nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮೇ 11ರಂದು ಕೃತಕ ಬುದ್ಧಿಮತ್ತೆ: ಒಂದು ದಿನದ ರಾಷ್ಟ್ರೀಯ ಸಮ್ಮೇಳನ

    May 10, 2026

    ತುಮಕೂರು: ಕುರುಬರ ಸಂಘದಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

    May 10, 2026

    ಸಚಿವ ಡಿ. ಸುಧಾಕರ್ ನಿಧನ: ಚಿತ್ರದುರ್ಗದ ಹಿರಿಯ ನಾಯಕ ಇನ್ನಿಲ್ಲ

    May 10, 2026
    Facebook Twitter Instagram
    ಟ್ರೆಂಡಿಂಗ್
    • ಮೇ 11ರಂದು ಕೃತಕ ಬುದ್ಧಿಮತ್ತೆ: ಒಂದು ದಿನದ ರಾಷ್ಟ್ರೀಯ ಸಮ್ಮೇಳನ
    • ತುಮಕೂರು: ಕುರುಬರ ಸಂಘದಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ
    • ಸಚಿವ ಡಿ. ಸುಧಾಕರ್ ನಿಧನ: ಚಿತ್ರದುರ್ಗದ ಹಿರಿಯ ನಾಯಕ ಇನ್ನಿಲ್ಲ
    • ಕೊಡಿಗೇನಹಳ್ಳಿ: ಬಸ್‌ ನಿಲ್ದಾಣದಲ್ಲಿ ಬಿದ್ದಿದ್ದ ಚಿನ್ನದ ನೆಕ್ಲೇಸ್‌ ಕದ್ದ ಮಹಿಳೆ ಬಂಧನ
    • ಕುಣಿಗಲ್ ಬಳಿ ಭೀಕರ ರಸ್ತೆ ಅಪಘಾತ: ಕಾರಿಗೆ ಲಾರಿ ಡಿಕ್ಕಿ ಹೊಡೆದು ದಂಪತಿ ಸೇರಿ ನಾಲ್ವರು ಸಾವು
    • ಮೇ 12 ರಂದು ಡಾ.ಜಿ.ಎಸ್.ಸಿದ್ದಲಿಂಗಯ್ಯನವರ ಬದುಕು–ಬರಹ ವಿಚಾರ ಸಂಕಿರಣ, ದತ್ತಿ ಪ್ರಶಸ್ತಿ ಸಮಾರಂಭ
    • ಸಿರಾ: ಶಿಕ್ಷಕರ ತರಬೇತಿ ಸಂಸ್ಥೆ ದಾಖಲಾತಿ ಪ್ರಾರಂಭ
    • ತುರುವೇಕೆರೆ: ಹೆಗ್ಗೆರೆಯಲ್ಲಿ ಆರೋಗ್ಯ ತಪಾಸಣಾ ಶಿಬಿರ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ನೀತಿ ಸಂಹಿತೆ ಎಫೆಕ್ಟ್: HSRP ನಂಬರ್ ಪ್ಲೇಟ್ ಇಲ್ಲದ ವಾಹನಗಳ ಚಲಾವಣೆಗೆ ನಿರ್ಬಂಧ !!
    ರಾಜ್ಯ ಸುದ್ದಿ March 29, 2024

    ನೀತಿ ಸಂಹಿತೆ ಎಫೆಕ್ಟ್: HSRP ನಂಬರ್ ಪ್ಲೇಟ್ ಇಲ್ಲದ ವಾಹನಗಳ ಚಲಾವಣೆಗೆ ನಿರ್ಬಂಧ !!

    By adminMarch 29, 2024No Comments2 Mins Read
    hsrp
    • ಆಂಟೋನಿ ಬೇಗೂರು

    HSRP: ಲೋಕಸಭಾ ಚುನಾವಣೆ ದಿನಾಂಕ ಘೋಷಣೆಯಾಗಿದ್ದು ಇದೀಗ ಎಲ್ಲೆಡೆ ನೀತಿ ಸಂಹಿತೆ ಜಾರಿಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಹಲವಾರು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲಾಗಿದೆ. ಇದರ ಬಿಸಿ ಇದುವರೆಗೂ HSRP ನಂಬರ್ ಪ್ಲೇಟ್ ಹಾಕಿಸದ ವಾಹನಗಳಿಗೂ ಮುಟ್ಟಿದೆ.

    ದೇಶಾದ್ಯಂತ ಚುನಾವಣಾ ಮಾದರಿ ನೀತಿ ಸಂಹಿತೆ ಜಾರಿಯಾಗಿದ್ದು ಸಾಕಷ್ಟು ನಿಯಮಗಳಲ್ಲಿ ಕಟ್ಟು ನೆಟ್ಟಿನ ಕ್ರಮ ಕೈಗೊಳ್ಳಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಹೆಚ್ಎಸ್‌ಆರ್‌ಪಿ (HSRP) ಇಲ್ಲದೆ ಇರುವ ವಾಹನಗಳ ಚಲಾವಣೆ ನಿರ್ಬಂಧಿಸಲಾಗುತ್ತಿದೆ.


    Provided by
    Provided by

    ಅಂದ ಹಾಗೆ HSRP ನಂಬರ್ ಪ್ಲೇಟ್ ಅಳವಡಿಕೆಗೆ ಮೇ 31ರ ವರೆಗೆ ಸಮಯವಕಾಶವಿದ್ದರೂ ಚುನಾವಣೆ ನಿಮಿತ್ತ ಈ ನಿರ್ಧಾರ ಮಾಡಲಾಗಿದೆ ಎನ್ನಲಾಗಿದೆ. ಅಲ್ಲದೆ ರಾಷ್ಟ್ರ ರಾಜಧಾನಿ ದೆಹಲಿ, ನೋಯಿಡಾ, ಗ್ರೇಟರ್ ನೋಯಿಡಾ, ಫರೀದಾಬಾದ್, ಗೌತಮ್ ಬುದ್ಧ ನಗರ ಮೊದಲಾದ ಕಡೆ ಅಧಿಕಾರಿಗಳು ನಂಬರ್ ಪ್ಲೇಟ್ ಪರೀಕ್ಷೆಯಲ್ಲಿ ಹೈ ಸೆಕ್ಯೂರಿಟಿ ನಂಬರ್ ಪ್ಲೇಟ್ (HSRP Number Plate) ಇಲ್ಲದೇ ಇರುವ ವಾಹನಗಳನ್ನು ತಡೆಹಿಡಿದು ಫೈನ್ ಹಾಕಲಾಗುತ್ತಿದೆ.

    ಸದ್ಯಕ್ಕೆ ದೆಹಲಿಯಲ್ಲಿ ಇರುವ ನಿಯಮ ಆಗಿದ್ದರೂ ಕೂಡ ದೇಶಾದ್ಯಂತ ಈ ನಿಯಮ ಶೀಘ್ರದಲ್ಲಿಯೇ ಜಾರಿಗೆ ಬರಲಿದೆ. ಹಾಗಾಗಿ ಆದಷ್ಟು ಬೇಗ ನಿಮ್ಮ ವಾಹನಕ್ಕೆ ಹೆಚ್ ಎಸ್ ಆರ್ ಪಿ ಹಾಕಿಸಿಕೊಳ್ಳಿ ಎಂದು RTO ತಿಳಿಸಿದೆ.

    HSRP ನಂಬರ್ ಪ್ಲೇಟ್ ಪಡೆಯುವುದು ಹೇಗೆ?

    ಮೊದಲಿಗೆ https://transport.karnataka.gov.in ಅಥವಾ www.siam.in ಗೆ ಭೇಟಿ ನೀಡಿ ನಂತರ Book HSRP ನ್ನು ಕ್ಲಿಕ್‌ ಮಾಡಿ.

    • ವಾಹನ ತಯಾರಕರನ್ನು ಆಯ್ಕೆ ಮಾಡಿ
    • ವಾಹನದ ಮೂಲ ವಿವರ ಭರ್ತಿ ಮಾಡಿ
    • ಡೀಲರ್‌ ಸ್ಥಳವನ್ನು ಆಯ್ಕೆ ಮಾಡಿ (HSRP ಅಳವಡಿಕೆಗೆ ನಿಮ್ಮ ಅನುಕೂಲಕ್ಕೆ ತಕ್ಕಂತೆ)
    • HSRP ಶುಲ್ಕವನ್ನು ನಗದು ರೂಪದಲ್ಲಿ ಪಾವತಿ ಮಾಡಲು ಅವಕಾಶವಿಲ್ಲ, ಹಾಗಾಗಿ ಆನ್‌ಲೈನ್‌ನಲ್ಲಿ ಪಾವತಿಸಿ.
    • ಆವಾಗ, ವಾಹನ ಮಾಲೀಕರ ಮೊಬೈಲ್‌ ಸಂಖ್ಯೆಗೆ ಒಟಿಪಿ ರವಾನಿಸಲಾಗುವುದು.
    • ನಿಮಗೆ ಯಾವಗ ಸೂಕ್ತ ಅನಿಸುತ್ತದೆಯೋ ಅದಕ್ಕೆ ತಕ್ಕಂತೆ HSRP ಅಳವಡಿಕೆಯ ದಿನಾಂಕ ಮತ್ತು ಸಮಯವನ್ನು ಆಯ್ಕೆ ಮಾಡಿ

    ನಂತರ ನಿಮ್ಮ ವಾಹನದ ಯಾವುದೇ ತಯಾರಕ/ ಡೀಲರ್‌ ಸಂಸ್ಥೆಗೆ ಭೇಟಿ ನೀಡಿ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    admin
    • Website

    Related Posts

    ಸಚಿವ ಡಿ. ಸುಧಾಕರ್ ನಿಧನ: ಚಿತ್ರದುರ್ಗದ ಹಿರಿಯ ನಾಯಕ ಇನ್ನಿಲ್ಲ

    May 10, 2026

    ಐಪಿಎಲ್ ಫೈನಲ್ ಸ್ಥಳಾಂತರಕ್ಕೂ ಶಾಸಕರ ಟಿಕೆಟ್ ಬೇಡಿಕೆಗೂ ಸಂಬಂಧವಿಲ್ಲ: ಡಿ.ಕೆ.ಶಿವಕುಮಾರ್ ಸ್ಪಷ್ಟನೆ

    May 6, 2026

    ಆಡಳಿತ ವಿರೋಧಿ ಅಲೆ ವಿಜಯ್ ಗೆಲುವಿಗೆ ಕಾರಣ: ಸುಮಲತಾ ಅಂಬರೀಷ್ ವಿಶ್ಲೇಷಣೆ

    May 6, 2026

    Comments are closed.

    Our Picks

    ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ: ತಮಿಳುನಾಡಿನಲ್ಲಿ ನಟ ವಿಜಯ್ ಅಬ್ಬರ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮುನ್ನಡೆ

    May 4, 2026

    ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕೋರ್ಟ್ ಕದ ತಟ್ಟಿದ ನಟ ದರ್ಶನ್: ಮೇ 4ಕ್ಕೆ ವಿಚಾರಣೆ

    April 29, 2026

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಮೇ 11ರಂದು ಕೃತಕ ಬುದ್ಧಿಮತ್ತೆ: ಒಂದು ದಿನದ ರಾಷ್ಟ್ರೀಯ ಸಮ್ಮೇಳನ

    May 10, 2026

    ತುಮಕೂರು: ತುಮಕೂರು ವಿಶ್ವವಿದ್ಯಾಲಯ ಕಾಲೇಜು ಅಧ್ಯಾಪಕರ ಸಂಘ ಇವರ ವತಿಯಿಂದ ಕೃತಕ ಬುದ್ಧಿಮತ್ತೆ ಮತ್ತು ಭಾರತದಲ್ಲಿ ಉನ್ನತ ಶಿಕ್ಷಣ: ಅವಕಾಶಗಳು…

    ತುಮಕೂರು: ಕುರುಬರ ಸಂಘದಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

    May 10, 2026

    ಸಚಿವ ಡಿ. ಸುಧಾಕರ್ ನಿಧನ: ಚಿತ್ರದುರ್ಗದ ಹಿರಿಯ ನಾಯಕ ಇನ್ನಿಲ್ಲ

    May 10, 2026

    ಕೊಡಿಗೇನಹಳ್ಳಿ: ಬಸ್‌ ನಿಲ್ದಾಣದಲ್ಲಿ ಬಿದ್ದಿದ್ದ ಚಿನ್ನದ ನೆಕ್ಲೇಸ್‌ ಕದ್ದ ಮಹಿಳೆ ಬಂಧನ

    May 9, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.