nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕಾಟಾಚಾರಕ್ಕೆ ಯೋಜನೆ ತಯಾರಿಸಿ ಕಾಮಗಾರಿ: ಅಧಿಕಾರಿಗಳ ವಿರುದ್ಧ ಶಾಸಕ ಡಾ.ಹೆಚ್.ಡಿ.ರಂಗನಾಥ್ ಕಿಡಿ

    January 22, 2026

    ಡಾ.ಶ್ರೀಶಿವಕುಮಾರಸ್ವಾಮೀಜಿ ಅವರ ಕೊಡುಗೆ ಅನನ್ಯ: ಲಿಂಗೈಕ್ಯ ಶ್ರೀಗಳ 7ನೇ ಪುಣ್ಯಸಂಸ್ಮರಣೆಯಲ್ಲಿ ಉಪರಾಷ್ಟ್ರಪತಿಗಳ ಬಣ್ಣನೆ

    January 22, 2026

    ಹೇಮಾವತಿ ನೀರಿನ ವಿಚಾರದಲ್ಲಿ ನನಗೆ ವಿರೋಧವಿದೆ: ಶಾಸಕ ಎಸ್.ಆರ್.ಶ್ರೀನಿವಾಸ್

    January 22, 2026
    Facebook Twitter Instagram
    ಟ್ರೆಂಡಿಂಗ್
    • ಕಾಟಾಚಾರಕ್ಕೆ ಯೋಜನೆ ತಯಾರಿಸಿ ಕಾಮಗಾರಿ: ಅಧಿಕಾರಿಗಳ ವಿರುದ್ಧ ಶಾಸಕ ಡಾ.ಹೆಚ್.ಡಿ.ರಂಗನಾಥ್ ಕಿಡಿ
    • ಡಾ.ಶ್ರೀಶಿವಕುಮಾರಸ್ವಾಮೀಜಿ ಅವರ ಕೊಡುಗೆ ಅನನ್ಯ: ಲಿಂಗೈಕ್ಯ ಶ್ರೀಗಳ 7ನೇ ಪುಣ್ಯಸಂಸ್ಮರಣೆಯಲ್ಲಿ ಉಪರಾಷ್ಟ್ರಪತಿಗಳ ಬಣ್ಣನೆ
    • ಹೇಮಾವತಿ ನೀರಿನ ವಿಚಾರದಲ್ಲಿ ನನಗೆ ವಿರೋಧವಿದೆ: ಶಾಸಕ ಎಸ್.ಆರ್.ಶ್ರೀನಿವಾಸ್
    • ಕೊತ್ತೇಗಾಲ: ಬಿಎಂಸಿ ಕೇಂದ್ರ ಉದ್ಘಾಟನೆ: ಹಾಲಿಗೆ ಕಲಬೆರಕೆ ಮಾಡದಂತೆ ರೈತರಿಗೆ ಶಾಸಕ ಅನಿಲ್ ಕುಮಾರ್ ಸಲಹೆ
    • ಕಾಳಿಹುಂಡಿ ಗ್ರಾಮಕ್ಕೆ 1 ಕೋಟಿ ರೂ. ಮಂಜೂರು: ಶಾಸಕ ಅನಿಲ್ ಚಿಕ್ಕಮಾದು
    • ಕೊರಟಗೆರೆ: 50 ಕೋಟಿಗಳ ವಿಶೇಷ ಅನುದಾನದಲ್ಲಿ ಮೂಲಭೂತ ಸೌಕರ್ಯಕ್ಕೆ ಹೆಚ್ಚಿನ ಆದ್ಯತೆ: ಸಚಿವ ಡಾ.ಜಿ.ಪರಮೇಶ್ವರ್
    • ವಿದ್ಯಾರ್ಥಿಗಳ ಹೋರಾಟಕ್ಕೆ ಸಂದ ಜಯ: ಚಿತ್ರಕಲಾ ಕಾಲೇಜಿನ ಅತಿಥಿ ಉಪನ್ಯಾಸಕರ ವಿರುದ್ಧ ಕಠಿಣ ಕ್ರಮ
    • ಕ್ರೀಡಾಪಟುಗಳಿಗೆ ಸಿಹಿ ಸುದ್ದಿ: ಭಾರತೀಯ ಕ್ರೀಡಾ ಪ್ರಾಧಿಕಾರದಲ್ಲಿ 323 ಹುದ್ದೆಗಳು ಖಾಲಿ: ಅರ್ಜಿ ಸಲ್ಲಿಸಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಜನ ವಾದ ಮಾಡದೇ ಕೆಲಸ ಮಾಡುತ್ತಿರುವುದರಿಂದ ಚೀನಾ ಭಾರತಕ್ಕಿಂತ ಮುಂದಿದೆ: ಇನ್ಫೋಸಿಸ್‌ ನಾರಾಯಣ ಮೂರ್ತಿ
    ರಾಷ್ಟ್ರೀಯ ಸುದ್ದಿ July 31, 2024

    ಜನ ವಾದ ಮಾಡದೇ ಕೆಲಸ ಮಾಡುತ್ತಿರುವುದರಿಂದ ಚೀನಾ ಭಾರತಕ್ಕಿಂತ ಮುಂದಿದೆ: ಇನ್ಫೋಸಿಸ್‌ ನಾರಾಯಣ ಮೂರ್ತಿ

    By adminJuly 31, 2024No Comments1 Min Read
    narayana murthy

    ನವದೆಹಲಿ: ಜನ ವಾದ ಮಾಡದೆ ಸುಮ್ಮನೆ ಕೆಲಸ ಮಾಡುವುದರಿಂದ ಚೀನಾ ನಮ್ಮ ದೇಶಕ್ಕಿಂತ ಮುಂದಿದೆ ಎಂದು ಇನ್ಫೋಸಿಸ್‌ ಸಹ ಸಂಸ್ಥಾಪಕ ನಾರಾಯಣ ಮೂರ್ತಿ ಹೇಳಿದ್ದಾರೆ.

    ELCIA ಟೆಕ್ ಶೃಂಗಸಭೆ 2024 ರಲ್ಲಿ ಮಾತನಾಡಿದ ಅವರು, ಭಾರತವು ಚೀನಾವನ್ನು ಹಿಂದಿಕ್ಕಿ ಜಾಗತಿಕ ಉತ್ಪಾದನಾ ಕೇಂದ್ರವಾಗುವುದು ಸುಲಭವಲ್ಲ ಎಂದು ಅವರು ಅಭಿಪ್ರಾಯ ವ್ಯಕ್ತಪಡಿಸಿದರು.


    Provided by
    Provided by

    ಚೀನಾ ನಮ್ಮ ದೇಶಕ್ಕಿಂತ ಆರು ಪಟ್ಟು ಹೆಚ್ಚಿನ ಜಿಡಿಪಿ(GDP)ಯನ್ನು ಹೊಂದಿದ್ದು, ಅದರ ಉತ್ಪಾದನಾ ಸಾಮರ್ಥ್ಯವನ್ನು ಮ್ಯಾಚ್‌ ಮಾಡಲು ಭಾರತಕ್ಕೆ ಸಾಧ್ಯವಿಲ್ಲ ಎಂದು ಅವರು ಹೇಳಿದರು.

    ಚೀನಾವನ್ನು ಹಿಂದಿಕ್ಕಿ ಜಾಗತಿಕ ಉತ್ಪಾದನಾ ಕೇಂದ್ರವಾಗುವುದು ಸುಲಭವಲ್ಲ, ಹಾಗಾಗಿ “ಹಬ್” ಮತ್ತು “ವಿಶ್ವ ಗುರು” ನಂತಹ ಭವ್ಯವಾದ ಪದಗಳನ್ನು ಸುಖಾ ಸುಮ್ಮನೆ ಬಳಸದಂತೆ ಅವರು ಸಲಹೆ ನೀಡಿದರು.

    ಐಟಿ ವಲಯವು ರಫ್ತಿನ ಮೇಲೆ ಅವಲಂಬಿತವಾಗಿರುವಾಗ, ಉತ್ಪಾದನಾ ಉದ್ಯಮಕ್ಕೆ ಹೆಚ್ಚಿನ ದೇಶೀಯ ಕೊಡುಗೆ ಮತ್ತು ಸರ್ಕಾರದ ಬೆಂಬಲದ ಅಗತ್ಯವಿದೆ. ಉತ್ಪಾದನೆಗೆ ದೇಶೀಯ ಕೊಡುಗೆ ಹೆಚ್ಚು. ಉತ್ಪಾದನೆಯ ಯಶಸ್ಸಿನಲ್ಲಿ ಸರ್ಕಾರವು ದೊಡ್ಡ ಪಾತ್ರವನ್ನು ವಹಿಸುತ್ತದೆ. ದುರದೃಷ್ಟವಶಾತ್, ಭಾರತದಂತಹ ದೇಶದಲ್ಲಿ ಉತ್ತರದಾಯಿತ್ವ, ಪಾರದರ್ಶಕತೆ, ವೇಗ ಮತ್ತು ಸಾರ್ವಜನಿಕ ಆಡಳಿತದಲ್ಲಿ ಉತ್ಕೃಷ್ಟತೆಯು ಇನ್ನೂ ಸುಧಾರಣೆಯ ಅಗತ್ಯವಿದೆ. ಉತ್ಪಾದನಾ ಕ್ಷೇತ್ರದ ಬೆಳವಣಿಗೆಗೆ ಸರ್ಕಾರ ಮತ್ತು ಉದ್ಯಮದ ನಡುವೆ ಕನಿಷ್ಠ ಹಸ್ತಕ್ಷೇಪದ ಅಗತ್ಯವಿದೆ ಎಂದು ಅವರು ಹೇಳಿದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

    admin
    • Website

    Related Posts

    ಆರ್ಡರ್ ಮಾಡಿದ್ದು ಕಸ್ಟಮರ್.. ಆದ್ರೆ ಹೊಟ್ಟೆ ತುಂಬಿದ್ದು ಡೆಲಿವರಿ ಬಾಯ್ ಗೆ! ರಾತ್ರಿ 2:30ಕ್ಕೆ ನಡೆದ ‘ಬಿರಿಯಾನಿ’ ಪುರಾಣ

    January 17, 2026

    EPF ರಿಟರ್ನ್ ಸಲ್ಲಿಕೆಗೆ ಜನವರಿ 20ರವರೆಗೆ ಅವಧಿ ವಿಸ್ತರಣೆ

    January 17, 2026

    ಶಬರಿಮಲೆಯಲ್ಲಿ ಇಂದು ಮಕರ ಜ್ಯೋತಿ ದರ್ಶನ: ಅಯ್ಯಪ್ಪನ ಕಣ್ತುಂಬಿಕೊಳ್ಳಲು ಭಕ್ತರ ಸಾಗರ, ಕ್ಷಣಗಣನೆ ಆರಂಭ

    January 14, 2026

    Comments are closed.

    Our Picks

    ಆರ್ಡರ್ ಮಾಡಿದ್ದು ಕಸ್ಟಮರ್.. ಆದ್ರೆ ಹೊಟ್ಟೆ ತುಂಬಿದ್ದು ಡೆಲಿವರಿ ಬಾಯ್ ಗೆ! ರಾತ್ರಿ 2:30ಕ್ಕೆ ನಡೆದ ‘ಬಿರಿಯಾನಿ’ ಪುರಾಣ

    January 17, 2026

    EPF ರಿಟರ್ನ್ ಸಲ್ಲಿಕೆಗೆ ಜನವರಿ 20ರವರೆಗೆ ಅವಧಿ ವಿಸ್ತರಣೆ

    January 17, 2026

    ಶಬರಿಮಲೆಯಲ್ಲಿ ಇಂದು ಮಕರ ಜ್ಯೋತಿ ದರ್ಶನ: ಅಯ್ಯಪ್ಪನ ಕಣ್ತುಂಬಿಕೊಳ್ಳಲು ಭಕ್ತರ ಸಾಗರ, ಕ್ಷಣಗಣನೆ ಆರಂಭ

    January 14, 2026

    ಆರ್‌ ಸಿಬಿ ತಂಡದ ಆಟಗಾರನಿಗೆ ಪೋಕ್ಸೋ ಸಂಕಷ್ಟ: ನಿರೀಕ್ಷಣಾ ಜಾಮೀನು ಅರ್ಜಿ ವಜಾ, ಬಂಧನ ಭೀತಿ

    December 25, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕುಣಿಗಲ್

    ಕಾಟಾಚಾರಕ್ಕೆ ಯೋಜನೆ ತಯಾರಿಸಿ ಕಾಮಗಾರಿ: ಅಧಿಕಾರಿಗಳ ವಿರುದ್ಧ ಶಾಸಕ ಡಾ.ಹೆಚ್.ಡಿ.ರಂಗನಾಥ್ ಕಿಡಿ

    January 22, 2026

    ಕುಣಿಗಲ್: ಸರ್ಕಾರವು ವಿದ್ಯಾರ್ಥಿಗಳ ಶೈಕ್ಷಣಿಕ ಅಭಿವೃದ್ಧಿಗೆ ಕೋಟ್ಯಂತರ ಹಣ ಖರ್ಚು ಮಾಡುತ್ತಿದೆ. ಆದರೆ ನೀವುಗಳು ಕಾಟಾಚಾರಕ್ಕೆ ಯೋಜನೆಗಳನ್ನು ತಯಾರು ಮಾಡಿ…

    ಡಾ.ಶ್ರೀಶಿವಕುಮಾರಸ್ವಾಮೀಜಿ ಅವರ ಕೊಡುಗೆ ಅನನ್ಯ: ಲಿಂಗೈಕ್ಯ ಶ್ರೀಗಳ 7ನೇ ಪುಣ್ಯಸಂಸ್ಮರಣೆಯಲ್ಲಿ ಉಪರಾಷ್ಟ್ರಪತಿಗಳ ಬಣ್ಣನೆ

    January 22, 2026

    ಹೇಮಾವತಿ ನೀರಿನ ವಿಚಾರದಲ್ಲಿ ನನಗೆ ವಿರೋಧವಿದೆ: ಶಾಸಕ ಎಸ್.ಆರ್.ಶ್ರೀನಿವಾಸ್

    January 22, 2026

    ಕೊತ್ತೇಗಾಲ: ಬಿಎಂಸಿ ಕೇಂದ್ರ ಉದ್ಘಾಟನೆ: ಹಾಲಿಗೆ ಕಲಬೆರಕೆ ಮಾಡದಂತೆ ರೈತರಿಗೆ ಶಾಸಕ ಅನಿಲ್ ಕುಮಾರ್ ಸಲಹೆ

    January 21, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.