nammatumakuru

    Subscribe to Updates

    Get the latest creative news from FooBar about art, design and business.

    What's Hot

    ಅಂಗನವಾಡಿ ಕೇಂದ್ರದ ತಾಯಂದಿರಿಗೆ ಪೋಷಕತ್ವ ಯೋಜನೆಯ ಕುರಿತು ಮಾಹಿತಿ

    September 15, 2025

    ಸಂತಪೂರ ಮರಿಯ ಕೃಪಾ ದವಾಖಾನೆಯಲ್ಲಿ ಉಚಿತ ದಂತ ತಪಾಸಣಾ ಶಿಬಿರ

    September 15, 2025

    ಸತ್ವಯುತ ಆಹಾರ ಸೇವನೆ, ನಿಯಮಿತ ವ್ಯಾಯಾಮದಿಂದ ಉತ್ತಮ ಆರೋಗ್ಯ: ಹಾದನೂರು ಪ್ರಕಾಶ್ 

    September 15, 2025
    Facebook Twitter Instagram
    ಟ್ರೆಂಡಿಂಗ್
    • ಅಂಗನವಾಡಿ ಕೇಂದ್ರದ ತಾಯಂದಿರಿಗೆ ಪೋಷಕತ್ವ ಯೋಜನೆಯ ಕುರಿತು ಮಾಹಿತಿ
    • ಸಂತಪೂರ ಮರಿಯ ಕೃಪಾ ದವಾಖಾನೆಯಲ್ಲಿ ಉಚಿತ ದಂತ ತಪಾಸಣಾ ಶಿಬಿರ
    • ಸತ್ವಯುತ ಆಹಾರ ಸೇವನೆ, ನಿಯಮಿತ ವ್ಯಾಯಾಮದಿಂದ ಉತ್ತಮ ಆರೋಗ್ಯ: ಹಾದನೂರು ಪ್ರಕಾಶ್ 
    • ಅಧಿಕಾರಿಗಳನ್ನು ಬೋನಿನಲ್ಲಿ ಕೂಡಿ ಹಾಕಿದ ಪ್ರಕರಣ: 15 ಮಂದಿ ಅಧಿಕಾರಿಗಳ ವಿರುದ್ಧವೂ ದೂರು!
    • ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಆರ್ಥಿಕ ವ್ಯವಹಾರ ಮಾದರಿ ಮತ್ತು ಪಾರದರ್ಶಕ: ನಿರಂಜನ್
    • ಔರಾದ್ | ನಮ್ಮತುಮಕೂರು ವರದಿಯಿಂದ ಎಚ್ಚೆತ್ತ ಅಧಿಕಾರಿಗಳು: ಶೀಘ್ರವೇ ರಸ್ತೆ ನಿರ್ಮಾಣದ ಭರವಸೆ
    • ಹೃದಯಾಘಾತದಿಂದ ಭಾರತದಲ್ಲಿ ಸುಮಾರು 30 ಲಕ್ಷ ಜನ ಸಾವಿಗೀಡಾಗುತ್ತಿದ್ದಾರೆ: ಸಂಸದ ಸಿ.ಎನ್​.ಮಂಜುನಾಥ್
    • ಮುಸ್ಲಿಮ್ ಮಹಿಳೆಗೆ ಸೀಮಂತ ಮಾಡಿದ ಹಿಂದೂ ಮಹಿಳೆಯರು: ಹೀಗೊಂದು ಸೌಹಾರ್ದ ಆಚರಣೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಜನ ವಾದ ಮಾಡದೇ ಕೆಲಸ ಮಾಡುತ್ತಿರುವುದರಿಂದ ಚೀನಾ ಭಾರತಕ್ಕಿಂತ ಮುಂದಿದೆ: ಇನ್ಫೋಸಿಸ್‌ ನಾರಾಯಣ ಮೂರ್ತಿ
    ರಾಷ್ಟ್ರೀಯ ಸುದ್ದಿ July 31, 2024

    ಜನ ವಾದ ಮಾಡದೇ ಕೆಲಸ ಮಾಡುತ್ತಿರುವುದರಿಂದ ಚೀನಾ ಭಾರತಕ್ಕಿಂತ ಮುಂದಿದೆ: ಇನ್ಫೋಸಿಸ್‌ ನಾರಾಯಣ ಮೂರ್ತಿ

    By adminJuly 31, 2024No Comments1 Min Read
    narayana murthy

    ನವದೆಹಲಿ: ಜನ ವಾದ ಮಾಡದೆ ಸುಮ್ಮನೆ ಕೆಲಸ ಮಾಡುವುದರಿಂದ ಚೀನಾ ನಮ್ಮ ದೇಶಕ್ಕಿಂತ ಮುಂದಿದೆ ಎಂದು ಇನ್ಫೋಸಿಸ್‌ ಸಹ ಸಂಸ್ಥಾಪಕ ನಾರಾಯಣ ಮೂರ್ತಿ ಹೇಳಿದ್ದಾರೆ.

    ELCIA ಟೆಕ್ ಶೃಂಗಸಭೆ 2024 ರಲ್ಲಿ ಮಾತನಾಡಿದ ಅವರು, ಭಾರತವು ಚೀನಾವನ್ನು ಹಿಂದಿಕ್ಕಿ ಜಾಗತಿಕ ಉತ್ಪಾದನಾ ಕೇಂದ್ರವಾಗುವುದು ಸುಲಭವಲ್ಲ ಎಂದು ಅವರು ಅಭಿಪ್ರಾಯ ವ್ಯಕ್ತಪಡಿಸಿದರು.


    Provided by
    Provided by
    Provided by

    ಚೀನಾ ನಮ್ಮ ದೇಶಕ್ಕಿಂತ ಆರು ಪಟ್ಟು ಹೆಚ್ಚಿನ ಜಿಡಿಪಿ(GDP)ಯನ್ನು ಹೊಂದಿದ್ದು, ಅದರ ಉತ್ಪಾದನಾ ಸಾಮರ್ಥ್ಯವನ್ನು ಮ್ಯಾಚ್‌ ಮಾಡಲು ಭಾರತಕ್ಕೆ ಸಾಧ್ಯವಿಲ್ಲ ಎಂದು ಅವರು ಹೇಳಿದರು.

    ಚೀನಾವನ್ನು ಹಿಂದಿಕ್ಕಿ ಜಾಗತಿಕ ಉತ್ಪಾದನಾ ಕೇಂದ್ರವಾಗುವುದು ಸುಲಭವಲ್ಲ, ಹಾಗಾಗಿ “ಹಬ್” ಮತ್ತು “ವಿಶ್ವ ಗುರು” ನಂತಹ ಭವ್ಯವಾದ ಪದಗಳನ್ನು ಸುಖಾ ಸುಮ್ಮನೆ ಬಳಸದಂತೆ ಅವರು ಸಲಹೆ ನೀಡಿದರು.

    ಐಟಿ ವಲಯವು ರಫ್ತಿನ ಮೇಲೆ ಅವಲಂಬಿತವಾಗಿರುವಾಗ, ಉತ್ಪಾದನಾ ಉದ್ಯಮಕ್ಕೆ ಹೆಚ್ಚಿನ ದೇಶೀಯ ಕೊಡುಗೆ ಮತ್ತು ಸರ್ಕಾರದ ಬೆಂಬಲದ ಅಗತ್ಯವಿದೆ. ಉತ್ಪಾದನೆಗೆ ದೇಶೀಯ ಕೊಡುಗೆ ಹೆಚ್ಚು. ಉತ್ಪಾದನೆಯ ಯಶಸ್ಸಿನಲ್ಲಿ ಸರ್ಕಾರವು ದೊಡ್ಡ ಪಾತ್ರವನ್ನು ವಹಿಸುತ್ತದೆ. ದುರದೃಷ್ಟವಶಾತ್, ಭಾರತದಂತಹ ದೇಶದಲ್ಲಿ ಉತ್ತರದಾಯಿತ್ವ, ಪಾರದರ್ಶಕತೆ, ವೇಗ ಮತ್ತು ಸಾರ್ವಜನಿಕ ಆಡಳಿತದಲ್ಲಿ ಉತ್ಕೃಷ್ಟತೆಯು ಇನ್ನೂ ಸುಧಾರಣೆಯ ಅಗತ್ಯವಿದೆ. ಉತ್ಪಾದನಾ ಕ್ಷೇತ್ರದ ಬೆಳವಣಿಗೆಗೆ ಸರ್ಕಾರ ಮತ್ತು ಉದ್ಯಮದ ನಡುವೆ ಕನಿಷ್ಠ ಹಸ್ತಕ್ಷೇಪದ ಅಗತ್ಯವಿದೆ ಎಂದು ಅವರು ಹೇಳಿದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

    admin
    • Website

    Related Posts

    ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇಲಿ ಕಚ್ಚಿ ನವಜಾತ ಶಿಶು ಸಾವು!

    September 4, 2025

    ರಾಜಕೀಯ, ಆರ್ಥಿಕ ಸ್ಥಿರತೆ ಭಾರತ 3ನೇ ಅತೀ ದೊಡ್ಡ ರಾಷ್ಟ್ರವಾಗಿ ಹೊರಹೊಮ್ಮಲಿದೆ: ಪ್ರಧಾನಿ ಮೋದಿ

    August 29, 2025

    ದರ್ಗಾದ ಮೇಲ್ಛಾವಣಿ ಕುಸಿದು 5 ಮಂದಿ ಸಾವು

    August 16, 2025
    Our Picks

    ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇಲಿ ಕಚ್ಚಿ ನವಜಾತ ಶಿಶು ಸಾವು!

    September 4, 2025

    ರಾಜಕೀಯ, ಆರ್ಥಿಕ ಸ್ಥಿರತೆ ಭಾರತ 3ನೇ ಅತೀ ದೊಡ್ಡ ರಾಷ್ಟ್ರವಾಗಿ ಹೊರಹೊಮ್ಮಲಿದೆ: ಪ್ರಧಾನಿ ಮೋದಿ

    August 29, 2025

    ದರ್ಗಾದ ಮೇಲ್ಛಾವಣಿ ಕುಸಿದು 5 ಮಂದಿ ಸಾವು

    August 16, 2025

    ಹಿಂದೂ ಎಂದು ನಂಬಿಸಿ ಅನೇಕ ಯುವತಿಯರನ್ನು ವಿವಾಹವಾಗಿದ್ದ ವ್ಯಕ್ತಿಯ ಬಂಧನ

    August 16, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಅಂಗನವಾಡಿ ಕೇಂದ್ರದ ತಾಯಂದಿರಿಗೆ ಪೋಷಕತ್ವ ಯೋಜನೆಯ ಕುರಿತು ಮಾಹಿತಿ

    September 15, 2025

    ಬೀದರ್: ಜಿಲ್ಲಾ ಮಕ್ಕಳ ಕಲ್ಯಾಣ ಇಲಾಖೆ ಬೀದರ್ ಹಾಗೂ ಬೋಸ್ಕೋ ಬೆಂಗಳೂರು ಮತ್ತು ಡಾನ್ ಬಾಸ್ಕೋ ಬೀದರ್ ಇವರ ಸಂಯುಕ್ತ…

    ಸಂತಪೂರ ಮರಿಯ ಕೃಪಾ ದವಾಖಾನೆಯಲ್ಲಿ ಉಚಿತ ದಂತ ತಪಾಸಣಾ ಶಿಬಿರ

    September 15, 2025

    ಸತ್ವಯುತ ಆಹಾರ ಸೇವನೆ, ನಿಯಮಿತ ವ್ಯಾಯಾಮದಿಂದ ಉತ್ತಮ ಆರೋಗ್ಯ: ಹಾದನೂರು ಪ್ರಕಾಶ್ 

    September 15, 2025

    ಅಧಿಕಾರಿಗಳನ್ನು ಬೋನಿನಲ್ಲಿ ಕೂಡಿ ಹಾಕಿದ ಪ್ರಕರಣ: 15 ಮಂದಿ ಅಧಿಕಾರಿಗಳ ವಿರುದ್ಧವೂ ದೂರು!

    September 15, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.