nammatumakuru

    Subscribe to Updates

    Get the latest creative news from FooBar about art, design and business.

    What's Hot

    ಪೋಕ್ಸೋ ಪ್ರಕರಣ: ಗಾಯಕ ‘ಮ್ಯೂಸಿಕ್ ಮೈಲಾರಿ’ ಮಹಾರಾಷ್ಟ್ರದಲ್ಲಿ ಬಂಧನ

    December 17, 2025

    ವಿಧಾನಸಭೆಯಲ್ಲಿ ಗೃಹಲಕ್ಷ್ಮಿ ಬಾಕಿ ಹಣದ ಕಿಚ್ಚು: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕ್ಷಮೆ, ವಿಪಕ್ಷಗಳ ಸಭಾತ್ಯಾಗ

    December 17, 2025

    80 ವರ್ಷ ಮೇಲ್ಪಟ್ಟ ಹಿರಿಯ ಚೇತನರಿಗೆ ಗೌರವ ಸಮರ್ಪಣೆ

    December 17, 2025
    Facebook Twitter Instagram
    ಟ್ರೆಂಡಿಂಗ್
    • ಪೋಕ್ಸೋ ಪ್ರಕರಣ: ಗಾಯಕ ‘ಮ್ಯೂಸಿಕ್ ಮೈಲಾರಿ’ ಮಹಾರಾಷ್ಟ್ರದಲ್ಲಿ ಬಂಧನ
    • ವಿಧಾನಸಭೆಯಲ್ಲಿ ಗೃಹಲಕ್ಷ್ಮಿ ಬಾಕಿ ಹಣದ ಕಿಚ್ಚು: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕ್ಷಮೆ, ವಿಪಕ್ಷಗಳ ಸಭಾತ್ಯಾಗ
    • 80 ವರ್ಷ ಮೇಲ್ಪಟ್ಟ ಹಿರಿಯ ಚೇತನರಿಗೆ ಗೌರವ ಸಮರ್ಪಣೆ
    • ಗುಡ್ಡ ಗಾಡು ಓಟದ ಸ್ಪರ್ಧೆ: ಡಿ.18ರಂದು ಆಯ್ಕೆ ಪ್ರಕ್ರಿಯೆ
    • ಲೋಹಿಯಾ ಪ್ರಶಸ್ತಿಗೆ ಶಿವಾನಂದ ತಗಡೂರು ಆಯ್ಕೆ
    • ರಾಜ್ಯದ ಜೈಲುಗಳ ಮೇಲೆ ಸರಣಿ ದಾಳಿ: ಮೊಬೈಲ್, ಮಾರಕಾಸ್ತ್ರ ಹಾಗೂ ಗಾಂಜಾ ಪತ್ತೆ
    • ವಿಶ್ವಕಪ್ ಗೆದ್ದ ಭಾರತದ ಮಹಿಳಾ ತಂಡಕ್ಕೆ ಟಾಟಾ ಮೋಟಾರ್ಸ್‌ನಿಂದ ‘ಸಿಯೆರಾ’ ಕಾರು ಉಡುಗೊರೆ!
    • ಕುಣಿಗಲ್ ಸಹಕಾರಿ ರಂಗಕ್ಕೆ ತಾರತಮ್ಯವಾಗಿದ್ದಲ್ಲಿ ಸರಿಪಡಿಸಲಾಗುವುದು: ಸಿಎಂ ಸಿದ್ದರಾಮಯ್ಯ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕಾಂಗ್ರೆಸ್ ಸರ್ಕಾರ ಗಾಢ ನಿದ್ರೆಯಲ್ಲಿದೆ, ಅವರನ್ನು ಎಬ್ಬಿಸಲು ನಮ್ಮ ಹೋರಾಟ: ಪಿ.ರಾಜೀವ್
    ತುರುವೇಕೆರೆ August 1, 2024

    ಕಾಂಗ್ರೆಸ್ ಸರ್ಕಾರ ಗಾಢ ನಿದ್ರೆಯಲ್ಲಿದೆ, ಅವರನ್ನು ಎಬ್ಬಿಸಲು ನಮ್ಮ ಹೋರಾಟ: ಪಿ.ರಾಜೀವ್

    By adminAugust 1, 2024No Comments2 Mins Read
    rajeev

    ತುರುವೇಕೆರೆ: ನಮ್ಮ ರಾಜ್ಯದ ಕಾಂಗ್ರೆಸ್ ನೇತೃತ್ವದ ಸರ್ಕಾರ ಎಲ್ಲಾ ಕ್ಷೇತ್ರಗಳಲ್ಲೂ ವಿಫಲವಾಗಿದೆ ಮತ್ತು ಭ್ರಷ್ಟಾಚಾರದಲ್ಲಿ ಮುಳುಗಿದೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ್ ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದರು.
    ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಗಾಢ ನಿದ್ರೆಯಲ್ಲಿದೆ ನಿದ್ರೆಯಿಂದ ಎಬ್ಬಿಸಲು ನಮ್ಮ ಹೋರಾಟ. ಇದು ಒಬ್ಬರ ವಿರುದ್ಧ ಅಲ್ಲ ಕಾಂಗ್ರೆಸ್ ಸರ್ಕಾರದ ವಿರುದ್ಧ ಎಂದು ಅವರು ಹೇಳಿದರು.

    ಪಟ್ಟಣದ ಸಮೀಪವಿರುವ ಮಾಜಿ ಶಾಸಕ ಮಸಾಲ ಜಯರಾಮ್ ರವರ ಫಾರ್ಮ್ ಹೌಸ್ ನಲ್ಲಿ ಏರ್ಪಡಿಸಿದ್ದ ಮೈಸೂರು ಚಲೋ ಪೂರ್ವಾಸಿದ್ದತಾ ಸಭೆಯ ನಂತರ ಅವರು ಮಾತನಾಡಿದರು.


    Provided by
    Provided by

    ಶೋಷಿತ ಸಮುದಾಯವಾದ ಎಸ್ಸಿ ಎಸ್ಟಿ ಮೀಸಲಿಟ್ಟ 25,000 ಕೋಟಿ ಹಣವನ್ನು ದುರ್ಬಳಕೆ ಮಾಡಿಕೊಂಡಿದ್ದು, ವಾಲ್ಮೀಕಿ ಅಭಿವೃದ್ಧಿ ನಿಗಮದ 187 ಕೋಟಿ ಹಣವನ್ನು ಸಹ ಕೊಳ್ಳೆ ಹೊಡೆದಿದ್ದಾರೆ. ಚುನಾವಣಾ ಸಮಯದಲ್ಲಿ ಈ ಹಣವನ್ನು ಅಕ್ರಮವಾಗಿ ಬಳಸಿಕೊಂಡು ಲೂಟಿ ಮಾಡಿದ್ದಾರೆ. ರಾಜ್ಯದಲ್ಲಿ ಪ್ರಸ್ತುತ ಅತಿವೃಷ್ಟಿ ಮತ್ತು ಬರದಂತಹ ಪರಿಸ್ಥಿತಿಯಲ್ಲಿ ಈ ಸರ್ಕಾರ ಸಂತ್ರಸ್ತರ ನೆರವಿಗೆ ಬಾರದೆ ನಿರ್ಲಕ್ಷವನ್ನು ತೋರಿದೆ ಇಂತಹ ಲಜ್ಜೆಗಟ್ಟ ಸರ್ಕಾರವನ್ನು ನಾವು ಸ್ವತಂತ್ರ ಬಂದಾಗಿನಿಂದಲೂ ನೋಡಿಯೇ ಇಲ್ಲ ಎಂದು ವಾಗ್ದಾಳಿ ನಡೆಸಿದರು.

    ಕರ್ನಾಟಕ ರಾಜ್ಯ ಕರ್ನಾಟಕ ರಾಜ್ಯದಲ್ಲಿ 1,700ಕ್ಕೂ ಹೆಚ್ಚುಹೆಚ್ಚು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದು ಅವರ ನೆರವಿಗೆ ಸರ್ಕಾರ ಧಾವಿಸಲಿಲ್ಲ. ಕಾರ್ಮಿಕ ವರ್ಗಕ್ಕೆ ಮೀಸಲಿಟ್ಟಂತಹ ಕಟ್ಟಡ ಕಾರ್ಮಿಕರ ಕಲ್ಯಾಣ ನಿಧಿಯನ್ನು ದುರ್ಬಳಕೆ ಮಾಡಿಕೊಂಡು ಹಣವನ್ನು ಕೊಳ್ಳೆ ಹೊಡೆದಿದೆ. ಇವರ ಹಗರಣಗಳನ್ನು ಹಾಗೂ ಅಕ್ರಮಗಳನ್ನು ಜನರಿಗೆ ಮನದಟ್ಟು ಮಾಡಲು ಈ ಪಾದಯಾತ್ರೆಯನ್ನು ಮೈಸೂರಿನಿಂದ ಬೆಂಗಳೂರಿಗೆ ಹಮ್ಮಿಕೊಂಡಿದ್ದೇವೆ ಎಂದವರು ತಿಳಿಸಿದರು.

    ಈ ಪಾದಯಾತ್ರೆಯಲ್ಲಿ ತುರುವೇಕೆರೆ ವಿಧಾನಸಭಾ ಕ್ಷೇತ್ರದಿಂದ ಎರಡು ಸಾವಿರ ಜನರನ್ನು ಸೇರಿಸಲು ನಿರೀಕ್ಷಸಲಾಗಿದೆ. ಇದರ ಪೂರ್ಣ ಜವಾಬ್ದಾರಿಯನ್ನು ಮಾಜಿ ಶಾಸಕ ಮಸಾಲ ಜಯರಾಮ್ ವಹಿಸಲಿದ್ದಾರೆ. ಒಂದೊಂದು ವಿಧಾನಸಭಾ ಕ್ಷೇತ್ರಕ್ಕೆ ಒಂದು ದಿನ ನಿಗದಿಪಡಿಸಲಾಗಿದ್ದು ಆಯಾ ಕ್ಷೇತ್ರದ ಜನ ಭಾಗವಹಿಸಲು ಮನವಿ ಮಾಡಲಾಗಿದೆ. ಸುಮಾರು 135 ಕಿಲೋಮೀಟರ್ ಪಾದಯಾತ್ರೆ ಸಾಗಲಿದ್ದು ಈ ಸರ್ಕಾರ ನಡೆಸಿರುವ ಹಗರಣ ಹಾಗೂ ಎಸ್ಸಿ ಎಸ್ಟಿ ನಿಗಮಗಳ ಹಣವನ್ನು ದುರ್ಬಳಕೆ ಮಾಡಿಕೊಂಡಿದ್ದು, ಇದು ಜನಗಳಿಗೆ ಜನರಿಗೆ ತಲುಪಿಸುವಂತಹ ಕೆಲಸ ಮಾಡುವುದು ನಮ್ಮ ಗುರಿಯಾಗಿದೆ. ಈ ಸರ್ಕಾರ ನೀತಿಯನ್ನು ಅನುಸರಿಸಿದ್ದು ಅಭಿವೃದ್ಧಿ ಸಾಧನೆಯನ್ನು ಇಡೀ ರಾಜ್ಯದ ಜನತೆಯ ಮುಂದೆ ಬಿಚ್ಚಿಡಲು ನಾವು ತಯಾರಿ ನಡೆಸಿದ್ದೇವೆ ಎಂದರು.

    ಇದೇ ಸಂದರ್ಭದಲ್ಲಿ ಮಾಜಿ ಶಾಸಕ ಮಸಾಲ ಜಯರಾಮ್ ಮಾತನಾಡಿ, ನಮ್ಮ ಕ್ಷೇತ್ರದ ಬಿಜೆಪಿ ಮತ್ತು ಜೆಡಿಎಸ್ ನ ಕಾರ್ಯಕರ್ತರೊಂದಿಗೆ ಹೆಚ್ಚಿನ ಸಂಖ್ಯೆಯಲ್ಲಿ ಮೈಸೂರು ಚಲೋ ನಲ್ಲಿ ಭಾಗವಹಿಸಿ ಯಶಸ್ವಿಗೊಳಿಸುತ್ತೇವೆ ಎಂದರು.
    ಈ ಸಂದರ್ಭದಲ್ಲಿ ಮಾಜಿ ವಿಧಾನ ಪರಿಷತ್ ಸದಸ್ಯರಾದ ಎಂ.ಡಿ.ಲಕ್ಷ್ಮೀನಾರಾಯಣ್, ಮಾಜಿ ಶಾಸಕರಾದ ಮಸಾಲ ಜಯರಾಮ್, ಹಾಸನ ಜಿಲ್ಲಾ ಅಧ್ಯಕ್ಷರಾದ ಎಸ್.ನಾಗೇಂದ್ರ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗಂಗರಾಜು, ಜಿಲ್ಲಾ ಕಾರ್ಯದರ್ಶಿ ಕೆಂಪೇಗೌಡ, ಜಿಲ್ಲಾ ಉಪಾಧ್ಯಕ್ಷರಾದ ವಿಜಯ್ ಕುಮಾರ್ ಹಾಗೂ ಅನಿತಾ ನಂಜುಂಡಯ್ಯ, ಮಹಿಳಾ ಮೋರ್ಚಾದ ಚೂಡಾಮಣಿ ಸೇರಿದಂತೆ ಬಿಜೆಪಿಯ ವಿವಿಧ ಮೋರ್ಚಾಗಳ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರುಗಳು ಉಪಸ್ಥಿತರಿದ್ದರು.

    ವರದಿ: ಸುರೇಶ್ ಬಾಬು ಎಂ. ತುರುವೇಕೆರೆ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    admin
    • Website

    Related Posts

    ತುರುವೇಕೆರೆ | ಪ್ರೊ.ಬಿ.ಕೃಷ್ಣಪ್ಪ ಸ್ಥಾಪಿತ, ಕರ್ನಾಟಕ ದಲಿತ ಸಂಘರ್ಷ ಸಮಿತಿ ತಾಲೂಕು ಶಾಖೆ ಆರಂಭ

    December 16, 2025

    ತುರುವೇಕೆರೆ | ರಾಗಿ ಮಾರಾಟ ನೋಂದಣಿಗೆ ಡಿ.15 ಕೊನೆಯ ದಿನ

    December 13, 2025

    ತುರುವೇಕೆರೆ: ಕೋಟ್ಯಂತರ ರೂಪಾಯಿ ಸರ್ಕಾರಿ ಜಾಮೀನು ಪರಭಾರೆ: ಲೋಕಾಯುಕ್ತ ತನಿಖೆ ಚುರುಕು

    December 5, 2025

    Comments are closed.

    Our Picks

    ವಿಶ್ವಕಪ್ ಗೆದ್ದ ಭಾರತದ ಮಹಿಳಾ ತಂಡಕ್ಕೆ ಟಾಟಾ ಮೋಟಾರ್ಸ್‌ನಿಂದ ‘ಸಿಯೆರಾ’ ಕಾರು ಉಡುಗೊರೆ!

    December 17, 2025

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಪೋಕ್ಸೋ ಪ್ರಕರಣ: ಗಾಯಕ ‘ಮ್ಯೂಸಿಕ್ ಮೈಲಾರಿ’ ಮಹಾರಾಷ್ಟ್ರದಲ್ಲಿ ಬಂಧನ

    December 17, 2025

    ಬಾಗಲಕೋಟೆ: ಉತ್ತರ ಕರ್ನಾಟಕದ ಪ್ರಸಿದ್ಧ ಜನಪದ ಗಾಯಕ ‘ಮ್ಯೂಸಿಕ್ ಮೈಲಾರಿ’ ಅಲಿಯಾಸ್ ಮೈಲಾರಿಯನ್ನು ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ…

    ವಿಧಾನಸಭೆಯಲ್ಲಿ ಗೃಹಲಕ್ಷ್ಮಿ ಬಾಕಿ ಹಣದ ಕಿಚ್ಚು: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕ್ಷಮೆ, ವಿಪಕ್ಷಗಳ ಸಭಾತ್ಯಾಗ

    December 17, 2025

    80 ವರ್ಷ ಮೇಲ್ಪಟ್ಟ ಹಿರಿಯ ಚೇತನರಿಗೆ ಗೌರವ ಸಮರ್ಪಣೆ

    December 17, 2025

    ಗುಡ್ಡ ಗಾಡು ಓಟದ ಸ್ಪರ್ಧೆ: ಡಿ.18ರಂದು ಆಯ್ಕೆ ಪ್ರಕ್ರಿಯೆ

    December 17, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.