nammatumakuru

    Subscribe to Updates

    Get the latest creative news from FooBar about art, design and business.

    What's Hot

    ಪ್ರತಿ ಟನ್ ಕಬ್ಬಿಗೆ ₹3,300 ದರ ನಿಗದಿಗೆ ತೀರ್ಮಾನ:  ಸಿಎಂ ಸಿದ್ದರಾಮಯ್ಯ

    November 8, 2025

    ಅಪ್ರಾಪ್ತೆ ಜೊತೆ ಲಾಡ್ಜ್ ನಲ್ಲಿ ಸಿಕ್ಕಿಬಿದ್ದ ಬಿಜೆಪಿ ಮುಖಂಡನ ಪುತ್ರನ ಬಂಧನ

    November 8, 2025

    ಬೈಕ್ ಟಾಕ್ಸಿ ಚಾಲಕನಿಂದ ಮಹಿಳೆಗೆ ಲೈಂಗಿಕ ಕಿರುಕುಳ

    November 8, 2025
    Facebook Twitter Instagram
    ಟ್ರೆಂಡಿಂಗ್
    • ಪ್ರತಿ ಟನ್ ಕಬ್ಬಿಗೆ ₹3,300 ದರ ನಿಗದಿಗೆ ತೀರ್ಮಾನ:  ಸಿಎಂ ಸಿದ್ದರಾಮಯ್ಯ
    • ಅಪ್ರಾಪ್ತೆ ಜೊತೆ ಲಾಡ್ಜ್ ನಲ್ಲಿ ಸಿಕ್ಕಿಬಿದ್ದ ಬಿಜೆಪಿ ಮುಖಂಡನ ಪುತ್ರನ ಬಂಧನ
    • ಬೈಕ್ ಟಾಕ್ಸಿ ಚಾಲಕನಿಂದ ಮಹಿಳೆಗೆ ಲೈಂಗಿಕ ಕಿರುಕುಳ
    • ಕಸದಿಂದ ವಿದ್ಯುತ್‌ ಉತ್ಪಾದಿಸುವ ಘಟಕ ನಿರ್ಮಾಣ: ಡಾ.ಜಿ.ಪರಮೇಶ್ವರ್
    • ಚಿಕ್ಕನಾಯಕನಹಳ್ಳಿ: ತುಳುನಾಡಿನ ಪಂಜುರ್ಲಿ ದೈವಕ್ಕೆ ಭಕ್ತಿ ಸಮರ್ಪಣೆ
    • ಮಧುಗಿರಿ | ಜೀತ ವಿಮುಕ್ತರಿಗೆ ಪುನರ್ ವಸತಿ ಕಲ್ಪಿಸಲು ಒತ್ತಾಯಿಸಿ ಪ್ರತಿಭಟನೆ!
    • ಕೊರಟಗೆರೆ ಪಟ್ಟಣ ಪಂಚಾಯಿತಿ ‘ಪುರಸಭೆ’ಯಾಗಿ ಮೇಲ್ದರ್ಜೆಗೆ!
    • ಪವಿತ್ರಾ ಗೌಡ ಜಾಮೀನು ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಚೋರ ಮಗನಿಗೆ ಚಂಡಾಳ ಅಪ್ಪನೇ ಗುರು: ಬರೋಬ್ಬರಿ 65 ಕಳ್ಳತನ ಮಾಡಿದ್ದ ಚೋರ್ ಇಮ್ರಾನ್ ಅಂದರ್
    ರಾಜ್ಯ ಸುದ್ದಿ August 10, 2022

    ಚೋರ ಮಗನಿಗೆ ಚಂಡಾಳ ಅಪ್ಪನೇ ಗುರು: ಬರೋಬ್ಬರಿ 65 ಕಳ್ಳತನ ಮಾಡಿದ್ದ ಚೋರ್ ಇಮ್ರಾನ್ ಅಂದರ್

    By adminAugust 10, 2022No Comments2 Mins Read
    kalla

    ಬೆಂಗಳೂರು: ಜೈಲಲ್ಲಿ ಮುದ್ದೆ ಮುರಿದು ಬಂದ್ರೂ ಬುದ್ದಿ ಕಲಿಯದ ಖತರ್ನಾಕ್ ಖದೀಮ ಈಗ ಮತ್ತೆ ಪೊಲೀಸರ ಅತಿಥಿಯಾಗಿದ್ದಾನೆ. ಯಾಸೀನ್ ಖಾನ್ ಆಲಿಯಾಸ್ ಚೋರ್ ಇಮ್ರಾನ್ ಬಂಧಿತ ಆರೋಪಿ. ಈತ ನಗರದಲ್ಲಿ ನಿರಂತರವಾಗಿ ಕಳ್ಳತನ‌ ಕೃತ್ಯಗಳಲ್ಲಿ ಭಾಗಿಯಾಗಿದ್ದ.

    ಸದ್ಯ ಹಲಸೂರು ಗೇಟ್ ಪೊಲೀಸರು ಈತನನ್ನು ಬಂಧಿಸಿ ಲಕ್ಷಾಂತರ ಮೌಲ್ಯದ ಚಿನ್ನಾಭರಣವನ್ನ ವಶಕ್ಕೆ ಪಡೆದುಕೊಂಡಿದ್ದಾರೆ. ಆರೋಪಿಯಿಂದ 6 ಲಕ್ಷದ ಮೌಲ್ಯದ 100 ಗ್ರಾಂ ಚಿನ್ನ, 2.5 ಕೆಜಿ ಬೆಳ್ಳಿ ಹಾಗೂ 39 ಸಾವಿರ ನಗದು ಜಪ್ತಿ ಮಾಡಿಕೊಂಡಿದ್ದಾರೆ. ಮೈಸೂರಿನ ವಾಲ್ಮೀಕಿ ನಗರದ ನಿವಾಸಿಯಾಗಿರುವ ಇಮ್ರಾನ್ ಸುಲಭವಾಗಿ ಹಣ ಸಂಪಾದನೆ ಮಾಡಲು ಅಪರಾಧ ಕೃತ್ಯಗಳಲ್ಲಿ ಭಾಗಿಯಾಗುತ್ತಿದ್ದ. ಈತನ ವಿರುದ್ಧ ಬೆಂಗಳೂರಿನಲ್ಲಿಯೇ 30 ಪ್ರಕರಣ ದಾಖಲಾಗಿವೆ. ರಾಜ್ಯದ ಹಲವು ಕಡೆಗಳಲ್ಲಿ ಇಮ್ರಾನ್ ವಿರುದ್ಧ 60ಕ್ಕಿಂತ ಹೆಚ್ಚು ಕಳ್ಳತನ ಪ್ರಕರಣ ದಾಖಲಾಗಿವೆ. ಹಲವು ಬಾರಿ ಜೈಲಿಗೆ ಹೋಗಿಬಂದಿದ್ದರೂ ಒಂದು ಪ್ರಕರಣದಲ್ಲಿ ಈತನಿಗೆ ಶಿಕ್ಷೆಯಾಗಿರಲಿಲ್ಲ.ಜಾಮೀನಿನ ಮೇಲೆ ಬಿಡುಗಡೆಯಾಗಿ ಮತ್ತೆ ತನ್ನ ಚಾಳಿ ಕೈಚಳಕ ತೋರುತ್ತಿದ್ದ.


    Provided by
    Provided by

    ಕಳ್ಳತನವನ್ನೇ‌ ಕಾಯಕ ಮಾಡಿಕೊಂಡಿದ್ದ ಯಾಸೀನ್, ಏಕಾಂಗಿಯಾಗಿ ಸುಖಾಸುಮ್ಮನೆ ತಿರುಗುತ್ತಿದ್ದ. ಮನೆಯಲ್ಲಿ ಅಥವಾ ಅಂಗಡಿ-ಕಚೇರಿಗಳಲ್ಲಿ ಯಾರು ಇಲ್ಲದ ಸಮಯ ನೋಡಿಕೊಂಡು ವ್ಯವಸ್ಥಿತವಾಗಿ ಸಂಚು ರೂಪಿಸಿ ಕಳ್ಳತನ ಮಾಡುತ್ತಿದ್ದ‌. ಕೃತ್ಯದ ಬಳಿಕ ಗೋವಾ, ಮೈಸೂರು ಹಾಗೂ ರಾಯಚೂರು ಸೇರಿ ಹಲವು ಕಡೆಗಳಲ್ಲಿ ಕದ್ದ ಮಾಲುಗಳನ್ನು ಮಾರಾಟ ಮಾಡಿ ಶೋಕಿ‌ ಜೀವನ ನಡೆಸುತ್ತಿದ್ದ.

    ಇನ್ನೂ ಆಶ್ಚರ್ಯಕರ ಸಂಗತಿ ಎಂದರೆ ಯಾಸೀನ್ ತಂದೆ ಎಜಾಜ್ ಖಾನ್ ಆಲಿಯಾಸ್ ದಾದಾಪೀರ್ ಈ ಹಿಂದೆ ಕೆಲ ಕಾಲ ಪೊಲೀಸರಿಗೆ ಮಾಹಿತಿದಾರನಾಗಿ ಕೆಲಸ ಮಾಡುತ್ತಿದ್ದ. ಪೊಲೀಸ್ ಕಾರ್ಯಾಚರಣೆಗಳ ಬಗ್ಗೆ ತಿಳಿದುಕೊಂಡಿದ್ದ ಎಜಾಜ್ ಖಾನ್ ತನ್ನ ಮಗ ಯಾಸೀನ್ ಗೆ ಪೊಲೀಸರ ಕಾರ್ಯಾಚರಣೆಗಳ ಬಗ್ಗೆ ತಿಳಿಸಿದ್ದಲ್ಲದೇ, ಆತನಿಗೆ ಚಿಕ್ಕವಯಸ್ಸಿನಲ್ಲೇ ಕಳ್ಳತನ ಮಾಡುವುದರ ಬಗ್ಗೆ ತರಬೇತಿ ನೀಡಿದ್ದ. ಅಪ್ಪನಿಂದ ಕಳ್ಳತನದ ಟ್ರೈನಿಂಗ್ ಪಡೆದಿದ್ದ ಚೋರ್ ಇಮ್ರಾನ್ ಎಂತಹುದೇ ಭದ್ರತೆ ಇದ್ದರೂ ಮನೆಗಳಿಗೂ ನುಗ್ಗಿ ಕಳ್ಳತನ ಮಾಡಿ ಎಸ್ಕೇಪ್ ಆಗುತ್ತಿದ್ದ. ಕಳೆದ ತಿಂಗಳು ಎಜಾಜ್ ಖಾನ್ ನನ್ನ ಬ್ಯಾಟರಾಯನಪುರ ಪೊಲೀಸರು ಬಂಧಿಸಿದ್ದಾರೆ.

    ವರದಿ ಆಂಟೋನಿ ಬೇಗೂರು

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಪ್ರತಿ ಟನ್ ಕಬ್ಬಿಗೆ ₹3,300 ದರ ನಿಗದಿಗೆ ತೀರ್ಮಾನ:  ಸಿಎಂ ಸಿದ್ದರಾಮಯ್ಯ

    November 8, 2025

    ಬೈಕ್ ಟಾಕ್ಸಿ ಚಾಲಕನಿಂದ ಮಹಿಳೆಗೆ ಲೈಂಗಿಕ ಕಿರುಕುಳ

    November 8, 2025

    ಪವಿತ್ರಾ ಗೌಡ ಜಾಮೀನು ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್!

    November 8, 2025

    Comments are closed.

    Our Picks

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025

    ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇಲಿ ಕಚ್ಚಿ ನವಜಾತ ಶಿಶು ಸಾವು!

    September 4, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಪ್ರತಿ ಟನ್ ಕಬ್ಬಿಗೆ ₹3,300 ದರ ನಿಗದಿಗೆ ತೀರ್ಮಾನ:  ಸಿಎಂ ಸಿದ್ದರಾಮಯ್ಯ

    November 8, 2025

    ಬೆಂಗಳೂರು: ಸಕ್ಕರೆ ಕಾರ್ಖಾನೆ ಮಾಲೀಕರು, ರೈತ ಮುಖಂಡರೊಂದಿಗೆ ಚರ್ಚಿಸಿ, ಅವರೆಲ್ಲರ ಸಮ್ಮುಖದಲ್ಲಿಯೇ ಪ್ರತಿ ಟನ್ ಕಬ್ಬಿಗೆ ₹3,300 ದರ ನಿಗದಿಯ…

    ಅಪ್ರಾಪ್ತೆ ಜೊತೆ ಲಾಡ್ಜ್ ನಲ್ಲಿ ಸಿಕ್ಕಿಬಿದ್ದ ಬಿಜೆಪಿ ಮುಖಂಡನ ಪುತ್ರನ ಬಂಧನ

    November 8, 2025

    ಬೈಕ್ ಟಾಕ್ಸಿ ಚಾಲಕನಿಂದ ಮಹಿಳೆಗೆ ಲೈಂಗಿಕ ಕಿರುಕುಳ

    November 8, 2025

    ಕಸದಿಂದ ವಿದ್ಯುತ್‌ ಉತ್ಪಾದಿಸುವ ಘಟಕ ನಿರ್ಮಾಣ: ಡಾ.ಜಿ.ಪರಮೇಶ್ವರ್

    November 8, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.