂರು ಇದರ ಕಾನೂನು ಸಲಹೆಗಾರರಾದ  ಶಿವಕುಮಾರ್ ಮೇಷ್ಟ್ರು ಮನೆ , ಲಗೇಜ್ ಕ್ಯಾರಿಯರ್ ವಾಹನದಲ್ಲಿ ಮಕ್ಕಳನ್ನು ಕುರಿಗಳಂತೆ ತುಂಬಿಸಿಕೊಂಡು ಹೋಗಿರುವ  ಈ ಘಟನೆಯನ್ನು ನೋಡಿದ್ರೆ ನಾಚಿಕೆಯಾಗಬೇಕು,  ಶಿಕ್ಷಣ ಇಲಾಖೆ ಆಯುಕ್ತರ ಆದೇಶದ ಸ್ಪಷ್ಟ ಉಲ್ಲಂಘನೆಯಾಗಿದೆ.  ಸರ್ಕಾರಿ ವಾಹನದಲ್ಲೇ ಇಷ್ಟೇ ಮಿತಿಯಲ್ಲಿ ಮಕ್ಕಳನ್ನು ಕರೆದೊಯ್ಯಬೇಕು ಎನ್ನುವ ನಿಯಮವಿದೆ. ಈ ಎಲ್ಲ ಆದೇಶಗಳನ್ನು ಉಲ್ಲಂಘಿಸಿ, ಮಕ್ಕಳನ್ನು ಕರೆದೊಯ್ದು ಅವರ ಜೀವನದಲ್ಲಿ ಚೆಲ್ಲಾಟವಾಡಿದ್ದಾರೆ. ಇದಕ್ಕೆಲ್ಲ ನೇರ ಹೊಣೆ ಮುಖ್ಯಶಿಕ್ಷಕರು ಹಾಗೂ ಮಕ್ಕಳನ್ನು ಕರೆದೊಯ್ಯಲು ಅನುಮತಿ ನೀಡಿದ ಬಿಇಒ,  ಇವರಿಬ್ಬರ ವಿರುದ್ಧವೂ ಉಪ ನಿರ್ದೇಶಕರು ದೂರು ದಾಖಲಿಸಬೇಕು. ವಾಹನ ಮಾಲಿಕರು, ಡ್ರೈವರ್ ವಿರುದ್ಧವೂ ಕ್ರಮಕೈಗೊಳ್ಳಬೇಕು.  ಬಿಇಒ ಮತ್ತು ಮುಖ್ಯ ಶಿಕ್ಷಕರನ್ನು ತಕ್ಷಣವೇ ಅಮಾನತು ಮಾಡಬೇಕು ಎಂದು ಅವರು ಒತ್ತಾಯಿಸಿದರು.

    ವರದಿ: ಮಂಜುಸ್ವಾಮಿ ಎಂ.ಎನ್. ಕೊರಟಗೆರೆ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

    admin
    • Website

    Related Posts

    ಕೊರಟಗೆರೆ |ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರಿಗೆ ತಾಲ್ಲೂಕು ರಾಜ್ಯೋತ್ಸವ ಪ್ರಶಸ್ತಿ

    October 31, 2025

    ಸತತ ಪ್ರಯತ್ನದಿಂದ ಜೀವನದಲ್ಲಿ ಯಶಸ್ಸು ಸಾಧ್ಯ: ಡಾ.ಕೆ.ನಾಗಣ್ಣ

    October 28, 2025

    ಡಾ.ಜಿ.ಪರಮೇಶ್ವರ್ ಮುಖ್ಯಮಂತ್ರಿಯಾಗಲಿ: ಶ್ರೀ ವೀರಭದ್ರಶಿವಾಚಾರ್ಯ ಸ್ವಾಮೀಜಿ

    October 27, 2025

    Comments are closed.

    Our Picks

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025

    ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇಲಿ ಕಚ್ಚಿ ನವಜಾತ ಶಿಶು ಸಾವು!

    September 4, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ತುಮಕೂರು | ದಲಿತ ಯುವಕರ ಕೊಲೆ ಖಂಡಿಸಿ ದಲಿತ ಸಂಘರ್ಷ ಸಮಿತಿ ಪ್ರತಿಭಟನೆ

    October 31, 2025

    ತುಮಕೂರು: ಜಿಲ್ಲೆಯ ಮಧುಗಿರಿ ತಾಲ್ಲೂಕು, ಪೋಲೇನ ಹಳ್ಳಿಯಲ್ಲಿ ದಲಿತ ಯುವಕ ಆನಂದ ಎಂಬುವನನ್ನು ಕುಡಿಯುವ ನೀರು ಕೇಳಿದಕ್ಕೆ ಬರ್ಬರವಾಗಿ ಕೊಲೆ…

    ಬೀದರ್‌ | ಇಂದಿನಿಂದ ರೈತರ ಖಾತೆಗೆ ಬೆಳೆ ಹಾನಿ ಪರಿಹಾರ ಜಮಾ: ಸಚಿವ ಈಶ್ವರ ಖಂಡ್ರೆ

    October 31, 2025

    ಅಲೆಮಾರಿ ಸಮುದಾಯಗಳಿಗೆ ಸಾಮಾಜಿಕ ನ್ಯಾಯ ಕಲ್ಪಿಸಲು ಸರ್ಕಾರ ಬದ್ಧ: ಸಿಎಂ ಸಿದ್ದರಾಮಯ್ಯ

    October 31, 2025

    ವಾರದ ಸಂತೆಗೆ ವ್ಯಾಪಾರಿಗಳಿಗೆ ಜಾಗ ಹಂಚಿಕೆಗೆ ನಿರ್ಧಾರ!

    October 31, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.