nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬಸವಣ್ಣ ಯಾವುದೇ ಜಾತಿಗೆ ಸೀಮಿತವಲ್ಲ: ಕೊಟ್ಟೇಶ್ ಎಸ್.ಉಪ್ಪಾರ್

    May 15, 2026

    ನೀಟ್ ಪರೀಕ್ಷೆ ವೈಫಲ್ಯಕ್ಕೆ ಕೇಂದ್ರವೇ ಹೊಣೆ: ತುಮಕೂರು ಸಂಸದರ ಕಚೇರಿಗೆ ಮುತ್ತಿಗೆಗೆ ಯತ್ನಿಸಿದ ಯುವ ಕಾಂಗ್ರೆಸ್

    May 15, 2026

    ತುಮಕೂರು: ಆನ್‌ಲೈನ್ ಔಷಧ ಮಾರಾಟ ವಿರೋಧಿಸಿ ಮೇ 20ರಂದು ಜಿಲ್ಲೆಯಾದ್ಯಂತ ಔಷಧ ಅಂಗಡಿಗಳ ಬಂದ್

    May 15, 2026
    Facebook Twitter Instagram
    ಟ್ರೆಂಡಿಂಗ್
    • ಬಸವಣ್ಣ ಯಾವುದೇ ಜಾತಿಗೆ ಸೀಮಿತವಲ್ಲ: ಕೊಟ್ಟೇಶ್ ಎಸ್.ಉಪ್ಪಾರ್
    • ನೀಟ್ ಪರೀಕ್ಷೆ ವೈಫಲ್ಯಕ್ಕೆ ಕೇಂದ್ರವೇ ಹೊಣೆ: ತುಮಕೂರು ಸಂಸದರ ಕಚೇರಿಗೆ ಮುತ್ತಿಗೆಗೆ ಯತ್ನಿಸಿದ ಯುವ ಕಾಂಗ್ರೆಸ್
    • ತುಮಕೂರು: ಆನ್‌ಲೈನ್ ಔಷಧ ಮಾರಾಟ ವಿರೋಧಿಸಿ ಮೇ 20ರಂದು ಜಿಲ್ಲೆಯಾದ್ಯಂತ ಔಷಧ ಅಂಗಡಿಗಳ ಬಂದ್
    • NTA ರದ್ದುಗೊಳಿಸಲು ಆಗ್ರಹಿಸಿ ಎಐಡಿಎಸ್ ಓ ಪ್ರತಿಭಟನೆ
    • ಮಾರಮ್ಮ ತಾಯಿ ಕೃಪೆಯಿಂದ ಆದಷ್ಟು ಬೇಗ ಮಳೆ ಆಗಮನವಾಗಲಿ: ಸಿದ್ದರಬೆಟ್ಟ ಶ್ರೀವೀರಭದ್ರ ಶಿವಾಚಾರ್ಯ ಸ್ವಾಮೀಜಿ
    • ಕೊರಟಗೆರೆ: ಬೂದಗವಿಯಲ್ಲಿ ಹೊಸ ಕೊಳವೆಬಾವಿ ಸ್ಥಳ ಪರಿಶೀಲನೆ ನಡೆಸಿದ ಅಧಿಕಾರಿಗಳು
    • ತುಮಕೂರು: ವಸತಿ ರಹಿತ 25 ಕುಟುಂಬಗಳನ್ನು ಸಾಧನಾ ಸಮಾವೇಶಕ್ಕೆ ಆಹ್ವಾನಿಸಿದ ಜಿಲ್ಲಾಧಿಕಾರಿ
    • ಪಾವಗಡ: 1ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಭೆ ಪ್ರಕರಣ ಹಿಂಪಡೆಯಲು ಕಾಂಗ್ರೆಸ್ ಸರ್ಕಾರ ಸಿದ್ಧತೆ ನಡೆಸಿದೆ: ಪ್ರಲ್ಹಾದ್ ಜೋಶಿ ಆರೋಪ
    ತಾಲೂಕು ಸುದ್ದಿ November 8, 2024

    ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಭೆ ಪ್ರಕರಣ ಹಿಂಪಡೆಯಲು ಕಾಂಗ್ರೆಸ್ ಸರ್ಕಾರ ಸಿದ್ಧತೆ ನಡೆಸಿದೆ: ಪ್ರಲ್ಹಾದ್ ಜೋಶಿ ಆರೋಪ

    By adminNovember 8, 2024No Comments1 Min Read
    pralhad joshi

    ಸಂಡೂರು: ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಭೆ ಪ್ರಕರಣದಲ್ಲೂ ಗಲಭೆ ಕೋರರ ಮೇಲಿನ ಕೇಸ್ ಹಿಂಪಡೆಯಲು ಕಾಂಗ್ರೆಸ್ ಸರ್ಕಾರ ಸಿದ್ಧತೆ ನಡೆಸಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಗಂಭೀರ ಆರೋಪ ಮಾಡಿದ್ದಾರೆ.

    ಸಂಡೂರು ವಿಧಾನಸಭಾ ಕ್ಷೇತ್ರದ ತೋರಣಗಲ್ ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಕಾಂಗ್ರೆಸ್ ಸರ್ಕಾರ ಸಂಪೂರ್ಣ ಮುಸ್ಲಿಂ ತುಷ್ಟೀಕರಣದ ರಾಜಕರಣ ಮಾಡುತ್ತಿದೆ ಎಂದು ಆರೋಪಿಸಿದರು.


    Provided by
    Provided by

    ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುತ್ತಲೇ ಹಳೇ ಹುಬ್ಬಳ್ಳಿ ಗಳಭೆಕೋರರ ಮೇಲಿನ ಕೇಸ್ ರದ್ದುಪಡಿಸಿತು. ಇದೀಗ ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಭೆ ಪ್ರಕರಣದಲ್ಲೂ ಮುಸ್ಲಿಮರ ಮೇಲಿನ ಕೇಸ್ ಹಿಂಪಡೆಯಲು ತಯಾರಿ ನಡೆಸಿದೆ ಎಂದು ಆರೋಪಿಸಿದ್ದಾರೆ.

    ರಾಜ್ಯ ಸರ್ಕಾರ ಡಿಜೆ ಹಳ್ಳಿ, ಕೆಜಿ ಹಳ್ಳಿ ಪ್ರಕರಣ ಹಿಂಪಡೆಯಲು ಎಲ್ಲಾ ತಯಾರಿ ನಡೆಸಿರುವ ಬಗ್ಗೆ ತಮಗೆ ಪಕ್ಕಾ ಮಾಹಿತಿ ಬಂದಿದೆ ಎಂದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    admin
    • Website

    Related Posts

    ಸರಗೂರು ತಾಲೂಕಿನಲ್ಲಿ ಆದಿ ಕರ್ನಾಟಕ ಮಹಾಸಭಾ ಘಟಕ ರಚನೆ: ಪದಾಧಿಕಾರಿಗಳ ಆಯ್ಕೆ

    October 11, 2025

    ಗೃಹಲಕ್ಷ್ಮಿ ಯೋಜನೆ: ಮೃತರ ಖಾತೆಗಳಿಗೂ ಹಣ?

    October 11, 2025

    131 ಕೋಟಿ ವೆಚ್ಚದಲ್ಲಿ ತುಮಕೂರು ಜಿಲ್ಲಾ ಆಸ್ಪತ್ರೆಯ ನೂತನ ಕಟ್ಟಡ ನಿರ್ಮಾಣ!

    October 11, 2025

    Comments are closed.

    Our Picks

    ಭೀಕರ ರಸ್ತೆ ಅಪಘಾತ: ತೆಲುಗು ನಟ ಭರತ್ ಕಾಂತ್ ಸಾವು

    May 13, 2026

    ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ: ತಮಿಳುನಾಡಿನಲ್ಲಿ ನಟ ವಿಜಯ್ ಅಬ್ಬರ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮುನ್ನಡೆ

    May 4, 2026

    ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕೋರ್ಟ್ ಕದ ತಟ್ಟಿದ ನಟ ದರ್ಶನ್: ಮೇ 4ಕ್ಕೆ ವಿಚಾರಣೆ

    April 29, 2026

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತಿಪಟೂರು

    ಬಸವಣ್ಣ ಯಾವುದೇ ಜಾತಿಗೆ ಸೀಮಿತವಲ್ಲ: ಕೊಟ್ಟೇಶ್ ಎಸ್.ಉಪ್ಪಾರ್

    May 15, 2026

    ತಿಪಟೂರು: ನಗರದ ನಿವೃತ್ತ ನೌಕರ ಸಂಘದ ಕಚೇರಿಯಲ್ಲಿ ನಡೆದ ತಾಲ್ಲೂಕು ನಿವೃತ್ತ ನೌಕರರ ಸಂಘದ ಮಾಸಿಕ ಸಭೆಯಲ್ಲಿ ಬಸವಣ್ಣ ವಿಚಾರಧಾರೆ…

    ನೀಟ್ ಪರೀಕ್ಷೆ ವೈಫಲ್ಯಕ್ಕೆ ಕೇಂದ್ರವೇ ಹೊಣೆ: ತುಮಕೂರು ಸಂಸದರ ಕಚೇರಿಗೆ ಮುತ್ತಿಗೆಗೆ ಯತ್ನಿಸಿದ ಯುವ ಕಾಂಗ್ರೆಸ್

    May 15, 2026

    ತುಮಕೂರು: ಆನ್‌ಲೈನ್ ಔಷಧ ಮಾರಾಟ ವಿರೋಧಿಸಿ ಮೇ 20ರಂದು ಜಿಲ್ಲೆಯಾದ್ಯಂತ ಔಷಧ ಅಂಗಡಿಗಳ ಬಂದ್

    May 15, 2026

    NTA ರದ್ದುಗೊಳಿಸಲು ಆಗ್ರಹಿಸಿ ಎಐಡಿಎಸ್ ಓ ಪ್ರತಿಭಟನೆ

    May 15, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.