nammatumakuru

    Subscribe to Updates

    Get the latest creative news from FooBar about art, design and business.

    What's Hot

    ಭಾರತೀಯ ಸೇನೆಗೆ ಬೆಂಬಲ ವ್ಯಕ್ತಪಡಿಸಿ ‘ಜೈ ಹಿಂದ್ ತಿರಂಗಾ ಯಾತ್ರೆ’

    May 9, 2025

    ಪಾಕಿಸ್ತಾನ ಪ್ರಜೆಗಳನ್ನು ವಾಪಾಸ್ ಕಳುಹಿಸುವ ಕ್ರಮ ತೆಗೆದುಕೊಳ್ಳಲಾಗಿದೆ: ಸಚಿವ ಡಾ.ಜಿ.ಪರಮೇಶ್ವರ್

    May 9, 2025

    ದಾಂಪತ್ಯ ಜೀವನಕ್ಕೆ ಕಾಲಿಟ್ಟ ಚೈತ್ರಾ ಕುಂದಾಪುರ: ಅಣ್ಣ ಸ್ಥಾನದಲ್ಲಿ ನಿಂತ ರಜತ್‌ ಬುಜ್ಜಿ

    May 9, 2025
    Facebook Twitter Instagram
    ಟ್ರೆಂಡಿಂಗ್
    • ಭಾರತೀಯ ಸೇನೆಗೆ ಬೆಂಬಲ ವ್ಯಕ್ತಪಡಿಸಿ ‘ಜೈ ಹಿಂದ್ ತಿರಂಗಾ ಯಾತ್ರೆ’
    • ಪಾಕಿಸ್ತಾನ ಪ್ರಜೆಗಳನ್ನು ವಾಪಾಸ್ ಕಳುಹಿಸುವ ಕ್ರಮ ತೆಗೆದುಕೊಳ್ಳಲಾಗಿದೆ: ಸಚಿವ ಡಾ.ಜಿ.ಪರಮೇಶ್ವರ್
    • ದಾಂಪತ್ಯ ಜೀವನಕ್ಕೆ ಕಾಲಿಟ್ಟ ಚೈತ್ರಾ ಕುಂದಾಪುರ: ಅಣ್ಣ ಸ್ಥಾನದಲ್ಲಿ ನಿಂತ ರಜತ್‌ ಬುಜ್ಜಿ
    • ಒಳಮೀಸಲಾತಿ ಸಮೀಕ್ಷೆ: ತಪ್ಪದೇ ಬಂಜಾರ(ಲಂಬಾಣಿ) ಎಂದು ನಮೂದಿಸಿ: ಎನ್.ಜಯದೇವನಾಯ್ಕ ಮನವಿ
    • ಅಲ್ಪಸಂಖ್ಯಾತ ಅಂಗನವಾಡಿ ಕೇಂದ್ರಗಳಿಗೆ ಮೂಲಭೂತ ಸೌಕರ್ಯ ಕಲ್ಪಿಸಲು: ನಿಸಾರ್ ಸೂಚನೆ
    • ನರೇಗಾ ಯೋಜನೆ: 1 ಕೋಟಿ ಮಾನವ ದಿನಗಳನ್ನು ಸೃಜಿಸುವ ಗುರಿ: ಸಿಇಓ
    • ವಿದ್ಯುತ್ ಮೋಟಾರ್ ರೀವೈಂಡಿಂಗ್ ತರಬೇತಿಗೆ ಅರ್ಜಿ ಆಹ್ವಾನ
    • ಪ್ರಥಮ ಪಿಯುಸಿ: ಉಚಿತ ಪ್ರವೇಶಕ್ಕಾಗಿ ಆನ್ ಲೈನ್ ಅರ್ಜಿ ಆಹ್ವಾನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮಗುವಿಗೆ ಚಾಕುವಿನಿಂದ ಬರೆ, ಡೈಪರ್ ಗೆ ಖಾರದಪುಡಿ ಹಾಕಿ ವಿಕೃತಿ: ಅಂಗನವಾಡಿ ಕಾರ್ಯಕರ್ತೆ ವಿರುದ್ಧ ದೂರು
    ಜಿಲ್ಲಾ ಸುದ್ದಿ March 21, 2025

    ಮಗುವಿಗೆ ಚಾಕುವಿನಿಂದ ಬರೆ, ಡೈಪರ್ ಗೆ ಖಾರದಪುಡಿ ಹಾಕಿ ವಿಕೃತಿ: ಅಂಗನವಾಡಿ ಕಾರ್ಯಕರ್ತೆ ವಿರುದ್ಧ ದೂರು

    By adminMarch 21, 2025No Comments1 Min Read
    police

    ಕನಕಪುರ: ಅಂಗನವಾಡಿ ಸಹಾಯಕಿಯೊಬ್ಬಳು ಎರಡೂವರೆ ವರ್ಷದ ಮಗುವಿನ ಮೇಲೆ ಕ್ರೌರ್ಯ ಮೆರೆದಿರುವ ಘಟನೆ ನಗರದ ಮಹಾರಾಜರಕಟ್ಟೆಯ ಅಂಗನವಾಡಿ ಕೇಂದ್ರದಲ್ಲಿ ನಡೆದಿದೆ.

    ಜ್ಯೋತಿ ಮತ್ತು ರಮೇಶ್ ನಾಯ್ಕ್ ಅವರ ಮಗ ದೀಕ್ಷಿತ್ (2.5) ಸಂತ್ರಸ್ತ ಬಾಲಕನಾಗಿದ್ದಾನೆ. ಘಟನೆ ಸಂಬಂಧ ನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.


    Provided by

    ಮಗುವಿನ ಮೇಲೆ ಅಂಗನವಾಡಿ ಕಾರ್ಯಕರ್ತೆ ಕೈ ಮೇಲೆ ಕಾದ ಚಾಕುವಿನಿಂದ ಬರೆ ಹಾಕಿದ್ದಲ್ಲದೆ ಡೈಪರ್ ಗೆ ಖಾರದಪುಡಿ ಹಾಕಿದ್ದಾಳೆ. ಅಂಗನವಾಡಿ ಮುಗಿದ ಮೇಲೆ ಮಗನನ್ನು ಕರೆ ತರಲು ತಾಯಿ ಚೈತ್ರಬಾಯಿ ಅಂಗನವಾಡಿಗೆ ತೆರಳಿದ್ದು, ಈ ವೇಳೆ ಮಗು ಅಳುತ್ತಿರುವುದು ಕಂಡು ಗಮನಿಸಿದಾಗ  ಕೈ ಮೇಲೆ ಬರೆ ಹಾಕಿರುವುದು ಹಾಗೂ ಡೈಪರ್‌ಗೆ ಖಾರದಪುಡಿ ತುಂಬಿರುವುದು ಕಂಡು ಬಂದಿದೆ ದೂರಿನಲ್ಲಿ ತಿಳಿಸಲಾಗಿದೆ.

    ಅಂಗನವಾಡಿ ಸಹಾಯಕಿ ಮೇಲೆ ಶಿಸ್ತು ಕ್ರಮಕೈಗೊಳ್ಳುವಂತೆ ಮೇಲಧಿಕಾರಿಗೆ ಪತ್ರ ಬರೆಯಲಾಗಿದೆ ಎಂದು ಸಿಡಿಪಿಒ ವಿ.ನಾರಾಯಣ್‌ ತಿಳಿಸಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

    admin
    • Website

    Related Posts

    ಕುಡಿಯುವ ನೀರಿಗಾಗಿ ಗ್ರಾ.ಪಂ. ಕಚೇರಿಗೆ ಮುತ್ತಿಗೆ

    May 8, 2025

    ಉದಯ ಸೂರ್ಯ ಸಿನಿಮಾ ಪೋಸ್ಟರ್ ಬಿಡುಗಡೆ

    May 7, 2025

    ಕಾಂತಾರ ಚಾಪ್ಟರ್ 1: ನದಿಯಲ್ಲಿ ಮುಳುಗಿ ಜೂನಿಯರ್ ಆರ್ಟಿಸ್ಟ್  ಸಾವು

    May 7, 2025
    Our Picks

    ಪಾಕಿಸ್ತಾನದ ಡ್ರೋನ್ ದಾಳಿ ವಿಫಲ, ಭಾರೀ ಶೆಲ್ ದಾಳಿ: ಮಹಿಳೆ ಸಾವು

    May 9, 2025

    ಉತ್ತರಾಖಂಡದ ಗಂಗೋತ್ರಿ ದೇಗುಲಕ್ಕೆ ತೆರಳುತ್ತಿದ್ದ ಹೆಲಿಕಾಫ್ಟರ್ ಪತನ: 6 ಮಂದಿ ಸಾವು

    May 8, 2025

    ಪಾಕ್ ಸೇನೆಯಿಂದ ಅಪ್ರಚೋದಿತ ಗುಂಡಿನ ದಾಳಿ: 15 ಭಾರತೀಯ ನಾಗರಿಕರು ಸಾವು, ಹಲವರಿಗೆ ಗಾಯ

    May 8, 2025

    ಅಗತ್ಯ ಬಿದ್ದರೆ ಭಾರತದೊಂದಿಗೆ ನಾವು ನಿಲ್ಲುತ್ತೇವೆ: ಇಸ್ರೇಲ್

    April 25, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಭಾರತೀಯ ಸೇನೆಗೆ ಬೆಂಬಲ ವ್ಯಕ್ತಪಡಿಸಿ ‘ಜೈ ಹಿಂದ್ ತಿರಂಗಾ ಯಾತ್ರೆ’

    May 9, 2025

    ಬೆಂಗಳೂರು ಆಪರೇಷನ್ ಸಿಂಧೂರ ನಡೆಸಿದ ಭಾರತೀಯ ಸಶಸ್ತ್ರ ಪಡೆಗಳಿಗೆ ಬೆಂಬಲ ಸೂಚಿಸಲು ಕರ್ನಾಟಕದ ಆಡಳಿತಾರೂಢ ಕಾಂಗ್ರೆಸ್ ಶುಕ್ರವಾರ ‘ಜೈ ಹಿಂದ್…

    ಪಾಕಿಸ್ತಾನ ಪ್ರಜೆಗಳನ್ನು ವಾಪಾಸ್ ಕಳುಹಿಸುವ ಕ್ರಮ ತೆಗೆದುಕೊಳ್ಳಲಾಗಿದೆ: ಸಚಿವ ಡಾ.ಜಿ.ಪರಮೇಶ್ವರ್

    May 9, 2025

    ದಾಂಪತ್ಯ ಜೀವನಕ್ಕೆ ಕಾಲಿಟ್ಟ ಚೈತ್ರಾ ಕುಂದಾಪುರ: ಅಣ್ಣ ಸ್ಥಾನದಲ್ಲಿ ನಿಂತ ರಜತ್‌ ಬುಜ್ಜಿ

    May 9, 2025

    ಒಳಮೀಸಲಾತಿ ಸಮೀಕ್ಷೆ: ತಪ್ಪದೇ ಬಂಜಾರ(ಲಂಬಾಣಿ) ಎಂದು ನಮೂದಿಸಿ: ಎನ್.ಜಯದೇವನಾಯ್ಕ ಮನವಿ

    May 9, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.