nammatumakuru

    Subscribe to Updates

    Get the latest creative news from FooBar about art, design and business.

    What's Hot

    ಯೋಗೇಶ್ ಗೌಡ ಹತ್ಯೆ ಪ್ರಕರಣ: ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸೇರಿದಂತೆ 16 ಮಂದಿಗೆ ಜೀವಾವಧಿ ಶಿಕ್ಷೆ

    April 17, 2026

    ಮಹಿಳೆಯರಿಗೆ ಗುಡ್ ನ್ಯೂಸ್: ವೇತನ ಸಹಿತ ‘ಋತುಚಕ್ರ ರಜೆ’ ಕಟ್ಟುನಿಟ್ಟಿನ ಜಾರಿಗೆ ಹೈಕೋರ್ಟ್ ಮಹತ್ವದ ಆದೇಶ

    April 17, 2026

    ತಿಪಟೂರು: ಇ–ಸ್ವತ್ತು ಮಂಜೂರಿನಲ್ಲಿ ವಿಳಂಬ; ಸಾರ್ವಜನಿಕರ ತೀವ್ರ ಅಸಮಾಧಾನ

    April 17, 2026
    Facebook Twitter Instagram
    ಟ್ರೆಂಡಿಂಗ್
    • ಯೋಗೇಶ್ ಗೌಡ ಹತ್ಯೆ ಪ್ರಕರಣ: ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸೇರಿದಂತೆ 16 ಮಂದಿಗೆ ಜೀವಾವಧಿ ಶಿಕ್ಷೆ
    • ಮಹಿಳೆಯರಿಗೆ ಗುಡ್ ನ್ಯೂಸ್: ವೇತನ ಸಹಿತ ‘ಋತುಚಕ್ರ ರಜೆ’ ಕಟ್ಟುನಿಟ್ಟಿನ ಜಾರಿಗೆ ಹೈಕೋರ್ಟ್ ಮಹತ್ವದ ಆದೇಶ
    • ತಿಪಟೂರು: ಇ–ಸ್ವತ್ತು ಮಂಜೂರಿನಲ್ಲಿ ವಿಳಂಬ; ಸಾರ್ವಜನಿಕರ ತೀವ್ರ ಅಸಮಾಧಾನ
    • ತುಮಕೂರು ಜಿಲ್ಲೆಯಲ್ಲಿ ಕ್ಷಯರೋಗದ (TB) ಭೀತಿ: 682 ಹಳ್ಳಿಗಳ 7 ಲಕ್ಷಕ್ಕೂ ಹೆಚ್ಚು ಜನರಿಗೆ ಅಪಾಯದ ಆತಂಕ
    • ಉಜ್ಜನಿ ಸರ್ಕಾರಿ ಶಾಲೆಗೆ ₹1.50 ಕೋಟಿ ದೇಣಿಗೆ ನೀಡಿದ ದಾನಿ ವೈ.ಎಚ್.ಗೋಪಿ
    • ಮಕ್ಕಳನ್ನು ಮೊಬೈಲ್ ಗೀಳಿನಿಂದ ದೂರವಿಡಲು ಬೇಸಿಗೆ ಶಿಬಿರಗಳು ಸಹಕಾರಿ: ನ್ಯಾಯಾಧೀಶರಾದ ನೂರುನ್ನೀಸಾ
    • ತುಮಕೂರು ಜಿಲ್ಲೆಯ 109 ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ: ಬುಗುಡನಹಳ್ಳಿ ಕೆರೆ ಖಾಲಿ
    • ಯೋಗೀಶ್‌ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿ ಸೇರಿ 17 ಆರೋಪಿಗಳು ದೋಷಿ; ಶಿಕ್ಷೆಯ ಪ್ರಮಾಣ ಇಂದು ಪ್ರಕಟ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮಕ್ಕಳಿಗೆ ಬಾಲ್ಯದಿಂದಲೇ ಸಂಸ್ಕಾರ ಶಿಕ್ಷಣ ಕಲಿಸಬೇಕು: ಡಾ.ಶ್ರೀಹನುಮಂತನಾಥ ಸ್ವಾಮೀಜಿ
    ಕೊರಟಗೆರೆ April 17, 2025

    ಮಕ್ಕಳಿಗೆ ಬಾಲ್ಯದಿಂದಲೇ ಸಂಸ್ಕಾರ ಶಿಕ್ಷಣ ಕಲಿಸಬೇಕು: ಡಾ.ಶ್ರೀಹನುಮಂತನಾಥ ಸ್ವಾಮೀಜಿ

    By adminApril 17, 2025No Comments2 Mins Read
    hanumantha natha swamiji

    ಕೊರಟಗೆರೆ: ಸಂಸ್ಕಾರಕ್ಕೆ ಯಾವುದೇ ಜಾತಿ ಮತ ಭೇದವಿಲ್ಲ ಮಕ್ಕಳಿಗೆ ಬಾಲ್ಯದಲ್ಲೇ ಸಂಸ್ಕಾರ ಶಿಕ್ಷಣವನ್ನು ಕಲಿಸಿದರೆ ಉತ್ತಮ ಸಮಾಜ ರೂಪಗೋಳ್ಳುತ್ತದೆ ಎಂದು ಡಾ.ಶ್ರೀ ಹನುಮಂತನಾಥ ಸ್ವಾಮೀಜಿ ತಿಳಿಸಿದರು.

    ಅವರು ತಾಲ್ಲೂಕಿನ ಎಲೆರಾಂಪುರದ ನರಸಿಂಹಗಿರಿ ಕ್ಷೇತ್ರದ ಕುಂಚಿಟಿಗರ ಮಹಾ ಸಂಸ್ಥಾನ ಮಠದಲ್ಲಿ 4 ನೇ ವರ್ಷದ ಸಂಸ್ಕಾರ ಶಿಬಿರ ಕಾರ್ಯಕ್ರಮದ ದಿವ್ಯಸಾನಿಧ್ಯ ವಹಿಸಿ ಮಾತನಾಡಿ ಮಕ್ಕಳಲ್ಲಿ ಆಧುನಿಕತೆಯ ವೈಭವದ ಜೀವನದಲ್ಲಿ ಅವರ ಮನಸ್ಥತಿ ಕಲುಷಿತವಾಗುತ್ತದೆ ಬದಲಾಗುತ್ತಿರುವ ಈ ಪರಿಸ್ಥಿತಿಯಲ್ಲಿ ಮಕ್ಕಳ ಮನಸ್ಸನ್ನು ಒಳ್ಳೆಯ ಕಡೆಗೆ ಕರೆದೊಯ್ಯುವ ದೃಷ್ಟಿಯಿಂದ ಇತಂಹ ಸಂಸ್ಕಾರ ಶಿಬಿರಗಳನ್ನು ಶ್ರೀ ಮಠದಲ್ಲಿ ಪ್ರಾರಂಭಿಸಲಾಗಿದೆ, ಮಕ್ಕಳು ಕಠಿಣ ಪರಿಸ್ಥತಿಯನ್ನು ಜೀವದಲ್ಲಿ ಎದುರಿಸಲು ಅವರ ಮನಸ್ಸು ಸದೃಡವಾಗಿರುಬೇಕು ಈ ಸಂಸ್ಕಾರ ಶಿಬಿರದಲ್ಲಿ ಜಾತಿ, ಉಳ್ಳವರು, ಬಡವರು, ಎನ್ನುವ ಭೇದವಿಲ್ಲ ಎಲ್ಲರೂ ಸಮಾನ ವಿದ್ಯಾರ್ಥಿಗಳು ಈ 10 ದಿನಗಳ ಕಾಲ ಸಂಸ್ಕಾರ ಶಿಬಿರದಲ್ಲಿ  ನಡೆಯುವ ಎಲ್ಲಾ ಪ್ರವಚನ, ತರಬೇತಿ, ಆಟ, ಊಟ, ವಸತಿ, ಬಟ್ಟೆ, ಪುಸ್ತಕ ಅಭ್ಯಾಸಗಳ ಸಂಪೂರ್ಣ ಜವಾಬ್ದಾರಿ ವೆಚ್ಚವನ್ನು ಶ್ರೀ ಮಠವು ವಹಿಸುತ್ತದೆ ಇಂದು ನೂರಾರು ಮಕ್ಕಳು ಈ ಶಿಬಿರದ ಉಪಯೋಗ ಪಡೆಯುತ್ತಿರುವುದು ಸಂತೋಷ ತಂದಿದೆ ಎಂದರು.


    Provided by
    Provided by

    ತುಮಕೂರು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಮಾತನಾಡಿ, ಒಳ್ಳೆಯ ವಿದ್ಯೆಗಳು ಅಭ್ಯಾಸವಾದವು ಎಂದರೆ ಅವು ದಿನವೂ ರೂಡಿಯಾಗುತ್ತದೆ, ಪ್ರತಿ ಮಕ್ಕಳು, ಹಿರಿಯರು ದಿನವೂ ದಿನಪತ್ರಿಕೆ ಓದುವ ಅಭ್ಯಾಸ ಮಾಡಿಕೊಳ್ಳುವುದರೊಂದಿಗೆ ಅದರ ವಿಚಾರ ಮಾಡುವ ಬುದ್ದಿವಂತಿಕೆ ಬೆಳಸಿಕೊಳ್ಳಬೇಕು ಪ್ರತಿಯೊಬ್ಬವರು ನಮ್ಮ ದೇಶದ ಕಾನೂನು ನಿಯಮಗಳನ್ನು ತಿಳಿದುಕೊಳ್ಳವಂತೆಯಾಗಬೇಕು ಎಂದರು.

    ತುಮಕೂರು ವಿಶ್ವವಿದ್ಯಾನಿಲಯದ ಕುಲಸಚಿವರಾದ ನಾಹೀದಾ ಜಮ್ ಜಮ್ ಮಾತನಾಡಿ, ಸಂಸ್ಕಾರ ಶಿಬಿರ ಜೀವನದಲ್ಲಿ ಮೌಲ್ಯಗಳ ಪಾಠಗಳನ್ನು ಕಲಿಸುತ್ತದೆ, ಮಕ್ಕಳ ಬದ್ದಿಯನ್ನು ಶುದ್ದ ಮಾಡುತ್ತದೆ ಮಕ್ಕಳಿಗೆ ಗುಣಾತ್ಮಕ ಶಿಕ್ಷಣ ನೀಡಬೇಕು ಇತ್ತೀಚೆಗೆ ಮಕ್ಕಳು ವೃದ್ದ ತಂದೆತಾಯಿಗಳನ್ನು ನೋಡಿಕೊಳ್ಳುವುದು ಕಡಿಮೆಯಾಗುತ್ತಿದ್ದು ಅವರನ್ನು ವೃದ್ದಾಶ್ರಮಕ್ಕೆ ತಳ್ಳುವುದು ಇಲ್ಲ ಅನಾಥರಾಗಿ ಬಿಡುವುದು ಇದು ಸಮಾಜದಲ್ಲಿ ಹೆಚ್ಚುತ್ತಿದ್ದು ಮಕ್ಕಳಲ್ಲಿ ಸಂಸ್ಕಾರದ ಮನಸ್ಸು ಮೂಡಿಸಿದರೆ ಅವರು ದೊಡ್ಡವಾಗಿ ಸಂಸಾರವಂತರಾದಾಗ ವೃದ್ದ ತಂದೆತಾಯಿಗಳನ್ನು ನೋಡಿಕೊಳ್ಳತ್ತಾರೆ ತಂದೆ ತಾಯಿಗಳ ಬೆಲೆ ಮೌಲ್ಯವನ್ನು ಎಲ್ಲರೂ ತಿಳಿದುಕೊಳ್ಳಬೇಕು ಎಂದು ಮಕ್ಕಳಿಗೆ ಕಥೆ ಮೂಲಕ ತಿಳಿಸಿದರು.

    ಕಾರ್ಯಕ್ರಮದಲ್ಲಿ ತಹಶೀಲ್ದಾರ್ ಮಂಜುನಾಥ್ ಕೆ., ನವೀನ್‍ , ದೇವರಾಜಯ್ಯ, ಐಶ್ವರ್ಯ ಸುರೇಶ್‍ಗೌಡ, ಕ.ಸಾ.ಪ. ರಾಜ್ಯ ಪ್ರದಾನ ಕಾರ್ಯದರ್ಶಿ ರಾಮಲಿಂಗಶೆಟ್ಟಿ, ಜಿಲ್ಲಾದ್ಯಕ್ಷ  ಸಿದ್ದಲಿಂಗಯ್ಯ, ಗೃಹ ಸಚಿವರ ವಿಶೇಷ ಅಧಿಕಾರಿ ನಾಗಣ್ಣ, ತಾಲ್ಲೂಕು ಹಿಂದುಳಿದ ಕಲ್ಯಾಣ ಅಧಿಕಾರಿ ಅನಂತರಾಜು, ಡಾ.ನಂಜುಂಡಯ್ಯ, ಡಿ. ರಾಜಣ್ಣ, ಶಿವರುದ್ರಪ್ಪ, ಸಿದ್ದಗಂಗಯ್ಯ, ಸೇರಿದಂತೆ ಹಲವರು ಹಾಜರಿದ್ದರು.

    ವರದಿ: ಮಂಜುಸ್ವಾಮಿ ಎಂ.ಎನ್. ಕೊರಟಗೆರೆ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW

    admin
    • Website

    Related Posts

    ಕೊರಟಗೆರೆ: ಶುದ್ಧ ಕುಡಿಯುವ ನೀರಿನ ಘಟಕಕ್ಕೆ ಸಚಿವ ವಿ.ಸೋಮಣ್ಣ ಶಂಕುಸ್ಥಾಪನೆ

    April 13, 2026

    ಮನೆ ಮುಂದೆ ನಿಲ್ಲಿಸಿದ್ದ ವಾಹನಗಳಿಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: ಕಾರು, ಬೈಕ್ ಗಳು ಸುಟ್ಟು ಭಸ್ಮ

    April 12, 2026

    ಎನ್‌ ಎಸ್‌ ಎಸ್ ವಿದ್ಯಾರ್ಥಿಗಳು ನಾಯಕತ್ವ ಮನೋಭಾವ ಬೆಳೆಸಿಕೊಳ್ಳಿ: ಈರಪ್ಪ ನಾಯಕ

    April 12, 2026

    Comments are closed.

    Our Picks

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಯೋಗೇಶ್ ಗೌಡ ಹತ್ಯೆ ಪ್ರಕರಣ: ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸೇರಿದಂತೆ 16 ಮಂದಿಗೆ ಜೀವಾವಧಿ ಶಿಕ್ಷೆ

    April 17, 2026

    ಬೆಂಗಳೂರು: ಧಾರವಾಡ ಬಿಜೆಪಿ ನಾಯಕ ಯೋಗೇಶ್ ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯ ತೀರ್ಪು ಪ್ರಕಟಿಸಿದ್ದು,…

    ಮಹಿಳೆಯರಿಗೆ ಗುಡ್ ನ್ಯೂಸ್: ವೇತನ ಸಹಿತ ‘ಋತುಚಕ್ರ ರಜೆ’ ಕಟ್ಟುನಿಟ್ಟಿನ ಜಾರಿಗೆ ಹೈಕೋರ್ಟ್ ಮಹತ್ವದ ಆದೇಶ

    April 17, 2026

    ತಿಪಟೂರು: ಇ–ಸ್ವತ್ತು ಮಂಜೂರಿನಲ್ಲಿ ವಿಳಂಬ; ಸಾರ್ವಜನಿಕರ ತೀವ್ರ ಅಸಮಾಧಾನ

    April 17, 2026

    ತುಮಕೂರು ಜಿಲ್ಲೆಯಲ್ಲಿ ಕ್ಷಯರೋಗದ (TB) ಭೀತಿ: 682 ಹಳ್ಳಿಗಳ 7 ಲಕ್ಷಕ್ಕೂ ಹೆಚ್ಚು ಜನರಿಗೆ ಅಪಾಯದ ಆತಂಕ

    April 17, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.