nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬೀದರ್ ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ವಿನೋದ ಅಪ್ಪೆ ನೂತನ ಅಧ್ಯಕ್ಷ

    September 12, 2026

    ತಿಪಟೂರಿನಲ್ಲಿ ಹೋಟೆಲ್ ಹಾಗೂ ಡಾಬಾಗಳ ಮೇಲೆ ಜಂಟಿ ದಾಳಿ: ಕಳಪೆ ಆಹಾರ ಪದಾರ್ಥಗಳು ವಶ

    September 12, 2026

    100 ದಿನಗಳ ಆಡಳಿತದಲ್ಲಿ ಯಾವುದೇ ಸಾಧನೆಯಿಲ್ಲ: ಸಿಎಂ ಡಿ.ಕೆ. ಶಿವಕುಮಾರ್ ರಿಯಲ್ ಎಸ್ಟೇಟ್ ಏಜೆಂಟ್ ಥರ ಕಾಣ್ತಾರೆ: ಆರ್.ಅಶೋಕ್ ವಾಗ್ದಾಳಿ

    September 12, 2026
    Facebook Twitter Instagram
    ಟ್ರೆಂಡಿಂಗ್
    • ಬೀದರ್ ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ವಿನೋದ ಅಪ್ಪೆ ನೂತನ ಅಧ್ಯಕ್ಷ
    • ತಿಪಟೂರಿನಲ್ಲಿ ಹೋಟೆಲ್ ಹಾಗೂ ಡಾಬಾಗಳ ಮೇಲೆ ಜಂಟಿ ದಾಳಿ: ಕಳಪೆ ಆಹಾರ ಪದಾರ್ಥಗಳು ವಶ
    • 100 ದಿನಗಳ ಆಡಳಿತದಲ್ಲಿ ಯಾವುದೇ ಸಾಧನೆಯಿಲ್ಲ: ಸಿಎಂ ಡಿ.ಕೆ. ಶಿವಕುಮಾರ್ ರಿಯಲ್ ಎಸ್ಟೇಟ್ ಏಜೆಂಟ್ ಥರ ಕಾಣ್ತಾರೆ: ಆರ್.ಅಶೋಕ್ ವಾಗ್ದಾಳಿ
    • ಇ.ಡಿ.ಗೆ ದೂರು ನೀಡಿದವರು ಯಾರೆಂದು ನನಗೆ ತಿಳಿದಿದೆ: ಸಚಿವ ಸತೀಶ್ ಜಾರಕಿಹೊಳಿ ಸ್ಪಷ್ಟನೆ
    • ಪಂಚ ಗ್ಯಾರಂಟಿ ಯೋಜನೆಗಳು ನನ್ನ ಅಧ್ಯಕ್ಷತೆಯಲ್ಲೇ ರೂಪುಗೊಂಡವು: ಡಿ.ಕೆ. ಶಿವಕುಮಾರ್
    • 80ರ ದಶಕದ AI ಫೋಟೋ ಟ್ರೆಂಡ್‌: ಸಾರ್ವಜನಿಕರಿಗೆ ಸೈಬರ್ ತಜ್ಞರು, ಪೊಲೀಸರ ಎಚ್ಚರಿಕೆ!
    • ಹಾಸನದಲ್ಲಿ ನೂತನ ಜಿಲ್ಲಾಧಿಕಾರಿ ಕಚೇರಿ ಹಾಗೂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಕಾಮಗಾರಿ ಪರಿಶೀಲನೆ
    • ಪಾವಗಡದಲ್ಲಿ ಮರುಕಳಿಸಿದ ನಕ್ಸಲ್ ಭೀತಿ: ದೇವಣ್ಣ ದಳಂ ಹೆಸರಿನಲ್ಲಿ ರೈತನಿಗೆ 5 ಲಕ್ಷ ರೂ. ಬೇಡಿಕೆ!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ವಿಧಾನಸೌಧ,ವಿಕಾಸಸೌಧದಲ್ಲಿ ಪ್ರವಾಸಿ ತಾಣಗಳ ಛಾಯಾಚಿತ್ರಗಳ ಅಳವಡಿಕೆ: ಸಿಎಂ ಸಿದ್ದರಾಮಯ್ಯ ಅವರಿಂದ ಅನಾವರಣ
    ರಾಜ್ಯ ಸುದ್ದಿ January 2, 2025

    ವಿಧಾನಸೌಧ,ವಿಕಾಸಸೌಧದಲ್ಲಿ ಪ್ರವಾಸಿ ತಾಣಗಳ ಛಾಯಾಚಿತ್ರಗಳ ಅಳವಡಿಕೆ: ಸಿಎಂ ಸಿದ್ದರಾಮಯ್ಯ ಅವರಿಂದ ಅನಾವರಣ

    By adminJanuary 2, 2025No Comments1 Min Read
    siddaramaiah

    ಬೆಂಗಳೂರು: ಪ್ರವಾಸೋದ್ಯಮ ಇಲಾಖೆ ವತಿಯಿಂದ ವಿಧಾನಸೌಧ ಮತ್ತು ವಿಕಾಸಸೌಧದಲ್ಲಿ ರಾಜ್ಯದ ಪ್ರಮುಖ ಪ್ರವಾಸಿ ತಾಣಗಳ ಛಾಯಾಚಿತ್ರಗಳನ್ನು ಅಳವಡಿಸಲಾಗುತ್ತಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ, ಪ್ರವಾಸೋದ್ಯಮ ಹಾಗೂ ಸಂಸದೀಯ ವ್ಯವಹಾರಗಳ ಸಚಿವರಾದ ಹೆಚ್.ಕೆ.ಪಾಟೀಲ್ ಅವರು ವಿಧಾನಸೌಧದ ಕ್ಯಾಬಿನೆಟ್ ಹಾಲ್ ಮುಂಭಾಗ ಕಳೆದ ವರ್ಷ ಯುನೆಸ್ಕೋ ಪಟ್ಟಿಗೆ ಸೇರಿದ ಚೆನ್ನಕೇಶವ ದೇವಾಲಯ, ಸೋಮನಾಥಪುರ ಹಾಗೂ ವಿಷ್ಣುಮೂರ್ತಿ, ಗುಹಾಂತರ ದೇವಾಲಯ ಬಾದಾಮಿಯ ಛಾಯಾಚಿತ್ರಗಳನ್ನು ಗುರುವಾರ ಅನಾವರಣಗೊಳಿಸಿದರು.

    ವಿಧಾನಸೌಧದಲ್ಲಿ ವಿಜಯಪುರದ ಗೋಲಗುಮ್ಮಟ, ವೀರನಾರಾಯಣ ದೇವಾಲಯ, ಗದಗ, ಪಟ್ಟದಕಲ್ಲು, ಹಂಪಿ, ಮೈಸೂರು ದಸರಾ, ಮೈಸೂರು ಅರಮನೆಯ ದರ್ಬಾರ್ ಹಾಲ್, ಜೋಗಜಲಪಾತ, ಕಬಿನಿ,ಯಕ್ಷಗಾನ, ಕಂಬಳ ಮತ್ತು ಕರ್ನಾಟಕ ರಾಜ್ಯದ Geographical Indication (G I) ಉತ್ಪನ್ನಗಳ ಛಾಯಾಚಿತ್ರಗಳನ್ನು ಅಳವಡಿಸಲಾಗುತ್ತಿದೆ.

    ವಿಧಾನಸೌಧ ಹಾಗೂ ವಿಕಾಸಸೌಧ ಕಟ್ಟಡಗಳ ಸೌಂದರ್ಯವನ್ನು ಹೆಚ್ಚಿಸಲು ಹಾಗೂ ನಮ್ಮ ರಾಜ್ಯದ ಪ್ರಖ್ಯಾತ ಪ್ರವಾಸಿ ತಾಣಗಳು, ಶಿಲ್ಪಕಲೆ, ಪಾಕಶೈಲಿ ಮತ್ತು ಸಂಸ್ಕೃತಿಯನ್ನು ಪ್ರಚಾರಪಡಿಸುವ ಹಿತದೃಷ್ಟಿಯಿಂದ ಪ್ರವಾಸೋದ್ಯಮ ಇಲಾಖಾ ವತಿಯಿಂದ ಛಾಯಾಚಿತ್ರಗಳನ್ನು ಅಳವಡಿಸಲಾಗುವುದು.

    ಕರ್ನಾಟಕ ಸರಕಾರದ ಮುಖ್ಯ ಕಾರ್ಯದರ್ಶಿಗಳ ನಿರ್ದೇಶನದ ಅನ್ವಯ ಪ್ರವಾಸಿ ತಾಣಗಳ ಛಾಯಾಚಿತ್ರಗಳನ್ನು ಅಳವಡಿಸಲಾಗುತ್ತಿದೆ.

    ಇದೇ ಸಂದರ್ಭದಲ್ಲಿ ಕರ್ನಾಟಕ ಪ್ರವಾಸೋದ್ಯಮ ಅಭಿವೃದ್ದಿ ನಿಗಮ ಹಾಗೂ ಅರಣ್ಯ ವಸತಿ ಮತ್ತು ವಿಹಾರಧಾಮಗಳ ಸಂಸ್ಥೆಗಳ ನೂತನ ವರ್ಷದ ಕ್ಯಾಲೆಂಡರ್ ಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ, ಪ್ರವಾಸೋದ್ಯಮ ಹಾಗೂ ಸಂಸದೀಯ ವ್ಯವಹಾರಗಳ ಸಚಿವರಾದ ಹೆಚ್ ಕೆ ಪಾಟೀಲ್ ಹಾಗೂ ಕರ್ನಾಟಕ ಸರಕಾರದ ಮುಖ್ಯ ಕಾರ್ಯದರ್ಶಿಗಳಾದ ಶಾಲಿನಿ ರಜನೀಶ್ ಅವರು ಬಿಡುಗಡೆ ಮಾಡಿದರು.

    ಈ ಸಂದರ್ಭದಲ್ಲಿ ಪ್ರವಾಸೋದ್ಯಮ ಇಲಾಖೆ ಕಾರ್ಯದರ್ಶಿಗಳಾದ ಸಲ್ಮಾ ಕೆ ಫಹೀಂ, ಪ್ರವಾಸೋದ್ಯಮ ಇಲಾಖೆ ನಿರ್ದೇಶಕರಾದ ಡಾ.ಕೆ.ವಿ.ರಾಜೇಂದ್ರ ಹಾಗೂ ಇಲಾಖೆಯ ಇತರೆ ಹಿರಿಯ ಅಧಿಕಾರಿಗಳು ಹಾಜರಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

    admin
    • Website

    Related Posts

    100 ದಿನಗಳ ಆಡಳಿತದಲ್ಲಿ ಯಾವುದೇ ಸಾಧನೆಯಿಲ್ಲ: ಸಿಎಂ ಡಿ.ಕೆ. ಶಿವಕುಮಾರ್ ರಿಯಲ್ ಎಸ್ಟೇಟ್ ಏಜೆಂಟ್ ಥರ ಕಾಣ್ತಾರೆ: ಆರ್.ಅಶೋಕ್ ವಾಗ್ದಾಳಿ

    September 12, 2026

    ಇ.ಡಿ.ಗೆ ದೂರು ನೀಡಿದವರು ಯಾರೆಂದು ನನಗೆ ತಿಳಿದಿದೆ: ಸಚಿವ ಸತೀಶ್ ಜಾರಕಿಹೊಳಿ ಸ್ಪಷ್ಟನೆ

    September 12, 2026

    ಪಂಚ ಗ್ಯಾರಂಟಿ ಯೋಜನೆಗಳು ನನ್ನ ಅಧ್ಯಕ್ಷತೆಯಲ್ಲೇ ರೂಪುಗೊಂಡವು: ಡಿ.ಕೆ. ಶಿವಕುಮಾರ್

    September 12, 2026

    Comments are closed.

    Our Picks

    ನೇಪಾಳ ಪ್ರವಾಹ: ತುಮಕೂರು ಮೂಲದ ಇಬ್ಬರು ನಾಪತ್ತೆ

    September 1, 2026

    ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ

    August 28, 2026

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಬೀದರ್ ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ವಿನೋದ ಅಪ್ಪೆ ನೂತನ ಅಧ್ಯಕ್ಷ

    September 12, 2026

    ಬೀದರ್: ಬೀದರ್ ನಗರಾಭಿವೃದ್ಧಿ ಪ್ರಾಧಿಕಾರ (ಬುಡಾ) ದ ನೂತನ ಅಧ್ಯಕ್ಷರಾಗಿ ವಿನೋದ ಅಪ್ಪೆ ಅವರನ್ನು ರಾಜ್ಯ ಸರ್ಕಾರ ನಾಮನಿರ್ದೇಶನ ಮಾಡಿ…

    ತಿಪಟೂರಿನಲ್ಲಿ ಹೋಟೆಲ್ ಹಾಗೂ ಡಾಬಾಗಳ ಮೇಲೆ ಜಂಟಿ ದಾಳಿ: ಕಳಪೆ ಆಹಾರ ಪದಾರ್ಥಗಳು ವಶ

    September 12, 2026

    100 ದಿನಗಳ ಆಡಳಿತದಲ್ಲಿ ಯಾವುದೇ ಸಾಧನೆಯಿಲ್ಲ: ಸಿಎಂ ಡಿ.ಕೆ. ಶಿವಕುಮಾರ್ ರಿಯಲ್ ಎಸ್ಟೇಟ್ ಏಜೆಂಟ್ ಥರ ಕಾಣ್ತಾರೆ: ಆರ್.ಅಶೋಕ್ ವಾಗ್ದಾಳಿ

    September 12, 2026

    ಇ.ಡಿ.ಗೆ ದೂರು ನೀಡಿದವರು ಯಾರೆಂದು ನನಗೆ ತಿಳಿದಿದೆ: ಸಚಿವ ಸತೀಶ್ ಜಾರಕಿಹೊಳಿ ಸ್ಪಷ್ಟನೆ

    September 12, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.