nammatumakuru

    Subscribe to Updates

    Get the latest creative news from FooBar about art, design and business.

    What's Hot

    ಯುವ ನಟನಿಗೆ 22 ಲಕ್ಷ ರೂಪಾಯಿ ವಂಚನೆ: ನಿರ್ದೇಶಕ ನಂದ ಕಿಶೋರ್‌ ವಿರುದ್ಧ ಗಂಭೀರ ಆರೋಪ

    June 20, 2025

    ಗರ್ಭಿಣಿಯನ್ನು ಕೊಂದು ತಾನೂ ಆತ್ಮಹತ್ಯೆಗೆ ಶರಣಾದ ಪತಿ!

    June 20, 2025

    ದನ ಮೇಯಿಸಲು ಹೋಗಿದ್ದ ಮಹಿಳೆ ಹುಲಿ ದಾಳಿಗೆ ಬಲಿ

    June 20, 2025
    Facebook Twitter Instagram
    ಟ್ರೆಂಡಿಂಗ್
    • ಯುವ ನಟನಿಗೆ 22 ಲಕ್ಷ ರೂಪಾಯಿ ವಂಚನೆ: ನಿರ್ದೇಶಕ ನಂದ ಕಿಶೋರ್‌ ವಿರುದ್ಧ ಗಂಭೀರ ಆರೋಪ
    • ಗರ್ಭಿಣಿಯನ್ನು ಕೊಂದು ತಾನೂ ಆತ್ಮಹತ್ಯೆಗೆ ಶರಣಾದ ಪತಿ!
    • ದನ ಮೇಯಿಸಲು ಹೋಗಿದ್ದ ಮಹಿಳೆ ಹುಲಿ ದಾಳಿಗೆ ಬಲಿ
    • ನನ್ನಲ್ಲಿರುವ ಮಾಹಿತಿ ಬಹಿರಂಗ ಪಡಿಸಿದರೆ ಸರ್ಕಾರದ ಅಡಿಪಾಯ ಅಲುತ್ತದೆ: ಬಿ.ಆರ್. ಪಾಟೀಲ್ ಆಡಿಯೋ ವೈರಲ್
    • ನಂಬರ್ ಪ್ಲೇಟ್ ನ್ನೂ ಬಿಡದೇ ಕೆಎಸ್ ಆರ್ ಟಿಸಿ ಮೇಲೆ ಆವರಿಸಿದ ವಿಮಲ್!
    • ಕಮಿಷನ್ ಗೆ ಅಮೂಲ್ ನ್ನ ಗುತ್ತಿಗೆ ಕೊಡುವಂತ ವ್ಯವಸ್ಥೆ ಮಾಡುತ್ತಿದ್ದಾರೆ: ಡಿ.ಕೆ.ಸುರೇಶ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ವಾಗ್ದಾಳಿ
    • ಕೆ.ಎನ್.ರಾಜಣ್ಣ ಅವರ 75ನೇ ಅಮೃತ ಮಹೋತ್ಸವ: ಸಿಎಂ ಆಗಮನ ಹಿನ್ನೆಲೆ ಭರ್ಜರಿ ಸಿದ್ಧತೆ
    • ಬೆಂಗಳೂರಿಗೆ ಆಗಮಿಸಿ ಕೇಂದ್ರ ಗೃಹ ಸಚಿವ ಅಮಿತ್ ಶಾ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ತುರುವೇಕೆರೆ : ಚೊಚ್ಚಲ ಬಾರಿಗೆ ಕೇಕ್ ಷೋ
    ತುರುವೇಕೆರೆ December 31, 2021

    ತುರುವೇಕೆರೆ : ಚೊಚ್ಚಲ ಬಾರಿಗೆ ಕೇಕ್ ಷೋ

    By adminDecember 31, 2021No Comments1 Min Read
    cake show

    namma tumakuru

    ತುರುವೇಕೆರೆ: ತಾಲ್ಲೂಕಿನ ಇತಿಹಾಸದಲ್ಲಿಯೇ ಚೊಚ್ಚಲ ಬಾರಿಗೆ ತಿಪ್ಪೇಸ್ವಾಮಿ’ಯವರ ಮಾಲೀಕತ್ವದ ಕೇಕ್ ಪಾಯಿಂಟ್ ವತಿಯಿಂದ ಹೊಸವರ್ಷದ ಪ್ರಯುಕ್ತ ” ಕೇಕ್ ಷೋ ” ಅನ್ನು ಏರ್ಪಡಿಸಲಾಗಿದೆ.


    Provided by

    ಈ ಬಗ್ಗೆ ಮಾತನಾಡಿದ ಆಯೋಜಕರು ಮತ್ತು ಕೇಕ್ ಪಾಯಿಂಟ್ ಮಾಲೀಕರಾದ ತಿಪ್ಪೇಸ್ವಾಮಿ’ಯವರು  ” ಇದು ನಮ್ಮ ಕೇಕ್ ಪಾಯಿಂಟ್ ಬಳಗದ ಬಹುದಿನದ ಕನಸು ಮತ್ತು ಪ್ರತಿ ಹೊಸವರ್ಷದ ಸಂಭ್ರಮಾಚರಣೆಯನ್ನು ಯಾವುದೇ ನಗರಗಳಿಗೆ ಕಮ್ಮಿ ಇಲ್ಲದಂತೆ ನಮ್ಮ ತಾಲ್ಲೂಕಿನಲ್ಲೂ ಆಚರಿಸಬೇಕೆಂಬುದೇ ನಮ್ಮ ಬಯಕೆ ” ಎಂದು ತಿಳಿಸಿದರು.

    ಇಂದಿನಿಂದ(ಡಿ.30) ಆರಂಭವಾದ ಈ ಪ್ರದರ್ಶನ ಭಾನುವಾರದವರೆಗೂ ಇರಲಿದೆ. ಕೇಕ್ ಪ್ರಿಯರು ಮತ್ತು ಮಕ್ಕಳು ಇಲ್ಲಿಗೆ ಬೇಟಿ ಕೊಟ್ಟು ಉಚಿತವಾಗಿಯೇ ವೀಕ್ಷಿಸಬಹುದಾಗಿದೆ.

    ಇಲ್ಲಿ ಬಗೆ ಬಗೆಯ ಕೇಕ್’ಗಳಿವೆ. ಅದರಲ್ಲಿ ಬಹು ಆಕರ್ಷಕವಾಗಿ ಕಾಣಿಸುತ್ತಿರುವ ಐಫಿಲ್ ಟವರ್ ಕೇಕ್ ಈ ಪ್ರದರ್ಶನದ ಕೇಂದ್ರ ಬಿಂದುವಾಗಿದೆ. ಇದಲ್ಲದೇ ಬಾರ್ಬಿ ಗರ್ಲ್ ,  ಮಿಕ್ಕಿ ಮೌಸ್ , ಗೀಟರ್ , ಕಲ್ಲಂಗಡಿ ಮತ್ತು ಇನ್ನಿತರ ವೈವಿಧ್ಯಮಯ ಕೇಕ್’ಗಳು ಜನರ ಗಮನ ಸೆಳೆಯುತ್ತಿದೆ.

    ಇಲ್ಲಿ ಕೇವಲ ಕೇವಲ ಕೇಕ್’ಗಳ ಪ್ರದರ್ಶನವಲ್ಲದೇ ಮಾರಾಟ ಕೂಡ ಇದೆ. ಆಸಕ್ತರು ಬಾಣಸಂದ್ರ ರಸ್ತೆಯಲ್ಲಿರುವ ಪಾಂಡುರಂಗ ದೇವಸ್ಥಾನನದಲ್ಲಿ ಆಯೋಜನೆಗೊಂಡಿರುವ ಕೇಕ್ ಷೋ’ವನ್ನು ನೋಡಿ ಕಣ್ತುಂಬಿಕೊಳ್ಳಬಹುದು. ಜನವರಿ 2ನೇ ತಾರೀಖಿನವರೆಗೂ ಮಾತ್ರ ಈ ಪ್ರದರ್ಶನವಿರುತ್ತದೆ.

    ವರದಿ: ವೆಂಕಟೇಶ ಜೆ.ಎಸ್.( ವಿಕ್ಕಿ )

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    BreakingNews cake show district news international news KannadaNews mahanayaka mahanayakanews national news ಅಂತಾರಾಷ್ಟ್ರೀಯ ಸುದ್ದಿ ಕನ್ನಡ ಸುದ್ದಿ ಜಿಲ್ಲಾ ಸುದ್ದಿ ಬ್ರೇಕಿಂಗ್ ನ್ಯೂಸ್ ಮಹಾನಾಯಕ ಮಹಾನಾಯಕ ಡಾಟ್ ಇನ್ ರಾಷ್ಟ್ರೀಯ ಸುದ್ದಿ
    admin
    • Website

    Related Posts

    ಶಾಸಕ ಎಂ.ಟಿ.ಕೃಷ್ಣಪ್ಪ ಅವರ 75ನೇ ಜನ್ಮದಿನದ ಅಮೃತ ಮಹೋತ್ಸವ ಆಚರಣೆ

    June 5, 2025

    ಮೇ 29ರಂದು ಬಸವ ಜಯಂತಿ: ಸಾಮೂಹಿಕ ಇಷ್ಟಲಿಂಗ ಪೂಜಾ ಕಾರ್ಯಕ್ರಮ: ಎಸ್.ಎಂ.ಕುಮಾರಸ್ವಾಮಿ

    May 24, 2025

    ಕೆಂಪಮ್ಮದೇವಿ– ರಂಗನಾಥ ಸ್ವಾಮಿ ಜಾತ್ರಾ ಮಹೋತ್ಸವ ಮುಂದೂಡಿಕೆ ಬೇಸರ ತಂದಿದೆ: ಮಾದಿಗ ಸಮುದಾಯದ ಮುಖಂಡ ಬೈರಯ್ಯ ಅಸಮಾಧಾನ

    April 10, 2025
    Our Picks

    ಬೆಂಗಳೂರಿಗೆ ಆಗಮಿಸಿ ಕೇಂದ್ರ ಗೃಹ ಸಚಿವ ಅಮಿತ್ ಶಾ

    June 20, 2025

    `ಥಗ್ ಲೈಫ್’ ಬಿಡುಗಡೆಗೆ ಬೆದರಿಕೆ ಹಾಕಿದವರ ವಿರುದ್ಧ ಯಾಕೆ ಕ್ರಮಕೈಗೊಂಡಿಲ್ಲ: ಸುಪ್ರೀಂ ಕೋರ್ಟ್ ತರಾಟೆ

    June 19, 2025

    ಸಾಲ ಮರುಪಾವತಿಸಲಿಲ್ಲ ಎಂದು ಮಹಿಳೆಯನ್ನು ಮರಕ್ಕೆ ಕಟ್ಟಿಹಾಕಿ ಹಲ್ಲೆ!

    June 17, 2025

    ಏರ್ ಇಂಡಿಯಾ ವಿಮಾನ ಅಪಘಾತದಲ್ಲಿ ಮೃತರ ಪೈಕಿ 18 ಮಂದಿಯ ಗುರುತು ಪತ್ತೆಯಾಗಿಲ್ಲ!

    June 16, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಯುವ ನಟನಿಗೆ 22 ಲಕ್ಷ ರೂಪಾಯಿ ವಂಚನೆ: ನಿರ್ದೇಶಕ ನಂದ ಕಿಶೋರ್‌ ವಿರುದ್ಧ ಗಂಭೀರ ಆರೋಪ

    June 20, 2025

    ಬೆಂಗಳೂರು: ನಿರ್ದೇಶಕ ನಂದ ಕಿಶೋರ್‌ ಯುವ ನಟರೊಬ್ಬರಿಗೆ ಅವಕಾಶ ನೀಡುವ ಆಮಿಷವೊಡ್ಡಿ ಬರೋಬ್ಬರಿ 22 ಲಕ್ಷ ರೂಪಾಯಿ ವಂಚಿಸಿರುವ ಆರೋಪ…

    ಗರ್ಭಿಣಿಯನ್ನು ಕೊಂದು ತಾನೂ ಆತ್ಮಹತ್ಯೆಗೆ ಶರಣಾದ ಪತಿ!

    June 20, 2025

    ದನ ಮೇಯಿಸಲು ಹೋಗಿದ್ದ ಮಹಿಳೆ ಹುಲಿ ದಾಳಿಗೆ ಬಲಿ

    June 20, 2025

    ನನ್ನಲ್ಲಿರುವ ಮಾಹಿತಿ ಬಹಿರಂಗ ಪಡಿಸಿದರೆ ಸರ್ಕಾರದ ಅಡಿಪಾಯ ಅಲುತ್ತದೆ: ಬಿ.ಆರ್. ಪಾಟೀಲ್ ಆಡಿಯೋ ವೈರಲ್

    June 20, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.