nammatumakuru

    Subscribe to Updates

    Get the latest creative news from FooBar about art, design and business.

    What's Hot

    ವಿದ್ಯಾರ್ಥಿಗಳ ಬಳಿಯೇ ಅಕ್ರಮ ‘ಸುಲಿಗೆ’ : ರಣಧೀರರ ವೇದಿಕೆ ದೂರಿನ ಬೆನ್ನಲ್ಲೇ SDA ಸಸ್ಪೆಂಡ್!

    October 24, 2025

    ಬಾಸ್ಕೆಟ್ ಬಾಲ್:  ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾದ ಎಚ್.ಎನ್.ಸವಿತಾ: ಗ್ರಾ.ಪಂ.ನಿಂದ ಸನ್ಮಾನ

    October 24, 2025

    ಹಕ್ಕುಪತ್ರ ವಿತರಣೆಗೆ ವಿಳಂಬ: ದೇವರು ವರ ಕೊಟ್ಟರೂ, ಪೂಜಾರಿ ಕೊಡಲಿಲ್ಲ: ಗ್ರಾಮೀಣ ಮಹೇಶ್ ಕಿಡಿ

    October 24, 2025
    Facebook Twitter Instagram
    ಟ್ರೆಂಡಿಂಗ್
    • ವಿದ್ಯಾರ್ಥಿಗಳ ಬಳಿಯೇ ಅಕ್ರಮ ‘ಸುಲಿಗೆ’ : ರಣಧೀರರ ವೇದಿಕೆ ದೂರಿನ ಬೆನ್ನಲ್ಲೇ SDA ಸಸ್ಪೆಂಡ್!
    • ಬಾಸ್ಕೆಟ್ ಬಾಲ್:  ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾದ ಎಚ್.ಎನ್.ಸವಿತಾ: ಗ್ರಾ.ಪಂ.ನಿಂದ ಸನ್ಮಾನ
    • ಹಕ್ಕುಪತ್ರ ವಿತರಣೆಗೆ ವಿಳಂಬ: ದೇವರು ವರ ಕೊಟ್ಟರೂ, ಪೂಜಾರಿ ಕೊಡಲಿಲ್ಲ: ಗ್ರಾಮೀಣ ಮಹೇಶ್ ಕಿಡಿ
    • ಬಿಹಾರ ಚುನಾವಣೆ ಸಂಯೋಜಕರಾಗಿ ರತ್ನದೀಪ ಕಸ್ತೂರೆ ನೇಮಕ
    • ಔರಾದ್‌ | ಸೋಯಾ ಬಣವಿಗೆ ಬೆಂಕಿಯಿಟ್ಟ ದುಷ್ಕರ್ಮಿಗಳು: ಪರಿಹಾರಕ್ಕೆ ಆಗ್ರಹ
    • ಒಮ್ಮೆ ನಮ್ಮ ಮುಂದಿನ ಭವಿಷ್ಯ ನೋಡುವ ಬನ್ನಿ…?
    • ಉದ್ಯೋಗಾಕಾಂಕ್ಷಿಗಳಿಗೆ ಸಿಹಿ ಸುದ್ದಿ: ಗೊಲನ ಎಂಟರ್‌ ಪ್ರೈಸಸ್ ನಲ್ಲಿದೆ ಉದ್ಯೋಗಾವಕಾಶ
    • ತುಮಕೂರು| ವಾರ್ಡ್ ನಂಬರ್ 1ಕ್ಕೆ ಮೂಲಭೂತ ಸೌಕರ್ಯ ಒದಗಿಸಲು ಒತ್ತಾಯಿಸಿ ಕಮ್ಯುನಿಸ್ಟ್ ಪಕ್ಷ ಪ್ರತಿಭಟನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮೀಸೆ, ಗಡ್ಡ ಬಿಟ್ಟಿದ್ದ ಉದ್ಯೋಗಿಗಳನ್ನು ಕೆಲಸದಿಂದ ತೆಗೆದು ಹಾಕಿದ ಕಂಪೆನಿ
    ರಾಷ್ಟ್ರೀಯ ಸುದ್ದಿ May 3, 2024

    ಮೀಸೆ, ಗಡ್ಡ ಬಿಟ್ಟಿದ್ದ ಉದ್ಯೋಗಿಗಳನ್ನು ಕೆಲಸದಿಂದ ತೆಗೆದು ಹಾಕಿದ ಕಂಪೆನಿ

    By adminMay 3, 2024No Comments1 Min Read
    himachal pradesh

    ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಉದ್ಯೋಗಿಗಳು ಮೀಸೆ, ಗಡ್ಡ ಬಿಟ್ಟಿದ್ದಾರೆ ಎಂಬ ನೆಪ ಹೇಳಿ ಎಲ್ಲರನ್ನೂ ಹೊರಗೆ ಕಳುಹಿಸಿ ಕೆಲಸದಿಂದ ವಜಾಗೊಳಿಸಿದ ಘಟನೆ ಹಿಮಾಚಲ ಪ್ರದೇಶದ ಪರ್ವಾನೂ ಇಂಡಸ್ಟ್ರಿಯಲ್ ಏರಿಯಾದ ಕಂಪನಿಯೊಂದಲ್ಲಿ ನಡೆದಿದೆ. ಕಂಪನಿಗಳಲ್ಲಿ ಉದ್ಯೋಗಿಗಳನ್ನು ವಜಾಗೊಳಿಸುವುದರ ಹಿಂದೆ ಬಲವಾದ ಕಾರಣವಿರುತ್ತದೆ.

    ಆದರೆ ಹಿಮಾಚಲ ಪ್ರದೇಶದ ಸೋಲನ್ ಜಿಲ್ಲೆಯ ಕಂಪನಿಯೊಂದು ವಿಚಿತ್ರ ಕಾರಣ ನೀಡಿ 80 ಕಾರ್ಮಿಕರನ್ನು ಕೆಲಸದಿಂದ ತೆಗೆದು ಹಾಕಿದೆ. ಹಿಮಾಚಲ ಪ್ರದೇಶದ ಪರ್ವಾನೂ ಇಂಡಸ್ಟ್ರಿಯಲ್ ಏರಿಯಾದ ಕಂಪನಿಯೊಂದು ಕೆಲವು ವರ್ಷಗಳ ಹಿಂದೆ 80 ಕಾರ್ಮಿಕರನ್ನು ವಜಾಗೊಳಿಸಿತ್ತು. ಇದು ಬಹಳ ತಡವಾಗಿ ಬೆಳಕಿಗೆ ಬಂದಿದೆ. ತನ್ನ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಉದ್ಯೋಗಿಗಳು ಮೀಸೆ, ಗಡ್ಡ ಬಿಟ್ಟಿದ್ದಾರೆ ಎಂಬ ನೆಪ ಹೇಳಿ ಎಲ್ಲರನ್ನೂ ಹೊರಗೆ ಕಳುಹಿಸಿದ್ದರು. ಕಾರ್ಮಿಕರು ಆಡಳಿತ ಮಂಡಳಿಯೊಂದಿಗೆ ಮಾತನಾಡಲು ಪ್ರಯತ್ನಿಸಿದರೂ ಪ್ರಯೋಜನವಾಗಲಿಲ್ಲ. ಇದರಿಂದ ಕಾರ್ಮಿಕರು ಕಂಪನಿ ಎದುರು ಧರಣಿ ನಡೆಸಿದರು. ಈ ಹಿನ್ನೆಲೆಯಲ್ಲಿ ಸಂಸ್ಥೆಯ ಆಡಳಿತ ಮಂಡಳಿ ಕಾರ್ಮಿಕರೊಂದಿಗೆ ಮಾತುಕತೆ ನಡೆಸಿತು.


    Provided by
    Provided by
    Provided by

    ಗಡ್ಡ, ಮೀಸೆ ತೆಗೆದರೆ ಮಾತ್ರ ಡ್ಯೂಟಿಗೆ ಸೇರಿಸಲಾಗುವುದು, ಕ್ಲೀನ್ ಶೇವ್ ಮಾಡಿಕೊಂಡು ಕರ್ತವ್ಯಕ್ಕೆ ಹಾಜರಾಗಬೇಕು ಎಂದು ಷರತ್ತು ವಿಧಿಸಿದೆ. ಕಾರ್ಮಿಕರು ಆರಂಭದಲ್ಲಿ ಒಪ್ಪಲಿಲ್ಲ. ಆ ನಂತರ ಗಡ್ಡ ಮೀಸೆ ತೆಗೆದು ಕೆಲಸಕ್ಕೆ ಹಾಜರಾಗಿದ್ದಾರೆ.

    ಸೋಲನ್ ಜಿಲ್ಲಾಧಿಕಾರಿ ಮನಮೋಹನ್ ಶರ್ಮಾ ಕಾರ್ಮಿಕರನ್ನು ವಜಾಗೊಳಿಸಿದ ಘಟನೆಯ ಬಗ್ಗೆ ವಿಶೇಷ ಗಮನ ಹರಿಸಿದರು. ಗಡ್ಡ ಮತ್ತು ಮೀಸೆ ಬೆಳೆಸಿದ್ದಕ್ಕಾಗಿ 80 ಕಾರ್ಮಿಕರನ್ನು ಕೆಲಸದಿಂದ ವಜಾಗೊಳಿಸಿರುವುದು ಅಮಾನವೀಯ. ಘಟನೆಯ ಬಗ್ಗೆ ತನಿಖೆಗೆ ಆದೇಶಿಸಲಾಗಿದೆ.

    ಕಾರ್ಮಿಕರನ್ನು ವಜಾಗೊಳಿಸಿರುವುದು ನಿಜವೆಂದು ಕಂಡುಬಂದಲ್ಲಿ ನಿಯಮಾನುಸಾರ ಕಂಪನಿ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು. ಕಂಪನಿಯು ಕಾರ್ಮಿಕರ ವಿರುದ್ಧ ಏಕೆ ಇಂತಹ ಕ್ರಮ ಕೈಗೊಂಡಿದೆ ಎಂಬುದನ್ನು ತನಿಖೆಯಿಂದ ಬಹಿರಂಗಪಡಿಸಲಾಗುವುದು ಎಂದು ಜಿಲ್ಲಾಧಿಕಾರಿ ಹೇಳಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

    admin
    • Website

    Related Posts

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025

    Comments are closed.

    Our Picks

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025

    ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇಲಿ ಕಚ್ಚಿ ನವಜಾತ ಶಿಶು ಸಾವು!

    September 4, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ವಿದ್ಯಾರ್ಥಿಗಳ ಬಳಿಯೇ ಅಕ್ರಮ ‘ಸುಲಿಗೆ’ : ರಣಧೀರರ ವೇದಿಕೆ ದೂರಿನ ಬೆನ್ನಲ್ಲೇ SDA ಸಸ್ಪೆಂಡ್!

    October 24, 2025

    ನೆಲಮಂಗಲ: ಸರ್ಕಾರವೇ ಪರೀಕ್ಷಾ ಶುಲ್ಕ ವಿನಾಯಿತಿ ನೀಡಿದ್ದರೂ, ಎಸ್‌ ಎಸ್‌ ಎಲ್‌ ಸಿ ವಿದ್ಯಾರ್ಥಿಗಳಿಂದ ಅಕ್ರಮವಾಗಿ ಹಣ ವಸೂಲಿ ಮಾಡಿದ…

    ಬಾಸ್ಕೆಟ್ ಬಾಲ್:  ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾದ ಎಚ್.ಎನ್.ಸವಿತಾ: ಗ್ರಾ.ಪಂ.ನಿಂದ ಸನ್ಮಾನ

    October 24, 2025

    ಹಕ್ಕುಪತ್ರ ವಿತರಣೆಗೆ ವಿಳಂಬ: ದೇವರು ವರ ಕೊಟ್ಟರೂ, ಪೂಜಾರಿ ಕೊಡಲಿಲ್ಲ: ಗ್ರಾಮೀಣ ಮಹೇಶ್ ಕಿಡಿ

    October 24, 2025

    ಬಿಹಾರ ಚುನಾವಣೆ ಸಂಯೋಜಕರಾಗಿ ರತ್ನದೀಪ ಕಸ್ತೂರೆ ನೇಮಕ

    October 24, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.