nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸಿರಿವಂತರು ಗ್ಯಾರಂಟಿ ಯೋಜನೆಗಳನ್ನು ಬಿಟ್ಟುಕೊಡುವುದರಲ್ಲಿ ತಪ್ಪೇನಿದೆ?: ಡಿ.ಕೆ. ಶಿವಕುಮಾರ್

    February 27, 2026

    ಯಾದಗಿರಿ: ಬಾಲಕಿಯೊಂದಿಗೆ ಅಸಭ್ಯ ವರ್ತನೆ; ದೇವಮಾನವ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪೋಕ್ಸೋ ಕೇಸ್ ದಾಖಲು

    February 27, 2026

    ಮಹಿಳೆಯರು ಮತ್ತು ಮಂಗಳಮುಖಿಯರಿಗೆ ಉಚಿತ ಆಟೋ ಚಾಲನಾ ತರಬೇತಿ: ಸಚಿವ ರಾಮಲಿಂಗಾ ರೆಡ್ಡಿ ಚಾಲನೆ

    February 27, 2026
    Facebook Twitter Instagram
    ಟ್ರೆಂಡಿಂಗ್
    • ಸಿರಿವಂತರು ಗ್ಯಾರಂಟಿ ಯೋಜನೆಗಳನ್ನು ಬಿಟ್ಟುಕೊಡುವುದರಲ್ಲಿ ತಪ್ಪೇನಿದೆ?: ಡಿ.ಕೆ. ಶಿವಕುಮಾರ್
    • ಯಾದಗಿರಿ: ಬಾಲಕಿಯೊಂದಿಗೆ ಅಸಭ್ಯ ವರ್ತನೆ; ದೇವಮಾನವ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪೋಕ್ಸೋ ಕೇಸ್ ದಾಖಲು
    • ಮಹಿಳೆಯರು ಮತ್ತು ಮಂಗಳಮುಖಿಯರಿಗೆ ಉಚಿತ ಆಟೋ ಚಾಲನಾ ತರಬೇತಿ: ಸಚಿವ ರಾಮಲಿಂಗಾ ರೆಡ್ಡಿ ಚಾಲನೆ
    • ಒಂದು ರಹಸ್ಯ ಕಥೆ ಹೇಳಲು ಹೊರಟ ಸಿಂಹಪುರಿಯ ಸಿಂಹ ಚಿತ್ರದ ಟೀಸರ್:  ಟ್ರೇಲರ್ ಹಾಡುಗಳು ರಿಲೀಸ್
    • ಭದ್ರಾವತಿ ಆಕಾಶವಾಣಿಗೆ 10 ಕಿಲೋ ವ್ಯಾಟ್ ಸಾಮರ್ಥ್ಯದ ಎಫ್.ಎಂ. ಪ್ರೇಷಕ ಅಳವಡಿಕೆ
    • ಶಿವಮೊಗ್ಗ: ಯುವನಿಧಿ ಯೋಜನೆ ಸೌಲಭ್ಯವನ್ನು ಸದ್ಬಳಕೆ ಮಾಡಿಕೊಳ್ಳಿ: ಚಂದ್ರಭೂಪಾಲ್
    • ಬಳ್ಳಾರಿ: ಫೆ.27ರಂದು ಮೋಟಾರ್ ಚಾಲಿತ ತ್ರಿಚಕ್ರ ವಾಹನಗಳ ವಿತರಣೆ ಕಾರ್ಯಕ್ರಮ
    • ಬಳ್ಳಾರಿ: ಮಾ.14 ರಂದು ರಾಷ್ಟ್ರೀಯ ಲೋಕ್ ಅದಾಲತ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ತುರುವೇಕೆರೆ : ಚೊಚ್ಚಲ ಬಾರಿಗೆ ಕೇಕ್ ಷೋ
    ತುರುವೇಕೆರೆ December 31, 2021

    ತುರುವೇಕೆರೆ : ಚೊಚ್ಚಲ ಬಾರಿಗೆ ಕೇಕ್ ಷೋ

    By adminDecember 31, 2021No Comments1 Min Read
    cake show

    namma tumakuru

    ತುರುವೇಕೆರೆ: ತಾಲ್ಲೂಕಿನ ಇತಿಹಾಸದಲ್ಲಿಯೇ ಚೊಚ್ಚಲ ಬಾರಿಗೆ ತಿಪ್ಪೇಸ್ವಾಮಿ’ಯವರ ಮಾಲೀಕತ್ವದ ಕೇಕ್ ಪಾಯಿಂಟ್ ವತಿಯಿಂದ ಹೊಸವರ್ಷದ ಪ್ರಯುಕ್ತ ” ಕೇಕ್ ಷೋ ” ಅನ್ನು ಏರ್ಪಡಿಸಲಾಗಿದೆ.


    Provided by
    Provided by

    ಈ ಬಗ್ಗೆ ಮಾತನಾಡಿದ ಆಯೋಜಕರು ಮತ್ತು ಕೇಕ್ ಪಾಯಿಂಟ್ ಮಾಲೀಕರಾದ ತಿಪ್ಪೇಸ್ವಾಮಿ’ಯವರು  ” ಇದು ನಮ್ಮ ಕೇಕ್ ಪಾಯಿಂಟ್ ಬಳಗದ ಬಹುದಿನದ ಕನಸು ಮತ್ತು ಪ್ರತಿ ಹೊಸವರ್ಷದ ಸಂಭ್ರಮಾಚರಣೆಯನ್ನು ಯಾವುದೇ ನಗರಗಳಿಗೆ ಕಮ್ಮಿ ಇಲ್ಲದಂತೆ ನಮ್ಮ ತಾಲ್ಲೂಕಿನಲ್ಲೂ ಆಚರಿಸಬೇಕೆಂಬುದೇ ನಮ್ಮ ಬಯಕೆ ” ಎಂದು ತಿಳಿಸಿದರು.

    ಇಂದಿನಿಂದ(ಡಿ.30) ಆರಂಭವಾದ ಈ ಪ್ರದರ್ಶನ ಭಾನುವಾರದವರೆಗೂ ಇರಲಿದೆ. ಕೇಕ್ ಪ್ರಿಯರು ಮತ್ತು ಮಕ್ಕಳು ಇಲ್ಲಿಗೆ ಬೇಟಿ ಕೊಟ್ಟು ಉಚಿತವಾಗಿಯೇ ವೀಕ್ಷಿಸಬಹುದಾಗಿದೆ.

    ಇಲ್ಲಿ ಬಗೆ ಬಗೆಯ ಕೇಕ್’ಗಳಿವೆ. ಅದರಲ್ಲಿ ಬಹು ಆಕರ್ಷಕವಾಗಿ ಕಾಣಿಸುತ್ತಿರುವ ಐಫಿಲ್ ಟವರ್ ಕೇಕ್ ಈ ಪ್ರದರ್ಶನದ ಕೇಂದ್ರ ಬಿಂದುವಾಗಿದೆ. ಇದಲ್ಲದೇ ಬಾರ್ಬಿ ಗರ್ಲ್ ,  ಮಿಕ್ಕಿ ಮೌಸ್ , ಗೀಟರ್ , ಕಲ್ಲಂಗಡಿ ಮತ್ತು ಇನ್ನಿತರ ವೈವಿಧ್ಯಮಯ ಕೇಕ್’ಗಳು ಜನರ ಗಮನ ಸೆಳೆಯುತ್ತಿದೆ.

    ಇಲ್ಲಿ ಕೇವಲ ಕೇವಲ ಕೇಕ್’ಗಳ ಪ್ರದರ್ಶನವಲ್ಲದೇ ಮಾರಾಟ ಕೂಡ ಇದೆ. ಆಸಕ್ತರು ಬಾಣಸಂದ್ರ ರಸ್ತೆಯಲ್ಲಿರುವ ಪಾಂಡುರಂಗ ದೇವಸ್ಥಾನನದಲ್ಲಿ ಆಯೋಜನೆಗೊಂಡಿರುವ ಕೇಕ್ ಷೋ’ವನ್ನು ನೋಡಿ ಕಣ್ತುಂಬಿಕೊಳ್ಳಬಹುದು. ಜನವರಿ 2ನೇ ತಾರೀಖಿನವರೆಗೂ ಮಾತ್ರ ಈ ಪ್ರದರ್ಶನವಿರುತ್ತದೆ.

    ವರದಿ: ವೆಂಕಟೇಶ ಜೆ.ಎಸ್.( ವಿಕ್ಕಿ )

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    BreakingNews cake show district news international news KannadaNews mahanayaka mahanayakanews national news ಅಂತಾರಾಷ್ಟ್ರೀಯ ಸುದ್ದಿ ಕನ್ನಡ ಸುದ್ದಿ ಜಿಲ್ಲಾ ಸುದ್ದಿ ಬ್ರೇಕಿಂಗ್ ನ್ಯೂಸ್ ಮಹಾನಾಯಕ ಮಹಾನಾಯಕ ಡಾಟ್ ಇನ್ ರಾಷ್ಟ್ರೀಯ ಸುದ್ದಿ
    admin
    • Website

    Related Posts

    ತುರುವೇಕೆರೆ: ಮೈತ್ರಿ ಟಿಕೆಟ್ ಗಾಗಿ ಜಟಾಪಟಿ | ಕೃಷ್ಣಪ್ಪ, ಚಂದ್ರೇಶ್ ಪೈಪೋಟಿ ನಡುವೆಯೇ ಮಸಾಲ ಜಯರಾಮ್ ಅಖಾಡಕ್ಕೆ!

    February 14, 2026

    ಇ–ಪೌತಿ ಯೋಜನೆ: ಜನಪರ ಕೆಲಸ ಮಾಡಿದ  ತಹಶೀಲ್ದಾರ್ ಕುಂಞಿ ಅಹಮದ್, ಎಡಿಎಲ್‌ಆರ್ ಜಗದೀಶ್ ಅವರಿಗೆ ಅಭಿನಂದನೆ

    February 14, 2026

    ತುರುವೇಕೆರೆ ಶಾಸಕ ಎಂ.ಟಿ.ಕೃಷ್ಣಪ್ಪಗೆ ಪಕ್ಷದಲ್ಲೇ ಪ್ರತಿಸ್ಪರ್ಧಿ | ವಿಧಾನ ಸಭಾ ಚುನಾವಣೆಗೆ ನಾನು ಸ್ಪರ್ಧಾಕಾಂಕ್ಷಿ ಎಂದ ದೊಡ್ಡಘಟ್ಟ ಚಂದ್ರೇಶ್

    February 13, 2026

    Leave A Reply Cancel Reply

    Our Picks

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಸಿರಿವಂತರು ಗ್ಯಾರಂಟಿ ಯೋಜನೆಗಳನ್ನು ಬಿಟ್ಟುಕೊಡುವುದರಲ್ಲಿ ತಪ್ಪೇನಿದೆ?: ಡಿ.ಕೆ. ಶಿವಕುಮಾರ್

    February 27, 2026

    ಬೆಂಗಳೂರು: ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಪಟ್ಟಿಯಿಂದ ಸಿರಿವಂತರು ಹೊರಬರುವ ವಿಚಾರವಾಗಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮಹತ್ವದ…

    ಯಾದಗಿರಿ: ಬಾಲಕಿಯೊಂದಿಗೆ ಅಸಭ್ಯ ವರ್ತನೆ; ದೇವಮಾನವ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪೋಕ್ಸೋ ಕೇಸ್ ದಾಖಲು

    February 27, 2026

    ಮಹಿಳೆಯರು ಮತ್ತು ಮಂಗಳಮುಖಿಯರಿಗೆ ಉಚಿತ ಆಟೋ ಚಾಲನಾ ತರಬೇತಿ: ಸಚಿವ ರಾಮಲಿಂಗಾ ರೆಡ್ಡಿ ಚಾಲನೆ

    February 27, 2026

    ಒಂದು ರಹಸ್ಯ ಕಥೆ ಹೇಳಲು ಹೊರಟ ಸಿಂಹಪುರಿಯ ಸಿಂಹ ಚಿತ್ರದ ಟೀಸರ್:  ಟ್ರೇಲರ್ ಹಾಡುಗಳು ರಿಲೀಸ್

    February 27, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.