nammatumakuru

    Subscribe to Updates

    Get the latest creative news from FooBar about art, design and business.

    What's Hot

    ಗಣರಾಜ್ಯೋತ್ಸವ ದಿನದಂದು ತಮಟೆ ಚಳುವಳಿಗೆ ಮನವಿ

    January 19, 2026

    ‘ಸೇ ನೋ ಡ್ರಗ್ಸ್ — ಯಸ್ ಟೂ ಸ್ಪೋರ್ಟ್ಸ್: ಫೆ.1 ರಂದು 2ನೇ ತುಮಕೂರು ಮ್ಯಾರಥಾನ್

    January 19, 2026

    ಶಿಕ್ಷಣದ ಜೊತೆಗೆ ಕಲೆಗೆ ಮಹತ್ವ ನೀಡಿದಾಗಲೇ ಸಂಪೂರ್ಣ ವ್ಯಕ್ತಿತ್ವ ನಿರ್ಮಾಣ

    January 19, 2026
    Facebook Twitter Instagram
    ಟ್ರೆಂಡಿಂಗ್
    • ಗಣರಾಜ್ಯೋತ್ಸವ ದಿನದಂದು ತಮಟೆ ಚಳುವಳಿಗೆ ಮನವಿ
    • ‘ಸೇ ನೋ ಡ್ರಗ್ಸ್ — ಯಸ್ ಟೂ ಸ್ಪೋರ್ಟ್ಸ್: ಫೆ.1 ರಂದು 2ನೇ ತುಮಕೂರು ಮ್ಯಾರಥಾನ್
    • ಶಿಕ್ಷಣದ ಜೊತೆಗೆ ಕಲೆಗೆ ಮಹತ್ವ ನೀಡಿದಾಗಲೇ ಸಂಪೂರ್ಣ ವ್ಯಕ್ತಿತ್ವ ನಿರ್ಮಾಣ
    • ಸರಗೂರು:  ಗುರುವಂದನಾ ಕಾರ್ಯಕ್ರಮ ಶ್ಲಾಘನೀಯ: ಮಹದೇವಸ್ವಾಮೀಜಿ
    • ಡಾ.ಶ್ರೀ ಶ್ರೀ ಶಿವಕುಮಾರ ಮಹಾಸ್ವಾಮೀಜಿಗಳ 7ನೇ ವರ್ಷದ ಪುಣ್ಯಸ್ಮರಣೆ
    • ಬಿಗ್ ಬಾಸ್ ಕನ್ನಡ 12ರ ಕಿರೀಟ ಮುಡಿಗೇರಿಸಿಕೊಂಡ ಗಿಲ್ಲಿ ನಟ; ರಕ್ಷಿತಾ ಶೆಟ್ಟಿ ರನ್ನರ್ ಅಪ್!
    • ಪುತ್ತೂರು ಕೋಟಿ ಚೆನ್ನಯ ಜೋಡುಕೆರೆ ಕಂಬಳ: ಬಹುಮುಖಿ ಸಾಧಕ ಕುಮಾರ್ ಪೆರ್ನಾಜೆ ಅವರಿಗೆ ಸನ್ಮಾನ
    • ಡ್ರಾಯಿಂಗ್ ಗ್ರೇಡ್ ಪರೀಕ್ಷೆ 2025–26 ಫಲಿತಾಂಶ ಪ್ರಕಟ: ಡಾ.ಬಿ.ಆರ್. ಅಂಬೇಡ್ಕರ್ ಬಾಲಕಿಯರ ವಸತಿ ಶಾಲೆ ಸಾಧನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸಿಎಂಗೆ ಮನವಿ ನೀಡಲು ನೂಕುನುಗ್ಗಲು | ಕೆಲವೇ ನಿಮಿಷಗಳಲ್ಲಿ ಮನವಿ ಸ್ವೀಕಾರ
    ರಾಜ್ಯ ಸುದ್ದಿ December 7, 2021

    ಸಿಎಂಗೆ ಮನವಿ ನೀಡಲು ನೂಕುನುಗ್ಗಲು | ಕೆಲವೇ ನಿಮಿಷಗಳಲ್ಲಿ ಮನವಿ ಸ್ವೀಕಾರ

    By adminDecember 7, 2021No Comments1 Min Read
    cm bommai

    ಹುಬ್ಬಳ್ಳಿ: ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಿಗೆ ಮನವಿ ಸಲ್ಲಿಸಲು ಮಂಗಳವಾರ ಬೆಳಿಗ್ಗೆಯಿಂದಲೇ ಸಾಕಷ್ಟು ಜನರು ಇಲ್ಲಿನ ಆದರ್ಶ ನಗರದ ಅವರ ನಿವಾಸದ ಮುಂದೆ ಕಾಯುತ್ತಿದ್ದರು. ತೀವ್ರ ನೂಕುನುಗ್ಗಲಿನ ನಡುವೆಯೇ ಸಿಎಂ ಕೆಲವೇ ನಿಮಿಷಗಳಲ್ಲಿ ಮನವಿ ಸ್ವೀಕರಿಸಿ ಸ್ಥಳದಿಂದ ತೆರಳಿದರು.

    ಕೊವಿಡ್ ಹಿನ್ನೆಲೆಯಲ್ಲಿ ಸದ್ಯ ಸುರಕ್ಷಿತ ದೈಹಿಕ ಅಂತರ ಕಾಯ್ದುಕೊಳ್ಳಬೇಕು ಎನ್ನುವ ನಿಯಮವನ್ನು ಸರ್ಕಾರವೇ ಮಾಡಿದೆ. ಆದರೆ, ವಿವಿಧ ಸಮಾಜದ ಮುಖಂಡರು, ಸಂಘ, ಸಂಸ್ಥೆಗಳ ಪದಾಧಿಕಾರಿಗಳು ಮನವಿ ನೀಡಲು ಬಂದಾಗ ಯಾವುದೇ ದೈಹಿಕ ಅಂತರವೂ ಇಲ್ಲದೇ ನಾ ಮುಂದು ತಾ ಮುಂದು ಎಂಬಂತೆ ಮನವಿ ನೀಡಲು ಪೈಪೋಟಿ ನಡೆಸಿದರು.


    Provided by
    Provided by

    ಇನ್ನು ಕೆಲವರು ಸಿಎಂ ಆಪ್ತ ಸಹಾಯಕರ ಭೇಟಿಗೆ ಅವಕಾಶ ಸಿಕ್ಕರೆ ಸಾಕು ಎಂದು ಕೂಡ ಪರದಾಡುತ್ತಿರುವ ದೃಶ್ಯ ಸ್ಥಳದಲ್ಲಿ ಕಂಡು ಬಂತು. ಬೊಮ್ಮಾಯಿ  9:30ಕ್ಕೆ ಮನೆಯಿಂದ ಹೊರಡುತ್ತಾರೆ ಎನ್ನುವುದು ತಿಳಿದಿದ್ದ ಅನೇಕರು ಬೆಳಗ್ಗೆ 7 ಗಂಟೆಯಿಂದಲೇ ಅವರ ಮನೆಯ ಮುಂದೆ ಜಮಾಯಿಸಿದ್ದರು.

    ಇನ್ನೂ ಮನವಿ ನೀಡುವಂತಹ ಸಂದರ್ಭದಲ್ಲಿ ದೈಹಿಕ ಅಂತರ, ಕೊವಿಡ್ ನಿಯಮಗಳು ಎಂದು ನಿಂತುಕೊಂಡರೆ, ನಮ್ಮ ಕೆಲಸ ನಡೆಯುವುದಿಲ್ಲ ಎನ್ನುವುದು ಸಾರ್ವಜನಿಕರ ಅನುಭವದ ಪಾಠ ಕೂಡ ಹೌದು ಹಾಗಾಗಿ ಸಾರ್ವಜನಿಕರು ಒಮ್ಮೆ ಮನವಿ ನೀಡಿದರೆ, ಸಾಕು. ನಮ್ಮ ಸಮಸ್ಯೆ ಬಗೆಹರಿದರೆ ಸಾಕು ಎಂದು ಮನವಿ ನೀಡಲು ಮುಂದಾಗುತ್ತಾರೆ. ಹಾಗಾಗಿ ಮನವಿ ಸ್ವೀಕಾರಕ್ಕೆ ಪ್ರರ್ಯಾಯ ವ್ಯವಸ್ಥೆಯನ್ನು ಯೋಚಿಸುವುದು ಉತ್ತಮ ಎನ್ನುವ ಅಭಿಪ್ರಾಯಗಳು ಕೇಳಿ ಬಂದಿವೆ.

    ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com

    ವಾಟ್ಸಾಪ್ ಗ್ರೂಪ್ ಸೇರಿ:

    https://chat.whatsapp.com/E7Brl0d8zXCJogP6c6GRcZ

    ಜಾಹೀರಾತುಗಳಿಗಾಗಿ ಸಂಪರ್ಕಿಸಿ:  97417 17700

    admin
    • Website

    Related Posts

    ಬಿಗ್ ಬಾಸ್ ಕನ್ನಡ 12ರ ಕಿರೀಟ ಮುಡಿಗೇರಿಸಿಕೊಂಡ ಗಿಲ್ಲಿ ನಟ; ರಕ್ಷಿತಾ ಶೆಟ್ಟಿ ರನ್ನರ್ ಅಪ್!

    January 19, 2026

    ಅಸ್ಸಾಂನಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬರುವುದು ಗ್ಯಾರಂಟಿ: ಡಿ.ಕೆ. ಶಿವಕುಮಾರ್ ವಿಶ್ವಾಸ

    January 17, 2026

    ಮುಂದಿನ ಬಜೆಟ್‌ನಲ್ಲಿ ಅನುದಾನ ಹಂಚಿಕೆ ಕಟ್ಟುನಿಟ್ಟು: ಸಿಎಂ ಸಿದ್ದರಾಮಯ್ಯ ಸುಳಿವು

    January 17, 2026

    Leave A Reply Cancel Reply

    Our Picks

    ಆರ್ಡರ್ ಮಾಡಿದ್ದು ಕಸ್ಟಮರ್.. ಆದ್ರೆ ಹೊಟ್ಟೆ ತುಂಬಿದ್ದು ಡೆಲಿವರಿ ಬಾಯ್ ಗೆ! ರಾತ್ರಿ 2:30ಕ್ಕೆ ನಡೆದ ‘ಬಿರಿಯಾನಿ’ ಪುರಾಣ

    January 17, 2026

    EPF ರಿಟರ್ನ್ ಸಲ್ಲಿಕೆಗೆ ಜನವರಿ 20ರವರೆಗೆ ಅವಧಿ ವಿಸ್ತರಣೆ

    January 17, 2026

    ಶಬರಿಮಲೆಯಲ್ಲಿ ಇಂದು ಮಕರ ಜ್ಯೋತಿ ದರ್ಶನ: ಅಯ್ಯಪ್ಪನ ಕಣ್ತುಂಬಿಕೊಳ್ಳಲು ಭಕ್ತರ ಸಾಗರ, ಕ್ಷಣಗಣನೆ ಆರಂಭ

    January 14, 2026

    ಆರ್‌ ಸಿಬಿ ತಂಡದ ಆಟಗಾರನಿಗೆ ಪೋಕ್ಸೋ ಸಂಕಷ್ಟ: ನಿರೀಕ್ಷಣಾ ಜಾಮೀನು ಅರ್ಜಿ ವಜಾ, ಬಂಧನ ಭೀತಿ

    December 25, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಗಣರಾಜ್ಯೋತ್ಸವ ದಿನದಂದು ತಮಟೆ ಚಳುವಳಿಗೆ ಮನವಿ

    January 19, 2026

    ತುಮಕೂರು: ಜನವರಿ 26 ಗಣರಾಜ್ಯೋತ್ಸವ ದಿನದಂದು ನಗರದ ಬಿಜಿಎಸ್ ವೃತ್ತದಿಂದ ಎಸ್.ಪಿ. ಕಚೇರಿಯವರೆಗೆ ವಿವಿಧ ದಲಿತಪರ ಸಂಘಟನೆಗಳಿಂದ ಬೃಹತ್ ತಮಟೆ…

    ‘ಸೇ ನೋ ಡ್ರಗ್ಸ್ — ಯಸ್ ಟೂ ಸ್ಪೋರ್ಟ್ಸ್: ಫೆ.1 ರಂದು 2ನೇ ತುಮಕೂರು ಮ್ಯಾರಥಾನ್

    January 19, 2026

    ಶಿಕ್ಷಣದ ಜೊತೆಗೆ ಕಲೆಗೆ ಮಹತ್ವ ನೀಡಿದಾಗಲೇ ಸಂಪೂರ್ಣ ವ್ಯಕ್ತಿತ್ವ ನಿರ್ಮಾಣ

    January 19, 2026

    ಸರಗೂರು:  ಗುರುವಂದನಾ ಕಾರ್ಯಕ್ರಮ ಶ್ಲಾಘನೀಯ: ಮಹದೇವಸ್ವಾಮೀಜಿ

    January 19, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.